• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ, ಕೇಂದ್ರ ಸರ್ಕಾರ ದೃಢ ನಿರ್ಧಾರ ತೆಗೆದುಕೊಳ್ಳಲಿ: ಜಿ.ಪರಮೇಶ್ವರ್

admin by admin
April 23, 2025 - 3:27 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
123 2025 04 23t152605.182

ಬೆಂಗಳೂರು: ದೇಶದಲ್ಲಿ ಬಹಳ ಶಕ್ತಿಯುತ, ಪರಿಣಾಮಕಾರಿಯಾದ ಮಿಲಿಟರಿ ಇಂಟಲಿಜೆನ್ಸ್ ಇದ್ದರೂ ಸಹ ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರ ದಾಳಿ ಹೇಗಾಯ್ತು ಎಂಬುದು ಅತಿದೊಡ್ಡ ಪ್ರಶ್ನೆಯಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಅವರು ಆತಂಕ ವ್ಯಕ್ತಪಡಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಶ್ಮೀರ ಕಣಿವೆಯಲ್ಲಿ ನಡೆದ ಭಯೋತ್ಪಾದಕರ ದಾಳಿಯನ್ನು ಖಂಡಿಸುತ್ತೇನೆ. ಪ್ರಾಣ ಕಳೆದುಕೊಂಡಿರುವ 28ಕ್ಕೂ ಹೆಚ್ಚು ಜನರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಕುಟುಂಬ ವರ್ಗದವರಿಗೆ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುವೆ. ಕರ್ನಾಟಕದ ಇಬ್ಬರು ಹತ್ಯೆಯಾಗಿದ್ದಾರೆ. ಅವರ ಕುಟುಂಬಸ್ಥರಿಗೆ ಸಾಂತ್ವಾನವನ್ನು ತಿಳಿಸಿದರು.

RelatedPosts

ನಕಲಿ PhD ಹಗರಣ ಬಯಲು: 249 ಅತಿಥಿ ಉಪನ್ಯಾಸಕರ ವಿರುದ್ಧ ಕ್ರಿಮಿನಲ್ ಕೇಸ್!

SIR ಬಿರುಗಾಳಿ: ರಾಜ್ಯದಲ್ಲಿ 47 ಲಕ್ಷ ಮತದಾರರ ಹೆಸರು ಡಿಲೀಟ್ ಸಾಧ್ಯತೆ?

ಉತ್ತರ ಕನ್ನಡದಲ್ಲಿ ಮಳೆ ಆರ್ಭಟ: ಶಿರಸಿ, ಸಿದ್ದಾಪುರ ತಾಲೂಕುಗಳ ಶಾಲೆಗಳಿಗೆ ನಾಳೆ ರಜೆ

ರಾಜ್ಯದ ಜನೆತೆಗೆ ಮತ್ತೊಂದು ಶಾಕ್‌!: ತುಪ್ಪ, ಬೆಣ್ಣೆ ಬೆಲೆ ಏರಿಕೆ, ನಾಳೆಯಿಂದ ಹೊಸ ದರ ಜಾರಿ

ADVERTISEMENT
ADVERTISEMENT

ನಮ್ಮಲ್ಲಿ ಬಹಳ ಪರಿಣಾಮಕಾರಿಯಾದ, ಶಕ್ತಿಯುತವಾದ ಮಿಲಿಟರಿ ಇಂಟಲಿಜೆನ್ಸ್ ಇದೆ. ಅನೇಕ ಸಂದರ್ಭಗಳಲ್ಲಿ ಮಿಲಿಟರಿ ಇಂಟಲಿಜೆನ್ಸ್ ಒಳ್ಳೆಯ ಕೆಲಸವನ್ನು ಮಾಡಿದೆ. ಯಾಕೆ ಇಂಟಲಿಜೆನ್ಸ್ ಫೇಲ್ಯೂರ್ ಆಯ್ತು. ಟೆರರಿಸ್ಟ್‌ಗಳು ಎಲ್ಲಿಂದ, ಹೇಗೆ ಬಂದ್ರು ಎಂಬುದು ಅತಿದೊಡ್ಡ ಪ್ರಶ್ನೆಯಾಗಿದೆ ಎಂದರು.

ಇದನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಪುಲ್ವಾಮಾ ದಾಳಿ ನಂತರ ಇಲ್ಲಿಯವರೆಗೆ ಇಂತಹ ದುರ್ಘಟನೆಗಳು ನಡೆದಿರಲಿಲ್ಲ. ಹಿಂದೂಗಳನ್ನು ಗುರಿ ಮಾಡಿದ್ದಾರೆ. ದಾಳಿ ವೇಳೆ ‘ನೀನು ಹಿಂದೂ ಅದಕ್ಕಾಗಿ ಕೊಲ್ಲುತ್ತಿದ್ದೇವೆ’ ಎಂದು ಭಯೋತ್ಪಾದಕರು ಹೇಳಿಕೊಂಡಿರುವುದು ನಿಜಕ್ಕೂ ಆತಂಕಕಾರಿ ವಿಚಾರ. ಇದು ಹೊಸದು ಅಲ್ಲ ಅನ್ನಿಸುತ್ತದೆ. ದಾಳಿ ಮಾಡುವಾಗ ಅನೇಕ ಸಂದರ್ಭದಲ್ಲಿ ಆ ಮಾತುಗಳನ್ನು ಹೇಳಿದ್ದಾರೆ. ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಸೂಕ್ತವಾದ ಕ್ರಮವನ್ನು ಮುಲಾಜಿಲ್ಲದೆ ತೆಗೆದುಕೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

ನಾವೆ ಮಾಡಿರುವುದಾಗಿ ಸಂಘಟನೆಗಳು ಹೇಳಿಕೊಂಡಿವೆ. ಆ ಸಂಘಟನೆ ಎಲ್ಲಿವೆ. ಅವರ ಮೇಲೆ ಕ್ರಮ ತೆಗೆದುಕೊಳ್ಳಲೇಬೇಕು. ಇಂಟಲಿಜೆನ್ಸ್ ವೈಫಲ್ಯ ಆದ ಮೇಲೆ ಭದ್ರತಾ ವೈಫಲ್ಯವೂ ಆಗಲೇಬೇಕು. ಮಿಲಿಟರಿ ಇಂಟಲಿಜೆನ್ಸ್ ಕಣ್ತಪ್ಪಿಸಿ ಉಗ್ರರು ಬಂದಿದ್ದಾರೆ. ಜನರನ್ನು ಕರೆದು, ಬಟ್ಟೆ ತೆಗೆಸಿ ಬಹಳ ಕೆಟ್ಟದಾಗಿ ನಡೆದುಕೊಂಡಿದ್ದಾರೆ. ಈ ಬಗ್ಗೆ ಕೇಂದ್ರ ಸರ್ಕಾರ ಕೆಲ ಗಂಭೀರವಾದ, ದೃಢ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ ಎಂದರು.

ಕೃತ್ಯಕ್ಕೆ ಸ್ಥಳೀಯರ ಸಹಕಾರ ಇದ್ದುಕೊಂಡೇ ಆಗಿರಲಿ ಅಥವಾ ಸ್ಥಳೀಯರ ಸಹಕಾರ ಇಲ್ಲದೆಯೂ ಆಗಿರಲಿ. ನಮ್ಮ ಫೋರ್ಸ್ ಒಳಗಡೆ ಯಾರಾದರು ಸಹಕಾರ ಮಾಡಿದವರು ಇದ್ದರು ಸಹ ಅದನ್ನೆಲ್ಲ ಪತ್ತೆಹಚ್ಚಿ, ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳಬೇಕು. ಇದು ನಮ್ಮ ದೇಶದ ಪ್ರಶ್ನೆ‌. ಹೆಚ್ಚಿನ ರೀತಿಯಲ್ಲಿ ಕ್ರಮಗಳನ್ನು ತೆಗೆದುಕೊಳ್ಳಬೇಕು‌ ಎಂದು ಹೇಳಿದರು.

