• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, February 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ತಾಳಿ ಕಟ್ಟಿ 20 ನಿಮಿಷಕ್ಕೆ ವರನ ಸಾವು, ಮದುವೆ ಮನೆಯಾಯಿತು ಸೂತಕದ ಮನೆ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
May 17, 2025 - 2:55 pm
in ಜಿಲ್ಲಾ ಸುದ್ದಿಗಳು, ಬಾಗಲಕೋಟೆ
0 0
0
Untitled design (41)

ಜಮಖಂಡಿ ನಗರದ ನಂದಿಕೇಶ್ವರ ಕಲ್ಯಾಣ ಮಂಟಪದಲ್ಲಿ ನಡೆದ ಮದುವೆ ಸಮಾರಂಭವೊಂದು ಒಂದೇ ಕ್ಷಣದಲ್ಲಿ ದುರಂತವಾಗಿ ಪರಿವರ್ತನೆಯಾಯಿತು. ತಾಳಿ ಕಟ್ಟಿ ಕೇವಲ 20 ನಿಮಿಷಗಳಾಗುವಷ್ಟರಲ್ಲಿ ವರ ಪ್ರವೀಣನಿಗೆ ಹೃದಯಾಘಾತವಾಗಿ, ವೇದಿಕೆಯಲ್ಲಿಯೇ ಕುಸಿದು ಸಾವನ್ನಪ್ಪಿದ್ದಾನೆ. ಈ ಘಟನೆಯಿಂದ ಎರಡೂ ಕುಟುಂಬಗಳ ಸಂಭ್ರಮವು ಶೋಕದ ವಾತಾವರಣವಾಗಿ ಬದಲಾಯಿತು.

ಪ್ರವೀಣ ಹಲವಾರು ಕನಸುಗಳೊಂದಿಗೆ ಮದುವೆ ಮಂಟಪವೇರಿದ್ದ. ಮದುಮಗಳನ್ನು ಕಂಡು ಖುಷಿಯಿಂದ ತಾಳಿ ಕಟ್ಟಿದ್ದ ಅವನಿಗೆ, ಇತರ ವಿಧಿವಿಧಾನಗಳು ನಡೆಯುತ್ತಿರುವಾಗಲೇ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡಿತು. ಕೆಲವೇ ಕ್ಷಣಗಳಲ್ಲಿ ಆತ ವೇದಿಕೆಯ ಮೇಲೆ ಕುಸಿದು ಬಿದ್ದ. ಆತನ ಆರೋಗ್ಯದಲ್ಲಿ ಏನೋ ತೊಂದರೆಯಾಗಿರಬಹುದೆಂದು ಗಮನಿಸಿದ ಕುಟುಂಬಸ್ಥರು ತಕ್ಷಣವೇ ಆತನನ್ನು ಜಮಖಂಡಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ದರು.

RelatedPosts

ಹಾಸನದಲ್ಲಿ ಇನ್ನೂ ಜೀತಪದ್ಧತಿ ಜೀವಂತ: 18 ಕಾರ್ಮಿಕರ ರಕ್ಷಣೆ

ತುರುವೇಕೆರೆಯಲ್ಲಿ ವಾಟ್ಸಾಪ್ ಸ್ಟೇಟಸ್ ಹಾಕಿ ವಿದ್ಯಾರ್ಥಿ ಆ*ತ್ಮಹ*ತ್ಯೆ

ರಾಮೇಶ್ವರಂ ಕೆಫೆಯ ಇಡ್ಲಿ ಬಿಲ್ ವೈರಲ್: ಬೆಲೆ ನೋಡಿ ಬೆಚ್ಚಿಬಿದ್ದ ಗ್ರಾಹಕರು

ಸುಮಾರು 120 ಅಡಿ ಎತ್ತರದ ವಿದ್ಯುತ್ ಟವರ್ ಏರಿದ ಭೂಪ!: ರೈತನನ್ನು ರಕ್ಷಿಸಿದ ಪೊಲೀಸರು

ADVERTISEMENT
ADVERTISEMENT

ಆಸ್ಪತ್ರೆಗೆ ಕರೆದೊಯ್ಯಲಾದ ಪ್ರವೀಣನನ್ನು ಪರೀಕ್ಷಿಸಿದ ವೈದ್ಯರು, ಆತ ಈಗಾಗಲೇ ಮೃತಪಟ್ಟಿರುವುದನ್ನು ದೃಢಪಡಿಸಿದರು. ಹೃದಯಾಘಾತವೇ ಆತನ ಸಾವಿಗೆ ಕಾರಣ ಎಂದು ವೈದ್ಯರು ತಿಳಿಸಿದ್ದಾರೆ. ಈ ಸುದ್ದಿಯು ಕುಟುಂಬಸ್ಥರಿಗೆ ಆಘಾತವನ್ನುಂಟು ಮಾಡಿತು. ಎರಡೂ ಕುಟುಂಬಗಳ ಆಕ್ರಂದನವು ಕಲ್ಯಾಣ ಮಂಟಪದಲ್ಲಿ ಮುಗಿಲು ಮುಟ್ಟಿತು.

