• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಉಡುಪಿ

ಕೊಲ್ಲೂರು ಮೂಕಾಂಬಿಕೆಗೆ 4 ಕೋಟಿ ವಜ್ರದ ಕಿರೀಟ ಗಿಫ್ಟ್

ಸ್ವರ ಮಾಂತ್ರಿಕ ಇಳಯರಾಜ ನೀಡಿದ ದುಬಾರಿ ಉಡುಗೊರೆ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 11, 2025 - 11:22 pm
in ಉಡುಪಿ, ಜಿಲ್ಲಾ ಸುದ್ದಿಗಳು, ಸಿನಿಮಾ
0 0
0
Your paragraph text (15)

ಖ್ಯಾತ ಸಂಗೀತ ಸಂಯೋಜಕ ಇಳಯರಾಜ ಕೊಲ್ಲೂರು ಮೂಕಾಂಬಿಕೆಯ ಭಕ್ತ ಅನ್ನೋದು ಎಲ್ಲರಿಗೂ ಗೊತ್ತು. ಆದ್ರೆ ಮೂಕಾಂಬಿಕೆಗೆ ಬರೋಬ್ಬರಿ 4 ಕೋಟಿ ರೂಪಾಯಿ ದುಬಾರಿ ಬೆಲೆಯ ವಜ್ರದ ಕಿರೀಟ ಮಾಡಿಸಿ, ಅರ್ಪಿಸಿದ್ದಾರೆ ಅನ್ನೋದು ಲೇಟೆಸ್ಟ್ ಸುದ್ದಿ. ಈ ಕುರಿತ ಒಂದು ಡಿಟೈಲ್ಸ್ ಇಲ್ಲಿದೆ.

  • ಕೊಲ್ಲೂರು ಮೂಕಾಂಬಿಕೆಗೆ 4 ಕೋಟಿ ವಜ್ರದ ಕಿರೀಟ ಗಿಫ್ಟ್
  • ಸ್ವರ ಮಾಂತ್ರಿಕ ಇಳಯರಾಜ ನೀಡಿದ ದುಬಾರಿ ಉಡುಗೊರೆ
  • ಮೂಕಾಂಬಿಕೆಯೇ ಎಲ್ಲಾ.. ಆಕೆಗಾಗಿ ಸರ್ವಸ್ವವೇ ಮುಡಿಪು
  • ಕೊಲ್ಲೂರು ದೇವಿಯ ಬಹುದೊಡ್ಡ ಭಕ್ತ ಈ ಇಳಯರಾಜ..!

ಕೊಲ್ಲೂರು ಮೂಕಾಂಬಿಕೆ ದೇವಾಲಯ ನಮ್ಮ ಕರ್ನಾಟಕದ ಭಕ್ತಿ ಪ್ರಧಾನ ಕೇಂದ್ರಗಳಲ್ಲೊಂದು. ಅಲ್ಲಿರೋ ಮೂಕಾಂಬಿಕಾ ದೇವಿಯ ಶಕ್ತಿ ತುಂಬಾ ಪವರ್‌‌ಫುಲ್. ಇಲ್ಲಿಗೆ ಬರೀ ನಮ್ಮ ಕನ್ನಡಿಗರಷ್ಟೇ ಅಲ್ಲ, ಪರಭಾಷೆಗಳಿಂದ ದೊಡ್ಡ ದೊಡ್ಡ ರಾಜಕಾರಣಿಗಳು ಹಾಗೂ ಸೂಪರ್ ಸ್ಟಾರ್‌‌ಗಳೆಲ್ಲಾ ಬಂದು, ದೇವಿಯ ದರ್ಶನ ಪಡೆದು, ಆಕೆಯ ಕೃಪೆಗೆ ಪಾತ್ರರಾಗ್ತಾರೆ. ಅದರಲ್ಲೂ ತಮಿಳಿನ ಸ್ವರ ಮಾಂತ್ರಿಕ ಇಳಯರಾಜ ಕೊಲ್ಲೂರು ಮೂಕಾಂಬಿಕಗೆ ಬಹುದೊಡ್ಡ ಭಕ್ತ.

