• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, May 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಹಾಸನ ಜಿಮ್‌ನಲ್ಲಿ ಭುಜ ತಗುಲಿದ್ದಕ್ಕೆ ಒಂದು ಪಂಚ್‌: ಯುವಕ ಕೋಮಾಗೆ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
May 13, 2026 - 7:10 pm
in ಜಿಲ್ಲಾ ಸುದ್ದಿಗಳು, ಹಾಸನ
0 0
0
BeFunky collage (42)

ಸಣ್ಣ ಆಕಸ್ಮಿಕ ಘಟನೆ ಭಯಂಕರ ದುರಂತಕ್ಕೆ ತಿರುಗಿದ ಘಟನೆ ಹಾಸನ ನಗರದಲ್ಲಿ ನಡೆದಿದೆ. ‘ಎಂ.ಜೆ. ಫಿಟ್‌ನೆಸ್’ (M.J. Fitness) ಜಿಮ್‌ನಲ್ಲಿ ವ್ಯಾಯಾಮ ಮಾಡುತ್ತಿದ್ದ ಕಿರ್ತನ್ ಎಂಬ ಯುವಕನ ಭುಜ ಆಕಸ್ಮಿಕವಾಗಿ ವರುಣ್ ಎಂಬಾತನಿಗೆ ತಗುಲಿದ್ದಕ್ಕೆ ಭಾರೀ ಜಗಳವಾಗಿ, ವರುಣ್ ಕಿರ್ತನ್‌ನ ತಲೆಗೆ ಬಲವಾಗಿ ಹೊಡೆದು ಗಂಭೀರವಾಗಿ ಗಾಯಗೊಳಿಸಿದ್ದಾನೆ.

ಘಟನೆಯ ವಿವರ :

RelatedPosts

ಪಂಚಮಸಾಲಿ ಪೀಠದ ವಚನಾನಂದ ಶ್ರೀ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಕರಾವಳಿಯಲ್ಲಿ ಮತ್ತೆ ಹೀಟ್‌ವೇವ್ ಎಚ್ಚರಿಕೆ: ರಾಜ್ಯದ ಹಲವೆಡೆ ಮಳೆ ಸಾಧ್ಯತೆ

ಬೆಂಗಳೂರಿನಲ್ಲಿ ಹಿಟ್ ಅಂಡ್ ರನ್‌‌ಗೆ ವ್ಯಕ್ತಿ ಬಲಿ ಇಬ್ಬರಿಗೆ ಗಂಭೀರ ಗಾಯ

ಬೆಂಗಳೂರಿನಲ್ಲಿ ಬೆಚ್ಚಿಬೀಳಿಸುವ ಘಟನೆ: ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟ, ವೃದ್ಧರು ದಾರುಣ ಸಾವು!

ADVERTISEMENT
ADVERTISEMENT

ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ಕಿರ್ತನ್ ಅವರ ಭುಜ ಆಕಸ್ಮಿಕವಾಗಿ ವರುಣ್‌ಗೆ ತಗುಲಿದೆ. ಇದನ್ನು ಕೇಂದ್ರವಾಗಿಟ್ಟು ಮಾತಿನ ಚಕಮಕಿ ನಡೆದಿದೆ. ಕ್ಷಣಾರ್ಧದಲ್ಲಿ ಕೋಪೋದ್ರಿಕ್ತನಾದ ವರುಣ್, ಕಿರ್ತನ್ ಅವರ ತಲೆಗೆ ಅತ್ಯಂತ ಬಲವಾಗಿ ಹೊಡೆದಿದ್ದಾನೆ. ಇದು ಸಿಸಿಟಿವಿ ದೃಶ್ಯಾವಳಿಯಲ್ಲಿ ಈ ಬರ್ಬರ ಹಲ್ಲೆ ಸ್ಪಷ್ಟವಾಗಿ ಸೆರೆಯಾಗಿದೆ.

ಈ ಪೆಟ್ಟಿಗೆ ಕಿರ್ತನ್ ಸ್ಥಳದಲ್ಲೇ ಪ್ರಜ್ಞೆ ತಪ್ಪಿ ಕುಸಿದು ಬಿದ್ದಿದ್ದಾರೆ. ತಲೆಬುರುಡೆ ಮುರಿದು (Skull Fracture), ಮೆದುಳಿನಲ್ಲಿ ರಕ್ತಸ್ರಾವವಾಗಿದೆ. ಪ್ರಸ್ತುತ ಕಿರ್ತನ್ ಕೋಮಾದಲ್ಲಿದ್ದು, ತೀವ್ರ ನಿಗಾ ಘಟಕದಲ್ಲಿ (ICU) ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ.

