• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಕೋಲಾರ

10 ಕೋಟಿಗೂ ಅಧಿಕ ಬೆಲೆ: ಸರ್ಕಾರಿ ಭೂಮಿ ವಶಕ್ಕೆ ಪಡೆಯಲು ಮುಂದಾದ ಮಾಲೂರು ತಾಲೂಕು ಆಡಳಿತ

admin by admin
April 10, 2025 - 7:00 pm
in ಕೋಲಾರ, ಜಿಲ್ಲಾ ಸುದ್ದಿಗಳು
0 0
0
Siddu stalin kcr (76)

ಕೋಲಾರ ಜಿಲ್ಲೆಯ ಮಾಲೂರು ನಗರದಲ್ಲಿ  ಒಂದು ಎಕರೆ ಜಮೀನು, 10 ಕೋಟಿಗೂ ಹೆಚ್ಚು ಬೆಲೆ ಬಾಳುತ್ತೆ, ನೂರು ಕೋಟಿಗೂ ಹೆಚ್ಚು ಬೆಲೆ ಬಾಳುತ್ತದೆ ಎನ್ನಲಾಗುವ ಸರ್ಕಾರಿ ಜಮೀನು  ಸ್ವಾಧೀನಕ್ಕೆ ಮಾಲೂರು ತಾಲೂಕು ಆಡಳಿತ ಮುಂದಾಗಿದ್ದಾರೆ.

ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ಜಮೀನು ಒತ್ತುವರಿ ಗಡಿ ಗುರ್ತು ಮಾಡ್ತಿರೊ ಅಧಿಕಾರಿಗಳು, ಮತ್ತೊಂದೆಡೆ ಅಧಿಕಾರಿಗಳ ಗಡಿ ಸರ್ವೇಗೆ ವಿರೋಧಿಸಿ, ವಾಗ್ವಾದ ಮಾಡುತ್ತ ಆಕ್ರೋಶ ಹೊರಹಾಕ್ತಿರುವ ರೈತರು. ಹೌದು ಮಾಲೂರು ನಗರದ ರೈಲ್ವೆ ಬ್ರಿಡ್ಜ್ ನ, ಎರಡೂ ಬದಿಯಲ್ಲಿ ಲೋಕೋಪಯೋಗಿ ಇಲಾಖೆಗೆ ಸೇರಿದ 16.12 ಎಕರೆ ಜಮೀನಿದೆ.

RelatedPosts

ಪ್ರಜ್ವಲ್ ರೇವಣ್ಣಗೆ ಜೈಲಿನಲ್ಲಿ ಮೊಬೈಲ್ ಕೊಟ್ಟ ಖದೀಮ ಅರೆಸ್ಟ್

ರಾಷ್ಟ್ರಗೀತೆಗೂ ಮೊದಲು ತಮಿಳು ರಾಜ್ಯಗೀತೆ ಹಾಡಲು ಮದ್ರಾಸ್ ಹೈಕೋರ್ಟ್ ಗ್ರೀನ್‌ ಸಿಗ್ನಲ್‌

ಯೂನಿಯನ್‌ ಬ್ಯಾಂಕ್‌ ಖಾತೆಯಿಂದ ಹಣ ಕಡಿತ: ಶಿವಮೊಗ್ಗ ಗ್ರಾಹಕ ಆಯೋಗ ಚಾಟಿ

ಕೈದಿಗಳ ಜೊತೆ ಪೊಲೀಸಮ್ಮನ ಸರಸ!: ಅರೆಬೆತ್ತಲೆ ವಿಡಿಯೋ ಕಾಲ್‌ನ ವಿಡಿಯೋ ವೈರಲ್

ADVERTISEMENT
ADVERTISEMENT

ಮಾಲೂರು ನಗರದಲ್ಲಿ ರೈಲ್ವೆ ಬ್ರಿಡ್ಜ್ ಹಾಗೂ ರಾಜ್ಯ ಹೆದ್ದಾರಿ ನಿರ್ಮಾಣಕ್ಕಾಗಿ, 1968 ರಲ್ಲಿ ಭೂಸ್ವಾದೀನ ಪ್ರಕ್ರಿಯೆ ಮೂಲಕ ಲೋಕೋಪಯೋಗಿ ಇಲಾಖೆಗೆ ಸರ್ಕಾರ ಜಮೀನು ನೀಡಿತ್ತು. ಇರುವ 16.13 ಎಕರೆ ಜಾಗದಲ್ಲಿ ಈಗಾಗಲೇ ರೈಲ್ವೆ ಬ್ರಿಡ್ಜ್ ಹಾಗು ರಸ್ತೆಗೆಂದು 7 ಎಕರೆ ಬಳಕೆಯಾಗಿದ್ದು, ಉಳಿದ 9 ಎಕರೆ ಜಾಗ ವಶಕ್ಕೆ ಪಡೆಯಲು ಲೋಕೋಪಯೋಗಿ ಇಲಾಖೆ ಮುಂದಾಗಿದೆ.