RelatedPosts

ಸಿಎಂ ಡಿಕೆಶಿಗೆ ಯಾವುದೇ ರಾಜಕೀಯ ಕಂಟಕ ಇಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ

“ದೊಡ್ಮನ್ಸ” ಚಿತ್ರದ ಟ್ರೇಲರ್ ರಿಲೀಸ್: ಜೂನ್‌ 19 ರಂದು ಸಿನಿಮಾ ರಾಜ್ಯಾದ್ಯಂತ ತೆರೆಗೆ

ಹಲ್ಲಿ ಬಿದ್ದ ಸಾಂಬಾರ್ ಸೇವಿಸಿ 15 ವಿದ್ಯಾರ್ಥಿನಿಯರು ಅಸ್ವಸ್ಥ

ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ 3.12 ಕೋಟಿ ಮೌಲ್ಯದ ಚಿನ್ನ-ಮಾದಕ ವಸ್ತು ಜಪ್ತಿ: ಆರೋಪಿಗಳು ಅಂದರ್

ADVERTISEMENT
ADVERTISEMENT

493900931 8539170542874870 7664534660383021809 nವರ್ಷಕ್ಕೆ ಕನಿಷ್ಟ ಎರಡು ಮೂರು ಬಾರಿ ಕೊಲ್ಲೂರಿಗೆ ಆಗಮಿಸುವ ಇಸೈಜ್ಞಾನಿ ಇಳಯರಾಜ, ನನ್ನ ಜೀವನದಲ್ಲಿ ಏನೂ ಇರಲಿಲ್ಲ. ಆ ದೇವಿಯಿಂದ ನನ್ನ ಜೀವನದಲ್ಲಿ ಪವಾಡವೇ ನಡೆದಿದೆ. ಎಲ್ಲವೂ ದೈವಿಕ. ತಾಯಿ ಮೂಕಾಂಬಿಕೆಯ ಕೃಪೆ ಹಾಗೂ ಆಶೀರ್ವಾದದಿಂದ ನಡೆದಿದೆ ಅಂತ ಸಾಕಷ್ಟು ಬಾರಿ ಇಳಯರಾಜ ಆ ದೇವಿಯ ಬಗ್ಗೆ ಭಕ್ತಿ ಹೊರಹಾಕಿದ್ದುಂಟು. ಸದ್ಯ ಮೂಕಾಂಬಿಕೆಗೆ ಸುಮಾರು 4 ಕೋಟಿಗೂ ಅಧಿಕ ರೂಪಾಯಿಗಳಷ್ಟು ದುಬಾರಿ ಮೊತ್ತದ ವಜ್ರದ ಕಿರೀಟ ಮಾಡಿಸಿ, ದೇವಿಗೆ ಅರ್ಪಿಸಿದ್ದಾರೆ.

Whatsapp image 2025 09 11 at 1.12.13 pmಅಷ್ಟೇ ಅಲ್ಲ, ಆಭರಣ ಅರ್ಪಿಸುವ ಮುನ್ನ ದೇವಾಲಯದಲ್ಲಿ ಮೆರವಣಿಗೆ ಕೂಡ ಮಾಡಲಾಗಿದೆ. ಕೋಟ್ಯಂತರ ರೂಪಾಯಿ ಆಭರಣಗಳನ್ನು ಅರ್ಪಿಸಿ, ಭಾವುಕರಾಗಿದ್ದಾರೆ ಇಳಯರಾಜ. ಅಂದಹಾಗೆ ಅವರು ಈ ರೀತಿ ದೇವಿಗೆ ಆಭರಣಗಳನ್ನು ಅರ್ಪಿಸ್ತಿರೋದು ಇದೇ ಮೊದಲಲ್ಲ. ಈ ಹಿಂದೆಯೂ ಕೂಡ ವಿನ್ನ, ವಿಭಿನ್ನ ಆಭರಣಗಳನ್ನ ನೀಡಿ, ಭಕ್ತಿಯ ಪರಾಕಾಷ್ಟೆ ಮೆರೆದಿದ್ದರು. ಸದ್ಯ ದೇವಿಗೆ ವಜ್ರದ ಕಿರೀಟ, ವೀರಭದ್ರನಿಗೆ ರಜತ ಕಿರೀಟ ಮತ್ತು ಖಡ್ಗ ಸಮರ್ಪಿಸಿದ್ದಾರೆ.

