• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, June 13, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಕೊಪ್ಪಳ

ಮದುವೆ ಮನೆಯಿಂದ ನೇರವಾಗಿ ಪರೀಕ್ಷಾ ಕೇಂದ್ರಕ್ಕೆ ಬಂದು ಎಕ್ಸಾಂ ಬರೆದ ವಧು

ಗಂಗಾವತಿಯಲ್ಲಿ ವಧುವಿನ ದಿರಿಸಿನಲ್ಲಿ ಪರೀಕ್ಷೆ ಬರೆದ ವಿದ್ಯಾರ್ಥಿನಿ

ಸಾಬಣ್ಣ ಎಚ್. ನಂದಿಹಳ್ಳಿ by ಸಾಬಣ್ಣ ಎಚ್. ನಂದಿಹಳ್ಳಿ
June 11, 2025 - 4:48 pm
in ಕೊಪ್ಪಳ, ಜಿಲ್ಲಾ ಸುದ್ದಿಗಳು
0 0
0
0 (24)

ಕೊಪ್ಪಳ: ಮದುವೆಯ ದಿನವೇ ವಧುವಿನ ಪೋಷಾಕಿನಲ್ಲಿ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿ, ಪರೀಕ್ಷೆ ಬರೆದು ಗಮನ ಸೆಳೆದ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನಡೆದಿದೆ. ಸಂಕಲ್ಪ ಮಹಿಳಾ ಕಾಲೇಜಿನ ವಿದ್ಯಾರ್ಥಿನಿ ಉಮಾದೇವಿಯ ಈ ಸಾಹಸಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ನಿನ್ನೆ (ಜೂನ್ 10) ದಿನ ಉಮಾದೇವಿ ಎಂಬ ವಿದ್ಯಾರ್ಥಿನಿ ಗಂಗಾವತಿಯ ಕಂಪ್ಲಿ ರಸ್ತೆಯ ಉದ್ಭವ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಬಾಗಲಕೋಟೆ ಜಿಲ್ಲೆಯ ಇಲಕಲ್ ತಾಲೂಕಿನ ಗೂಡೂರು ಗ್ರಾಮದ ಹುಲ್ಲೇಶ ಎಂಬ ಯುವಕನೊಂದಿಗೆ ಮದುವೆಯಾದರು. ಬೆಳಗ್ಗೆ ಮಾಂಗಲ್ಯ ಧಾರಣೆಯ ನಂತರ, ಮಧ್ಯಾಹ್ನದ ಆರತಕ್ಷತೆ ಕಾರ್ಯಕ್ರಮದ ಮಧ್ಯೆಯೇ ಅವರಿಗೆ ವಿಜಯಪುರದ ಅಕ್ಕ ಮಹಾದೇವಿ ವಿಶ್ವವಿದ್ಯಾಲಯದ ದ್ವಿತೀಯ ಸೆಮಿಸ್ಟರ್‌ನ ಪರಿಸರ ಅಧ್ಯಯನ ಪರೀಕ್ಷೆ ಇತ್ತು.

RelatedPosts

ಗೊಟ್ಟಿಪುರ ಗೇಟ್‌ನಲ್ಲಿ ಲಾರಿ-ಆಂಧ್ರ ಬಸ್ ಮಧ್ಯೆ ಭೀಕರ ಅಪಘಾತ: ನಾಲ್ವರು ಸಾವು

ಲೋಕಾಯುಕ್ತದಲ್ಲಿ ಭ್ರಷ್ಟಾಚಾರದ ಕರಿನೆರಳು: ಎಸ್ಪಿಗೆ ರಿಲೀವ್, ನಿಂಗಪ್ಪನ ಮೊಬೈಲ್‌ನಲ್ಲಿ ರಹಸ್ಯ?