ಮಾಲೂರು ತಹಶೀಲ್ದಾರ್ ರೂಪಾ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ಸರ್ವೇ ನಡೆಸಿ, ಲೋಕೋಪಯೊಗಿ ಇಲಾಖೆಗೆ ನೀಡಿದ ಜಮೀನಿನ ಗಡಿ ಗುರ್ತು ಮಾಡಲು ಅಧಿಕಾರಿಗಳು ಮುಂದಾದಾಗ, ಕೆಲ ಜಮೀನು ಮಾಲೀಕರು ವಿರೋಧಿಸಿ, ವಾಗ್ವಾದ ನಡೆಸಿದ್ದರು. ಒತ್ತುವರಿ ಆಗಿದೆಯೆಂಬ ಜಮೀನು ಹೊಂದಿರುವ ನಾರಾಯಣಸ್ವಾಮಿ ಎಂಬುವವರ ತೋಟದಲ್ಲಿ ಕುಲ್ಲು ಕಂಬ ನೆಡಲು ಮುಂದಾದಾಗ, ಜಮೀನಿನ ಸೂಕ್ತ ದಾಖಲೆಯನ್ನ ತೊರಿಸಿದ್ದು, ಪಿತ್ರಾರ್ಜಿತ ಆಸ್ತಿಯಾಗಿದ್ದರು, ಜಮೀನು ವಶಕ್ಕೆ ಪಡೆಯಲು ಮುಂದಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಧಿಕಾರಿಗಳ ನೆಟ್ಟ ಕಂಬ ಕಿತ್ತೆಸೆಯಲು ಮುಂದಾದಾಗ ಪೊಲೀಸರು ಹಾಗೂ ರೈತ ಕುಟುಂಬದ ಮಧ್ಯೆ ವಾಗ್ವಾದ ನಡೆದಿದ್ದು, ಜಮೀನು ಬಿಡುವುದಿಲ್ಲ ಎಂದು ಜಮೀನು ಮಾಲೀಕರು ಹೇಳುತ್ತಿದ್ದಾರೆ. ರೈಲ್ವೆ ಬ್ರಿಡ್ಜ್ ನ ಎರಡೂ ಬದಿಯಲ್ಲಿ ಸದ್ಯ ಖಾಲಿಯಿರುವ 9 ಎಕರೆ ಜಮೀನು ಸುಮಾರು 100 ಕೋಟಿಗೂ ಹೆಚ್ಚು ಬೆಲೆ ಬಾಳುತ್ತಿದ್ದು, ಪ್ರಭಾವಿಗಳು ಸರ್ಕಾರಿ ಭೂಮಿಗೆ ದಾಖಲೆ ಸೃಷ್ಟಿಸಿ, ಜಮೀನು ಮಂಜೂರು ಮಾಡಿಸಿಕೊಂಡಿದ್ದಾರೆ. ಜೊತೆಗೆ ಭೂ ಸ್ವಾದೀನ ಪ್ರಕ್ರಿಯೆ ಮೂಲಕ ಜಮೀನಿಗೆ ಪರಿಹಾರ ಪಡೆದುಕೊಂಡವರು ಜಮೀನು ಒತ್ತುವರಿ ಮಾಡಿದ್ದಾರೆ ಎಂಬುದು ಲೋಕೊಪಯೋಗಿ ಇಲಾಖೆಯ ಆರೋಪವಾಗಿದೆ.

ಇನ್ನು ಕೆಲ ಜಮೀನು ಮಾಲೀಕರ ಜಮೀನು ವಶಕ್ಕೆ ಪಡೆಯಲು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಮುಂದಾದಾಗ ನ್ಯಾಯಾಲಯ ತಡೆಯಾಜ್ಞೆ ಆದೇಶವನ್ನ ತೋರಿಸಿದ ಹಿನ್ನಲೆ, ಅಧಿಕಾರಿಗಳು ಸುಮ್ಮನಾದರು. ಈ ಬಗ್ಗೆ ಆಧಿಕಾರಿಗಳು, ಸರ್ಕಾರದಿಂದ ಲೋಕೊಪಯೋಗಿ ಇಲಾಖೆಗೆ ನೀಡಿದ್ದ, 16.13 ಎಕರೆ ಜಾಗವನ್ನ ಹಸ್ತಾಂತರ ಮಾಡುತ್ತೇವೆ ಎಂದಿದ್ದಾರೆ.