118428444 3207211632678997 2874277453995547819 nಈ ವೇಳೆ ದೇಗುಲದ ಆಡಳಿತ ಮಂಡಳಿ ಹಾಗೂ ಅರ್ಚಕರು ಕೂಡ ಭಾಗಿಯಾಗಿ, ಇಳಯರಾಜ ಭಕ್ತಿಯನ್ನ ಕೊಂಡಾಡಿದ್ದಾರೆ. ಅಲ್ಲದೆ, ಅವರನ್ನ ಗೌರವಿಸಿ ಕಳುಹಿಸಿಕೊಟ್ಟಿದ್ದಾರೆ. ಇಳಯರಾಜಗೆ ಅವ್ರ ಮಗ ಕಾರ್ತಿಕ್, ಮೊಮ್ಮಗ ಯತೀಶ್ ಕೂಡ ಸಾಥ್ ನೀಡಿದ್ರು. ಇತ್ತೀಚೆಗೆ ಯುವ ದಸರಾದಲ್ಲಿ ಕನ್ನಡದ ರೆಟ್ರೋ ಹಾಡುಗಳನ್ನ ಹಾಡಿ, ಎಲ್ಲರ ಪ್ರೀತಿಗೆ ಪಾತ್ರರಾಗಿದ್ದ ಇಳಯರಾಜ, ಈ ಬಾರಿ ದಸರಾಗೂ ಮೊದಲೇ ಮೂಕಾಂಬಿಕೆಗೆ ದುಬಾರಿ ಗಿಫ್ಟ್ ನೀಡಿ ಗಮನ ಸೆಳೆದಿದ್ದಾರೆ.

Whatsapp image 2025 09 11 at 1.12.13 pm (1)

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 06 11T143603.740

ಸಿಎಂ ಡಿಕೆಶಿಗೆ ಯಾವುದೇ ರಾಜಕೀಯ ಕಂಟಕ ಇಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ

by ಶಾಲಿನಿ ಕೆ. ಡಿ
June 11, 2026 - 2:36 pm
0

Untitled design 2026 06 11T140348.670

“ದೊಡ್ಮನ್ಸ” ಚಿತ್ರದ ಟ್ರೇಲರ್ ರಿಲೀಸ್: ಜೂನ್‌ 19 ರಂದು ಸಿನಿಮಾ ರಾಜ್ಯಾದ್ಯಂತ ತೆರೆಗೆ

by ಶಾಲಿನಿ ಕೆ. ಡಿ
June 11, 2026 - 2:05 pm
0

Untitled design 2026 06 11T134936.700

ಹಲ್ಲಿ ಬಿದ್ದ ಸಾಂಬಾರ್ ಸೇವಿಸಿ 15 ವಿದ್ಯಾರ್ಥಿನಿಯರು ಅಸ್ವಸ್ಥ

by ಶಾಲಿನಿ ಕೆ. ಡಿ
June 11, 2026 - 1:51 pm
0

Untitled design 2026 06 11T132842.707

ಹಾರ್ಮುಜ್ ಬಳಿ ಭಾರತೀಯರಿದ್ದ ಹಡಗಿನ ಮೇಲೆ ಅಮೆರಿಕ ದಾಳಿ: ಮೂವರ ಸಾವು

by ಶಾಲಿನಿ ಕೆ. ಡಿ
June 11, 2026 - 1:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 02 05T162313.549
    ಹೆಣ್ಣು ಮಗಳು ತಂದ ಸೌಭಾಗ್ಯ: ಮಗು ಹುಟ್ಟಿದ ತಿಂಗಳಿಗೆ ಅಪ್ಪನಿಗೆ ₹49 ಕೋಟಿ ಜಾಕ್‌ಪಾಟ್!
    February 5, 2026 | 0
  • BeFunky collage (6)
    ಉಡುಪಿ ಶ್ರೀ ಕೃಷ್ಣಮಠಕ್ಕೆ ಅಂಗಿ, ಬನಿಯನ್ ಧರಿಸಿ ಬಂದ್ರೆ ದರ್ಶನ ಇಲ್ಲ..!
    January 21, 2026 | 0
  • Shooting at us vice president jd vance home (7)
    ಚಿನ್ನದ ಹಾಳೆಗಳಲ್ಲಿ ಅರಳಿದ 700 ಶ್ಲೋಕಗಳು: ಕೃಷ್ಣನಿಗೆ ಅರ್ಪಣೆಯಾಗಲಿದೆ ‘ಚಿನ್ನದ ಭಗವದ್ಗೀತೆ’
    January 5, 2026 | 0
  • Untitled design 2026 01 03T231953.435
    ಮದುವೆ ನಿರಾಕರಿಸಿದ್ದಕ್ಕೆ ನಡುರಸ್ತೆಯಲ್ಲೇ ಚಾಕು ಇರಿದು ಬರ್ಬರ ಹ*ತ್ಯೆ..!
    January 3, 2026 | 0
  • Untitled design 2025 12 30T235139.214
    ಕರಾವಳಿಯಲ್ಲಿ ಹೊಸ ವರ್ಷಕ್ಕೆ ಬ್ರೇಕ್: ಸಂಜೆ 6ರ ನಂತರ ಸಮುದ್ರಕ್ಕಿಳಿದರೆ ದಂಡ ಫಿಕ್ಸ್‌..!!
    December 30, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version