• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆರೋಗ್ಯ-ಸೌಂದರ್ಯ

ವಾತಾವರಣ ಏರಿಳಿತಕ್ಕೆ ವಕ್ಕರಿಸುತ್ತಿದೆ ನೂರಾರು ಕಾಯಿಲೆ..!

admin by admin
April 18, 2025 - 9:20 pm
in ಆರೋಗ್ಯ-ಸೌಂದರ್ಯ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Film 2025 04 18t211247.754

RelatedPosts

ದಿಢೀರ್‌‌ ಈರುಳ್ಳಿ ದರ ಏರಿಕೆ: ಕೆ.ಜಿ.ಗೆ 50 ರೂಪಾಯಿ ದಾಟಿದ ಬೆಲೆ

ರಾಜ್ಯದಲ್ಲಿ ಮುಂಗಾರು ಚುರುಕು: ಕರಾವಳಿ, ಮಲೆನಾಡಿನಲ್ಲಿ ಭಾರಿ ಮಳೆ ಸಾಧ್ಯತೆ

ಖಾಲಿ ಹೊಟ್ಟೆಯಲ್ಲಿ ಲೆಮನ್ ಟೀ ಕುಡಿಯುತ್ತೀರಾ? ಆರೋಗ್ಯದ ಮೇಲೆ ಆಗುವ ಅಪಾಯಗಳ ಬಗ್ಗೆ ತಿಳಿಯಿರಿ!

ಕಾವೇರಿ ತೀರ್ಥೋದ್ಭವಕ್ಕೆ 2 ಕೋಟಿ ಅನುದಾನ ಬಿಡುಗಡೆ ಮಾಡಿದ ಸರ್ಕಾರ!

