• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, April 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಪತಿಯನ್ನು ಕೊಂ*ದು, ಪ್ರಿಯಕರನ ಜತೆ ಕೇರಳದಲ್ಲಿ ಸಂಸಾರ: ಒಂದುವರೆ ವರ್ಷದ ಬಳಿಕ ಸಿಕ್ಕಿಬಿದ್ದ ಆರೋಪಿಗಳು!

admin by admin
July 29, 2025 - 7:42 am
in ಜಿಲ್ಲಾ ಸುದ್ದಿಗಳು, ದಾವಣಗೆರೆ
0 0
0
Untitled design (51)

ದಾವಣಗೆರೆ: ದಾವಣಗೆರೆ ಜಿಲ್ಲೆಯ ಚನ್ನಗಿರಿಯಲ್ಲಿ ಒಂದು ವರ್ಷದ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯ ಪ್ರಕರಣಕ್ಕೆ ಇದೀಗ ದೊಡ್ಡ ತಿರುವು ಸಿಕ್ಕಿದೆ. ಪತಿ ನಿಂಗಪ್ಪನನ್ನು ಕೊಲೆ ಮಾಡಿ, ಪ್ರಿಯಕರನ ಜತೆ ಕೇರಳಕ್ಕೆ ಪರಾರಿಯಾಗಿದ್ದ ಪತ್ನಿ ಲಕ್ಷ್ಮೀ (38) ಸೇರಿದಂತೆ ಮೂವರು ಆರೋಪಿಗಳನ್ನು ಚನ್ನಗಿರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೊಲೆ ಪ್ರಕರಣದಲ್ಲಿ ಭಾಗಿಯಾದ ತಿಪ್ಪೇಶ್ ನಾಯ್ಕ್ (42) ಮತ್ತು ಸಂತೋಷ್ (40) ಕೂಡ ಜೈಲು ಸೇರಿದ್ದಾರೆ.

ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ತ್ಯಾಗದಕಟ್ಟೆಯ ನಿವಾಸಿ ಲಕ್ಷ್ಮೀ ಮತ್ತು ಚನ್ನಗಿರಿ ತಾಲೂಕಿನ ಅಣ್ಣಾಪುರ ಗ್ರಾಮದ ನಿಂಗಪ್ಪ ಎಂಟು ವರ್ಷಗಳ ಹಿಂದೆ ವಿವಾಹವಾಗಿದ್ದರು. ಆದರೆ, ದಂಪತಿಗೆ ಮಕ್ಕಳಿರಲಿಲ್ಲ. ಮಕ್ಕಳ ಭಾಗ್ಯಕ್ಕಾಗಿ ಲಕ್ಷ್ಮೀ ದೇವಾಲಯಗಳಿಗೆ ಭೇಟಿ ನೀಡಿದ್ದರು ಮತ್ತು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದರು. ಕೊನೆಗೆ, ನಿಂಗಪ್ಪನಿಗೆ ಮಕ್ಕಳಾಗುವ ಯೋಗವಿಲ್ಲ ಎಂದು ತಿಳಿದುಬಂದಿತು.

RelatedPosts

IPL 2026ಗೆ ಡಬಲ್ ಗುಡ್ ನ್ಯೂಸ್ ನೀಡಿದ BMRCL ಮತ್ತು BMTC

BMTC ಶಕ್ತಿ ಯೋಜನೆಯಲ್ಲಿ ಕಂಡಕ್ಟರ್‌‌ಗಳಿಂದಲೇ ಲೂಟಿ..! ಕನ್ನಡ ಬಾರದ ಪುರುಷ ಪ್ರಯಾಣಿಕರೇ ಟಾರ್ಗೆಟ್

ಬೆಂಗಳೂರು: ಎರಡು ಬೆಕ್ಕುಗಳ ಲವ್ ಸ್ಟೋರಿಗೆ ಮನೆ ಓನರ್‌ಗಳ ಜಟಾಪಟಿ

ವಚನಾನಂದ ಶ್ರೀಗೆ ಬಿಗ್ ಶಾಕ್! ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದಿಂದ ಉಚ್ಛಾಟನೆ

ADVERTISEMENT
ADVERTISEMENT

ನಿಂಗಪ್ಪ ಅಡಿಕೆ ಕೆಲಸ ಮಾಡುತ್ತಿದ್ದಾಗ, ಆತನ ಸ್ನೇಹಿತರಾದ ತಿಪ್ಪೇಶ್ ನಾಯ್ಕ್ ಮತ್ತು ಸಂತೋಷ್ ಕೂಲಿ ಕೆಲಸಕ್ಕೆ ಬರುತ್ತಿದ್ದರು. ಈ ವೇಳೆ ತಿಪ್ಪೇಶ್ ನಾಯ್ಕ್‌ಗೆ ಲಕ್ಷ್ಮೀಯ ಪರಿಚಯವಾಗಿ, ಇಬ್ಬರ ನಡುವೆ ಪ್ರೇಮ ಸಂಬಂಧ ಬೆಳೆಯಿತು, ಇದು ಅನೈತಿಕ ಸಂಬಂಧಕ್ಕೆ ಕಾರಣವಾಯಿತು. ಈ ಸಂಬಂಧದಿಂದ ಲಕ್ಷ್ಮೀ ಗರ್ಭಿಣಿಯಾದಳು.

