• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, November 13, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಹಾವೇರಿ

ಹಾವೇರಿಯಲ್ಲಿ ನರ್ಸ್ ಸ್ವಾತಿ ಹ*ತ್ಯೆ ಹಿಂದೆ ಲವ್ ಜಿಹಾದ್ ಆರೋಪ

ಮಹೇಶ್ ಕುಮಾರ್ ಕೆ. ಎಲ್ by ಮಹೇಶ್ ಕುಮಾರ್ ಕೆ. ಎಲ್
March 14, 2025 - 6:30 pm
in ಹಾವೇರಿ
0 0
0
14 (18)

ಹುಬ್ಬಳ್ಳಿಯ ನೇಹಾ ಹಿರೇಮಠ ಹಾಗೂ ಅಂಜಲಿ ಅಂಬಿಗೇರ ಕೊಲೆ ಪ್ರಕರಣವೇ ಇನ್ನೂ ತಾರ್ಕಿಕ ಅಂತ್ಯ ಕಂಡಿಲ್ಲ. ಕೋರ್ಟಿನಲ್ಲಿ ವಿಚಾರಣೆ ನಡೆಯುತ್ತಲೇ ಇದೆ. ಹೀಗಿರುವಾಗಲೇ ಹಾವೇರಿ ಜಿಲ್ಲೆಯಲ್ಲಿ ಮತ್ತೊಂದು ಮರ್ಡರ್ ಆಗಿದೆ. ಕೊಲೆಯಾಗಿರುವುದು 22 ವರ್ಷದ ಯುವತಿ. ಹೆಸರು ಸ್ವಾತಿ. ಕೊಲೆ ಆರೋಪಿಯ ಹೆಸರು ನಯಾಜ್.

ಮಾರ್ಚ್ 6ನೇ ತಾರೀಕು, ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಪತ್ತೆಪುರ ಬಳಿ, ಒಬ್ಬ ಯುವತಿಯ ಶವ ಪತ್ತೆಯಾಗಿತ್ತು. ಪೊಲೀಸರೇ ಯು.ಡಿ.ಆರ್. ಅಂದ್ರೆ ಅನ್ ನ್ಯಾಚುರಲ್ ಡೆತ್ ಕೇಸ್ ದಾಖಲಿಸಿಕೊಂಡು, ಪೋಸ್ಟ್ ಮಾರ್ಟಂ ಕೂಡಾ ಮಾಡಿಸಿದ್ದರು. ತನಿಖೆ ನಡೆಸಿದ ಪೊಲೀಸರಿಗೆ ಯುವತಿಯನ್ನು ಕೊಲೆ ಮಾಡಿ ತುಂಗಭದ್ರಾ ನದಿಯಲ್ಲಿ ಬಿಸಾಕಿ ಹೋಗಿದ್ದಾರೆ ಅನ್ನೋದು ಗೊತ್ತಾಯ್ತು. ಆಮೇಲೆ ಅದು ಸ್ವಾತಿ ಅನ್ನೋ ಯುವತಿಯ ಶವ ಎನ್ನೋದು ಕನ್ಫರ್ಮ್ ಆಯ್ತು.
ಸ್ವಾತಿಗೆ ಇನ್ನೂ 22 ವರ್ಷ. ಹಾವೇರಿಯ ರಟ್ಟಿಹಳ್ಳಿ ತಾಲೂಕಿನ ಮಾಸೂರು ಗ್ರಾಮದವಳು. ಈ ಸ್ವಾತಿ, ನಯಾಜ್ ಅನ್ನೋ ಹುಡುಗನನ್ನ ಪ್ರೀತಿ ಮಾಡ್ತಿದ್ದಳಂತೆ.

RelatedPosts

ಹಾವೇರಿಯಲ್ಲಿ ಹೋರಿ ತಿವಿದು ಸ್ಥಳದಲ್ಲಿ ಮೂವರು ಸಾ*ವು..!