ಈ ಘಟನೆಯ ಸಿಸಿಟಿವಿ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಜನರಲ್ಲಿ ತೀವ್ರ ಆಕ್ರೋಶ ಮತ್ತು ಆತಂಕವನ್ನು ಉಂಟುಮಾಡಿದೆ. “ಒಂದು ಕ್ಷಣದ ಕೋಪ ಇಡೀ ಜೀವನವನ್ನೇ ನಾಶ ಮಾಡಬಹುದು” ಎಂಬುದು ನೆಟ್ಟಿಗರ ಪ್ರತಿಕ್ರಿಯೆಯಾಗಿದೆ.

ಹಾಸನ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಸಿಸಿಟಿವಿ ದೃಶ್ಯ, ಸಾಕ್ಷಿಗಳು ಮತ್ತು ವೈದ್ಯಕೀಯ ವರದಿಗಳ ಆಧಾರದಲ್ಲಿ ಆರೋಪಿ ವರುಣ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ.

ಈ ಘಟನೆಯು ಜಿಮ್‌ಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಕೋಪ ನಿಯಂತ್ರಣ ಮತ್ತು ಸುರಕ್ಷತೆಯ ಬಗ್ಗೆ ದೊಡ್ಡ ಚರ್ಚೆಗೆ ಕಾರಣವಾಗಿದೆ. ಕಿರ್ತನ್ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (33)

ಹಿಜಾಬ್ ನಿಷೇಧ ಆದೇಶ ವಾಪಸ್ ಪಡೆದ ಸರ್ಕಾರ! ಜನಿವಾರ, ರುದ್ರಾಕ್ಷಿ, ಪೇಟಕ್ಕೂ ಅನುಮತಿ

by ಶ್ರೀದೇವಿ ಬಿ. ವೈ
May 13, 2026 - 7:44 pm
0

BeFunky collage (42)

ಹಾಸನ ಜಿಮ್‌ನಲ್ಲಿ ಭುಜ ತಗುಲಿದ್ದಕ್ಕೆ ಒಂದು ಪಂಚ್‌: ಯುವಕ ಕೋಮಾಗೆ!

by ಶ್ರೀದೇವಿ ಬಿ. ವೈ
May 13, 2026 - 7:10 pm
0

BeFunky collage (39)

ನಾಳೆಯ ಹವಾಮಾನ ಮುನ್ಸೂಚನೆ: ಮುಕ್ಕಾಲು ಕರ್ನಾಟಕದಲ್ಲಿ ಮಳೆ, ಉತ್ತರ ಒಳನಾಡಿನಲ್ಲಿ ಬಿಸಿಲು ಏರಿಕೆ

by ಶ್ರೀದೇವಿ ಬಿ. ವೈ
May 13, 2026 - 5:53 pm
0

BeFunky collage (41)

ದುಬಾರಿ ಇಂಧನದ ಪರಿಣಾಮ: ಕೆಲ ಅಂತರಾಷ್ಟ್ರೀಯ ಫ್ಲೈಟ್‌ಗಳನ್ನು ಸ್ಥಗಿತಗೊಳಿಸಿದ ಏರ್ ಇಂಡಿಯಾ

by ಶ್ರೀದೇವಿ ಬಿ. ವೈ
May 13, 2026 - 5:42 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 13T121035.013
    ಪಂಚಮಸಾಲಿ ಪೀಠದ ವಚನಾನಂದ ಶ್ರೀ ವಿರುದ್ಧ ಪೋಕ್ಸೋ ಪ್ರಕರಣ ದಾಖಲು
    May 13, 2026 | 0
  • Untitled design 2026 05 13T084105.725
    ಕರಾವಳಿಯಲ್ಲಿ ಮತ್ತೆ ಹೀಟ್‌ವೇವ್ ಎಚ್ಚರಿಕೆ: ರಾಜ್ಯದ ಹಲವೆಡೆ ಮಳೆ ಸಾಧ್ಯತೆ
    May 13, 2026 | 0
  • Untitled design 2026 05 13T073928.460
    ಬೆಂಗಳೂರಿನಲ್ಲಿ ಹಿಟ್ ಅಂಡ್ ರನ್‌‌ಗೆ ವ್ಯಕ್ತಿ ಬಲಿ ಇಬ್ಬರಿಗೆ ಗಂಭೀರ ಗಾಯ
    May 13, 2026 | 0
  • BeFunky collage (20)
    ಬೆಂಗಳೂರಿನಲ್ಲಿ ಬೆಚ್ಚಿಬೀಳಿಸುವ ಘಟನೆ: ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟ, ವೃದ್ಧರು ದಾರುಣ ಸಾವು!
    May 12, 2026 | 0
  • BeFunky collage (21)
    ಸ್ವಚ್ಛ ಭಾರತ್ ಮಿಷನ್ 2.O: ಡಿಜಿಟಲ್ ಇನ್‌ಫ್ಲುಯೆನ್ಸರ್ ಕಾಂಪಿಟೇಷನ್
    May 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version