ಕೊಲೆಗೆ ಸಂಚು ರೂಪಿಸಿದ್ದೇಗೆ?

ತನಗೆ ಮಕ್ಕಳಾಗುವ ಯೋಗವಿಲ್ಲದಿದ್ದರೂ ಲಕ್ಷ್ಮೀ ಗರ್ಭಿಣಿಯಾದದ್ದನ್ನು ಗಮನಿಸಿದ ನಿಂಗಪ್ಪ, ಅನುಮಾನದಿಂದ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದು ಗರ್ಭಪಾತ ಮಾಡಿಸಿದನು. ಇದರಿಂದ ಕೋಪಗೊಂಡ ಲಕ್ಷ್ಮೀ, ಪತಿಯನ್ನು ಕೊಲೆ ಮಾಡಲು ತಿಪ್ಪೇಶ್ ನಾಯ್ಕ್‌ ಜತೆ ಸಂಚು ರೂಪಿಸಿದಳು.

2024ರ ಜನವರಿ 18ರಂದು, ಲಕ್ಷ್ಮೀ ಮತ್ತು ತಿಪ್ಪೇಶ್, ನಿಂಗಪ್ಪನನ್ನು ಪಾರ್ಟಿ ಮಾಡುವ ನೆಪದಲ್ಲಿ ಚನ್ನಗಿರಿ ತಾಲೂಕಿನ ನಲ್ಲೂರು ಗ್ರಾಮಕ್ಕೆ ಕರೆದೊಯ್ದರು. ಅಲ್ಲಿ ಆತನಿಗೆ ಕಂಠಪೂರ್ತಿ ಮದ್ಯ ಸೇವಿಸುವಂತೆ ಮಾಡಿ, ಮದ್ಯದ ನಶೆಯಲ್ಲಿದ್ದ ನಿಂಗಪ್ಪನನ್ನು ಬಸವಾಪುರ ಗ್ರಾಮದ ಬಳಿಯ ಭದ್ರಾ ನಾಲೆಯಲ್ಲಿ ತಳ್ಳಿದರು. ಬಳಿಕ, ಲಕ್ಷ್ಮೀ ಚನ್ನಗಿರಿ ಪೊಲೀಸ್ ಠಾಣೆಗೆ ಹೋಗಿ, “ನಿಂಗಪ್ಪ ಭದ್ರಾ ಕಾಲುವೆಯಲ್ಲಿ ಕಾಲು ಜಾರಿ ಬಿದ್ದಿದ್ದಾನೆ” ಎಂದು ದೂರು ದಾಖಲಿಸಿದಳು.

ಪೊಲೀಸರು ಭದ್ರಾ ಕಾಲುವೆಯಲ್ಲಿ ಶೋಧ ಕಾರ್ಯ ನಡೆಸಿದರೂ ನಿಂಗಪ್ಪನ ಶವ ಪತ್ತೆಯಾಗಲಿಲ್ಲ. ಇದಾದ ಬಳಿಕ, ಲಕ್ಷ್ಮೀ ತನ್ನ ತವರು ಮನೆಗೆ ತೆರಳಿದಳು. ತಿಪ್ಪೇಶ್ ನಾಯ್ಕ್ ಕೇರಳಕ್ಕೆ ತೆರಳಿ ಅಲ್ಲಿ ಸ್ಥಿರವಾದನು ಮತ್ತು ಲಕ್ಷ್ಮೀಯನ್ನು ಕರೆಸಿಕೊಂಡನು. ಲಕ್ಷ್ಮೀ ತವರು ಮನೆಯವರಿಗೆ ತಿಳಿಸದೆ ಕೇರಳಕ್ಕೆ ಹೋದಾಗ, ಆಕೆಯ ಕಾಣೆಯಾದ ಬಗ್ಗೆ ತವರು ಮನೆಯವರು ಚನ್ನಗಿರಿ ಠಾಣೆಯಲ್ಲಿ ದೂರು ದಾಖಲಿಸಿದರು.

