• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 7, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಚಾಮರಾಜನಗರ

ಪೂರ್ವಾಶ್ರಮದ ಧರ್ಮ ಬೆಳಕಿಗೆ: ಪೀಠ ತೊರೆದ ಯುವ ಸ್ವಾಮೀಜಿ!

ಚೌಡಹಳ್ಳಿಯ ಮಠದಲ್ಲಿ ಧರ್ಮ ವಿವಾದ!

ಸಾಬಣ್ಣ ಎಚ್. ನಂದಿಹಳ್ಳಿ by ಸಾಬಣ್ಣ ಎಚ್. ನಂದಿಹಳ್ಳಿ
August 5, 2025 - 12:00 pm
in ಚಾಮರಾಜನಗರ, ಜಿಲ್ಲಾ ಸುದ್ದಿಗಳು
0 0
0
222 (8)

ಗುಂಡ್ಲುಪೇಟೆ: ಪೂರ್ವಾಶ್ರಮದ ಧರ್ಮ ಬೆಳಕಿಗೆ ಬಂದ ಹಿನ್ನಲೆ ಯುವ ಸ್ವಾಮೀಜಿ ಪೀಠ ತೊರೆದ ಘಟನೆ ತಾಲೂಕಿನ ಚೌಡಹಳ್ಳಿ ಗ್ರಾಮದಲ್ಲಿ ನಡೆದಿದೆ.

ಹೌದು, ಚೌಡಹಳ್ಳಿಯ ಗುರುಮಲ್ಲೇಶ್ವರ ದಾಸೋಹ ಮಠದ ಶಾಖಾ ಮಠಕ್ಕೆ ಕಳೆದ ಒಂದೂವರೆ ತಿಂಗಳ ಹಿಂದೆ ಕಲ್ಯಾಣ ಕರ್ನಾಟಕದ ಯಾದಗಿರಿ ಜಿಲ್ಲೆಯ ಶಹಾಪುರ ನಗರದ ಮಹಮ್ಮದ್ ನಿಸಾರ್(22) ಅಲಿಯಾಸ್ ನಿಜಲಿಂಗಸ್ವಾಮೀಜಿ ಬಸವ ಕಲ್ಯಾಣದ ಸ್ವಾಮೀಜಿಯೊಬ್ಬರ ಶಿಫಾರಸ್ಸಿನ ಹಿನ್ನೆಲೆಯಲ್ಲಿ ಪೀಠಾಧಿಪತಿಯಾಗಿ ಬಂದಿದ್ದರು. ನಂತರ ಧಾರ್ಮಿಕ ಕಾರ್ಯಗಳು ಮತ್ತು ಪ್ರವಚನ ನಡೆಸಿಕೊಂಡು ಹೋಗುತ್ತಿದ್ದರು.

RelatedPosts

ಹುಲಿಕಲ್ ಘಾಟಿಯಲ್ಲಿ ಮತ್ತೆ ಮಣ್ಣು ಕುಸಿತ, ಭಾರೀ ವಾಹನಗಳಿಗೆ ನಿಷೇಧ!

77ನೇ ವಯಸ್ಸಲ್ಲೂ ಅಂಜನಾದ್ರಿ ಬೆಟ್ಟ ಏರಿದ ರಾಜ್ಯಪಾಲ ಗೆಹಲೋತ್!