ಒಟ್ಟಿನಲ್ಲಿ ಬೆಂಗಳೂರಿಗೆ ಕೂಗಳತೆ ದೂರದಲ್ಲಿರುವ ಕೋಲಾರ ಜಿಲ್ಲೆಯ ಮಾಲೂರು ನಗರದಲ್ಲಿ ಒಂದು ಎಕರೆ ಜಮೀನಿನ ಬೆಲೆ 10 ಕೋಟಿಗೂ ಮೀರಿದ್ದು, ನಗರ ವ್ಯಾಪ್ತಿಯಲ್ಲಿ ಸರ್ಕಾರಿ ಕಚೇರಿಗಳ ಕಾರ್ಯ ಕಲಾಪಕ್ಕೆ ಸರ್ಕಾರಿ ಜಮೀನು ಇಲ್ಲದಂತಾಗಿದೆ. ಲೋಕೋಪಯೋಗಿ ಇಲಾಖೆಗೆ ನೀಡಿದ್ದು 16 ಎಕರೆ ಜಮೀನು ವಶಕ್ಕೆ ತಾಲೂಕು ಆಡಳಿತ ಮುಂದಾಗಿದ್ದು, ಇದಕ್ಕೆ ಜಮೀನು ಮಾಲೀಕರು ವಿರೋಧಿಸಿದ್ದು, ಅಧಿಕಾರಿಗಳು ಮತ್ತೆ ನ್ಯಾಯಾಂಗ ಹೋರಾಟ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

  • Tata Play-1665
  • U-Digital-ಮೈಸೂರು-160
  • Metro Cast Network-ಬೆಂಗಳೂರು-ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ-ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54
ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಸ್ಕ್ರೀನ್ಸ್ (18)

Instagram ಲೋಗೋ ಬದಲಾವಣೆ: ‘Instagzam’ ಎಂದು ಟ್ರೋಲ್ ಮಾಡಿದ ನೆಟ್ಟಿಗರು!

by ಶಾಲಿನಿ ಕೆ. ಡಿ
August 19, 2026 - 11:15 pm
0

ಸ್ಕ್ರೀನ್ಸ್ (17)

ಅ.1ರಿಂದ ದೆಹಲಿ-ಹುಬ್ಬಳ್ಳಿ, ದೆಹಲಿ-ಬೆಳಗಾವಿ ಮಧ್ಯೆ ಪ್ರತಿನಿತ್ಯ ವಿಮಾನ ಸಂಚಾರ

by ಶಾಲಿನಿ ಕೆ. ಡಿ
August 19, 2026 - 11:02 pm
0

ಸ್ಕ್ರೀನ್ಸ್ (16)

ಪ್ರಜ್ವಲ್ ರೇವಣ್ಣಗೆ ಜೈಲಿನಲ್ಲಿ ಮೊಬೈಲ್ ಕೊಟ್ಟ ಖದೀಮ ಅರೆಸ್ಟ್

by ಶಾಲಿನಿ ಕೆ. ಡಿ
August 19, 2026 - 10:46 pm
0

ಸ್ಕ್ರೀನ್ಸ್ (15)

ಶಿವರಾಜ್‌ಕುಮಾರ್ ಅಭಿನಯದ ‘ಕೂರ್ಮಾವತಾರ್’ ಸಿನಿಮಾ ಘೋಷಣೆ

by ಶಾಲಿನಿ ಕೆ. ಡಿ
August 19, 2026 - 10:31 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 13T132051.711
    ಬಸ್‌‌ನಲ್ಲಿ ಮಹಿಳೆ ಕೈಗೆ ಮುತ್ತಿಟ್ಟು ಧರ್ಮದೇಟು ತಿಂದ ಅಂಕಲ್‌
    August 13, 2026 | 0
  • Untitled design 2026 08 12T083938.636
    ಕೋಲಾರದಲ್ಲಿ ಭೀಮನ ಅಮಾವಾಸ್ಯೆ ದಿನವೇ ಪತಿಯ ಹ*ತ್ಯೆಗೈದ ಪತ್ನಿ
    August 12, 2026 | 0
  • BeFunky collage (46)
    ಕೋಲಾರ: ಕಾರ್ ಸರ್ವಿಸ್ ಸೆಂಟರ್‌ನಲ್ಲಿ ಅಗ್ನಿ ಅವಘಡ, 3 ಕಾರುಗಳು ಸುಟ್ಟು ಭಸ್ಮ
    June 2, 2026 | 0
  • Untitled design 2026 05 18T143702.201
    ನಲ್ಲಿಕಾಯಿ ಗಂಟಲಲ್ಲಿ ಸಿಲುಕಿ ಎರಡು ವರ್ಷದ ಮಗು ಸಾ*ವು
    May 18, 2026 | 0
  • Cylinder ed3c27
    ಗ್ಯಾಸ್ ಸಿಲೆಂಡರ್ ಬೆಲೆ ಏರಿಕೆಗೆ ಹೋಟೆಲ್ ಮಾಲೀಕರಿಗೆ ಸಂಕಷ್ಟ
    May 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version