• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಹಾವೇರಿ ಜಿಲ್ಲೆಯಲ್ಲಿ ಉದ್ದಿಮೆ ಸ್ಥಾಪಿಸಲು ಸಾಕಷ್ಟು ಅವಕಾಶ ಇದೆ: ಬಸವರಾಜ ಬೊಮ್ಮಾಯಿ

ಉದ್ಯಮದಲ್ಲಿ ಪ್ರಾಮಾಣಿಕತೆ ಮತ್ತು ಶ್ರಮ ಬೇಕು:ಬಸವರಾಜ ಬೊಮ್ಮಾಯಿ

admin by admin
April 6, 2025 - 6:37 pm
in ಜಿಲ್ಲಾ ಸುದ್ದಿಗಳು, ಹಾವೇರಿ
0 0
0
Untitled design 2025 04 06t183359.925

ಹಾವೇರಿ(ರಾಣೆಬೆನ್ನೂರು) ಉದ್ದಿಮೆ ಸ್ಥಾಪಿಸಲು ಹಾವೇರಿ ಜಿಲ್ಲೆಯಲ್ಲಿ ಸಾಕಷ್ಟು ಅವಕಾಶ ಇದೆ. ದೂರದೃಷ್ಟಿ ಇಟ್ಟುಕೊಂಡು ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ತರಲು ಎಲ್ಲರೂ ಪ್ರಯತ್ನ ಮಾಡೋಣ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಅವರು ಇಂದು ಹಾವೇರಿ ಜಿಲ್ಲೆಯ ರಾಣೆಬೆನ್ನೂರ ತಾಲೂಕಿನ ಕಮದೋಡ ಗ್ರಾಮದ ಹೊರವಲಯದಲ್ಲಿ ವಿಂಡೋ ಕ್ರಾಫ್ಟ್ ತಯಾರಿಕಾ ಘಟಕವನ್ನು ಉದ್ಘಾಟಿಸಿ ಮಾತನಾಡಿದರು. ಹಾವೇರಿಯಲ್ಲಿ 400 ಎಕರೆಯ ಇಂಡಸ್ಟ್ರೀಯಲ್ ಟೌನ್ ಶಿಪ್ ಮಾಡಿದ್ದೇವೆ. ಅಲ್ಲಿ ನಮ್ಮ ಯುವಕರಿಗೆ ವಿಫುಲವಾದ ಅವಕಾಶವಿದೆ. ರಾಣೆಬೆನ್ನೂರು ಸಾಕಷ್ಟು ಅವಕಾಶಗಳಿರುವ ನಗರ, ಇಲ್ಲಿ ಉದ್ಯಮಗಳನ್ನು ತೆರೆದು ಇಲ್ಲಿನ ಯುವಕರಿಗೆ ಉದ್ಯೋಗ ಕಲ್ಪಿಸಲು ಅವಕಾಶ ಇದೆ. ಏಕೆಂದರೆ ಭೂಮಿ ಅಷ್ಟೇ ಇದೆ. ಆದರೆ, ಭೂಮಿಯ ಮೇಲಿನ ಅವಲಂಬನೆ ಹೆಚ್ಚಾಗಿದೆ. ಹೀಗಾಗಿ ಎಲ್ಲ ರಂಗದಲ್ಲಿ ನಾವು ಬೆಳೆಯಬೇಕು. ನಮ್ಮ ಜಿಲ್ಲೆ ದೊಡ್ಡ ಅವಕಾಶ ಇರುವ ಜಿಲ್ಲೆ, ಸಾಕಷ್ಟು ಉದ್ದಿಮೆ ತರಲು ಅವಕಾಶ ಇದೆ. ದೂರದೃಷ್ಟಿ ಇಟ್ಟುಕೊಂಡು ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ತರಲು ಎಲ್ಲರೂ ಪ್ರಯತ್ನ ಮಾಡೋಣ ಎಂದು ಹೇಳಿದರು.

