• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, January 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಗದಗ

ಗದಗ ಲವ್ ಜಿಹಾದ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಪತಿಯ ವಿರುದ್ಧ ಪತ್ನಿಯಿಂದಲೇ ಬಿತ್ತು ಪೋಕ್ಸೋ ಕೇಸ್!

admin by admin
July 23, 2025 - 12:51 pm
in ಗದಗ, ಜಿಲ್ಲಾ ಸುದ್ದಿಗಳು
0 0
0
111 (16)

ಗದಗ: ಗದಗದ ಬೆಟಗೇರಿಯ ಸೆಟ್ಮೆಂಟ್ ಪ್ರದೇಶದಲ್ಲಿ ಕಳೆದ ಕೆಲವು ದಿನಗಳ ಹಿಂದೆ ವಿಚಿತ್ರವಾದ ಲವ್ ಜಿಹಾದ್ ಆರೋಪದ ಪ್ರಕರಣ ಬೆಳಕಿಗೆ ಬಂದಿತ್ತು. ಮುಸ್ಲಿಂ ಯುವತಿಯಿಂದ ಹಿಂದೂ ಯುವಕ ವಿಶಾಲ್ ಕುಮಾರ್‌ಗೆ ಮತಾಂತರ ಒತ್ತಡ ಮಾಡಲಾಗಿದೆ ಎಂದು ದೂರಲಾಗಿತ್ತು. ಆದರೆ, ಈಗ ಈ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಯುವಕನ ಪತ್ನಿಯೇ ತನ್ನ ಪತಿ ವಿಶಾಲ್ ವಿರುದ್ಧ ಪೋಕ್ಸೋ ಕಾಯ್ದೆಯಡಿ ದೂರು ದಾಖಲಿಸಿದ್ದಾಳೆ.

ಹೌದು, ವಿಶಾಲ್ ಕುಮಾರ್ ಮತ್ತು ಮುಸ್ಲಿಂ ಯುವತಿ ತಹಸೀನ್ ಕಳೆದ ಮೂರು ವರ್ಷಗಳಿಂದ ಪ್ರೀತಿಯಲ್ಲಿದ್ದರು. ತಮ್ಮ ಸಂಬಂಧವನ್ನು ಕುಟುಂಬದಿಂದ ಗುಪ್ತವಾಗಿಟ್ಟಿದ್ದ ಈ ಜೋಡಿ, 2024ರ ನವೆಂಬರ್ 26ರಂದು ರಿಜಿಸ್ಟರ್ ಮದುವೆಯಾಗಿತ್ತು. ಆದರೆ, ಈ ವಿಷಯ ಯುವತಿಯ ಕುಟುಂಬಕ್ಕೆ ತಿಳಿದಾಗ, ಅವರು ವಿಶಾಲ್‌ನನ್ನು ಮುಸ್ಲಿಂ ಸಂಪ್ರದಾಯದಂತೆ ಮದುವೆಯಾಗಲು ಒತ್ತಾಯಿಸಿದ್ದರು. ಒತ್ತಡಕ್ಕೆ ಮಣಿದ ವಿಶಾಲ್, 2025ರ ಏಪ್ರಿಲ್ 25ರಂದು ನಿಖಾ ಸಂಪ್ರದಾಯದಂತೆ ಮದುವೆಯಾದ. ಆದರೆ, ಈ ವೇಳೆ ಆತನ ಹೆಸರನ್ನು ವಿರಾಜ್ ಸಾಬ್ ಎಂದು ಬದಲಾಯಿಸಿ, ಉರ್ದುವಿನಲ್ಲಿ ನಿಖಾ ದಾಖಲೆಯಲ್ಲಿ ನೋಂದಾಯಿಸಲಾಗಿತ್ತು ಎಂದು ಆರೋಪಿಸಲಾಗಿದೆ.

RelatedPosts

ಬೆಂಗಳೂರು ಟೆಕ್ಕಿ ಶರ್ಮಿಳಾ ಸಾವಿಗೆ ಸ್ಪೋಟಕ ಟ್ವಿಸ್ಟ್: ತನಿಖೆಯಲ್ಲಿ ಕೊಲೆ ಭಯಾನಕ ರಹಸ್ಯ ಬಯಲು!

ಗಂಡ ಹೆಂಡತಿ ಕಿತ್ತಾಟಕ್ಕೆ ಟ್ವಿಸ್ಟ್: ರೋಚಕ ತಿರುವು ಕೊಟ್ಟ ಮೂರನೇ ಪತಿ..!

ಅಪ್ಪನ ಅಕ್ರಮ ಸಂಬಂಧಕ್ಕೆ ಬೇಸತ್ತ ಮಗ: ಸ್ಟೀಲ್ ರಾಡ್‌ನಿಂದ ಹೊಡೆದು ತಂದೆಯ ಹ*ತ್ಯೆ

ವಿಚ್ಛೇದಿತ ಮಹಿಳೆಯನ್ನು ಮದುವೆಯಾಗಿ, ಮಗು ಜನಿಸಿದ ಬಳಿಕ 36 ಲಕ್ಷ ರೂ. ವಂಚಿಸಿ ಪರಾರಿಯಾದ ಪತಿ

ADVERTISEMENT
ADVERTISEMENT

ರಾಜ್ಯದ 17 ಸಾವಿರ ಸರ್ಕಾರಿ ಶಾಲೆಗಳ ಜಮೀನಿಗೆ ಹಕ್ಕುಪತ್ರವಿಲ್ಲ : ಪುರುಷೋತ್ತಮ ಬಿಳಿಮಲೆ - Kannada News | India News | Breaking news | Live news | Kannada | Kannada News | Karnataka News | Karnataka News