ರಾಜ್ಯ ಸರ್ಕಾರಕ್ಕೆ ವಾಟಾಳ್ ಎಚ್ಚರಿಕೆ: ಸಾರಿಗೆ ನೌಕರರ ಬೇಡಿಕೆ ಈಡೇರದಿದ್ದರೆ ಕರ್ನಾಟಕ ಬಂದ್

ಆಂಧ್ರದಲ್ಲಿ ಬೆಂಗಳೂರಿನ ಇಬ್ಬರು ಬಿಜೆಪಿ ಮುಖಂಡರ ಹತ್ಯೆಗೈದ ರೆಡ್ಡಿ ಗ್ಯಾಂಗ್ ಬಂಧನ

ADVERTISEMENT
ADVERTISEMENT

ಆ.1ರಂದು ಮಠದ ಭಕ್ತರಾದ ಗ್ರಾಮದ ಯುವಕರೊಬ್ಬರಿಗೆ ಶ್ರೀಗಳು ಮೊಬೈಲ್ ನೀಡಿದ್ದರು. ಈ ವೇಳೆ ಮೊಬೈಲ್‍ನಲ್ಲಿದ್ದ ಇವರ ಆಧಾರ್ ಕಾರ್ಡ್‌ನಲ್ಲಿ ಮಹಮ್ಮದ್ ನಿಸಾರ್ ಎಂಬ ಹೆಸರಿದ್ದ ವಿಷಯ ತಿಳಿದಿದೆ. ಈ ಹಿನ್ನೆಲೆಯಲ್ಲಿ ಮೊಬೈಲ್ ನೋಡಿದ್ದ ಯುವಕ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಶ್ರೀಗಳನ್ನು ವಿಚಾರಿಸಿದಾಗ ನಾನು ಅನ್ಯ ಧರ್ಮವನಾದರೂ ಬಸವ ತತ್ವದಿಂದ ಆಕರ್ಷಿತನಾಗಿ 2021ರಲ್ಲಿ ಲಿಂಗದೀಕ್ಷೆ ಪಡೆದಿದ್ದೇನೆ ಎಂದು ಮಾಹಿತಿ ನೀಡಿದ್ದಾರೆ. ಆದರೆ ಅನ್ಯ ಧರ್ಮದಿಂದ ಮತಾಂತರವಾದ ಬಗ್ಗೆ ಮಾಹಿತಿ ಮುಚ್ಚಿಟ್ಟಿದ್ದ ಕಾರಣಕ್ಕೆ ನೀವು ಪೀಠಾಧಿಪತಿಯಾಗಿ ಇರುವುದು ಬೇಡ ಎಂದು ಗ್ರಾಮಸ್ಥರು ತೀರ್ಮಾನಿಸಿದ್ದರು.

ಮಾಹಿತಿ ತಿಳಿದ ಗುಂಡ್ಲುಪೇಟೆ ಠಾಣೆ ಪೊಲೀಸ್ ಇನ್ಸ್‌ಪೆಕ್ಟರ್ ಜಯಕುಮಾರ್ ಮತ್ತು ಸಿಬ್ಬಂದಿ ಆ.3ರಂದು ಗ್ರಾಮಕ್ಕೆ ತೆರಳಿ ಶ್ರೀಗಳು ಮತ್ತು ಗ್ರಾಮಸ್ಥರ ಅಭಿಪ್ರಾಯ ಪಡೆದರು. ನಂತರ ಗ್ರಾಮಸ್ಥರಿಗೆ ಇಷ್ಟವಿಲ್ಲದಿದ್ದರೆ ಪೀಠ ತ್ಯಾಗ ಮಾಡಲು ಸಿದ್ದನಿರುವುದಾಗಿ ಶ್ರೀಗಳು ತಿಳಿಸಿದ ಹಿನ್ನೆಲೆಯಲ್ಲಿ ಪೊಲೀಸರು ಅವರನ್ನು ಸ್ವಾಮೀಜಿ ತಂದಿದ್ದ ಬೈಕ್ ಮತ್ತು ಇತರೆ ಅಗತ್ಯ ವಸ್ತುಗಳೊಂದಿಗೆ ಸ್ವಗ್ರಾಮಕ್ಕೆ ಕಳುಹಿಸಿಕೊಟ್ಟರು.

ಗ್ರಾಮಸ್ಥರ ಬೇಸರ:

ಆಸ್ಟ್ರೇಲಿಯಾದಲ್ಲಿರುವ ಗ್ರಾಮದ ಮಹದೇವಪ್ರಸಾದ್ ಎಂಬುವರು ದೇವನೂರು ಶ್ರೀ ಗುರುಮಲ್ಲೇಶ್ವರ ದಾಸೋಹ ಮಠದ ಮೇಲಿನ ಅಭಿಮಾನಕ್ಕೆ ತಮ್ಮದೇ ಜಾಗ ಮತ್ತು ಖರ್ಚಿನಲ್ಲಿ ಮಠದ ಕಟ್ಟಡ ನಿರ್ಮಿಸಿದ್ದರು. ವರ್ಷದ ಹಿಂದೆ ಗ್ರಾಮಸ್ಥರು ಮುಂದೆ ನಿಂತು ಮಠದ ಲೋಕಾರ್ಪಣೆ ಕಾರ್ಯಕ್ರಮ ನೆರವೇರಿಸಿದ್ದರು. ನಂತರ ಅಕ್ಕಮಹದೇವಿ ಮಾತಾಜಿ ಎಂಬುವರು ಪೀಠಾಧಿಪತಿಯಾಗಿ ಬಂದಿದ್ದರು. ಕಾರಣಾಂತರದಿಂದ ಅವರು ಪೀಠ ತ್ಯಾಗ ಮಾಡಿ ತೆರಳಿದ್ದರು. ನಂತರ ನಿಜಲಿಂಗಸ್ವಾಮೀಜಿ ಪೀಠಾಧಿಪತಿಯಾಗಿ ಬಂದಿದ್ದರು. ಈಗ ಅನ್ಯ ಧರ್ಮದವರು ಎಂಬ ಕಾರಣಕ್ಕೆ ಇವರು ಪೀಠ ತ್ಯಾಗ ಮಾಡಿದ್ದಾರೆ. ಇದರಿಂದ ಗ್ರಾಮಸ್ಥರು ಮತ್ತು ದಾನಿ ಬೇಸರಗೊಂಡಿದ್ದಾರೆ.