ವಾತಾವರಣ ಬದಲಾವಣೆಯ ಜನರನ್ನು ರೋಗಗಳತ್ತ ದೂಕುತ್ತಿದೆ. ಬೇಸಿಗೆ ಮಳೆಯ ಏಫೆಕ್ಟ್ ನಿಂದಾಗಿ ಆಸ್ಪತ್ರೆಗಳತ್ತಾ ಮುಖ‌ ಮಾಡುತ್ತಿರುವ ರೋಗಿಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದು. ಸಾವಿರಾರು ಸಮಸ್ಯೆಗಳ ಮದ್ಯೆ ರೋಗಿಗಳ ಚಿಕಿತ್ಸೆಗೆ ಕಿಂಚಿತ್ತು ಚಿಕ್ಕೆ ಬರದಂತೆ ನೋಡಿಕೊಳ್ಳುವ ಸಾವಲು ಆಸ್ಪತ್ರೆಗಳಿಗೆ ಎದುರಾಗಿದೆ.
ಆದರೆ ಇಷ್ಟು ದಿನ ಬಿಸಿಲಿಗೆ ಬೆಂದು ನಾನ ರೀತಿಯ ಕಾಯಿಲೆಗಳಿಂದ ಬಳಲಿದ್ದ ಜನರಿಗೆ ಸಿಲಿಕಾನ್ ಸಿಟಿಯಲ್ಲಿ ಸುರಿದ ಮಳೆ ಇನ್ನಷ್ಟು ಹೈರಾಣು ಮಾಡಿದೆ. ವಾತಾವರಣ ಕೂಲ್ ಆಯ್ತು ಅಂತಾ ರೀಲೀಫ್ ಆಗಿದ್ದ ಮಂದಿ ಇದೀಗಾ ಮಳೆ ತಂದಿರೋ ಅವಾಂತರ ಹಾಗೂ ರೋಗರುಜಿನಗಳಿಗೆ ಚಿಕಿತ್ಸೆ ಪಡೆಯಲು ಆಸ್ಪತ್ರೆಗಳ ಬಾಗಿಲಲ್ಲಿ ಕಾದು ಕ್ಯೂ ನಿಲ್ಲೋ‌ ಸ್ಥಿತಿ ನಿರ್ಮಾಣವಾಗಿದೆ.
ಸಿಲಿಕಾನ್ ಸಿಟಿಯ ಸರ್ಕಾರಿ ಆಸ್ಪತ್ರೆಗೆ ಬರುತ್ತಿರೋ ರೋಗಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗಿದೆ. ಕಳೆದ ಒಂದು ವಾರದಿಂದ ದಿನನಿತ್ಯ ಸಾವಿರಾರು ರೋಗಿಗಳು ಆಸ್ಪತ್ರೆಯತ್ತ ಮುಖ ಮಾಡುತ್ತಿದ್ದಾರೆ. ಅದರಲ್ಲೂ ಹೊರರೋಗಿ ವಿಭಾಗದಲ್ಲಿ ರೋಗಿಗಳಿ ಸಂಖ್ಯೆ ಸಿಕ್ಕಾಪಟ್ಟೆ ಹೆಚ್ಚಾಗುತ್ತಿದೆ ಇದರ ಜೊತೆಗೆ ಆಸ್ಪತ್ರೆಗೆ ದಾಖಲಾಗುತ್ತಿರುವ ಒಳರೋಗಿಗಳ ಸಂಖ್ಯೆ  ಕಳೆದ ಒಂದು ವಾರದಿಂದ ಏರಿಕೆಯಾಗಿದ್ದು‌. ಅಲ್ಲಿನ ವೈದ್ಯರು ಹೈರಾಣಗಿದ್ದಾರೆ. ಇನ್ನೂ ಸಮಾನ್ಯವಾಗಿ ಜ್ವರ, ಶೀತ ,ಕೆಮ್ಮು ,ವಾಂತಿ ಪ್ರಕರಣಗಳು ಹೆಚ್ಚಾಗಿ ದಾಖಲಾಗುತ್ತಿದ್ದು ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಲು ವೈದ್ಯರು ಮುಂದಾಗಿದ್ದಾರೆ.
ಇನ್ನೂ ಆಸ್ಪತ್ರೆಯಲ್ಲಿ‌ ಸಾವಿರಾರು ಸಮಸ್ಯೆಗಳು ಎದುರಾಗಿದ್ದು. ಆ ಸಮಸ್ಯೆಗಳ ಮದ್ಯೆ ರೋಗಿಗಳಿಗೆ ಚಿಕಿತ್ಸೆ ನೀಡುವ ಆತಂಕ ಕೂಡ ಮನೆ ಮಾಡಿದೆ. ಒಂದೆಡೆ ನೀರಿನ ಅಭಾವ ಕಾಡುತಿದ್ರೆ.ಮತ್ತೊಂದೆಡೆ ಶೇಕಡಾ 95% ರಷ್ಟು ಬೆಡ್ ಗಳು ಭರ್ತಿ ಯಾಗಿದ್ದು. ರೋಗಿಗಳಿಗೆ ಬೆಡ್ ಹೇಗೆ ಒದಗಿಸುವುದು ಅನ್ನೋ ಆತಂಕ ಶುರುವಾಗಿದೆ. ನಗರದ ಕೆ.ಸಿ ಜನರಲ್, ವಿಕ್ಟೋರಿಯಾ ಆಸ್ಪತ್ರೆಗಳಲ್ಲೂ ರೋಗಿಗಳ ಸಂಖ್ಯೆ ಹೆಚ್ಚಾಗಿದ್ದು. ವೈದ್ಯರ ಕೊರತೆ ಇನ್ನೂ ಅನೇಕ ಸಮಸ್ಯೆಗಳ ನಡುವೆ ಈ ಸಾಂಕ್ರಾಮಿಕ ರೋಗಗಳಿಗೆ ಬ್ರೇಕ್ ಹಾಕೋ ಸಾವಲನ್ನ ಆಸ್ಪತ್ರೆಗಳು ಎದರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ಮಳೆ ಬಂದು ಸಾಂಕ್ರಮಿಕ ರೋಗಗಳು ಭುಗಿಲೆದ್ದಿರೊದಂತು ಜನ ಸಾಮಾನ್ಯರನ್ನ ಕಾಡುತಿದ್ರೆ‌.‌ಇತ್ತ ಆಸ್ಪತ್ರೆಗಳು ಮಾತ್ರ ಎಡಬಿದದೇ ಕೆಲಸ ನಿರ್ವಹಿಸಿ ಸಾಂಕ್ರಮಿಕ ರೋಗ ಹಾವಳಿಗೆ ಬ್ರೇಕ್ ಹಾಕುವ ಪಣ ತೊಟ್ಟಿರೊದಂತು ನಿಜ.