KSRTC ಬಸ್ಸಿನಲ್ಲಿ ಪ್ರಯಾಣಿಸುತ್ತಿರುವಾಗಲೇ ವ್ಯಕ್ತಿಗೆ ಹೃದಯಾಘಾತ

IAS ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ ರಾಜ್ಯ ಸರ್ಕಾರ

ADVERTISEMENT
ADVERTISEMENT

ಉಮಾದೇವಿ, ತಮ್ಮ ಮದುವೆಯ ಸಂಭ್ರಮವನ್ನು ಮೀರಿ, ವಧುವಿನ ದಿರಿಸಿನಲ್ಲಿಯೇ ಆರತಕ್ಷತೆ ವೇದಿಕೆಯಿಂದ ನೇರವಾಗಿ ಸಂಕಲ್ಪ ಮಹಿಳಾ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದರು. 30 ಅಂಕಗಳ ಒಂದೂವರೆ ಗಂಟೆಯ ಪರೀಕ್ಷೆಯನ್ನು ಯಶಸ್ವಿಯಾಗಿ ಬರೆದ ನಂತರ, ಅವರು ಮತ್ತೆ ಆರತಕ್ಷತೆ ಕಾರ್ಯಕ್ರಮಕ್ಕೆ ಮರಳಿದರು. ಈ ನಡೆಗೆ ಕಾಲೇಜಿನ ಆಡಳಿತ ಮಂಡಳಿ ಮತ್ತು ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕಾಲೇಜಿನ ಪ್ರಾಂಶುಪಾಲರ ಹೇಳಿದ್ದೇನು?

ಸಂಕಲ್ಪ ಮಹಿಳಾ ಕಾಲೇಜಿನ ಪ್ರಾಂಶುಪಾಲ ಬಸಪ್ಪ ಸಿರಿಗೇರಿ ಮಾತನಾಡಿ, “ಉಮಾದೇವಿಯ ವಿವಾಹ ಬೆಳಗ್ಗೆ ನಡೆಯಿತು, ಆದರೆ ಮಧ್ಯಾಹ್ನ ಪರೀಕ್ಷೆ ಇತ್ತು. ಒಂದು ವರ್ಷ ವ್ಯರ್ಥ ಮಾಡಿಕೊಳ್ಳದಿರಲು ಎಂದು ಅವರು ನನ್ನೊಂದಿಗೆ ಚರ್ಚಿಸಿ, ವಧುವಿನ ದಿರಿಸಿನಲ್ಲಿಯೇ ಪರೀಕ್ಷೆ ಬರೆಯಲು ಆಗಮಿಸಿದರು. ಇದು ಎಲ್ಲರಿಗೂ ಸ್ಫೂರ್ತಿಯಾಗಿದೆ” ಎಂದು ತಿಳಿಸಿದರು.

ಇದೇ ರೀತಿಯ ಇನ್ನೊಂದು ಘಟನೆ

ಇದಕ್ಕೂ ಮುಂಚೆ, ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ ಆರ್. ಸಂಗೀತಾ ಎಂಬ ವಿದ್ಯಾರ್ಥಿನಿ ಕೂಡ ತಾಳಿ ಕಟ್ಟಿದ ಕೂಡಲೇ ವಾಸವಿ ಕಾಲೇಜಿನಲ್ಲಿ ಬಿ.ಕಾಂ. ಅಂತಿಮ ವರ್ಷದ ಪರೀಕ್ಷೆಗೆ ಹಾಜರಾಗಿ ಗಮನ ಸೆಳೆದಿದ್ದರು. ಈ ಎರಡೂ ಘಟನೆಗಳು ವಿದ್ಯಾರ್ಥಿನಿಯರ ಶೈಕ್ಷಣಿಕ ಸಂಕಲ್ಪಕ್ಕೆ ಸಾಕ್ಷಿಯಾಗಿವೆ.