RelatedPosts

ಕಾವೇರಿ ವಿವಾದ: ಸಿಎಂ ನಿವಾಸದಲ್ಲಿ ಸರ್ವಪಕ್ಷ ಸಭೆ ಆರಂಭ..ಮಾಜಿ ಮುಖ್ಯಮಂತ್ರಿಗಳು ಭಾಗಿ

ಕೆಆರ್​ಎಸ್​ ಜಲಾಶಯದ ನೀರಿನ ಮಟ್ಟ 2 ದಿನದಲ್ಲಿ 5 ಅಡಿ ಏರಿಕೆ.!

ಜನಸಾಮಾನ್ಯರಿಗೆ ಮತ್ತೊಂದು ಶಾಕ್‌: ಅಕ್ಕಿ ಬೆಲೆಯಲ್ಲಿ ಭಾರೀ ಏರಿಕೆ

ಕಬಿನಿ ಜಲಾಶಯದಲ್ಲಿ ನೀರಿನ ಮಟ್ಟ ಏರಿಕೆ: 25 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ADVERTISEMENT
ADVERTISEMENT

ಸಂತೋಷ್ ಪಾಟೀಲ್ ಅವರು ಆಧುನಿಕ ಕ್ರಾಪ್ಟ್ ತಯಾರು ಮಾಡುವ ಘಟಕ ಪ್ರಾರಂಭ ಮಾಡಿದ್ದಾರೆ. ವಿಂಡೋ ಕಾಪ್ಸ್ ಸಂಸ್ಥೆ ಆಧುನಿಕವಾಗಿ ತಯಾರು ಮಾಡುವಂತ ಪಾಲೆಥೆನಿಯಂ ಹಾಗೂ ಫಾಲಿಕೆಮಿಕಲ್ ಇರುವ ಆಧುನಿಕ ವಸ್ತುಗಳಿಗೆ ಬಹಳ ಬೆಡಿಕೆ ಇದೆ. ಮೊದಲು ಕಟ್ಟಿಗೆ ವಸ್ತುಗಳಿಗೆ ಬೇಡಿಕೆ ಇತ್ತು. ಈಗಲೂ ಹಳೆಯ ಮನೆಗಳಿಗೆ ತೇಗಿನ ಮರಗಳ ತೊಲೆಗಳಿವೆ. ಈಗ ಕಾಲ ಬದಲಾಗಿದೆ. ಕಾಡು ಕಡಿಮೆಯಾಗಿದೆ. ಇದರಿಂದ ನಮ್ಮ ಪರಿಸರದ ಮೇಲೆ ಬಹಳ ಪರಿಣಾಮವಾಗುತ್ತಿದೆ. ಹೀಗಾಗಿ ಬೇರೆ ಬೇರೆ ಪದಾರ್ಥಗಳಿಂದ ದಿನಬಳಕೆಗೆ ಹೊಸ ಹೊಸ ಸಂಶೋಧನೆ ಮಾಡಿ ಉತ್ಪನ್ನಗಳನ್ನು ತಯಾರು ಮಾಡಲಾಗುತ್ತಿದೆ. ಮೊದಲು ದೆಹಲಿ, ಬಾಂಬೆ, ಬೆಂಗಳೂರಿನಲ್ಲಿ ಈ ರೀತಿಯ ವಸ್ತುಗಳಿಗೆ ಬೇಡಿಕೆ ಇತ್ತು. ಈಗ ಸಣ್ಣ ನಗರಗಳಲ್ಲಿಯೂ ಬೇಡಿಕೆ ಇದೆ ಎಂದು ಹೇಳಿದರು.

