• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಆಯುರ್ವೇದ-ಯೋಗಕ್ಕೆ ಜಾಗತಿಕ ಮಾನ್ಯತೆ : ಡಾ. ವಿ ಎಸ್‍ವಿ. ಪ್ರಸಾದ್

admin by admin
May 2, 2026 - 5:31 pm
in ಜಿಲ್ಲಾ ಸುದ್ದಿಗಳು, ಧಾರವಾಡ
0 0
0
BeFunky collage (23)

ಮಾನವ ಜೀವ ಉಳಿಸುವ ವೈದ್ಯರು ದೇವರ ಸಮಾನರು, ಹಿಂದಿನ ಕಾಲದಲ್ಲಿ ರೋಗ ಚಿಕಿತ್ಸೆಗೆ ಮುಖ್ಯವಾಗಿ ಆಯುರ್ವೆದ ಪದ್ಧತಿಯನ್ನು ಅನುಸರಿಸಲಾಗುತ್ತಿತ್ತು. ನಂತರ ಬ್ರಿಟಿಷರ ಆಡಳಿತದ ಅವಧಿಯಲ್ಲಿ ಪಾಶ್ಚಾತ್ಯ ವೈದ್ಯಕೀಯ ಪದ್ಧತಿ (ಅಲೋಪಥಿ) ವ್ಯಾಪಕವಾಗಿ ಪರಿಚಯಗೊಂಡು, ಪರಂಪರಾಗತ ವ್ಯವಸ್ಥೆಗಳ ಪ್ರಭಾವ ಕಡಿಮೆಯಾಯಿತು ಎಂದು ಸ್ವರ್ಣ ಸಮೂಹ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಡಾ. ವಿ.ಎಸ್.ವಿ. ಪ್ರಸಾದ್ ಹೇಳಿದರು.

ಅವರು, ತದ್ವಿದ್ಯ ಸಂಭಾಷಾ ಪರಿಷತ್ ಟ್ರಸ್ಟ್ ವತಿಯಿಂದ ಇಲ್ಲಿನ ದೇಶಪಾಂಡೆ ನಗರದ ಸವಾಯಿ ಗಂಧರ್ವ ಕಲಾ ಮಂದಿರದಲ್ಲಿ ಆಯೋಜಿಸಿದ್ದ ನಾಲ್ಕು ದಿನಗಳ ಕಾಲ ಆಯೋಜಿಸಲಾಗಿರುವ ಅಂತಾರಾಷ್ಟ್ರೀಯ ಬೌದ್ಧಿಕ ಆಯುರ್ವೇದ ಸಮ್ಮೇಳನ ಹಾಗೂ ಎಕ್ಸ್‌ಪೋ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯತಿಥಿಗಳಾಗಿ ಪಾಲ್ಗೊಂಡು, ತದ್ವಿದ್ಯ ಸಂಭಾಷಾ ಪರಿಷತ್‍ನಿಂದ ಸನ್ಮಾನ ಸ್ವೀಕರಿಸಿ ಮಾತನಾಡುತ ಅವರು ಭಾರತದ ಸಾಂಪ್ರದಾಯಿಕ ಶಿಕ್ಷಣ ಪದ್ಧತಿಯಾದ ಗುರುಕುಲ ಪದ್ಧತಿ ಕೂಡ ಬ್ರಿಟಿಷರ ಕಾಲದಲ್ಲಿ ಹಿನ್ನಡೆ ಕಂಡಿತು. ಆದರೆ ಇತ್ತೀಚಿನ ವರ್ಷಗಳಲ್ಲಿ ಕೇಂದ್ರ ಸರ್ಕಾರದ ಮುಂದಾಳತ್ವದಲ್ಲಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತೀಯ ಸಂಪ್ರದಾಯಗಳಿಗೆ ಪುನರುಜ್ಜೀವನ ಸಿಕ್ಕಿದೆ ಎಂದು ಅವರು ಹೇಳಿದರು.