ಕಾಶ್ಮೀರದಲ್ಲಿ ಸೆಕ್ಯೂರಿಟಿ ಕಡಿಮೆಯಾಗಿತ್ತು. ಶಾಂತಿ ನೆಲೆಸಿದ್ದರಿಂದ ಸೆಕ್ಯೂರಿಟಿಯನ್ನು ವಾಪಸ್ ಪಡೆದಿದ್ದರು ಎಂಬುದರ ಬಗ್ಗೆ ನಮಗೆ ನಿರ್ಧಿಷ್ಟವಾದ ಮಾಹಿತಿಗಳು ಇಲ್ಲ. ಊಹಾಪೋಹಗಳ ಮಾತನಾಡಲು ಆಗುವುದಿಲ್ಲ. ಸೆಕ್ಯೂರಿಟಿ ದೃಷ್ಟಿಯಲ್ಲಿ ನಾವು ಫೇಲ್ ಆಗಿದ್ದೇವೆ. ಅದಕ್ಕೆ ಕ್ರಮ ತೆಗೆದುಕೊಳ್ಳವೇಕು. ರಾಜ್ಯ ಸರ್ಕಾರದಿಂದ ಮಾನ್ಯ ಮುಖ್ಯಮಂತ್ರಿಯವರು ವಿಶೇಷ ತಂಡವನ್ನು ಕಾಶ್ಮೀರಕ್ಕೆ ಕಳಿಸಿದ್ದಾರೆ‌. ಸಚಿವರಾದ ಸಂತೋಷ್ ಲಾಡ್ ಅವರು ಸ್ಥಳಕ್ಕೆ ಹೋಗಿ ಮಾಹಿತಿ ತೆಗೆದುಕೊಂಡ ಮೇಲೆ ಕನ್ನಡಿಗರ ಬಗ್ಗೆ ಮಾಹಿತಿ ಸಿಗುತ್ತದೆ. ಅವರಿಗೆ ಅಗತ್ಯ ರಕ್ಷಣೆ ನೀಡಲು ಸರ್ಕಾರ ಕ್ರಮ ತೆಗೆದುಕೊಂಡಿದೆ ಎಂದು ಹೇಳಿದರು.

ಕಾಂಗ್ರೆಸ್‌ನವರು ಈ ವಿಚಾರದಲ್ಲಿ ರಾಜಕೀಯ ಮಾಡಬಾರದು ಎಂದಿರುವ ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿಕೆಯ ಕುರಿತು ಪ್ರತಿಕ್ರಿಯಿಸಿ, ಪಕ್ಷದ ಹೆಸರು ಬಳಸಿ ನಾವು ಮಾತನಾಡೇ ಇಲ್ಲ. ಕಾಂಗ್ರೆಸ್, ಬಿಜೆಪಿ ಮತ್ತೊಂದು ಪಕ್ಷದ ಪ್ರಶ್ನೆ ಅಲ್ಲ ಇದು. ಇದು ದೇಶದ ಭದ್ರತೆ ಮತ್ತು ನಮ್ಮ ಸಮುದಾಯಗಳ ಪ್ರಶ್ನೆ. ಅದಕ್ಯಾಕೆ ನಾವು ರಾಜಕಾರಣ ಮಾಡಬೇಕು. ಈ ವಿಚಾರದಲ್ಲಿ ಯಾಕೆ ನಾವು ರಾಜಕಾರಣ ಮಾಡಬೇಕು‌. ಯಾವುದೇ ಪಕ್ಷಗಳ ಹೆಸರೇ ಹೇಳಬಾರದು. ನಾನು ಕೇಂದ್ರ ಸರ್ಕಾರ ಅಂತ ಹೇಳಿದ್ದೇನೆ. ಬಿಜೆಪಿ ಎಂದು ಹೇಳಿದ್ದೆನೆಯೇ? ಬಿಜೆಪಿ ಫೆಲ್ಯೂರ್ ಅಂತ ನನಗೆ ಹೇಳಲು ಆಗುವುದಿಲ್ಲವೇ? ಇಂತಹ ಸಂದರ್ಭದಲ್ಲಿ ನಾವು ಪಕ್ಷ, ಭೇದವನ್ನು ಮೀರಿ ಒಟ್ಟಾಗಿ ನಿಲ್ಲಬೇಕು ಎಂದು ತಿಳಿಸಿದರು.

ಕೋವಿಡ್ ಸಂದರ್ಭದಲ್ಲಿ ದುಡ್ಡು ಉಳಿಸಲು 1 ಲಕ್ಷ ಸೈನಿಕರನ್ನು ವಾಪಸ್ ಕರೆಸಿಕೊಂಡರು ಎಂಬ ಆರೋಪಗಳ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಾವು ಏನುಬೇಕಾದರು ಊಹಿಸಬಹುದು. ಅದು ಬರೀ ವ್ಯಾಖ್ಯಾನ ಅಷ್ಟೆ ಆಗುತ್ತದೆ. ಯಾಕಾಯ್ತು ಅಂತ ವಿಶ್ಲೇಷಣೆ ಮಾಡೋಣ. ಇಷ್ಟು ದಿನ ಶಾಂತಿ ನೆಲೆಸಿತ್ತು ಎಂಬ ಕಾರಣದಿಂದ ರಿಲ್ಯಾಕ್ಸ್ ಮಾಡಿರಬಹುದು. ಆದರೆ, ಮುಂದೆ ಏನೆಲ್ಲ ವರದಿ ಬರುತ್ತದೆ ನೋಡೋಣ. ರಾಜ್ಯ ಸರ್ಕಾರವು ತನ್ನ ಅಭಿಪ್ರಾಯವನ್ನು ಕೇಂದ್ರ ಸರ್ಕಾರಕ್ಕೆ ತಿಳಿಸಲಿದೆ ಎಂದು ಹೇಳಿದರು.

