• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 27, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಚಾಮರಾಜನಗರ

ಪೂರ್ವಾಶ್ರಮದ ಧರ್ಮ ಬೆಳಕಿಗೆ: ಪೀಠ ತೊರೆದ ಯುವ ಸ್ವಾಮೀಜಿ!

ಚೌಡಹಳ್ಳಿಯ ಮಠದಲ್ಲಿ ಧರ್ಮ ವಿವಾದ!

admin by admin
August 5, 2025 - 12:00 pm
in ಚಾಮರಾಜನಗರ, ಜಿಲ್ಲಾ ಸುದ್ದಿಗಳು
0 0
0
222 (8)

ಗುಂಡ್ಲುಪೇಟೆ: ಪೂರ್ವಾಶ್ರಮದ ಧರ್ಮ ಬೆಳಕಿಗೆ ಬಂದ ಹಿನ್ನಲೆ ಯುವ ಸ್ವಾಮೀಜಿ ಪೀಠ ತೊರೆದ ಘಟನೆ ತಾಲೂಕಿನ ಚೌಡಹಳ್ಳಿ ಗ್ರಾಮದಲ್ಲಿ ನಡೆದಿದೆ.

ಹೌದು, ಚೌಡಹಳ್ಳಿಯ ಗುರುಮಲ್ಲೇಶ್ವರ ದಾಸೋಹ ಮಠದ ಶಾಖಾ ಮಠಕ್ಕೆ ಕಳೆದ ಒಂದೂವರೆ ತಿಂಗಳ ಹಿಂದೆ ಕಲ್ಯಾಣ ಕರ್ನಾಟಕದ ಯಾದಗಿರಿ ಜಿಲ್ಲೆಯ ಶಹಾಪುರ ನಗರದ ಮಹಮ್ಮದ್ ನಿಸಾರ್(22) ಅಲಿಯಾಸ್ ನಿಜಲಿಂಗಸ್ವಾಮೀಜಿ ಬಸವ ಕಲ್ಯಾಣದ ಸ್ವಾಮೀಜಿಯೊಬ್ಬರ ಶಿಫಾರಸ್ಸಿನ ಹಿನ್ನೆಲೆಯಲ್ಲಿ ಪೀಠಾಧಿಪತಿಯಾಗಿ ಬಂದಿದ್ದರು. ನಂತರ ಧಾರ್ಮಿಕ ಕಾರ್ಯಗಳು ಮತ್ತು ಪ್ರವಚನ ನಡೆಸಿಕೊಂಡು ಹೋಗುತ್ತಿದ್ದರು.

RelatedPosts

34 ನಿಗಮ-ಮಂಡಳಿಗಳಿಗೆ ಅಧ್ಯಕ್ಷರ ಘೋಷಣೆ: ನಿಕೇತ್ ರಾಜ್‌ ಮೌರ್ಯಗೆ ಬಿಎಂಟಿಸಿ

ಸತ್ಯಾಸತ್ಯತೆ ಹೊರ ಬರಲಿ ಎಂದೇ ಎಸ್ಐಟಿ ರಚಸಲಾಗಿದೆ:ಗೃಹ ಸಚಿವ ಪರಮೇಶ್ವರ್

ಧರ್ಮಸ್ಥಳ ವಿರುದ್ಧ ಷಡ್ಯಂತ್ರ: ವೀರೇಂದ್ರ ಹೆಗ್ಗಡೆ ಭಾವನಾತ್ಮಕ ಮಾತು

ಪೂಜೆ ನೆಪದಲ್ಲಿ ನಾಲ್ಕು ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕದ್ದ ಅರ್ಚಕ..!