ಪೋಷಕರು ಮೊಬೈಲ್ ಬಳಸಬೇಡ ಎಂದಿದ್ದಕ್ಕೆ ಮನೆಬಿಟ್ಟು ಹೋಗಿದ್ದ ಅಕ್ಕ-ತಂಗಿ ಪುಣೆಯಲ್ಲಿ ಪತ್ತೆ

ಅಕ್ಕನ ಜೊತೆ ಅನೈತಿಕ ಸಂಬಂಧದ ಶಂಕೆಯಿಂದ ವ್ಯಕ್ತಿಯನ್ನು ಬರ್ಬರವಾಗಿ ಹ*ತ್ಯೆಗೈದ ತಮ್ಮ!

ಹಾವೇರಿ: ಮದುವೆಯಾಲು ಕನ್ಯೆ ಸಿಗದಿದ್ದಕ್ಕೆ ಮನನೊಂದು ಯುವಕ ನೇಣಿಗೆ ಶರಣು

ADVERTISEMENT
ADVERTISEMENT

ಸ್ವಾತಿ ಎಂಬ ಯುವತಿ ಶವ ಎನ್ನುವುದು ಗೊತ್ತಾಗಿದ್ದು, ತನಿಖೆ ತೀವ್ರಗೊಳಿಸಿದಾಗ ಸ್ವಾತಿ ಹಂತಕ ನಯಾಜ್ ಎನ್ನುವುದು ದೃಢಪಟ್ಟಿದ್ದು, ಇದೀಗ ನಯಾಜ್ ಸೇರಿದಂತೆ ಮೂವರು ಆರೋಪಗಳ ಹೆಡೆಮುರಿಕಟ್ಟಿದ್ದಾರೆ. ಆದ್ರೆ, ನಯಾಜ್ನ ಕ್ರೌರ್ಯ ಬೆಚ್ಚಬೀಳಿಸಿದೆ.

ಸ್ವಾತಿ ಎಂಬ ಯುವತಿ ಹತ್ಯೆ ಪ್ರಕರಣಕ್ಕೆ ಸಂಬಂದಿಸಿದಂತೆ ನಯಾಜ್ ಹಾಗೂ ವಿನಯ್ , ದುರ್ಗಾಚಾರಿ ಎಂಬ ಯುವಕರೇ ಸ್ವಾತಿ ಹತ್ಯೆ ಗೈದವರು ಎಂದು ತನಿಖೆ ವೇಳೆ ಗೊತ್ತಾಗಿದೆ. ಆರೋಪಿ ನಯಾಜ್ ಹಿರೇಕೇರೂರು ತಾಲೂಕು ಹಳೆ ವಿರಾಪುರ ಗ್ರಾಮದವನು. ಕೊಲೆಯಾದ ಸ್ವಾತಿ ಹಾಗೂ ಕೊಲೆ ಮಾಡಿದ ಮೂವರು ಆರೋಪಿಗಳು ಹೋರಿ ಬೆದರಿಸುವ ಸ್ಪರ್ಧೆ ಅಭಿಮಾನಿಗಳು.

ಹೋರಿ ಬೆದರಿಸೋ ಸ್ಪರ್ಧೆಗೆ ಬರುತ್ತಿದ್ದ ಸ್ವಾತಿಗೆ, ಈ ನಯಾಜ್ ಅನ್ನೋವ್ನ ಪರಿಚಯವಾಗಿದೆ. ಪರಿಚಯ ಪ್ರೀತಿಯಾಗಿದೆ. ನಯಾಜ್ ಜೊತೆಗೆ ವಿನಯ್, ದುರ್ಗಾಚಾರಿ ಅನ್ನೋ ಇನ್ನಿಬ್ಬರ ಜೊತೆಯಲ್ಲೂ ಸ್ನೇಹ ಬೆಳೆದಿದೆ. ಪ್ರೀತಿ ಮಾಡ್ತಿದ್ದ ನಯಾಜ್, ಸ್ವಾತಿಗೆ ಮತಾಂತರವಾದರೆ ಮದುವೆಯಾಗ್ತೇನೆ ಎಂದು ಹೇಳಿದ್ದನಂತೆ. ಆದರೆ, ಸ್ವಾತಿ ಒಪ್ಪಿಲ್ಲ. ಗೆಳೆಯರಾಗಿದ್ದ ವಿನಯ್ ಮತ್ತು ದುರ್ಗಾಚಾರಿ ಇಬ್ಬರೂ ಕೂಡಾ ನಯಾಜ್‌ನಿಂದ ದೂರ ಇರು ಎಂದು ಹೆದರಿಸಿದ್ದರಂತೆ. ಒಪ್ಪದೇ ಹೋದಾಗ ಮರ್ಡರ್ ಆಗಿದೆ ಅನ್ನೋದು ಪ್ರಾಥಮಿಕ ತನಿಖೆಯಿಂದ ಹೊರಬಿದ್ದಿರೋ ಮಾಹಿತಿ.

