• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, January 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಗದಗ

ಲವ್ವರ್ ಬ್ಲ್ಯಾಕ್ಮೇಲ್‌ಗೆ ಬೇಸತ್ತ ಶಿಕ್ಷಕಿ ನೇಣಿಗೆ ಶರಣು

admin by admin
April 21, 2025 - 11:14 am
in ಗದಗ, ಜಿಲ್ಲಾ ಸುದ್ದಿಗಳು
0 0
0
123 (64)

ಗದಗ: ಪ್ರಿಯಕರನ ಬ್ಲ್ಯಾಕ್ಮೇಲ್‌ನಿಂದ ಬೇಸತ್ತು, ಮದುವೆಗೆ ಕೇವಲ ಎಂಟು ದಿನ ಬಾಕಿರುವಾಗ ದೈಹಿಕ ಶಿಕ್ಷಕಿಯೊಬ್ಬರು ಗದಗ ತಾಲೂಕಿನ ಅಸುಂಡಿ ಗ್ರಾಮದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವರು ಸೈರಾಬಾನು ನದಾಫ್ (29), ಖಾಸಗಿ ಶಾಲೆಯ ದೈಹಿಕ ಶಿಕ್ಷಕಿ. ಭಾನುವಾರ, ಸೈರಾಬಾನು ಅವರ ಪೋಷಕರು ಮದುವೆ ಸಾಮಗ್ರಿಗಳನ್ನು ಖರೀದಿಸಲು ಪೇಟೆಗೆ ತೆರಳಿದ್ದ ವೇಳೆ, ಡೆತ್‌ನೋಟ್ ಬರೆದಿಟ್ಟು ಅವರು ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ.

RelatedPosts

ಬೆಂಗಳೂರು ಟೆಕ್ಕಿ ಶರ್ಮಿಳಾ ಸಾವಿಗೆ ಸ್ಪೋಟಕ ಟ್ವಿಸ್ಟ್: ತನಿಖೆಯಲ್ಲಿ ಕೊಲೆ ಭಯಾನಕ ರಹಸ್ಯ ಬಯಲು!

ಗಂಡ ಹೆಂಡತಿ ಕಿತ್ತಾಟಕ್ಕೆ ಟ್ವಿಸ್ಟ್: ರೋಚಕ ತಿರುವು ಕೊಟ್ಟ ಮೂರನೇ ಪತಿ..!

ಅಪ್ಪನ ಅಕ್ರಮ ಸಂಬಂಧಕ್ಕೆ ಬೇಸತ್ತ ಮಗ: ಸ್ಟೀಲ್ ರಾಡ್‌ನಿಂದ ಹೊಡೆದು ತಂದೆಯ ಹ*ತ್ಯೆ

ವಿಚ್ಛೇದಿತ ಮಹಿಳೆಯನ್ನು ಮದುವೆಯಾಗಿ, ಮಗು ಜನಿಸಿದ ಬಳಿಕ 36 ಲಕ್ಷ ರೂ. ವಂಚಿಸಿ ಪರಾರಿಯಾದ ಪತಿ

ADVERTISEMENT
ADVERTISEMENT

ಕಳೆದ ಐದು ವರ್ಷಗಳಿಂದ ಸೈರಾಬಾನು, ಮೈಲೇರಿ ಎಂಬಾತನೊಂದಿಗೆ ಪ್ರೀತಿಯಲ್ಲಿದ್ದರು. ಆದರೆ, ಕೆಲ ದಿನಗಳ ಹಿಂದೆ ಇವರ ಸಂಬಂಧ ಮುರಿದುಬಿತ್ತು. ಪೋಷಕರ ಒತ್ತಾಯದ ಮೇರೆಗೆ ಸೈರಾಬಾನು ಬೇರೊಬ್ಬರೊಂದಿಗೆ ಮದುವೆಗೆ ಒಪ್ಪಿಕೊಂಡಿದ್ದರು. ಆದರೆ, ಈ ಮದುವೆ ತಯಾರಿಯನ್ನು ಕಂಡ ಮೈಲೇರಿ, ಸೈರಾಬಾನು ಅವರನ್ನು ಬೆದರಿಕೆಯಿಂದ ಕಾಡತೊಡಗಿದ. ಇಬ್ಬರ ಫೋಟೋಗಳು ಮತ್ತು ವೀಡಿಯೋಗಳನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದ ಎಂಬ ಆರೋಪವಿದೆ. ಈ ಬೆದರಿಕೆಯಿಂದ ಮರ್ಯಾದೆಗೆ ಭಯಪಟ್ಟ ಸೈರಾಬಾನು ಆತ್ಮಹತ್ಯೆಗೆ ಶರಣಾದರೆಂದು ಶಂಕಿಸಲಾಗಿದೆ.

ಕೊನೆಯ ಮಗಳಿಗೆ ಭರ್ಜರಿಯಾಗಿ ಮದುವೆ ಮಾಡಿಕೊಡಲು ಪೋಷಕರು ಎಲ್ಲ ಸಿದ್ಧತೆ ಮಾಡಿಕೊಂಡಿದ್ದರು. ಆದರೆ, ಮದುವೆಯ ಸಂಭ್ರಮದಲ್ಲಿದ್ದ ಮನೆಯಲ್ಲಿ ಈಗ ಶೋಕದ ಛಾಯೆ ಆವರಿಸಿದೆ.