ಮಹಮ್ಮದ್ ನಿಸಾರ್ ಲಿಂಗದೀಕ್ಷೆ ಪಡೆದ ಬಗ್ಗೆ ಮತ್ತು ಧಾರ್ಮಿಕ ಸಮಾರಂಭವೊಂದರಲ್ಲಿ ಶ್ರೀಗಳೊಂದಿಗೆ ವೇದಿಕೆ ಹಂಚಿಕೊಂಡಿರುವ ಮತ್ತು ಪೂರ್ವಾಶ್ರಮದ ದಾಖಲೆಗಳು ಲಭ್ಯವಾಗಿವೆ.

ShareSendShareTweetShare
ಸಾಬಣ್ಣ ಎಚ್. ನಂದಿಹಳ್ಳಿ

ಸಾಬಣ್ಣ ಎಚ್. ನಂದಿಹಳ್ಳಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2025ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ಸಿನಿಮಾ, ಕ್ರೀಡೆ ಸೇರಿದಂತೆ ಎಲ್ಲ ವಿಭಾಗದ ಸುದ್ದಿಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ, ಡಿಪ್ಲೋಮಾ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಆಸಕ್ತಿಯಿದೆ.

Please login to join discussion

ತಾಜಾ ಸುದ್ದಿ

0 (31)

ಹುಲಿಕಲ್ ಘಾಟಿಯಲ್ಲಿ ಮತ್ತೆ ಮಣ್ಣು ಕುಸಿತ, ಭಾರೀ ವಾಹನಗಳಿಗೆ ನಿಷೇಧ!

by ಸಾಬಣ್ಣ ಎಚ್. ನಂದಿಹಳ್ಳಿ
August 7, 2025 - 8:46 am
0

0 (12)

ಬೆಂಗಳೂರು ಸೇರಿ 23 ಜಿಲ್ಲೆಗಳಿಗೆ 48 ಗಂಟೆಗಳ ಕಾಲ ಗುಡುಗು ಮಿಂಚು ಸಹಿತ ಭಾರಿ ಮಳೆ!

by ಸಾಬಣ್ಣ ಎಚ್. ನಂದಿಹಳ್ಳಿ
August 7, 2025 - 8:20 am
0

0 (30)

77ನೇ ವಯಸ್ಸಲ್ಲೂ ಅಂಜನಾದ್ರಿ ಬೆಟ್ಟ ಏರಿದ ರಾಜ್ಯಪಾಲ ಗೆಹಲೋತ್!

by ಸಾಬಣ್ಣ ಎಚ್. ನಂದಿಹಳ್ಳಿ
August 7, 2025 - 8:00 am
0

Untitled design (65)

ಘಾನಾದಲ್ಲಿ ಭೀಕರ Z-9 ಹೆಲಿಕಾಪ್ಟರ್ ದುರಂತ: ಇಬ್ಬರು ಸಚಿವರು ಸೇರಿ 8 ಜನರ ಸಾ*ವು!

by ಸಾಬಣ್ಣ ಎಚ್. ನಂದಿಹಳ್ಳಿ
August 7, 2025 - 7:39 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (47)
    ಮಠಾಧೀಶನಾಗಿದ್ದ ನಿಜಲಿಂಗ ಸ್ವಾಮೀಜಿಯ ನಿಜಸ್ವರೂಪ ಬಯಲು: ಸಲಿಂಗ ಕಾಮಪುರಾಣದ ವಿಡಿಯೋ ವೈರಲ್!
    August 6, 2025 | 0
  • Add a heading (66)
    ಹುಲಿ ಸಾವಿನ ಬಳಿಕ ಚಾಮರಾಜನಗರದಲ್ಲಿ ಚಿರತೆ ಶವ ಪತ್ತೆ: ವಿಷಪ್ರಾಶನ ಶಂಕೆ
    July 11, 2025 | 0
  • Web 2025 07 05t171441.100
    ಗಂಡನ ಅನುಮಾನಕ್ಕೆ ಎರಡೂವರೆ ತಿಂಗಳ ಗರ್ಭಿಣಿ ಪತ್ನಿ ಕೊಲೆ!
    July 5, 2025 | 0
  • Web 2025 07 02t104447.594
    ಹುಲಿ ಆಯ್ತು ಈಗ ಮಂಗ: 20ಕ್ಕೂ ಹೆಚ್ಚು ಕೋತಿಗಳ ಸಾವು, ವಿಷಪ್ರಾಶನ ಶಂಕೆ!
    July 2, 2025 | 0
  • 14 (4)
    ಮಲೆ ಮಹದೇಶ್ವರದಲ್ಲಿ ಹುಲಿಗಳ ಕೊಲೆ: ತನಿಖೆ ವೇಳೆ ಇಂಚಿಂಚೂ ಮಾಹಿತಿ ಬಿಚ್ಚಿಟ್ಟ ಆರೋಪಿ ಮಾದ..!
    June 29, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version