ಇದಾದ ಮೇಲೆ ನಯಾಜ್, ಸ್ವಾತಿಯನ್ನ ಕೊಲೆ ಮಾಡೋಕೆ ಸ್ಕೆಚ್ ಹಾಕಿದ್ದಾನೆ. ಕೊಲೆಗೆ ಸಾಥ್ ನೀಡಿರೋದು ವಿನಯ್ ಮತ್ತು ದುರ್ಗಾಚಾರಿ. ಬಾಡಿಗೆ ಕಾರು ಮಾಡಿಕೊಂಡು ಬಂದವರು, ರಾಣೇಬೆನ್ನೂರು ಹೊರ ವಲಯದ ಸುವರ್ಣ ಪಾರ್ಕ್ ಗೆ ಕರೆದುಕೊಂಡು ಹೋಗಿದ್ದಾರೆ. ಬಳಿಕ ಕಾರಿನಲ್ಲೇ ಟವೆಲ್ ನಿಂದ ಕುತ್ತಿಗೆಗೆ ಬಿಗಿದು ಉಸಿರುಗಟ್ಟಿಸಿ ಕೊಂದಿದ್ದಾರೆ.
ಮಾರ್ಚ್ 3ನೇ ತಾರೀಕು ಸ್ವಾತಿ ಕಾಣೆಯಾಗಿದ್ದಾಳೆ. ಎಲ್ಲೋ ಹೋಗಿರಬಹುದು ಎಂದು ತಮ್ಮ ಪ್ರಯತ್ನವನ್ನೆಲ್ಲ ಮಾಡಿ, ಮೂರು ದಿನಗಳ ನಂತರ ಮಿಸ್ಸಿಂಗ್ ಕಂಪ್ಲೇಂಟ್ ಕೊಟ್ಟಿದ್ದಾರೆ. ನರ್ಸ್ ಆಗಿ ಕೆಲಸ ಮಾಡ್ತಿದ್ದ ಸ್ವಾತಿಗೆ ತಂದೆ ಇರಲಿಲ್ಲ. ತಾಯಿ ಮಾತ್ರ ಇದ್ದರು. ತಾಯಿ ಶಶಿರೇಖಾ, ಮಗಳ ಶವವನ್ನ ಗುರುತಿಸಿದ್ದಾರೆ.

ಮೇಲ್ನೋಟಕ್ಕೆ ಇದು ಲವ್ ಜಿಹಾದ್ ಪ್ರಕರಣ ಎಂದು ಕಂಡು ಬಂದರೂ, ಆರೋಪಿಗಳಲ್ಲಿ ಇಬ್ಬರು ಹಿಂದೂ ಯುವಕರ ಹೆಸರೂ ಕೂಡಾ ಇರೋದ್ರಿಂದ ಇದು ಲವ್ ಜಿಹಾದ್ ಅಲ್ಲ, ಬೇರೇನೋ ಇರಬಹುದು ಎಂಬ ಶಂಕೆಯೂ ವ್ಯಕ್ತವಾಗಿದೆ. ತನಿಖೆ ನಡೆಯುತ್ತಿದೆ.

