• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, June 15, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಎಲೆಕ್ಷನ್

ಹೆಬ್ಬಾಳದಲ್ಲಿ ಬೈರತಿ ಪರಾಕ್ರಮ

ಗ್ಯಾರಂಟಿ ನ್ಯೂಸ್ ಮೂಡ್ ಆಫ್ ಕರ್ನಾಟಕ ಮೆಗಾ ಸರ್ವೆ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 5, 2025 - 8:04 pm
in ಎಲೆಕ್ಷನ್, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 04 05t200223.630

ಗ್ಯಾರಂಟಿ ನ್ಯೂಸ್ ಸ್ಯಾಟಲೈಟ್ ಸುದ್ದಿ ವಾಹಿನಿ ಮೂಡ್ ಆಫ್ ಕರ್ನಾಟಕ ಎಂಬ ಮೆಗಾ ಸರ್ವೆ ನಡೆಸುತ್ತಿದೆ. ಈ ಸಮೀಕ್ಷೆಯಲ್ಲಿ ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲಿ ಸದ್ಯದ ಸ್ಥಿತಿಗತಿ ಹೇಗಿದೆ ಅನ್ನೋದ್ರ ಕುರಿತಾಗಿ ಜನರ ನಾಡಿಮಿಡಿತ ಗ್ರಹಿಸುವ ಕೆಲಸ ಮಾಡ್ತಿದೆ.

2023ರ ಹೆಬ್ಬಾಳ ವಿಧಾನಸಭಾ ಫಲಿತಾಂಶದಲ್ಲಿ ಕಾಂಗ್ರೆಸ್‌‌‌ನ ಸುರೇಶ ಬಿ.ಎಸ್-91,838 – (58%), ಬಿಜೆಪಿಯಿಂದ ಸ್ಪರ್ಧಿಸಿದ್ದ ಕಟ್ಟಾ ಜಗದೀಶ್ 61,084 ( 38%), ಜೆಡಿಎಸ್‌‌‌ನ ಮೊಹಿದ್ ಅಲ್ತಾಫ್ 1,604-(1%) ಮತಗಳಿಸಿ ಸುರೇಶ ಗೆಲುವು ಸಾಧಿಸಿದ್ದರು.

RelatedPosts

ಧಾರಾಕಾರ ಮಳೆಗೆ ತತ್ತರಿಸಿದ ಮಂಗಳೂರು: ರಸ್ತೆ ಬಂದ್, ನಗರ ಜಲಾವೃತ!

ಲಾಲ್ ಬಾಗ್ ನಲ್ಲಿ ಇನ್ಮುಂದೆ ಕಂಡ ಕಂಡಲ್ಲಿ ರೀಲ್ಸ್ ಮಾಡೋ ಹಾಗಿಲ್ಲ..!?

₹1.57 ಕೋಟಿ ಚಿನ್ನಾಭರಣ ದೋಚಿದ್ದ ಕೇರ್‌ಟೇಕರ್ ಮಹಿಳೆ ಅರೆಸ್ಟ್

ತಂದೆಯಿಂದಲೇ ಬಾಲಕಿಗೆ ಅನ್ಯ ವ್ಯಕ್ತಿಯೊಂದಿಗೆ ಲೈಂಗಿಕ ಕ್ರಿಯೆಗೆ ಬಲವಂತ

ADVERTISEMENT
ADVERTISEMENT

ಹೆಬ್ಬಾಳ ಕ್ಷೇತ್ರದ ಚಿತ್ರಣ..

ಹೆಬ್ಬಾಳ ವಿಧಾನಸಭಾ ಕ್ಷೇತ್ರ ಹಲವು ಕಾರಣಗಳಿಗೆ ಖ್ಯಾತಿ ಮತ್ತು ಕುಖ್ಯಾತಿ ಪಡೆದಿರುವ ಕ್ಷೇತ್ರ. ಸಣ್ಣ ಸಣ್ಣ ಮನೆ, ಇಕ್ಕಟ್ಟಿನ ಗಲ್ಲಿಗಳಲ್ಲಿ ವಾಸಿಸುವ ಬಡವರು, ಕೆಳಮಧ್ಯಮ ವರ್ಗದವರು ಹಾಗೂ ಅಪಾರ್ಟ್‌ಮೆಂಟ್‌ಗಳು, ಗಗಗನಚುಂಬಿ ಕಟ್ಟಡಗಳಲ್ಲಿ ವಾಸಿಸುವ ಶ್ರೀಮಂತರು ಹೀಗೆ ಎರಡೂ ರೀತಿಯ ಜನ ಇರುವ ಕ್ಷೇತ್ರವಿದಾಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಗೆ ಅಂಟಿಕೊಂಡಿರುವ ಹೆಬ್ಬಾಳ ವಿಧಾನಸಭಾ ಕ್ಷೇತ್ರವು ಟೆಕ್ ಪಾರ್ಕ್ ಗಳು, ಫ್ಲೈ ಓವರ್ಗಳು, ಕೆರೆಗಳು ಇತ್ಯಾದಿಗಳಿಂದ ಸದಾ ಸುದ್ದಿಯಲ್ಲಿರುವ ಕ್ಷೇತ್ರ.