ವಿಶಾಲ್‌ಗೆ ತಾನು ಬಲವಂತವಾಗಿ ಮತಾಂತರಗೊಂಡಿದ್ದೇನೆ ಎಂದು ತಿಳಿದಾಗ, ಆತ ತನ್ನ ಪತ್ನಿ ತಹಸೀನ್, ಆಕೆಯ ತಂದೆ-ತಾಯಿ ವಿರುದ್ಧ ಗದಗ ಶಹರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ. ಆದರೆ, ಈಗ ತಹಸೀನ್ ತಾನು ಅಪ್ರಾಪ್ತೆಯಾಗಿದ್ದಾಗ ವಿಶಾಲ್ ಬಲವಂತವಾಗಿ ದೈಹಿಕ ಸಂಪರ್ಕ ಮಾಡಿದ್ದಾನೆ ಎಂದು ಆರೋಪಿಸಿ, ಪೋಕ್ಸೋ ಕಾಯ್ದೆಯಡಿ ದೂರು ದಾಖಲಿಸಿದ್ದಾಳೆ. ವಿಶಾಲ್ ಈ ಆರೋಪವನ್ನು ತಳ್ಳಿಹಾಕಿದ್ದಾನೆ. ಪೊಲೀಸರು ಎರಡೂ ದೂರುಗಳನ್ನು ದಾಖಲಿಸಿಕೊಂಡು, ಇಬ್ಬರಿಗೂ ನೋಟಿಸ್ ಜಾರಿ ಮಾಡಿ ತನಿಖೆ ಆರಂಭಿಸಿದ್ದಾರೆ.

ಪೊಲೀಸರು ಎಚ್ಚರಿಕೆಯಿಂದ ತನಿಖೆ ನಡೆಸುತ್ತಿದ್ದು, ಎರಡೂ ಕುಟುಂಬಗಳಿಗೆ ನೋಟಿಸ್ ನೀಡಿದ್ದಾರೆ. ಈ ಪ್ರಕರಣದಲ್ಲಿ ಯಾವುದೇ ಸಾಕ್ಷ್ಯಾಧಾರಗಳು ಮತ್ತು ಹೇಳಿಕೆಗಳ ಆಧಾರದ ಮೇಲೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

BeFunky collage 2026 01 11T232513.597

ಸುದೀಪ್ ಟ್ವೀಟ್‌‌‌ಗೆ ರೀಟ್ವೀಟ್ ಮಾಡಿದ ರಾಕಿಭಾಯ್ ಯಶ್..!

by ಶ್ರೀದೇವಿ ಬಿ. ವೈ
January 11, 2026 - 11:27 pm
0

BeFunky collage 2026 01 11T231431.597

ಸೀಬೆ ಹಣ್ಣು ಸಿಪ್ಪೆ ತೆಗೆದು ತಿಂತೀರಾ? ಹಾಗಾದ್ರೆ ಈ ಸ್ಟೋರಿ

by ಶ್ರೀದೇವಿ ಬಿ. ವೈ
January 11, 2026 - 11:15 pm
0

BeFunky collage 2026 01 11T225257.396

ಸ್ಟ್ರಾಂಗ್ ಸ್ಪರ್ಧಿ ರಾಶಿಕಾ ಶೆಟ್ಟಿ ಬಿಗ್ ಬಾಸ್‌ನಿಂದ ಔಟ್!

by ಶ್ರೀದೇವಿ ಬಿ. ವೈ
January 11, 2026 - 10:53 pm
0

BeFunky collage 2026 01 11T222552.876

IND vs NZ: ಏಕಪಕ್ಷೀಯ ಗೆಲುವನ್ನು ರೋಚಕಗೊಳಿಸಿ ಜಯಿಸಿದ ಟೀಂ ಇಂಡಿಯಾ!

by ಶ್ರೀದೇವಿ ಬಿ. ವೈ
January 11, 2026 - 10:36 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 01 10T194257.529
    ಲಕ್ಕುಂಡಿಯಲ್ಲಿ ಮನೆ ಕಟ್ಟಲು ಅಡಿಪಾಯ ತೋಡುವಾಗ ನಿಧಿ ಪತ್ತೆ
    January 10, 2026 | 0
  • Untitled design 2025 11 07t221224.083
    6 ಗಂಟೆ ಶಸ್ತ್ರಚಿಕಿತ್ಸೆ ನಂತರ ಸಾವು: ಅಂತ್ಯಕ್ರಿಯೆ ಸಮಯದಲ್ಲಿ ಉಸಿರಾಡಿ ಕಣ್ಣು ತೆರೆದ ನಾರಾಯಣ..!
    November 7, 2025 | 0
  • Untitled design (60)
    ಇನ್ಮುಂದೆ ರೈತರಿಗೆ ಹಗಲು ಹೊತ್ತಿನಲ್ಲೇ 7 ಗಂಟೆ ವಿದ್ಯುತ್‌: ಸಚಿವ ಕೆ.ಜೆ. ಜಾರ್ಜ್‌
    September 10, 2025 | 0
  • Untitled design (56)
    ಅಕ್ರಮ ಗಣಿಗಾರಿಕೆ ಆಸ್ತಿ ಜಪ್ತಿ ಕಾನೂನಿಗೆ ಅಧಿಕೃತ ಮುದ್ರೆ: ಸಚಿವ ಎಚ್.ಕೆ. ಪಾಟೀಲ್
    September 10, 2025 | 0
  • Untitled design (45)
    ಕಾರಿನ ಮೇಲೆ ಪಾಕಿಸ್ತಾನ ಧ್ವಜ ಪ್ರದರ್ಶಿಸಿ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್: FIR ಆದ್ರೂ ಆರೋಪಿಯ ಬಂಧಿಸದ ಪೊಲೀಸರು
    September 10, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version