 

    ShareSendShareTweetShare
    admin

    admin

    Please login to join discussion

    ತಾಜಾ ಸುದ್ದಿ

    ಶಿ (8)

    NEET ಲೀಕ್ ಕೇಸ್‌ಗೆ ಮೊದಲ ಫಾಸ್ಟ್ ಟ್ರ್ಯಾಕ್ ಕೋರ್ಟ್ ಸ್ಥಾಪನೆ

    by ಶಾಲಿನಿ ಕೆ. ಡಿ
    July 24, 2026 - 4:27 pm
    0

    Untitled design (21)

    11,000 ಕೋಟಿ ರೂ. ಆದಾಯ ಗುರಿ ಸಾಧನೆಗೆ ಪ್ರತಿ ಜಿಯಾಲಜಿಸ್ಟ್‌ಗೆ ಗುರಿ ನಿಗದಿ: ರೋಹಿಣಿ ಸಿಂಧೂರಿ

    by ಕವಿತಾ
    July 24, 2026 - 4:23 pm
    0

    Untitled design (20)

    ಬಿಯಾಂಡ್ ಬೆಂಗಳೂರು ನೀತಿಯಲ್ಲಿ ಉದ್ಯಮಗಳ ವೆಚ್ಚ ಕಡಿಮೆ ಮಾಡಲು ಅಗತ್ಯ ಕ್ರಮ: ಸಿಎಂ ಡಿಕೆಶಿ

    by ಕವಿತಾ
    July 24, 2026 - 4:12 pm
    0

    ಶಿ (7)

    ಪ್ರತಿಪಕ್ಷಗಳ ತೀವ್ರ ಪ್ರತಿಭಟನೆ: ಸಂಸತ್‌ ಕಲಾಪ ಸೋಮವಾರಕ್ಕೆ ಮುಂದೂಡಿಕೆ

    by ಶಾಲಿನಿ ಕೆ. ಡಿ
    July 24, 2026 - 3:55 pm
    0

    ಸಂಬಂಧಿಸಿದ ಪೋಸ್ಟ್‌ಗಳು

    • ಶಿ (4)
      ನಕಲಿ PhD ಹಗರಣ ಬಯಲು: 249 ಅತಿಥಿ ಉಪನ್ಯಾಸಕರ ವಿರುದ್ಧ ಕ್ರಿಮಿನಲ್ ಕೇಸ್!
      July 24, 2026 | 0
    • ಶಿ (2)
      SIR ಬಿರುಗಾಳಿ: ರಾಜ್ಯದಲ್ಲಿ 47 ಲಕ್ಷ ಮತದಾರರ ಹೆಸರು ಡಿಲೀಟ್ ಸಾಧ್ಯತೆ?
      July 24, 2026 | 0
    • ಟಿ (17)
      ಉತ್ತರ ಕನ್ನಡದಲ್ಲಿ ಮಳೆ ಆರ್ಭಟ: ಶಿರಸಿ, ಸಿದ್ದಾಪುರ ತಾಲೂಕುಗಳ ಶಾಲೆಗಳಿಗೆ ನಾಳೆ ರಜೆ
      July 23, 2026 | 0
    • ಟಿ (8)
      ರಾಜ್ಯದ ಜನೆತೆಗೆ ಮತ್ತೊಂದು ಶಾಕ್‌!: ತುಪ್ಪ, ಬೆಣ್ಣೆ ಬೆಲೆ ಏರಿಕೆ, ನಾಳೆಯಿಂದ ಹೊಸ ದರ ಜಾರಿ
      July 23, 2026 | 0
    • ಟಿ (6)
      ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು; ಸಿಎಂ ಡಿ.ಕೆ ಶಿವಕುಮಾರ್ ಆಗ್ರಹ
      July 23, 2026 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಬಿಗ್ ಬಾಸ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
      • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version