ಮದುವೆಯ ಸಂಭ್ರಮದಿಂದ ಮದುಮಗಳನ್ನು ಮನೆಗೆ ಕರೆದೊಯ್ಯುವ ಕನಸಿನಲ್ಲಿದ್ದ ಪ್ರವೀಣನ ಕುಟುಂಬಕ್ಕೆ ಈ ಘಟನೆಯು ಸಿಡಿಲಿನಂತೆ ಬಡಿಯಿತು. ಕೇವಲ 20 ನಿಮಿಷಗಳ ಹಿಂದೆಯಷ್ಟೇ ಮುತ್ತೈದೆಯಾಗಿದ್ದ ವಧುವಿನ ಭವಿಷ್ಯದ ಬಗ್ಗೆಯೂ ಕುಟುಂಬಸ್ಥರು ಮರುಕಪಟ್ಟರು. ಈ ದುರಂತವು ಆಪ್ತರಿಗೆ ಮತ್ತು ಸಮಾಜಕ್ಕೆ ಆಘಾತವನ್ನುಂಟು ಮಾಡಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 26T163322.657

ನಿವೃತ್ತಿ ಬಳಿಕ ರಾಜಕೀಯಕ್ಕೆ ಸಜ್ಜಾದ್ರಾ ಗಾಯಕ ಅರಿಜಿತ್ ಸಿಂಗ್ ?

by ಯಶಸ್ವಿನಿ ಎಂ
February 26, 2026 - 4:36 pm
0

Untitled design 2026 02 26T162526.555

ಟಾಕ್ಸಿಕ್‌ ಆಡಿಯೋಗೆ 42Cr..ಧುರಂಧರ್-2ಗೆ 27ಕೋಟಿ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 26, 2026 - 4:27 pm
0

Untitled design 2026 02 26T161107.578

ಜೈಲು ಪಾಲಾಗಿರುವ ದರ್ಶನ್ ಭವಿಷ್ಯದ ಬಗ್ಗೆ ಕೋಡಿಶ್ರೀಗಳು ಹೇಳಿದ್ದೇನು ?

by ಯಶಸ್ವಿನಿ ಎಂ
February 26, 2026 - 4:12 pm
0

Untitled design 2026 02 26T154858.337

ಕೀನ್ಯಾದ ಯುವ ನಾಯಕ ಭಗವದ್ಗೀತೆ ಹಿಡಿದು ಪ್ರಮಾಣ ವಚನ ಸ್ವೀಕಾರ

by ಶಾಲಿನಿ ಕೆ. ಡಿ
February 26, 2026 - 4:05 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 26T124235.615
    ಹಾಸನದಲ್ಲಿ ಇನ್ನೂ ಜೀತಪದ್ಧತಿ ಜೀವಂತ: 18 ಕಾರ್ಮಿಕರ ರಕ್ಷಣೆ
    February 26, 2026 | 0
  • BeFunky collage 2026 02 26T124247.590
    ತುರುವೇಕೆರೆಯಲ್ಲಿ ವಾಟ್ಸಾಪ್ ಸ್ಟೇಟಸ್ ಹಾಕಿ ವಿದ್ಯಾರ್ಥಿ ಆ*ತ್ಮಹ*ತ್ಯೆ
    February 26, 2026 | 0
  • Untitled design 2026 02 26T121851.656
    ರಾಮೇಶ್ವರಂ ಕೆಫೆಯ ಇಡ್ಲಿ ಬಿಲ್ ವೈರಲ್: ಬೆಲೆ ನೋಡಿ ಬೆಚ್ಚಿಬಿದ್ದ ಗ್ರಾಹಕರು
    February 26, 2026 | 0
  • Untitled design 2026 02 26T114805.502
    ಸುಮಾರು 120 ಅಡಿ ಎತ್ತರದ ವಿದ್ಯುತ್ ಟವರ್ ಏರಿದ ಭೂಪ!: ರೈತನನ್ನು ರಕ್ಷಿಸಿದ ಪೊಲೀಸರು
    February 26, 2026 | 0
  • Untitled design 2026 02 26T105505.050
    ತಾಯಿ ಕಣ್ಣೆದುರೇ ರೌಡಿಶೀಟರ್ ಪವನ್ ಕುಮಾರ್ ಬರ್ಬರ ಹ*ತ್ಯೆ
    February 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version