ಲಕ್ಷ್ಮೀಯ ವರ್ತನೆಯಿಂದ ಅನುಮಾನಗೊಂಡ ಪೊಲೀಸರು, ತಿಪ್ಪೇಶ್‌ನ ಸ್ನೇಹಿತ ಸಂತೋಷ್‌ನನ್ನು ವಿಚಾರಣೆಗೆ ಕರೆದಾಗ, ಆತ ಲಕ್ಷ್ಮೀ ಮತ್ತು ತಿಪ್ಪೇಶ್‌ನ ಅನೈತಿಕ ಸಂಬಂಧದ ಬಗ್ಗೆ ಒಪ್ಪಿಕೊಂಡನು. ಲಕ್ಷ್ಮೀ ಗರ್ಭಿಣಿಯಾದಾಗ ನಿಂಗಪ್ಪ ಗರ್ಭಪಾತ ಮಾಡಿಸಿದ್ದರಿಂದ ಕೋಪಗೊಂಡು, ತಿಪ್ಪೇಶ್ ಜತೆ ಸೇರಿ ಆಕೆ ಕೊಲೆಯನ್ನು ಯೋಜಿಸಿದ್ದಳು ಎಂದು ತಿಳಿಸಿದನು.

ಆರೋಪಿಗಳ ಬಂಧನ:

ಒಂದು ವರ್ಷದ ಹಿಂದೆ ಚನ್ನಗಿರಿ ಠಾಣೆಯಲ್ಲಿ ದಾಖಲಾಗಿದ್ದ ನಾಪತ್ತೆ ಪ್ರಕರಣವು ಕೊಲೆ ಎಂದು ದೃಢಪಟ್ಟಿದೆ. ಲಕ್ಷ್ಮೀ, ತಿಪ್ಪೇಶ್ ನಾಯ್ಕ್, ಮತ್ತು ಸಂತೋಷ್‌ರನ್ನು ಬಂಧಿಸಲಾಗಿದ್ದು, ಆರೋಪಿಗಳು ತಮ್ಮ ತಪ್ಪಿಗೆ ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

BeFunky collage (67)

IPL 2026: ಮೊದಲ ಓವರ್​​ನಲ್ಲೇ 3 ವಿಕೆಟ್ ಪಡೆದು ಸಂಚಲನ ಸೃಷ್ಟಿಸಿರುವ ಪ್ರಫುಲ್ ಹಿಂಗೆ ಯಾರು?

by ಶ್ರೀದೇವಿ ಬಿ. ವೈ
April 13, 2026 - 11:12 pm
0

BeFunky collage (66)

SRH vs RR, IPL 2026: 91 ರನ್​ಗಳಿಸಿ ಅಬ್ಬರಿಸಿದ ಇಶಾನ್ ಕಿಶನ್!

by ಶ್ರೀದೇವಿ ಬಿ. ವೈ
April 13, 2026 - 9:55 pm
0

BeFunky collage (65)

ಅಮೆರಿಕಾ ಇರಾನ್ ಬಂದರುಗಳ ಮೇಲೆ ಬ್ಲಾಕೇಡ್ ಆರಂಭ! ಹಾರ್ಮುಜ್ ಕಾಲುವೆಯಲ್ಲಿ ಉದ್ವೇಗ

by ಶ್ರೀದೇವಿ ಬಿ. ವೈ
April 13, 2026 - 9:01 pm
0

BeFunky collage (60)

ಅಮೆರಿಕ-ಇರಾನ್ ಮಾತುಕತೆ ಹೊಟೆಲ್ ಬಿಲ್ ಯಾರು ಭರಿಸುತ್ತಾರೆ? ಪಾಕಿಸ್ತಾನಕ್ಕೆ ದೊಡ್ಡ ತಲೆನೋವು!

by ಶ್ರೀದೇವಿ ಬಿ. ವೈ
April 13, 2026 - 8:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (64)
    IPL 2026ಗೆ ಡಬಲ್ ಗುಡ್ ನ್ಯೂಸ್ ನೀಡಿದ BMRCL ಮತ್ತು BMTC
    April 13, 2026 | 0
  • BeFunky collage (56)
    BMTC ಶಕ್ತಿ ಯೋಜನೆಯಲ್ಲಿ ಕಂಡಕ್ಟರ್‌‌ಗಳಿಂದಲೇ ಲೂಟಿ..! ಕನ್ನಡ ಬಾರದ ಪುರುಷ ಪ್ರಯಾಣಿಕರೇ ಟಾರ್ಗೆಟ್
    April 13, 2026 | 0
  • Cat love story
    ಬೆಂಗಳೂರು: ಎರಡು ಬೆಕ್ಕುಗಳ ಲವ್ ಸ್ಟೋರಿಗೆ ಮನೆ ಓನರ್‌ಗಳ ಜಟಾಪಟಿ
    April 13, 2026 | 0
  • Vachanananda Swamiji
    ವಚನಾನಂದ ಶ್ರೀಗೆ ಬಿಗ್ ಶಾಕ್! ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದಿಂದ ಉಚ್ಛಾಟನೆ
    April 13, 2026 | 0
  • Untitled design 2026 04 13T132152.033
    ಗಂಡ, 7 ವರ್ಷದ ಮಗುವನ್ನು ಬಿಟ್ಟು ಪ್ರಿಯಕರನ ಜೊತೆ ಕಾರಿನಲ್ಲಿ ಮದುವೆಯಾದ ಮಹಿಳೆ
    April 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version