• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, September 29, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಚಿನ್ನದ ಆಸೆಗೆ ಭೀಕರ ಕೊಲೆ: ಮಾಲೀಕನ ಬೆರಳು ಕತ್ತರಿಸಿ, ಉಂಗುರ ಕಿತ್ತು ಪರಾರಿ

admin by admin
May 31, 2025 - 2:43 pm
in ಜಿಲ್ಲಾ ಸುದ್ದಿಗಳು, ಹಾಸನ
0 0
0
Befunky collage 2025 05 31t143602.908

ಹಾಸನ: ಜಿಲ್ಲೆಯ ಅರಸೀಕೆರೆಯ ಸುಬ್ರಹ್ಮಣ್ಯ ನಗರ ಬಡಾವಣೆಯಲ್ಲಿ ಗುತ್ತಿಗೆದಾರ ವಿಜಯ್ ಕುಮಾರ್ (46) ಎಂಬವರನ್ನು ಚಿನ್ನಾಭರಣಗಳಿಗಾಗಿ ಕಾರ್ಮಿಕರೇ ಬರ್ಬರವಾಗಿ ಕೊಲೆಗೈದ ಘಟನೆ ನಡೆದಿದೆ. ಕೊಲೆಯ ನಂತರ ಆರೋಪಿಗಳು ವಿಜಯ್‌ರ ಕೈ ಬೆರಳಿನ ಚಿನ್ನದ ಉಂಗುರವನ್ನು ತೆಗೆಯಲಾಗದೇ, ಬೆರಳನ್ನೇ ಕತ್ತರಿಸಿ ಒಡವೆಯೊಂದಿಗೆ ಪರಾರಿಯಾಗಿದ್ದಾರೆ.

ವಿಜಯ್ ಕುಮಾರ್, ಶಿವಮೊಗ್ಗ-ಬೆಂಗಳೂರು ರಸ್ತೆಯಲ್ಲಿ ಶ್ರೀನಿವಾಸ್ ಎಂಬವರಿಗೆ ಸೇರಿದ ಕಟ್ಟಡವನ್ನು ನಿರ್ಮಾಣ ಮಾಡುತ್ತಿದ್ದರು. ಈ ಕಾಮಗಾರಿಗಾಗಿ ಬಿಹಾರ ಮೂಲದ ವಿಕ್ರಂ ಎಂಬ ಕಾರ್ಮಿಕನ ಕುಟುಂಬವನ್ನು ಎರಡು ತಿಂಗಳಿಂದ ತಮ್ಮ ಮನೆಯಲ್ಲಿ ಉಳಿಸಿಕೊಂಡಿದ್ದರು. ವಿಕ್ರಂನಿಗೆ ವಿಜಯ್‌ರ ಮೇಲಿದ್ದ ಚಿನ್ನಾಭರಣಗಳ ಮೇಲೆ ಕಣ್ಣಿತ್ತು. ಒಂದು ವಾರದ ಹಿಂದೆ ತನ್ನ ಪತ್ನಿ ಮತ್ತು ಮಕ್ಕಳನ್ನು ಊರಿನಲ್ಲಿ ಬಿಟ್ಟು, ಸಚಿನ್ ಎಂಬ ಮತ್ತೊಬ್ಬ ಸ್ನೇಹಿತನನ್ನು ಕರೆತಂದಿದ್ದ.

RelatedPosts

ಪತ್ನಿಯನ್ನು ಕೊಂದು ಪತಿಯೂ ಆತ್ಮಹ*ತ್ಯೆ

ಹೋಟೆಲ್‌ ಆಹಾರದ ಬೆಲೆ ಕಡಿಮೆಯಾಗಲ್ಲ:ಜಿ.ಕೆ.ಶೆಟ್ಟಿ

ಮೈಸೂರು ದಸರಾ ನೋಡಲು ಹೊರಟವರಿಗೆ ದರ ಏರಿಕೆಯ ಶಾಕ್!

ಜಾತಿ ಗಣತಿ ಮಾಡುವಾಗ ಶಿಕ್ಷಕನಿಗೆ ಹೃದಯಾಘಾತ

ADVERTISEMENT
ADVERTISEMENT

ವಿಕ್ರಂ, ವಿಜಯ್ ಕುಮಾರ್‌ಗೆ ರಾತ್ರಿ ಫೋನ್ ಮಾಡಿ, “ಸಚಿನ್ ನನ್ನ ಮೇಲೆ ಹಲ್ಲೆ ಮಾಡುತ್ತಿದ್ದಾನೆ, ಬೇಗ ಬನ್ನಿ,” ಎಂದು ಸುಳ್ಳು ನೆಪವೊಡ್ಡಿ ಕರೆಯಿಸಿಕೊಂಡಿದ್ದ. ವಿಜಯ್, ಏನಾಗಿದೆ ಎಂದು ತಿಳಿಯಲು ಕಟ್ಟಡದ ಮಾಲೀಕ ಶ್ರೀನಿವಾಸ್‌ಗೆ ಮಾಹಿತಿ ನೀಡಿ, ಸ್ಥಳಕ್ಕೆ ತೆರಳಿದ್ದರು. ಆದರೆ, ಇದು ಆರೋಪಿಗಳ ಯೋಜನೆಯ ಭಾಗವಾಗಿತ್ತು. ವಿಜಯ್‌ರನ್ನು ಸ್ಥಳದಲ್ಲಿ ಕೊಂದು, ಆತನ ಮೇಲಿದ್ದ ಚಿನ್ನದ ಸರ, ಉಂಗುರ, ಹಣ, ಮತ್ತು ಮೊಬೈಲ್‌ನ್ನು ಕಿತ್ತುಕೊಂಡ ಆರೋಪಿಗಳು, ಒಂದು ಉಂಗುರವನ್ನು ತೆಗೆಯಲಾಗದೇ ಬೆರಳನ್ನೇ ಕತ್ತರಿಸಿ ಒಡವೆಯೊಂದಿಗೆ ಪರಾರಿಯಾಗಿದ್ದಾರೆ.