ಸಂತೋಷ ಉದ್ಯಮಿಯಾಗಿ ಉದ್ಯೋಗ ಕೊಡು ಎನ್ನುವ ಉದ್ದೇಶದಿಂದ ಈ ಕಾರ್ಖಾನೆ ಸ್ಥಾಪಿಸಿದ್ದಾನೆ. ಅವನು ಬಹಳ ಶ್ರಮವಹಿಸಿದ್ದಾನೆ. ಇಡೀ ಉತ್ತರ ಕರ್ನಾಟಕಕ್ಕೆ ಉತ್ಪನ್ನಗಳನ್ನು ಪೂರೈಕೆ ಮಾಡುವಂತಾಗಲಿ. ಕಾಲ ಬದಲಾವಣೆಯಾಗುತ್ತಿದೆ. ಹೊಸ ಆವಿಷ್ಕಾರಗಳು ಬರುತ್ತಿವೆ. ಈ ಉದ್ಯಮದಲ್ಲಿ ನಮ್ಮ ಹುಡುಗರನ್ನು ತೊಡಗಿಸಿಕೊಳ್ಳಬೇಕು. ನಮ್ಮ ಭಾಗದ ಯುವಕರಿಗೆ ಜಾಣ್ಮೆ ಇದೆ. ಹೊಸ ಹುಡುಗರ ಆತ್ಮವಿಶ್ವಾಸ ಮತ್ತು ಉತ್ಸಾಹವೇ ಬಂಡವಾಳ. ಬಹಳ ಜನರಿಗೆ ಅವಕಾಶ ಸಿಗುವುದಿಲ್ಲ. ಕೆಲವರು ಅವಕಾಶಗಳನ್ನು ಸದುಪಯೋಗ ಪಡೆಸಿಕೊಳ್ಳುವುದಿಲ್ಲ. ನಾನು ಕೈಗಾರಿಕೆ ಸ್ಥಾಪಿಸುವಾಗ ನನ್ನ ಬಳಿ 3 ಲಕ್ಷ ರೂ. ಬಂಡವಾಳ ಇತ್ತು. ಅದರಲ್ಲಿ ನಮ್ಮ ತಂದೆಯ ಬಳಿ 1 ಲಕ್ಷ ಸಾಲ ಪಡೆದು ಉದ್ಯಮ ಸ್ಥಾಪಿಸಿದ್ದೆ. ಕೆಲವರು ಕಾರ್ಖಾನೆ ಸ್ಥಾಪನೆಗೆ ಬಂದ ಸಬ್ಸಿಡಿ ಹಣವನ್ನು ಬೇಕಾಬಿಟ್ಟಿ ಖರ್ಚು ಮಾಡಿ ಉದ್ದಿಮೆ ಹಾಳು ಮಾಡಿಕೊಂಡಿದ್ದಾರೆ ಎಂದರು.

ಉದ್ಯಮದಲ್ಲಿ ಕಷ್ಟ ಬರುತ್ತದೆ. ಕಷ್ಟ ಬಂದಾಗ ಗಟ್ಟಿಯಾಗಿ ನಿಂತು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು. ಪ್ರಾಮಾಣಿಕತೆ ಬಿಟ್ಟು ಸುಳ್ಳು ಹೇಳಿದರೆ ವ್ಯವಹಾರ ನಿಲ್ಲುವುದಿಲ್ಲ. ವ್ಯವಹಾರ ಸತ್ಯದ ಮೇಲೆ ತೀರ್ಮಾನವಾಗುತ್ತದೆ. ಉದ್ಯಮದಲ್ಲಿ ಪಾಮಾಣಿಕತೆ ಮತ್ತು ಶ್ರಮ ಬೇಕು. ರಾಜಕಾರಣಿ ಮತ್ತು ಉದ್ಯಮಿಗಳಿಗೆ ಒಂದು ಕಿವಿ ಮಾತು ಉದ್ಯಮ ನಮಗೆ ಜೀವನದ ಆಹಾರ. ಇದನ್ನು ಬಿಟ್ಟು ರಾಜಕಾರಣ ಮಾಡಬೇಡಿ ಇದನ್ನು ಬಿಟ್ಟು ರಾಜಕಾರಣ ಮಾಡಿದರೆ, ಅಲ್ಲಿಯೂ ಇಲ್ಲ, ಇಲ್ಲಿಯೂ ಇಲ್ಲ ಅನ್ನುವಂತಾಗುತ್ತದೆ. ಉದ್ಯಮವನ್ನು ಚನ್ನಾಗಿ ಉಳಿಸಿಕೊಂಡು ಬೆಳೆಸಿಕೊಂಡು ಹೋಗಬೇಕು. ರಾಣೆಬೆನ್ನೂರಿನಲ್ಲಿ ಇಂತಹ ಆಧುನಿಕ ಕಾರ್ಖಾನೆ ಆಗಿರುವುದು ಸಂತೋಷದ ವಿಷಯ ಎಂದರು.