ಮೂಡ್ ಆಫ್ ಕರ್ನಾಟಕ ಹೆಬ್ಬಾಳ ಮೂಡ್ ಹೇಗಿದೆ.?
ಕ್ಷೇತ್ರದಲ್ಲಿ ಒಕ್ಕಲಿಗರು, ಮುಸ್ಲಿಮರುಹಾಗೂ ಕುರುಬರ ಪ್ರಾಬಲ್ಯಹೊಂದಿದ್ದು, ಅಹಿಂದ ಮತದಾರರೇ ಸಚಿವ ಬೈರತಿ ಸುರೇಶ್‌‌‌‌‌ಗೆ ವರದಾನವಾಗಿದೆ. ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಸೋತ ಬಳಿಕ ಬಿಜೆಪಿಗೆ ತೀವ್ರ ಹಿನ್ನಡೆಯಾಗಿದೆ. ಗ್ಯಾರಂಟಿ ಯೋಜನೆಗಳೇ ಬೈರತಿ ಸುರೇಶ್ ಗೆ ಆಸರೆಯಾಗಿದ್ದು, ಹೆಬ್ಬಾಳದಲ್ಲಿ ಜೆಡಿಎಸ್ ಗೆ ನೆಲೆ ಇಲ್ಲದಿರುವುದು ‘ಕೈ’ಗೆ ಪ್ಲಸ್ ಆಗಿದೆ.

ಹೆಬ್ಬಾಳ ಕ್ಷೇತ್ರದ ಆಕಾಂಕ್ಷಿಗಳು ಯಾರು.?
ಹೆಬ್ಬಾಳದಲ್ಲಿ ಸಚಿವ ಬೈರತಿ ಸುರೇಶ್ ಹೆಚ್ಚು ಆಕ್ಟಿವಿ ಇದ್ದು, ಸಿಎಂ ಸಿದ್ದರಾಮಯ್ಯ ಬಣದಲ್ಲಿ ಗುರುತಿಸಿಕೊಂಡಿರುವುದರಿಂದ ಅವರಿಗೆ ಕಾಂಗ್ರೆಸ್ ಟೆಕೆಟ್ ಫಿಕ್ಸ್. ಇನ್ನು ಬಿಜೆಪಿಯಲ್ಲಿ ಕಟ್ಟಾ ಜಗದೀಶ್ ಗೆ ಅವಕಾಶ ಸಿಗಬಹುದು.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

  • Tata Play-1665
  • U-Digital-ಮೈಸೂರು-160
  • Metro Cast Network-ಬೆಂಗಳೂರು-ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ-ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54
ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 06 15t071819.584

ತೂಕ ಇಳಿಕೆಗೆ ಸಂಜೆ ಈ ಆಹಾರಗಳನ್ನು ತಪ್ಪಿಸಿ, ಬೇಗ ಸಣ್ಣ ಆಗ್ತೀರಿ!

by ಶ್ರೀದೇವಿ ಬಿ. ವೈ
June 15, 2025 - 7:18 am
0

Untitled design 2025 06 15t065803.156

ಕಾಂತಾರ-1 ಶೂಟಿಂಗ್ ಸೆಟ್ ನಲ್ಲಿ ಮತ್ತೊಂದು ಮಹಾ ದುರಂತ: ಮಗುಚಿ ಬಿತ್ತು ರಿಷಬ್ ಶೆಟ್ಟಿ ಇದ್ದ ಬೋಟ್

by ಶ್ರೀದೇವಿ ಬಿ. ವೈ
June 15, 2025 - 6:58 am
0

Rashi bavishya

ಇಂದಿನ ರಾಶಿ ಭವಿಷ್ಯ: ಈ ರಾಶಿಯವರಿಗೆ ಪ್ರೀತಿಯಲ್ಲಿ ನಂಬಿಕೆ ಕಳೆದುಕೊಳ್ಳುವ ಭೀತಿ!

by ಶ್ರೀದೇವಿ ಬಿ. ವೈ
June 15, 2025 - 6:36 am
0

Web 2025 06 14t230613.761

ಚಿನ್ನಸ್ವಾಮಿ ಕಾಲ್ತುಳಿತ ದುರಂತ: ಬಿಸಿಸಿಐ ಮಹತ್ವದ ನಿರ್ಧಾರ

by ಶ್ರೀದೇವಿ ಬಿ. ವೈ
June 14, 2025 - 11:07 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 04 05t224819.092
    ಪದ್ಮನಾಭನಗರದಲ್ಲಿ ಸಾಮ್ರಾಟ್ ಅಶೋಕ್ ಗೆ ಸರಿಸಾಟಿ ಯಾರೂ ಇಲ್ಲ..!
    April 5, 2025 | 0
  • Untitled design 2025 04 05t221749.055
    ಬಸವನಗುಡಿಯಲ್ಲಿ ಬಿಜೆಪಿ ಹವಾ: ತೇಜಸ್ವಿನಿ ಅನಂತಕುಮಾರ್ ಗೆ ಈ ಬಾರಿ ಸಿಗುತ್ತಾ ಟಿಕೆಟ್..?
    April 5, 2025 | 0
  • Untitled design 2025 04 05t221121.080
    ನಲಪಾಡ್ ಯಡವಟ್ಟುಗಳ ನಡೆವೆಯೂ ಶಾಂತಿನಗರದಲ್ಲಿ ಹ್ಯಾರಿಸ್ ಸೇಫ್.!
    April 5, 2025 | 0
  • Untitled design 2025 04 05t220525.067
    ನೆಲಮಂಗಲದಲ್ಲಿ ಕಾಂಗ್ರೆಸ್ ಪರ ಒಲವು
    April 5, 2025 | 0
  • Untitled design 2025 04 05t215759.954
    ಯಶವಂತಪುರ: ಸೋಮಶೇಖರ್‌‌‌ಗೆ ಕಷ್ಟ..ಜವರಾಯಿಗೌಡಗೆ ಚಾನ್ಸ್ ಸಿಗುವ ನಿರೀಕ್ಷೆ.!
    April 5, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version