ಶ್ರೀನಿವಾಸ್‌ನಿಂದ ಪೊಲೀಸರಿಗೆ ಮಾಹಿತಿ

ವಿಜಯ್ ಕುಮಾರ್‌ರಿಂದ ಯಾವುದೇ ಸಂದೇಶ ಬಾರದಿದ್ದಾಗ ಆತಂಕಗೊಂಡ ಶ್ರೀನಿವಾಸ್, ಮನೆಯ ಬಳಿಯ ಸಿಸಿಟಿವಿ ಕ್ಯಾಮೆರಾದ ದೃಶ್ಯಗಳನ್ನು ಪರಿಶೀಲಿಸಿದಾಗ, ವಿಕ್ರಂ ಮತ್ತು ಸಚಿನ್ ವಿಜಯ್‌ರ ಬೈಕ್‌ನಲ್ಲಿ ಹೊರಟಿರುವುದು ಕಂಡುಬಂದಿತು. ಕೂಡಲೇ ಸ್ಥಳಕ್ಕೆ ತೆರಳಿದ ಶ್ರೀನಿವಾಸ್, ವಿಜಯ್ ಕುಮಾರ್‌ರನ್ನು ಕೊಲೆಗೈದಿರುವುದನ್ನು ಕಂಡು ಅರಸೀಕೆರೆ ನಗರ ಪೊಲೀಸರಿಗೆ ಮಾಹಿತಿ ನೀಡಿದರು. ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು, ಆರೋಪಿಗಳ ಬಂಧನಕ್ಕೆ ತನಿಖೆ ಆರಂಭಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2025 09 29t173502.611

ಜೊಮಾಟೋದಲ್ಲಿ ಹೊಸ ಹೆಲ್ತಿ ಮೋಡ್ ಆನ್‌..!

by ಯಶಸ್ವಿನಿ ಎಂ
September 29, 2025 - 5:42 pm
0

Untitled design 2025 09 29t164918.438

ಪತ್ನಿಯನ್ನು ಕೊಂದು ಪತಿಯೂ ಆತ್ಮಹ*ತ್ಯೆ

by ಯಶಸ್ವಿನಿ ಎಂ
September 29, 2025 - 5:13 pm
0

Web (30)

ರಿಷಬ್ ಶೆಟ್ರ ಜೊತೆ ಅಜನೀಶ್ ಡಿವೈನ್ ವೈಬ್ರೇಷನ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 29, 2025 - 5:07 pm
0

Web (25)

ಅತ್ಯಾಚಾರ ಆರೋಪಿಗೆ ಜಾಮೀನು ನಿರಾಕರಿಸಿದ ಕರ್ನಾಟಕ ಹೈಕೋರ್ಟ್

by ಶ್ರೀದೇವಿ ಬಿ. ವೈ
September 29, 2025 - 4:49 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 09 29t164918.438
    ಪತ್ನಿಯನ್ನು ಕೊಂದು ಪತಿಯೂ ಆತ್ಮಹ*ತ್ಯೆ
    September 29, 2025 | 0
  • Untitled design 2025 09 29t164133.421
    ಹೋಟೆಲ್‌ ಆಹಾರದ ಬೆಲೆ ಕಡಿಮೆಯಾಗಲ್ಲ:ಜಿ.ಕೆ.ಶೆಟ್ಟಿ
    September 29, 2025 | 0
  • Untitled design 2025 09 29t161403.465
    ಮೈಸೂರು ದಸರಾ ನೋಡಲು ಹೊರಟವರಿಗೆ ದರ ಏರಿಕೆಯ ಶಾಕ್!
    September 29, 2025 | 0
  • Web (19)
    ಜಾತಿ ಗಣತಿ ಮಾಡುವಾಗ ಶಿಕ್ಷಕನಿಗೆ ಹೃದಯಾಘಾತ
    September 29, 2025 | 0
  • Untitled design 2025 09 29t141037.831
    ವರ್ಕ್ ಫ್ರಂ ಹೋಂ ಜಾಹೀರಾತು ನಂಬಿ 2.5 ಲಕ್ಷ ರೂ. ಕಳೆದುಕೊಂಡ ಮಹಿಳೆ
    September 29, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version