ShareSendShareTweetShare
ಸಾಬಣ್ಣ ಎಚ್. ನಂದಿಹಳ್ಳಿ

ಸಾಬಣ್ಣ ಎಚ್. ನಂದಿಹಳ್ಳಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2025ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ಸಿನಿಮಾ, ಕ್ರೀಡೆ ಸೇರಿದಂತೆ ಎಲ್ಲ ವಿಭಾಗದ ಸುದ್ದಿಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ, ಡಿಪ್ಲೋಮಾ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಆಸಕ್ತಿಯಿದೆ.

Please login to join discussion

ತಾಜಾ ಸುದ್ದಿ

Untitled design (39)

ಲಂಡನ್‌ ಕನಸು ಛಿದ್ರ: ವಿಮಾನ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಬಲಿ

by ಸಾಬಣ್ಣ ಎಚ್. ನಂದಿಹಳ್ಳಿ
June 13, 2025 - 9:53 am
0

Untitled design (32)

ಇಂದಿನ ನಗರವಾರು ಪೆಟ್ರೋಲ್-ಡಿಸೇಲ್ ಬೆಲೆ ತಿಳಿಬೇಕಾ? ಇಲ್ಲಿದೆ ದರ ಪಟ್ಟಿ!

by ಸಾಬಣ್ಣ ಎಚ್. ನಂದಿಹಳ್ಳಿ
June 13, 2025 - 9:23 am
0

Untitled design (38)

ವಿಮಾನ ದುರಂತ: ಕ್ಲೈವ್ ಕುಂದರ್ ನನ್ನ ಸಂಬಂಧಿಯಲ್ಲ, ಕುಟುಂಬ ಸ್ನೇಹಿತ ಎಂದ ವಿಕ್ರಾಂತ್ ಮಾಸಿ!

by ಸಾಬಣ್ಣ ಎಚ್. ನಂದಿಹಳ್ಳಿ
June 13, 2025 - 9:16 am
0

Untitled design (30)

ಸಂಖ್ಯಾಶಾಸ್ತ್ರ ಭವಿಷ್ಯ: ಈ ದಿನ ನಿಮ್ಮ ಅದೃಷ್ಟ ಹೇಗಿರಲಿದೆ?

by ಸಾಬಣ್ಣ ಎಚ್. ನಂದಿಹಳ್ಳಿ
June 13, 2025 - 8:57 am
0

ಸಂಬಂಧಿಸಿದ ಪೋಸ್ಟ್‌ಗಳು

  • Web 2025 06 02t131552.637
    ಸಿನಿಮಾ ಸ್ಟೈಲ್‌‌ನಲ್ಲಿ ಲಾಂಗ್ ಹಿಡಿದು ಕೊಚ್ಚಿ ಕೊಚ್ಚಿ ಬರ್ಬರ ಕೊಲೆ
    June 2, 2025 | 0
  • 123 2025 04 26t141133.130
    ಕನ್ನಡ ಮಾತನಾಡು ಎಂದಿದ್ದಕ್ಕೆ ಪ್ರಯಾಣಿಕನ ಮೇಲೆ ಟಿಕೆಟ್ ಕಲೆಕ್ಟರ್‌ನಿಂದ ಹಲ್ಲೆ
    April 26, 2025 | 0
  • Shn (28)
    ಕೊಪ್ಪಳ ಜಿಲ್ಲೆಯಲ್ಲಿ 12,726 ಹೆಕ್ಟೇರ್ ಬೆಳೆ ನಾಶ: ಸಚಿವ ಶಿವರಾಜ್ ತಂಗಡಗಿ
    April 13, 2025 | 0
  • Untitled 43 png 700x350xt
    ಕೊಪ್ಪಳದ ದಾರುಣ ಘಟನೆ: ಜ್ವರಕ್ಕೆ ಊದುಬತ್ತಿಯಿಂದ ಸುಟ್ಟು ಮಗು ಸಾವು, 18 ಪ್ರಕರಣ ಬೆಳಕಿಗೆ!
    April 12, 2025 | 0
  • Siddu stalin kcr (86)
    ಸಿಡಿಲು ಬಡಿದು ಇಬ್ಬರು ಸಾವು
    April 11, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version