ADVERTISEMENT
ADVERTISEMENT

ಆ.1ರಂದು ಮಠದ ಭಕ್ತರಾದ ಗ್ರಾಮದ ಯುವಕರೊಬ್ಬರಿಗೆ ಶ್ರೀಗಳು ಮೊಬೈಲ್ ನೀಡಿದ್ದರು. ಈ ವೇಳೆ ಮೊಬೈಲ್‍ನಲ್ಲಿದ್ದ ಇವರ ಆಧಾರ್ ಕಾರ್ಡ್‌ನಲ್ಲಿ ಮಹಮ್ಮದ್ ನಿಸಾರ್ ಎಂಬ ಹೆಸರಿದ್ದ ವಿಷಯ ತಿಳಿದಿದೆ. ಈ ಹಿನ್ನೆಲೆಯಲ್ಲಿ ಮೊಬೈಲ್ ನೋಡಿದ್ದ ಯುವಕ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಶ್ರೀಗಳನ್ನು ವಿಚಾರಿಸಿದಾಗ ನಾನು ಅನ್ಯ ಧರ್ಮವನಾದರೂ ಬಸವ ತತ್ವದಿಂದ ಆಕರ್ಷಿತನಾಗಿ 2021ರಲ್ಲಿ ಲಿಂಗದೀಕ್ಷೆ ಪಡೆದಿದ್ದೇನೆ ಎಂದು ಮಾಹಿತಿ ನೀಡಿದ್ದಾರೆ. ಆದರೆ ಅನ್ಯ ಧರ್ಮದಿಂದ ಮತಾಂತರವಾದ ಬಗ್ಗೆ ಮಾಹಿತಿ ಮುಚ್ಚಿಟ್ಟಿದ್ದ ಕಾರಣಕ್ಕೆ ನೀವು ಪೀಠಾಧಿಪತಿಯಾಗಿ ಇರುವುದು ಬೇಡ ಎಂದು ಗ್ರಾಮಸ್ಥರು ತೀರ್ಮಾನಿಸಿದ್ದರು.

ಮಾಹಿತಿ ತಿಳಿದ ಗುಂಡ್ಲುಪೇಟೆ ಠಾಣೆ ಪೊಲೀಸ್ ಇನ್ಸ್‌ಪೆಕ್ಟರ್ ಜಯಕುಮಾರ್ ಮತ್ತು ಸಿಬ್ಬಂದಿ ಆ.3ರಂದು ಗ್ರಾಮಕ್ಕೆ ತೆರಳಿ ಶ್ರೀಗಳು ಮತ್ತು ಗ್ರಾಮಸ್ಥರ ಅಭಿಪ್ರಾಯ ಪಡೆದರು. ನಂತರ ಗ್ರಾಮಸ್ಥರಿಗೆ ಇಷ್ಟವಿಲ್ಲದಿದ್ದರೆ ಪೀಠ ತ್ಯಾಗ ಮಾಡಲು ಸಿದ್ದನಿರುವುದಾಗಿ ಶ್ರೀಗಳು ತಿಳಿಸಿದ ಹಿನ್ನೆಲೆಯಲ್ಲಿ ಪೊಲೀಸರು ಅವರನ್ನು ಸ್ವಾಮೀಜಿ ತಂದಿದ್ದ ಬೈಕ್ ಮತ್ತು ಇತರೆ ಅಗತ್ಯ ವಸ್ತುಗಳೊಂದಿಗೆ ಸ್ವಗ್ರಾಮಕ್ಕೆ ಕಳುಹಿಸಿಕೊಟ್ಟರು.

ಗ್ರಾಮಸ್ಥರ ಬೇಸರ:

ಆಸ್ಟ್ರೇಲಿಯಾದಲ್ಲಿರುವ ಗ್ರಾಮದ ಮಹದೇವಪ್ರಸಾದ್ ಎಂಬುವರು ದೇವನೂರು ಶ್ರೀ ಗುರುಮಲ್ಲೇಶ್ವರ ದಾಸೋಹ ಮಠದ ಮೇಲಿನ ಅಭಿಮಾನಕ್ಕೆ ತಮ್ಮದೇ ಜಾಗ ಮತ್ತು ಖರ್ಚಿನಲ್ಲಿ ಮಠದ ಕಟ್ಟಡ ನಿರ್ಮಿಸಿದ್ದರು. ವರ್ಷದ ಹಿಂದೆ ಗ್ರಾಮಸ್ಥರು ಮುಂದೆ ನಿಂತು ಮಠದ ಲೋಕಾರ್ಪಣೆ ಕಾರ್ಯಕ್ರಮ ನೆರವೇರಿಸಿದ್ದರು. ನಂತರ ಅಕ್ಕಮಹದೇವಿ ಮಾತಾಜಿ ಎಂಬುವರು ಪೀಠಾಧಿಪತಿಯಾಗಿ ಬಂದಿದ್ದರು. ಕಾರಣಾಂತರದಿಂದ ಅವರು ಪೀಠ ತ್ಯಾಗ ಮಾಡಿ ತೆರಳಿದ್ದರು. ನಂತರ ನಿಜಲಿಂಗಸ್ವಾಮೀಜಿ ಪೀಠಾಧಿಪತಿಯಾಗಿ ಬಂದಿದ್ದರು. ಈಗ ಅನ್ಯ ಧರ್ಮದವರು ಎಂಬ ಕಾರಣಕ್ಕೆ ಇವರು ಪೀಠ ತ್ಯಾಗ ಮಾಡಿದ್ದಾರೆ. ಇದರಿಂದ ಗ್ರಾಮಸ್ಥರು ಮತ್ತು ದಾನಿ ಬೇಸರಗೊಂಡಿದ್ದಾರೆ.

