• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, March 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಕೋಲಾರ

10 ಕೋಟಿಗೂ ಅಧಿಕ ಬೆಲೆ: ಸರ್ಕಾರಿ ಭೂಮಿ ವಶಕ್ಕೆ ಪಡೆಯಲು ಮುಂದಾದ ಮಾಲೂರು ತಾಲೂಕು ಆಡಳಿತ

admin by admin
April 10, 2025 - 7:00 pm
in ಕೋಲಾರ, ಜಿಲ್ಲಾ ಸುದ್ದಿಗಳು
0 0
0
Siddu stalin kcr (76)

ಕೋಲಾರ ಜಿಲ್ಲೆಯ ಮಾಲೂರು ನಗರದಲ್ಲಿ  ಒಂದು ಎಕರೆ ಜಮೀನು, 10 ಕೋಟಿಗೂ ಹೆಚ್ಚು ಬೆಲೆ ಬಾಳುತ್ತೆ, ನೂರು ಕೋಟಿಗೂ ಹೆಚ್ಚು ಬೆಲೆ ಬಾಳುತ್ತದೆ ಎನ್ನಲಾಗುವ ಸರ್ಕಾರಿ ಜಮೀನು  ಸ್ವಾಧೀನಕ್ಕೆ ಮಾಲೂರು ತಾಲೂಕು ಆಡಳಿತ ಮುಂದಾಗಿದ್ದಾರೆ.

ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ಜಮೀನು ಒತ್ತುವರಿ ಗಡಿ ಗುರ್ತು ಮಾಡ್ತಿರೊ ಅಧಿಕಾರಿಗಳು, ಮತ್ತೊಂದೆಡೆ ಅಧಿಕಾರಿಗಳ ಗಡಿ ಸರ್ವೇಗೆ ವಿರೋಧಿಸಿ, ವಾಗ್ವಾದ ಮಾಡುತ್ತ ಆಕ್ರೋಶ ಹೊರಹಾಕ್ತಿರುವ ರೈತರು. ಹೌದು ಮಾಲೂರು ನಗರದ ರೈಲ್ವೆ ಬ್ರಿಡ್ಜ್ ನ, ಎರಡೂ ಬದಿಯಲ್ಲಿ ಲೋಕೋಪಯೋಗಿ ಇಲಾಖೆಗೆ ಸೇರಿದ 16.12 ಎಕರೆ ಜಮೀನಿದೆ.

RelatedPosts

ಚಂದ್ರಗ್ರಹಣವಿದ್ದರೂ ಮಲೆ ಮಹದೇಶ್ವರನ ದರ್ಶನಕ್ಕೆ ಭಕ್ತರಿಗೆ ಅವಕಾಶ

ದ್ವಿತೀಯ PUC ವಿದ್ಯಾರ್ಥಿನಿ ಫೀಸ್ ಕಟ್ಟಿಲ್ಲವೆಂದು ಹಾಲ್ ಟಿಕೆಟ್ ನಿರಾಕರಣೆ: ಶಿಕ್ಷಕಿ ಸಸ್ಪೆಂಡ್

ಹೊಸ ಸಿಲಿಂಡರ್ ಜೋಡಿಸುವಾಗಲೇ ಭೀಕರ ಸ್ಫೋಟ: ಮನೆಗೆ ಮನೆಯೇ ಸರ್ವನಾಶ..!

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಯುದ್ಧದ ಬಿಸಿ: 22 ಅಂತರಾಷ್ಟ್ರೀಯ ವಿಮಾನಗಳ ಸಂಚಾರ ರದ್ದು!

ADVERTISEMENT
ADVERTISEMENT

ಮಾಲೂರು ನಗರದಲ್ಲಿ ರೈಲ್ವೆ ಬ್ರಿಡ್ಜ್ ಹಾಗೂ ರಾಜ್ಯ ಹೆದ್ದಾರಿ ನಿರ್ಮಾಣಕ್ಕಾಗಿ, 1968 ರಲ್ಲಿ ಭೂಸ್ವಾದೀನ ಪ್ರಕ್ರಿಯೆ ಮೂಲಕ ಲೋಕೋಪಯೋಗಿ ಇಲಾಖೆಗೆ ಸರ್ಕಾರ ಜಮೀನು ನೀಡಿತ್ತು. ಇರುವ 16.13 ಎಕರೆ ಜಾಗದಲ್ಲಿ ಈಗಾಗಲೇ ರೈಲ್ವೆ ಬ್ರಿಡ್ಜ್ ಹಾಗು ರಸ್ತೆಗೆಂದು 7 ಎಕರೆ ಬಳಕೆಯಾಗಿದ್ದು, ಉಳಿದ 9 ಎಕರೆ ಜಾಗ ವಶಕ್ಕೆ ಪಡೆಯಲು ಲೋಕೋಪಯೋಗಿ ಇಲಾಖೆ ಮುಂದಾಗಿದೆ.