RelatedPosts

ವಿಷಪೂರಿತ ದ್ರವ್ಯ ಕುಡಿದು ಯುವಕ ಸಾ*ವು

ಬರ, ಪ್ರವಾಹ ಪರಿಹಾರ NDA ಅವಧಿಯಲ್ಲಿ ಹೆಚ್ಚಳ ಮಾಡಲಾಗಿದೆ: ಬೊಮ್ಮಾಯಿ

ಮಂಗಳೂರು ವಂದೇ ಭಾರತ್‌ಗೆ ಮತ್ತೊಂದು ಟ್ರಯಲ್ ಸಕ್ಸಸ್

ಪಾವಗಡದಲ್ಲಿ ಘೋರ ದುರಂತ: ಗುಡಿಸಲಿಗೆ ಬೆಂಕಿ, ವೃದ್ಧೆ ಸಜೀವ ದಹನ!

ADVERTISEMENT
ADVERTISEMENT

BeFunky collage (23)

ವಿಶೇಷವಾಗಿ ಯೋಗಕ್ಕೆ ಜಾಗತಿಕ ಮಟ್ಟದಲ್ಲಿ ಮಾನ್ಯತೆ ದೊರೆತಿದ್ದು, ಅನೇಕ ದೇಶಗಳಲ್ಲಿ ಅದನ್ನು ಆಚರಿಸಲಾಗುತ್ತಿದೆ. ಆಯುರ್ವೇದಕ್ಕೂ ಮರುಪ್ರತಿಷ್ಠೆ ಸಿಗುತ್ತಿದ್ದು, ಪರಂಪರೆ ಮತ್ತು ಆಧುನಿಕತೆಯ ಸಮನ್ವಯದತ್ತ ದೇಶ ಸಾಗುತ್ತಿದೆ ಎಂದರು. ಶೀಘ್ರದಲ್ಲೇ ಭಾರತದ ವಿಶ್ವಗುರು ಆಗಲಿ ಆಶಯವನ್ನು ವ್ಯಕ್ತಪಡಿಸಿದರು, ಇದು ಸ್ವಾಮಿ ವೀವೇಕಾನಂದ ಅವರ ಕನಸಾಗಿದೆ ಎಂದು ಹೇಳಿದರು. ಈಗ ನಡೆಯುತ್ತಿರುವ ಸಮ್ಮೇಳನವು ಜಾಗತಿಕ ಮಟ್ಟದಲ್ಲಿ ಪ್ರಭಾವ ಬೀರುವಂತಾಗಿದೆ ಎಂದು ಡಾ. ವಿ ಎಸ್‍ವಿ ಪ್ರಸಾದ ಬಣ್ಣಿಸಿದರು. ತದ್ವಿದ್ಯ ಸಂಭಾಷಾ ಪರಿಷತ್ ಟ್ರಸ್ಟ್ ಅಧ್ಯಕ್ಷರಾದ ಗೋವಿಂದ ಜೋಶಿ ಗಣ್ಯರ ಸಾನ್ನಿಧ್ಯದಲ್ಲಿ ಸಮ್ಮೇಳನದ ಉದ್ಘಾಟನೆ ನೆರವೇರಿಸಿದರು.

WhatsApp Image 2026 05 02 at 5.04.23 PM

ಮುಖ್ಯ ಅತಿಥಿಗಳಾಗಿ ನವದೆಹಲಿಯ ಎನ್‍ಸಿಐಎಸ್‍ಎಂನ ಬೋರ್ಡ್ ಆಫ್ ಆಯುರ್ವೇದದ ಅಧ್ಯಕ್ಷರಾದ ಡಾ. ಅಲ್ಲಮಪ್ರಭು ಗುಡ್ಡ, ಹುಬ್ಬಳ್ಳಿ ಆಯುರ್ವೇದ ಸೇವಾ ಸಮಿತಿ ಕಾರ್ಯದರ್ಶಿ ಸಂಜೀವ ಜೋಶಿ, ತದ್ವಿದ್ಯ ಸಂಭಾಷಾ ಪರಿಷತ್ ಉಪಾಧ್ಯಕ್ಷ ಡಾ. ಜೆ. ಆರ್. ಜೋಶಿ ಹಾಗೂ ವ್ಯವಸ್ಥಾಪಕ ಟ್ರಸ್ಟಿ ಹಾಗೂ ಸಮ್ಮೇಳನದ ಆಯೋಜನಾ ಕಾರ್ಯದರ್ಶಿ ಡಾ. ಸೌರಭ ಕೊಕಟ್ನೂರ್ ಭಾಗವಹಿಸಿದ್ದರು.

