• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 16, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಗದಗ

ಕಾರ್ಮಿಕ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವ ಸಂತೋಷ ಲಾಡ್ ಸೂಚನೆ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
February 18, 2025 - 6:39 pm
in ಗದಗ
0 0
0
Add a subheading (63)

ಕಾರ್ಮಿಕರ ಕಲ್ಯಾಣಕ್ಕಾಗಿಯೇ ಕಾರ್ಮಿಕ ಇಲಾಖೆ ಕಾರ‍್ಯನಿರ್ವಹಿಸಬೇಕು. ಕಾರ್ಮಿಕರಿಗೆ ಕನಿಷ್ಠ ವೇತನ ಹಾಗೂ ವಿವಿಧ ಸೌಲಭ್ಯಗಳನ್ನು ಗುತ್ತಿಗೆ ಪಡೆದ ಏಜೆನ್ಸಿಗಳು ಪಾವತಿಸಿರುವ ಬಗ್ಗೆ ಅಧಿಕಾರಿಗಳು ಪರಿಶೀಲಿಸಿ, ನಿಯಮಾನುಸಾರ ವೇತನ ಪಾವತಿಸದ ಏಜೆನ್ಸಿಗಳ ಪರವಾನಗೆಯನ್ನು ರದ್ದು ಪಡಿಸಬೇಕೆಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಸೂಚಿಸಿದರು.

ಗದಗ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಕಾರ್ಮಿಕ ಇಲಾಖೆ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

RelatedPosts

ಇನ್ಮುಂದೆ ರೈತರಿಗೆ ಹಗಲು ಹೊತ್ತಿನಲ್ಲೇ 7 ಗಂಟೆ ವಿದ್ಯುತ್‌: ಸಚಿವ ಕೆ.ಜೆ. ಜಾರ್ಜ್‌

ಅಕ್ರಮ ಗಣಿಗಾರಿಕೆ ಆಸ್ತಿ ಜಪ್ತಿ ಕಾನೂನಿಗೆ ಅಧಿಕೃತ ಮುದ್ರೆ: ಸಚಿವ ಎಚ್.ಕೆ. ಪಾಟೀಲ್

ಕಾರಿನ ಮೇಲೆ ಪಾಕಿಸ್ತಾನ ಧ್ವಜ ಪ್ರದರ್ಶಿಸಿ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್: FIR ಆದ್ರೂ ಆರೋಪಿಯ ಬಂಧಿಸದ ಪೊಲೀಸರು

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಇಬ್ಬರು ಯುವಕರ ದುರ್ಮರಣ

ADVERTISEMENT
ADVERTISEMENT

ಶ್ರಮ ವಹಿಸಿ ದುಡಿಯುವ ವರ್ಗಕ್ಕೆ ಸರ್ಕಾರದಿಂದ ಸರಿಯಾಗಿ ವೇತನ ಪಾವತಿಯಾಗುವಂತೆ ಕ್ರಮ ಕೈಗೊಳ್ಳಬೇಕು. ವೇತನ ಹಾಗೂ ಪಿ.ಎಫ್. ಪಾವತಿಸದ ಏಜೆನ್ಸಿಗಳ ಮೇಲೆ ನಿರ್ದಾಕ್ಷಿಣ್ಯ ಕ್ರಮಗಳನ್ನು ಅಧಿಕಾರಿಗಳು ಕೈಗೊಳ್ಳುವ ಮೂಲಕ ಕಾರ್ಮಿಕರ ಶ್ರೇಯೋಭಿವೃದ್ಧಿಗಾಗಿ ಇಲಾಖಾ ಅಧಿಕಾರಿಗಳು ಕರ್ತವ್ಯ ನಿರ್ವಹಿಸುವಂತೆ ನಿರ್ದೇಶನ ನೀಡಿದರು.

ಕಾರ್ಮಿಕ ಕಾಯ್ದೆಗಳ ಉಲ್ಲಂಘನೆ ಪ್ರಕರಣಗಳ ಕುರಿತು ತಪಾಸಣೆ ಮಾಡಿದ ದಾಖಲೆಗಳ ಬಗ್ಗೆ ಮಾತನಾಡಿದ ಅವರು, ಕಾರ್ಮಿಕ ಇಲಾಖೆ ಅಧಿಕಾರಿಗಳ ಕಾರ್ಯ ವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸುತ್ತಾ ಮುಂದಿನ ದಿನಗಳಲ್ಲಿ ಶ್ರದ್ಧೆಯಿಂದ ಕರ್ತವ್ಯ ನಿರ್ವಹಿಸುವಂತೆ ತಿಳಿಸಿದರು.