ADVERTISEMENT
ADVERTISEMENT
ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 08 25T085637.761

ದಿಢೀರ್‌‌ ಈರುಳ್ಳಿ ದರ ಏರಿಕೆ: ಕೆ.ಜಿ.ಗೆ 50 ರೂಪಾಯಿ ದಾಟಿದ ಬೆಲೆ

by ಶಾಲಿನಿ ಕೆ. ಡಿ
August 25, 2026 - 8:57 am
0

Untitled design 2026 08 25T083754.868

ಟ್ರಂಪ್ ಪುತ್ರ ಬ್ಯಾರನ್ ಹ*ತ್ಯೆಗೆ 95 ಕೋಟಿ ಬಹುಮಾನ ಘೋಷಿಸಿದ ಇರಾನ್

by ಶಾಲಿನಿ ಕೆ. ಡಿ
August 25, 2026 - 8:40 am
0

Untitled design 2026 08 25T075747.669

ರಾಜ್ಯದಲ್ಲಿ ಮುಂಗಾರು ಚುರುಕು: ಕರಾವಳಿ, ಮಲೆನಾಡಿನಲ್ಲಿ ಭಾರಿ ಮಳೆ ಸಾಧ್ಯತೆ

by ಶಾಲಿನಿ ಕೆ. ಡಿ
August 25, 2026 - 8:01 am
0

Untitled design 2026 08 25T074408.517

ಭಾರತೀಯರಿಗೆ ಬಿಗ್‌ ಶಾಕ್: ಎಚ್-1ಬಿ ವೀಸಾ ಶುಲ್ಕ ಭಾರೀ ಏರಿಕೆ

by ಶಾಲಿನಿ ಕೆ. ಡಿ
August 25, 2026 - 7:44 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 25T071913.389
    ಖಾಲಿ ಹೊಟ್ಟೆಯಲ್ಲಿ ಲೆಮನ್ ಟೀ ಕುಡಿಯುತ್ತೀರಾ? ಆರೋಗ್ಯದ ಮೇಲೆ ಆಗುವ ಅಪಾಯಗಳ ಬಗ್ಗೆ ತಿಳಿಯಿರಿ!
    August 25, 2026 | 0
  • Untitled design 2026 08 24T070951.116
    ಮುಖದ ಮೇಲಿನ ಕಪ್ಪು ಕಲೆ ನಿವಾರಣೆಗೆ ಆಲೂಗಡ್ಡೆ ಫೇಸ್ ಪ್ಯಾಕ್ ಬಳಸಿ!
    August 24, 2026 | 0
  • ChatGPT Image Aug 22, 2026, 10 31 37 AM
    ಪನ್ನೀರ್‌ ಪ್ರಿಯರಿಗೆ ಬಿಗ್‌ಶಾಕ್ : ಕರ್ನಾಟಕದಲ್ಲಿ 1 ವರ್ಷ ‌ಕೃತಕ ಪನ್ನೀರ್ ಬ್ಯಾನ್
    August 22, 2026 | 0
  • Untitled design 2026 08 21T165031.177
    ದೆಹಲಿಯಲ್ಲಿ ಒಂದೇ ದಿನ 114 H1N1 ಪ್ರಕರಣ: ಉನ್ನತ ಮಟ್ಟದ ಸಭೆ ಕರೆದ ಜೆಪಿ ನಡ್ಡಾ
    August 21, 2026 | 0
  • Untitled design 2026 08 20T082603.423
    ರಕ್ತದೊತ್ತಡ ಹೆಚ್ಚಾಗದಿರಲು ಉಪ್ಪಿನ ಪ್ರಮಾಣ ಎಷ್ಟಿರಬೇಕು? ಇಲ್ಲಿದೆ ಸಂಪೂರ್ಣ ಮಾಹಿತಿ
    August 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version