ಈ ಸಂಧರ್ಭದಲ್ಲಿ ರಾಣೆಬೆನ್ನೂರ ಶಾಸಕರಾದ ಪ್ರಕಾಶ ಕೋಳಿವಾಡ, ಮಾಜಿ ಶಾಸಕರಾದ ಅರುಣಕುಮಾರ ಪೂಜಾರ, ವೀರುಪಾಕ್ಷಪ್ಪ ಬಳ್ಳಾರಿ ಯುವ ಮುಖಂಡರಾದ ಭರತ ಬೊಮ್ಮಾಯಿ, ವಿಂಡೋಕ್ರಾಫ್ಟ್ ತಯಾರಿಕಾ ಘಟಕದ ಮಾಲಕರಾದ ಸಂತೋಷ ಪಾಟೀಲ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 08 02T124257.317

ಗರ್ಲ್‌ಫ್ರೆಂಡ್‌ ಜೊತೆ ತಿಮ್ಮಪ್ಪನ ದರ್ಶನ ಪಡೆದು ಮುಡಿಕೊಟ್ಟ ಹಾರ್ದಿಕ್‌ ಪಾಂಡ್ಯ

by ಶಾಲಿನಿ ಕೆ. ಡಿ
August 2, 2026 - 12:44 pm
0

Untitled design 2026 08 02T122823.262

ಕಾವೇರಿ ವಿವಾದ: ಸಿಎಂ ನಿವಾಸದಲ್ಲಿ ಸರ್ವಪಕ್ಷ ಸಭೆ ಆರಂಭ..ಮಾಜಿ ಮುಖ್ಯಮಂತ್ರಿಗಳು ಭಾಗಿ

by ಶಾಲಿನಿ ಕೆ. ಡಿ
August 2, 2026 - 12:28 pm
0

Untitled design 2026 08 02T121039.247

ಕೆಆರ್​ಎಸ್​ ಜಲಾಶಯದ ನೀರಿನ ಮಟ್ಟ 2 ದಿನದಲ್ಲಿ 5 ಅಡಿ ಏರಿಕೆ.!

by ಶಾಲಿನಿ ಕೆ. ಡಿ
August 2, 2026 - 12:11 pm
0

Untitled design 2026 08 02T114615.225

ಜನಸಾಮಾನ್ಯರಿಗೆ ಮತ್ತೊಂದು ಶಾಕ್‌: ಅಕ್ಕಿ ಬೆಲೆಯಲ್ಲಿ ಭಾರೀ ಏರಿಕೆ

by ಶಾಲಿನಿ ಕೆ. ಡಿ
August 2, 2026 - 11:47 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 02T122823.262
    ಕಾವೇರಿ ವಿವಾದ: ಸಿಎಂ ನಿವಾಸದಲ್ಲಿ ಸರ್ವಪಕ್ಷ ಸಭೆ ಆರಂಭ..ಮಾಜಿ ಮುಖ್ಯಮಂತ್ರಿಗಳು ಭಾಗಿ
    August 2, 2026 | 0
  • Untitled design 2026 08 02T121039.247
    ಕೆಆರ್​ಎಸ್​ ಜಲಾಶಯದ ನೀರಿನ ಮಟ್ಟ 2 ದಿನದಲ್ಲಿ 5 ಅಡಿ ಏರಿಕೆ.!
    August 2, 2026 | 0
  • Untitled design 2026 08 02T114615.225
    ಜನಸಾಮಾನ್ಯರಿಗೆ ಮತ್ತೊಂದು ಶಾಕ್‌: ಅಕ್ಕಿ ಬೆಲೆಯಲ್ಲಿ ಭಾರೀ ಏರಿಕೆ
    August 2, 2026 | 0
  • Untitled design 2026 08 02T111111.229
    ಕಬಿನಿ ಜಲಾಶಯದಲ್ಲಿ ನೀರಿನ ಮಟ್ಟ ಏರಿಕೆ: 25 ಸಾವಿರ ಕ್ಯೂಸೆಕ್ ನೀರು ಬಿಡುಗಡೆ
    August 2, 2026 | 0
  • Untitled design (99)
    ಮೈಸೂರಿನಲ್ಲಿ ಇಟ್ಟಿಗೆ ಗೂಡು ಕುಸಿದು ಮೂವರು ಕಾರ್ಮಿಕರು ಸಾವು
    August 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version