ಮಾಲೂರು ತಹಶೀಲ್ದಾರ್ ರೂಪಾ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ಸರ್ವೇ ನಡೆಸಿ, ಲೋಕೋಪಯೊಗಿ ಇಲಾಖೆಗೆ ನೀಡಿದ ಜಮೀನಿನ ಗಡಿ ಗುರ್ತು ಮಾಡಲು ಅಧಿಕಾರಿಗಳು ಮುಂದಾದಾಗ, ಕೆಲ ಜಮೀನು ಮಾಲೀಕರು ವಿರೋಧಿಸಿ, ವಾಗ್ವಾದ ನಡೆಸಿದ್ದರು. ಒತ್ತುವರಿ ಆಗಿದೆಯೆಂಬ ಜಮೀನು ಹೊಂದಿರುವ ನಾರಾಯಣಸ್ವಾಮಿ ಎಂಬುವವರ ತೋಟದಲ್ಲಿ ಕುಲ್ಲು ಕಂಬ ನೆಡಲು ಮುಂದಾದಾಗ, ಜಮೀನಿನ ಸೂಕ್ತ ದಾಖಲೆಯನ್ನ ತೊರಿಸಿದ್ದು, ಪಿತ್ರಾರ್ಜಿತ ಆಸ್ತಿಯಾಗಿದ್ದರು, ಜಮೀನು ವಶಕ್ಕೆ ಪಡೆಯಲು ಮುಂದಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಧಿಕಾರಿಗಳ ನೆಟ್ಟ ಕಂಬ ಕಿತ್ತೆಸೆಯಲು ಮುಂದಾದಾಗ ಪೊಲೀಸರು ಹಾಗೂ ರೈತ ಕುಟುಂಬದ ಮಧ್ಯೆ ವಾಗ್ವಾದ ನಡೆದಿದ್ದು, ಜಮೀನು ಬಿಡುವುದಿಲ್ಲ ಎಂದು ಜಮೀನು ಮಾಲೀಕರು ಹೇಳುತ್ತಿದ್ದಾರೆ. ರೈಲ್ವೆ ಬ್ರಿಡ್ಜ್ ನ ಎರಡೂ ಬದಿಯಲ್ಲಿ ಸದ್ಯ ಖಾಲಿಯಿರುವ 9 ಎಕರೆ ಜಮೀನು ಸುಮಾರು 100 ಕೋಟಿಗೂ ಹೆಚ್ಚು ಬೆಲೆ ಬಾಳುತ್ತಿದ್ದು, ಪ್ರಭಾವಿಗಳು ಸರ್ಕಾರಿ ಭೂಮಿಗೆ ದಾಖಲೆ ಸೃಷ್ಟಿಸಿ, ಜಮೀನು ಮಂಜೂರು ಮಾಡಿಸಿಕೊಂಡಿದ್ದಾರೆ. ಜೊತೆಗೆ ಭೂ ಸ್ವಾದೀನ ಪ್ರಕ್ರಿಯೆ ಮೂಲಕ ಜಮೀನಿಗೆ ಪರಿಹಾರ ಪಡೆದುಕೊಂಡವರು ಜಮೀನು ಒತ್ತುವರಿ ಮಾಡಿದ್ದಾರೆ ಎಂಬುದು ಲೋಕೊಪಯೋಗಿ ಇಲಾಖೆಯ ಆರೋಪವಾಗಿದೆ.

ಇನ್ನು ಕೆಲ ಜಮೀನು ಮಾಲೀಕರ ಜಮೀನು ವಶಕ್ಕೆ ಪಡೆಯಲು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಮುಂದಾದಾಗ ನ್ಯಾಯಾಲಯ ತಡೆಯಾಜ್ಞೆ ಆದೇಶವನ್ನ ತೋರಿಸಿದ ಹಿನ್ನಲೆ, ಅಧಿಕಾರಿಗಳು ಸುಮ್ಮನಾದರು. ಈ ಬಗ್ಗೆ ಆಧಿಕಾರಿಗಳು, ಸರ್ಕಾರದಿಂದ ಲೋಕೊಪಯೋಗಿ ಇಲಾಖೆಗೆ ನೀಡಿದ್ದ, 16.13 ಎಕರೆ ಜಾಗವನ್ನ ಹಸ್ತಾಂತರ ಮಾಡುತ್ತೇವೆ ಎಂದಿದ್ದಾರೆ.