ಸೈರಾಬಾನು ರಾಷ್ಟ್ರಮಟ್ಟದ ಕುಸ್ತಿಪಟುವಾಗಿದ್ದು, ಹಲವಾರು ಪದಕಗಳು ಮತ್ತು ಕಪ್‌ಗಳನ್ನು ಗೆದ್ದಿದ್ದರು. ಗಂಡು ಮಕ್ಕಳಿಲ್ಲದ ಕಾರಣ, ಇಡೀ ಕುಟುಂಬದ ಜವಾಬ್ದಾರಿಯನ್ನು ಅವರೇ ಹೊತ್ತಿದ್ದರು.

ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಬೆದರಿಕೆಯಿಂದ ಕಾಡಿದ ಯುವಕನಿಗೆ ಕಠಿಣ ಶಿಕ್ಷೆಯಾಗಬೇಕೆಂದು ಒತ್ತಾಯಿಸಿದ್ದಾರೆ.

ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈ ಘಟನೆಯ ಕುರಿತು ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ShareSendShareTweetShare
    admin

    admin

    Please login to join discussion

    ತಾಜಾ ಸುದ್ದಿ

    BeFunky collage 2026 01 11T232513.597

    ಸುದೀಪ್ ಟ್ವೀಟ್‌‌‌ಗೆ ರೀಟ್ವೀಟ್ ಮಾಡಿದ ರಾಕಿಭಾಯ್ ಯಶ್..!

    by ಶ್ರೀದೇವಿ ಬಿ. ವೈ
    January 11, 2026 - 11:27 pm
    0

    BeFunky collage 2026 01 11T231431.597

    ಸೀಬೆ ಹಣ್ಣು ಸಿಪ್ಪೆ ತೆಗೆದು ತಿಂತೀರಾ? ಹಾಗಾದ್ರೆ ಈ ಸ್ಟೋರಿ

    by ಶ್ರೀದೇವಿ ಬಿ. ವೈ
    January 11, 2026 - 11:15 pm
    0

    BeFunky collage 2026 01 11T225257.396

    ಸ್ಟ್ರಾಂಗ್ ಸ್ಪರ್ಧಿ ರಾಶಿಕಾ ಶೆಟ್ಟಿ ಬಿಗ್ ಬಾಸ್‌ನಿಂದ ಔಟ್!

    by ಶ್ರೀದೇವಿ ಬಿ. ವೈ
    January 11, 2026 - 10:53 pm
    0

    BeFunky collage 2026 01 11T222552.876

    IND vs NZ: ಏಕಪಕ್ಷೀಯ ಗೆಲುವನ್ನು ರೋಚಕಗೊಳಿಸಿ ಜಯಿಸಿದ ಟೀಂ ಇಂಡಿಯಾ!

    by ಶ್ರೀದೇವಿ ಬಿ. ವೈ
    January 11, 2026 - 10:36 pm
    0

    ಸಂಬಂಧಿಸಿದ ಪೋಸ್ಟ್‌ಗಳು

    • Untitled design 2026 01 10T194257.529
      ಲಕ್ಕುಂಡಿಯಲ್ಲಿ ಮನೆ ಕಟ್ಟಲು ಅಡಿಪಾಯ ತೋಡುವಾಗ ನಿಧಿ ಪತ್ತೆ
      January 10, 2026 | 0
    • Untitled design 2025 11 07t221224.083
      6 ಗಂಟೆ ಶಸ್ತ್ರಚಿಕಿತ್ಸೆ ನಂತರ ಸಾವು: ಅಂತ್ಯಕ್ರಿಯೆ ಸಮಯದಲ್ಲಿ ಉಸಿರಾಡಿ ಕಣ್ಣು ತೆರೆದ ನಾರಾಯಣ..!
      November 7, 2025 | 0
    • Untitled design (60)
      ಇನ್ಮುಂದೆ ರೈತರಿಗೆ ಹಗಲು ಹೊತ್ತಿನಲ್ಲೇ 7 ಗಂಟೆ ವಿದ್ಯುತ್‌: ಸಚಿವ ಕೆ.ಜೆ. ಜಾರ್ಜ್‌
      September 10, 2025 | 0
    • Untitled design (56)
      ಅಕ್ರಮ ಗಣಿಗಾರಿಕೆ ಆಸ್ತಿ ಜಪ್ತಿ ಕಾನೂನಿಗೆ ಅಧಿಕೃತ ಮುದ್ರೆ: ಸಚಿವ ಎಚ್.ಕೆ. ಪಾಟೀಲ್
      September 10, 2025 | 0
    • Untitled design (45)
      ಕಾರಿನ ಮೇಲೆ ಪಾಕಿಸ್ತಾನ ಧ್ವಜ ಪ್ರದರ್ಶಿಸಿ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್: FIR ಆದ್ರೂ ಆರೋಪಿಯ ಬಂಧಿಸದ ಪೊಲೀಸರು
      September 10, 2025 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಬಿಗ್ ಬಾಸ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
      • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version