ಮಹಮ್ಮದ್ ನಿಸಾರ್ ಲಿಂಗದೀಕ್ಷೆ ಪಡೆದ ಬಗ್ಗೆ ಮತ್ತು ಧಾರ್ಮಿಕ ಸಮಾರಂಭವೊಂದರಲ್ಲಿ ಶ್ರೀಗಳೊಂದಿಗೆ ವೇದಿಕೆ ಹಂಚಿಕೊಂಡಿರುವ ಮತ್ತು ಪೂರ್ವಾಶ್ರಮದ ದಾಖಲೆಗಳು ಲಭ್ಯವಾಗಿವೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Gettyimages 591910329 56f6b5243df78c78418c3124

ಕರ್ನಾಟಕದಲ್ಲಿ ಮಳೆಯ ಭೀತಿ: ಉತ್ತರ ಕರ್ನಾಟಕದ 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್!

by ಶ್ರೀದೇವಿ ಬಿ. ವೈ
September 27, 2025 - 8:04 am
0

Web (1)

ನವರಾತ್ರಿಯ 6ನೇ ದಿನ: ದುಷ್ಟ ಶಕ್ತಿಗಳ ಸಂಹಾರ, ಮಾತೆ ಕಾತ್ಯಾಯಿನಿಯ ಆರಾಧನೆಯ ದಿನ

by ಶ್ರೀದೇವಿ ಬಿ. ವೈ
September 27, 2025 - 7:42 am
0

Untitled design 5 8 350x250 3

ಇಂದಿನ ಸಂಖ್ಯಾಶಾಸ್ತ್ರ: ಯಾವ ಜನ್ಮಸಂಖ್ಯೆಗೆ ಲಾಭ, ಯಾರಿಗೆ ಎಚ್ಚರಿಕೆ?

by ಶ್ರೀದೇವಿ ಬಿ. ವೈ
September 27, 2025 - 7:22 am
0

Rashi bavishya

ಇಂದು ಈ ರಾಶಿಯವರಿಗೆ ಶುಭ ಸೂಚನೆ, ಯಾರಿಗೆ ಸವಾಲು?

by ಶ್ರೀದೇವಿ ಬಿ. ವೈ
September 27, 2025 - 7:01 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 09 07t085929.028
    ಭೀಕರ ರಸ್ತೆ ಅಪಘಾತ: ಸ್ಥಳದಲ್ಲೇ ನಾಲ್ವರು ಬಾಲಕರು ಸಾವು
    September 7, 2025 | 0
  • 111 (8)
    ‘ಗಾಡಿ’ಗೆ ಹಾಕೋ ಆಯಿಲ್ ಇವನ ‘ಬಾಡಿ’ಗೂ ಬೇಕು..ಕೊಳ್ಳೇಗಾಲದಲ್ಲಿ ಆಯಿಲ್ ಮ್ಯಾನ್ ಪ್ರತ್ಯಕ್ಷ
    August 31, 2025 | 0
  • Untitled design 2025 08 28t202955.970
    ಗೌರಿ ಗಣೇಶ ಹಬ್ಬಕ್ಕೆ ತವರು ಮನೆಗೆ ಕರೆದಿಲ್ಲ ಅಂತಾ ಮನನೊಂದು ಗೃಹಿಣಿ ಆತ್ಮಹ*ತ್ಯೆ!
    August 28, 2025 | 0
  • Untitled design 2025 08 17t103159.314
    ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ಅರಣ್ಯ ಒತ್ತುವರಿ: JSS ಮಠ, ರಾಮಕೃಷ್ಣ ಆಶ್ರಮ ಸೇರಿ ಉದ್ಯಮಿಗಳಿಗೆ ನೋಟಿಸ್!
    August 17, 2025 | 0
  • Untitled design (47)
    ಮಠಾಧೀಶನಾಗಿದ್ದ ನಿಜಲಿಂಗ ಸ್ವಾಮೀಜಿಯ ನಿಜಸ್ವರೂಪ ಬಯಲು: ಸಲಿಂಗ ಕಾಮಪುರಾಣದ ವಿಡಿಯೋ ವೈರಲ್!
    August 6, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version