ಒಟ್ಟಿನಲ್ಲಿ ಬೆಂಗಳೂರಿಗೆ ಕೂಗಳತೆ ದೂರದಲ್ಲಿರುವ ಕೋಲಾರ ಜಿಲ್ಲೆಯ ಮಾಲೂರು ನಗರದಲ್ಲಿ ಒಂದು ಎಕರೆ ಜಮೀನಿನ ಬೆಲೆ 10 ಕೋಟಿಗೂ ಮೀರಿದ್ದು, ನಗರ ವ್ಯಾಪ್ತಿಯಲ್ಲಿ ಸರ್ಕಾರಿ ಕಚೇರಿಗಳ ಕಾರ್ಯ ಕಲಾಪಕ್ಕೆ ಸರ್ಕಾರಿ ಜಮೀನು ಇಲ್ಲದಂತಾಗಿದೆ. ಲೋಕೋಪಯೋಗಿ ಇಲಾಖೆಗೆ ನೀಡಿದ್ದು 16 ಎಕರೆ ಜಮೀನು ವಶಕ್ಕೆ ತಾಲೂಕು ಆಡಳಿತ ಮುಂದಾಗಿದ್ದು, ಇದಕ್ಕೆ ಜಮೀನು ಮಾಲೀಕರು ವಿರೋಧಿಸಿದ್ದು, ಅಧಿಕಾರಿಗಳು ಮತ್ತೆ ನ್ಯಾಯಾಂಗ ಹೋರಾಟ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

  • Tata Play-1665
  • U-Digital-ಮೈಸೂರು-160
  • Metro Cast Network-ಬೆಂಗಳೂರು-ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ-ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54
ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 03 02T212836.236

ಅರವಿಂದ್ ಕೌಶಿಕ್ ನಿರ್ದೇಶನದ ‘ಕಂಟ್ರಿ ಮೇಡ್ ಭಾಗ 2’ ಚಿತ್ರದ ಟೈಟಲ್ ಅನಾವರಣ

by ಶಾಲಿನಿ ಕೆ. ಡಿ
March 2, 2026 - 9:31 pm
0

Untitled design 2026 03 02T211157.869

ಸಂಜು ಸ್ಯಾಮ್ಸನ್‌ಗೆ ರೋಹಿತ್ ಶರ್ಮಾ ನೀಡಿದ ಸ್ಪೂರ್ತಿದಾಯಕ ಸಂದೇಶ ವೈರಲ್

by ಶಾಲಿನಿ ಕೆ. ಡಿ
March 2, 2026 - 9:18 pm
0

Untitled design 2026 03 02T203457.965

ಇರಾನ್‌ಗೆ ಚೀನಾದಿಂದ ಬಿಗ್ ಶಾಕ್: ಕ್ಷಿಪಣಿ ಮಾರಾಟ ಮಾಡಲು ನಿರಾಕರಣೆ

by ಶಾಲಿನಿ ಕೆ. ಡಿ
March 2, 2026 - 8:44 pm
0

Untitled design 2026 03 02T201654.631

ಮದುವೆ ಬಳಿಕ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ಘೋಷಿಸಿದ ವಿಜಯ್ ದೇವರಕೊಂಡ

by ಶಾಲಿನಿ ಕೆ. ಡಿ
March 2, 2026 - 8:17 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 25T225733.264
    ನೇಣಿಗೆ ಶರಣಾದ ಎಂಜಿನಿಯರಿಂಗ್ ಕಾಲೇಜು ಉಪನ್ಯಾಸಕ
    February 25, 2026 | 0
  • Untitled design 2026 02 07T203624.022
    ಹಣಕ್ಕಾಗಿ ಹಸುಗೂಸನ್ನ ಮಾರಾಟ ಮಾಡಲು ಯತ್ನಿಸಿದ ತಂದೆ ತಾಯಿ-ದಂಪತಿ ಸೇರಿ ಐವರು ಅರೆಸ್ಟ್‌
    February 7, 2026 | 0
  • BeFunky collage 2026 02 07T112415.890
    ಕೋಲಾರದಲ್ಲಿ ಮಕ್ಕಳ ಕಳ್ಳಸಾಗಣೆ ಜಾಲ: ಹುಟ್ಟಿದ ಐದೇ ದಿನಕ್ಕೆ 2 ಲಕ್ಷಕ್ಕೆ ಮಾರಾಟ ಮಾಡಿದ ಮಹಾ ತಾಯಿ!
    February 7, 2026 | 0
  • Untitled design 2026 01 15T165113.875
    ಮದುವೆ ನಿರಾಕರಿಸಿದಕ್ಕೆ ಇಬ್ಬರು ಮಕ್ಕಳ ತಾಯಿಯ ಬರ್ಬರ ಹ*ತ್ಯೆ
    January 15, 2026 | 0
  • Untitled design 2025 12 26T093807.099
    ನೀರು ಎಂದು ಭಾವಿಸಿ ಥಿನ್ನರ್ ಕುಡಿದು 3 ವರ್ಷದ ಕಂದಮ್ಮ ಸಾ*ವು
    December 26, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version