ಪ್ರತಿ ಕೆಡಿಪಿ ಸಭೆಯಲ್ಲಿಯೂ ಬಾಲಕಾರ್ಮಿಕರ ಬಗ್ಗೆ ಪರಿಶೀಲನೆಯಾಗಬೇಕು. ಜೊತೆಗೆ ಬಾಲಕಾರ್ಮಿಕ ಪ್ರಕರಣಗಳ ಉಲ್ಲಂಘನೆ ಕುರಿತಂತೆ ಸಭೆಗಳು ಜರುಗಬೇಕು. ಬಾಲಕಾರ್ಮಿಕ ಪದ್ಧತಿ ಹೋಗಲಾಡಿಸಲು ಜಾಗೃತಿ ಕಾರ್ಯಕ್ರಮಗಳನ್ನು ಜಿಲ್ಲಾ ಮಟ್ಟದಲ್ಲಿ ಜರುಗಿಸಿ ಪ್ರತಿ ತಿಂಗಳು ವರದಿ ಸಲ್ಲಿಸುವಂತೆ ಪೊಲೀಸ್‌ ಇಲಾಖೆಗೆ ಸೂಚನೆ ನೀಡಿದರು.

ಜಿಲ್ಲಾ ಮಟ್ಟದಲ್ಲಿ ಜಿಲ್ಲಾಡಳಿತದ ಮುಖ್ಯಸ್ಥರು ಜಾಗೃತಿ ಕಾರ್ಯಕ್ರಮಗಳನ್ನು ಮಾಡುವುದರಿಂದ ಪರಿಣಾಮಕಾರಿ ಜಾಗೃತಿ ಮೂಡಲಿದೆ ಎಂದ ಅವರು ಇಲಾಖೆಯ ಅಧಿಕಾರಿಗಳು ನಿಯಮಿತವಾಗಿ ಹೋಟೆಲ್, ಬಾಯ್ಲರ್, ಕಟ್ಟಡ ನಿರ್ಮಾಣ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಬಾಲ ಕಾರ್ಮಿಕರ ಬಳಕೆ ಮಾಡುವ ಬಗ್ಗೆ ಪರಿಶೀಲಿಸಬೇಕು ಅಲ್ಲದೇ ಕಾರ್ಮಿಕರಿಗೆ ಇರುವ ಸೌಲಭ್ಯಗಳ ಕುರಿತು ಅರಿವು ಮೂಡಿಸಿ ಸೌಲಭ್ಯಗಳು ತಲುಪಿರುವ ಬಗ್ಗೆ ಮನವರಿಕೆ ಮಾಡಿಕೊಳ್ಳಬೇಕೆಂದು ಹೇಳಿದರು.

ರಾಜ್ಯದಲ್ಲಿ 58 ಲಕ್ಷ ಕಾರ್ಮಿಕ ಕಾರ್ಡ ಹೊಂದಿದ್ದರೂ ಅವೆಲ್ಲವುಗಳನ್ನು ಕಟ್ಟುನಿಟ್ಟಾಗಿ ಪರಿಶೀಲಿಸಿ ಅಕ್ರಮ ಕಾರ್ಡಗಳನ್ನು ಅನರ್ಹಗೊಳಿಸುವ ಮೂಲಕ ರಾಜ್ಯದಲ್ಲಿ ಒಟ್ಟು 32 ಲಕ್ಷ ಕಾರ್ಡಗೆ ಮಿತಿಗೊಳಿಸಲಾಗಿದೆ. ಹೊಸ ಕಾರ್ಡ ನೊಂದಣಿ ಕುರಿತಂತೆ ಕಾರ್ಮಿಕ ಇಲಾಖೆಯಲ್ಲಿ ಅರ್ಜಿ ಪರಿಶೀಲನೆಯನ್ನು ಅಧಿಕಾರಿಗಳು ಸರಿಯಾಗಿ ಮಾಢಬೇಕು. ಇಲ್ಲದಿದ್ದಲ್ಲಿ ನಿಮ್ಮನ್ನೇ ಹೊಣೆಗಾರರನ್ನಾಗಿ ಶಿಕ್ಷಿಸಬೇಕಾಗುತ್ತದೆ ಎಂದು ಸಚಿವ ಸಂತೋಷ್ ಲಾಡ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಸಭೆಯಲ್ಲಿ ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ, ಜಿಲ್ಲಾ ಕಾರ್ಮಿಕ ಅಧಿಕಾರಿ ಶ್ರೀಶೈಲ ಸೋಮನಕಟ್ಟಿ, ಶಾಸಕರಾದ ಜಿ.ಎಸ್. ಪಾಟೀಲ, ಡಾ.ಚಂದ್ರು ಲಮಾಣಿ, ಎಸ್.ವಿ. ಸಂಕನೂರ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ, ಕಾರ್ಮಿಕ ಆಯುಕ್ತರಾದ ಡಾ. ಎಚ್.ಎನ್. ಗೋಪಾಲಕೃಷ್ಣ, ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭಾರತಿ ಡಿ, ಹೆಚ್ಚುವರಿ ಕಾರ್ಮಿಕ ಆಯುಕ್ತರಾದ ಡಾ. ಎಸ್.ಬಿ.ರವಿಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್.ನೇಮಗೌಡ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Web (75)