ಡಾ. ಅಲ್ಲಮಪ್ರಭು ಗುಡ್ಡ ಅವರು ಆಯುರ್ವೇದದಲ್ಲಿ ಹೊಸದಾಗಿ ಪ್ರಾರಂಭವಾಗಲಿರುವ 18ನೇ ಪಿಜಿ ವಿಭಾಗವಾದ ಆಯುರ್ವೇದ ಬೈಯಾಲಜಿ ಹಾಗೂ ಡಿಎಂ ಕೋರ್ಸ್‍ಗಳ ಕುರಿತು ಮಾಹಿತಿ ನೀಡಿದರು.

ಡಾ. ಸೌರಭ ಕೊಕಟ್ನೂರ್ ಅವರು ಸಮ್ಮೇಳನದ ಥೀಮ್ ಹಾಗೂ ಅದರ ಪರಂಪರೆಯ ಮಹತ್ವವನ್ನು ವಿವರಿಸಿದರು.
ಡಾ. ಜೆ. ಆರ್. ಜೋಶಿ ಅವರು ಅತಿಥಿಗಳನ್ನು ಸ್ವಾಗತಿಸಿದರು. ಟ್ರಸ್ಟಿ ಡಾ. ನಾರಾಯಣ ಕೆ. ಆರ್ ವಂದಿಸಿದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಛಾವಣಿ (6)

ಲಂಡನ್‌ನಲ್ಲಿ ವಿರಾಟ್ ಕೊಹ್ಲಿ-ಮಹಾರಾಷ್ಟ್ರ ಡಿಸಿಎಂ ಏಕನಾಥ್ ಶಿಂಧೆ ಭೇಟಿ

by ಕವಿತಾ
September 11, 2026 - 10:32 pm
0

ಛಾವಣಿ (4)

IRCTC ಟಿಕೆಟ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ; ಒಂದೇ ದಿನ 20 ಲಕ್ಷಕ್ಕೂ ಹೆಚ್ಚು ಟಿಕೆಟ್ ಬುಕ್!

by ಕವಿತಾ
September 11, 2026 - 10:28 pm
0

ಛಾವಣಿ (5)

ಫಿಲಿಪೈನ್ಸ್‌ನಲ್ಲಿ ಭೀಕರ ದೋಣಿ ಅಗ್ನಿ ದುರಂತ; ಸಾವಿನ ಸಂಖ್ಯೆ 35ಕ್ಕೆ ಏರಿಕೆ!

by ಕವಿತಾ
September 11, 2026 - 10:24 pm
0

ಛಾವಣಿ (3)

ವಿಷಪೂರಿತ ದ್ರವ್ಯ ಕುಡಿದು ಯುವಕ ಸಾ*ವು

by ಕವಿತಾ
September 11, 2026 - 9:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಛಾವಣಿ (3)
    ವಿಷಪೂರಿತ ದ್ರವ್ಯ ಕುಡಿದು ಯುವಕ ಸಾ*ವು
    September 11, 2026 | 0
  • ಛಾವಣಿ (1)
    ಬರ, ಪ್ರವಾಹ ಪರಿಹಾರ NDA ಅವಧಿಯಲ್ಲಿ ಹೆಚ್ಚಳ ಮಾಡಲಾಗಿದೆ: ಬೊಮ್ಮಾಯಿ
    September 11, 2026 | 0
  • Untitled design (81)
    ಮಂಗಳೂರು ವಂದೇ ಭಾರತ್‌ಗೆ ಮತ್ತೊಂದು ಟ್ರಯಲ್ ಸಕ್ಸಸ್
    September 11, 2026 | 0
  • Untitled design (79)
    ಪಾವಗಡದಲ್ಲಿ ಘೋರ ದುರಂತ: ಗುಡಿಸಲಿಗೆ ಬೆಂಕಿ, ವೃದ್ಧೆ ಸಜೀವ ದಹನ!
    September 11, 2026 | 0
  • Untitled design (77)
    ಕಸ್ತೂರಿ ರಂಗನ್ ವರದಿಗೆ ಕಾಂಗ್ರೆಸ್ ಕಿಡಿ: ಶಿವಮೊಗ್ಗದಲ್ಲಿ ಬೃಹತ್ ಪ್ರತಿಭಟನೆ
    September 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version