ShareSendShareTweetShare
ಮಹೇಶ್ ಕುಮಾರ್ ಕೆ. ಎಲ್

ಮಹೇಶ್ ಕುಮಾರ್ ಕೆ. ಎಲ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಕಂಟೆಂಟ್ ಎಡಿಟರ್ ಆಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಟಿವಿ ಸುದ್ದಿ ವಾಹಿನಿಯ ವಿವಿಧ ಹುದ್ದೆಗಳಲ್ಲಿ 20 ವರ್ಷ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ಕ್ರೀಡೆ, ಸಿನಿಮಾ, ವಿಜ್ಞಾನ, ಅಂತಾರಾಷ್ಟ್ರೀಯ ರಂಗಗಳು ಇವರ ಆಸಕ್ತಿಯ ವಿಷಯಗಳು. ಇದಲ್ಲದೆ ವಿಶ್ಲೇಷಣಾತ್ಮಕ ಲೇಖನಗಳನ್ನು ಹೆಚ್ಚಾಗಿ ಬರೆಯುತ್ತಾರೆ. ಕನ್ನಡ ಪುಸ್ತಕಗಳ ಅಧ್ಯಯನ ಇವರ ಆಸಕ್ತಿಯ ವಿಷಯ.

Please login to join discussion

ತಾಜಾ ಸುದ್ದಿ

Untitled design 2025 11 13T155404.521

ನವೆಂಬರ್ 15 ರಿಂದ ಕರುನಾಡನ್ನು ಕುಣಿಸಲು ಮತ್ತೆ ಮರಳಿ ಬಂದ ಡಾನ್ಸ್ ಕರ್ನಾಟಕ ಡಾನ್ಸ್

by ಶಾಲಿನಿ ಕೆ. ಡಿ
November 13, 2025 - 3:56 pm
0

Untitled design 2025 11 13T151912.982

‘ಪ್ರೇಮಂ ಮಧುರಂ’ ಒಂದು ಸಿಹಿಯಾದ ಪ್ರೀತಿ ಮತ್ತು ನಗುವಿನ ಕಥೆ

by ಯಶಸ್ವಿನಿ ಎಂ
November 13, 2025 - 3:35 pm
0

Untitled design (17)

ರಶ್ಮಿಕಾ ವೈಯಕ್ತಿಕ ಜೀವನದ ಕಥೆ ದಿ ಗರ್ಲ್‌‌ಫ್ರೆಂಡ್..?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
November 13, 2025 - 3:02 pm
0

Untitled design (16)

ಮೇಕೆದಾಟು ವಿರುದ್ಧ ಸಲ್ಲಿಸಿದ್ದ ತಮಿಳುನಾಡು ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್‌

by ಯಶಸ್ವಿನಿ ಎಂ
November 13, 2025 - 2:30 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 10 24t083405.302
    ಹಾವೇರಿಯಲ್ಲಿ ಹೋರಿ ತಿವಿದು ಸ್ಥಳದಲ್ಲಿ ಮೂವರು ಸಾ*ವು..!
    October 24, 2025 | 0
  • Untitled design 2025 07 27t123907.452
    ಪೋಷಕರು ಮೊಬೈಲ್ ಬಳಸಬೇಡ ಎಂದಿದ್ದಕ್ಕೆ ಮನೆಬಿಟ್ಟು ಹೋಗಿದ್ದ ಅಕ್ಕ-ತಂಗಿ ಪುಣೆಯಲ್ಲಿ ಪತ್ತೆ
    July 27, 2025 | 0
  • Untitled design (22)
    ಅಕ್ಕನ ಜೊತೆ ಅನೈತಿಕ ಸಂಬಂಧದ ಶಂಕೆಯಿಂದ ವ್ಯಕ್ತಿಯನ್ನು ಬರ್ಬರವಾಗಿ ಹ*ತ್ಯೆಗೈದ ತಮ್ಮ!
    July 26, 2025 | 0
  • Untitled design (12)
    ಹಾವೇರಿ: ಮದುವೆಯಾಲು ಕನ್ಯೆ ಸಿಗದಿದ್ದಕ್ಕೆ ಮನನೊಂದು ಯುವಕ ನೇಣಿಗೆ ಶರಣು
    June 27, 2025 | 0
  • Untitled design (3)
    ಶಿಗ್ಗಾಂವಿ ಗುತ್ತಿಗೆದಾರ ಕೊಲೆ ಪ್ರಕರಣ: ಆರೋಪಿಗಳ ಮೇಲೆ ಪೊಲೀಸ್ ಫೈರಿಂಗ್
    June 26, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version