ಗಂಡು ಮಗುವಿಗೆ ಜನ್ಮ ನೀಡಿದ ಲವ್ ಮಾಕ್ಟೇಲ್ ನಟಿ ಸುಷ್ಮಿತಾ

by ಶ್ರೀದೇವಿ ಬಿ. ವೈ
September 16, 2025 - 6:06 pm
0

Web (74)

ಭಾರತದ ದಾಳಿಗೆ ಪಾಕಿಸ್ತಾನದ ಮಸೂದ್ ಅಜರ್ ಕುಟುಂಬವೇ ಛಿದ್ರ ಛಿದ್ರವಾಯ್ತು..!

by ಶ್ರೀದೇವಿ ಬಿ. ವೈ
September 16, 2025 - 5:35 pm
0

Web (73)

15 ವರ್ಷಕ್ಕಿಂತ ಹಳೆಯ ಸರ್ಕಾರಿ ವಾಹನಗಳು ಗುಜರಿಗೆ ಹಾಕಿ: ಸರ್ಕಾರದಿಂದ ಮಹತ್ವದ ಆದೇಶ

by ಶ್ರೀದೇವಿ ಬಿ. ವೈ
September 16, 2025 - 5:03 pm
0

Web (69)

ಯಶ್ ತಾಯಿ ವಿರುದ್ಧ ಮತ್ತೊಂದು ಆರೋಪ: ಕೊತ್ತಲವಾಡಿ ಸಹ ನಟಿಗೆ ಸಂಭಾವನೆ ಕೊಡದೇ ವಂಚನೆ!

by ಶ್ರೀದೇವಿ ಬಿ. ವೈ
September 16, 2025 - 4:44 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (60)
    ಇನ್ಮುಂದೆ ರೈತರಿಗೆ ಹಗಲು ಹೊತ್ತಿನಲ್ಲೇ 7 ಗಂಟೆ ವಿದ್ಯುತ್‌: ಸಚಿವ ಕೆ.ಜೆ. ಜಾರ್ಜ್‌
    September 10, 2025 | 0
  • Untitled design (56)
    ಅಕ್ರಮ ಗಣಿಗಾರಿಕೆ ಆಸ್ತಿ ಜಪ್ತಿ ಕಾನೂನಿಗೆ ಅಧಿಕೃತ ಮುದ್ರೆ: ಸಚಿವ ಎಚ್.ಕೆ. ಪಾಟೀಲ್
    September 10, 2025 | 0
  • Untitled design (45)
    ಕಾರಿನ ಮೇಲೆ ಪಾಕಿಸ್ತಾನ ಧ್ವಜ ಪ್ರದರ್ಶಿಸಿ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್: FIR ಆದ್ರೂ ಆರೋಪಿಯ ಬಂಧಿಸದ ಪೊಲೀಸರು
    September 10, 2025 | 0
  • Untitled design 2025 07 28t153149.702
    ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಇಬ್ಬರು ಯುವಕರ ದುರ್ಮರಣ
    July 28, 2025 | 0
  • 111 (16)
    ಗದಗ ಲವ್ ಜಿಹಾದ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಪತಿಯ ವಿರುದ್ಧ ಪತ್ನಿಯಿಂದಲೇ ಬಿತ್ತು ಪೋಕ್ಸೋ ಕೇಸ್!
    July 23, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version