• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, February 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಗದಗ

ಇನ್ಸ್ಟಾಗ್ರಾಮ್‌ನಲ್ಲಿ ಪರಿಚಯವಾದ ಸುಂದರಿಗೆ 25 ಲಕ್ಷ ರೂ ಕೊಟ್ಟ ಐನಾತಿ: ಮುಂದೇನಾಯ್ತು?

admin by admin
April 27, 2025 - 12:05 pm
in ಗದಗ, ಜಿಲ್ಲಾ ಸುದ್ದಿಗಳು
0 0
0
123 2025 04 27t115918.572

ಇನ್ಸ್ಟಾಗ್ರಾಮ್‌ನಲ್ಲಿ ಪರಿಚಯವಾದ ಯುವತಿಗೆ 25 ಲಕ್ಷ ರೂಪಾಯಿ ನೀಡಿ ಮೋಸ ಹೋಗಿರುವ ಘಟನೆ ಗದಗ ಜಿಲ್ಲೆಯ ರೋಣದಲ್ಲಿ ನಡೆದಿದೆ. ಈ ವಿಚಾರವಾಗಿ ದೂರು ನೀಡಲು ಪೊಲೀಸ್ ಠಾಣೆಗೆ ಬಂದ ವ್ಯಕ್ತಿಯನ್ನು ರೋಣ ಸಿಪಿಐ ಸಿದ್ದಪ್ಪ ಬೀಳಗಿ ಬೆದರಿಸಿ, 15 ಲಕ್ಷ ರೂಪಾಯಿ ಬೇಡಿಕೆ ಇಟ್ಟಿರುವ ಗಂಭೀರ ಆರೋಪ ಕೇಳಿಬಂದಿದೆ.

ಗಜೇಂದ್ರಗಡದ ರಾಘವೇಂದ್ರ ರಾಠೋಡ ಎಂಬಾತ ಸಿಪಿಐ ಸಿದ್ದಪ್ಪ ಬೀಳಗಿ ವಿರುದ್ಧ ಈ ಆರೋಪ ಮಾಡಿದ್ದಾರೆ. ಆರೋಪದ ಪ್ರಕಾರ, ಸಿಪಿಐ ಈಗಾಗಲೇ ಬೆದರಿಕೆಯ ಮೂಲಕ 3 ಲಕ್ಷ ರೂಪಾಯಿ ವಸೂಲಿ ಮಾಡಿದ್ದು, ಉಳಿದ ಹಣಕ್ಕಾಗಿ ನಿರಂತರ ಕಿರುಕುಳ ನೀಡುತ್ತಿದ್ದಾರೆ. ಈ ಬಗ್ಗೆ ಗದಗ ಎಸ್‌ಪಿ ಕಚೇರಿಗೆ ಲಿಖಿತ ದೂರು ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ರಾಘವೇಂದ್ರ ಆರೋಪಿಸಿದ್ದಾರೆ. ಸಿಪಿಐನ ಕಿರುಕುಳದಿಂದ ಕಂಗಾಲಾಗಿದ್ದಾರೆ.

RelatedPosts

ನಾಳೆ ಕೊಪ್ಪಳ ಬಂದ್‌: ಶಾಲಾ-ಕಾಲೇಜುಗಳಿಗೆ ರಜೆ, ವಿವಿ ಪರೀಕ್ಷೆ ಮುಂದೂಡಿಕೆ

ಕಾರವಾರಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ: ಬಜೆಟ್ ಘೋಷಣೆಯ ಗುಟ್ಟು ಬಿಟ್ಟುಕೊಟ್ಟ ಸಿಎಂ ಸಿದ್ದರಾಮಯ್ಯ

ನಟ ದರ್ಶನ್‌ಗೆ ಬಿಗ್ ರಿಲೀಫ್: ಗನ್ ಲೈಸೆನ್ಸ್ ಅಮಾನತು ಆದೇಶಕ್ಕೆ ಹೈಕೋರ್ಟ್‌ ತಡೆ

ಹುಬ್ಬಳ್ಳಿಯಲ್ಲಿ ಗ್ಯಾರಂಟಿ ನ್ಯೂಸ್ ʼಪ್ರಿನ್ಸಿಪಲ್ ಮೀಟ್ʼ

ADVERTISEMENT
ADVERTISEMENT

ರಾಘವೇಂದ್ರ ರಾಠೋಡಗೆ ಇನ್ಸ್ಟಾಗ್ರಾಮ್‌ನಲ್ಲಿ ಓರ್ವ ಯುವತಿ ಪರಿಚಯವಾಗಿದ್ದಾಳೆ. ದಿನಗಳು ಕಳೆದಂತೆ ಈ ಪರಿಚಯವು ಪ್ರೀತಿಯಾಗಿ ಬದಲಾಗಿತ್ತು. ಬಳಿಕ ಯುವತಿ ತನ್ನ ಕಷ್ಟಗಳನ್ನು ಹೇಳಿಕೊಂಡಾಗ, ರಾಘವೇಂದ್ರ ಹಂತಹಂತವಾಗಿ ಒಟ್ಟು 25 ಲಕ್ಷ ರೂಪಾಯಿ ನೀಡಿದ್ದಾರೆ. ಆದರೆ, ಹಣ ವಾಪಸ್ ಕೇಳಿದಾಗ ಯುವತಿ ನೀಡಲಿಲ್ಲ. ಇದರಿಂದ ಮನನೊಂದ ರಾಘವೇಂದ್ರ ಆತ್ಮಹತ್ಯೆಗೆ ಯತ್ನಿಸಿದ್ದರು.

ತನಿಖೆ ನಡೆಸಿದಾಗ ಹಣ ಪಡೆದ ಯುವತಿ ಸಿಪಿಐ ಸಿದ್ದಪ್ಪ ಬೀಳಗಿಯ ಸಂಬಂಧಿಕಳಾಗಿದ್ದಾಳೆ. ಈ ವಿಚಾರವಾಗಿ ದೂರು ನೀಡಲು ರೋಣ ಪೊಲೀಸ್ ಠಾಣೆಗೆ ಬಂದ ರಾಘವೇಂದ್ರರನ್ನು ಸಿಪಿಐ ಬೆದರಿಸಿ, ದೈಹಿಕವಾಗಿ ಹಲ್ಲೆ ಮಾಡಿದ್ದಾರೆ ಎಂಬ ಆರೋಪವಿದೆ. “ನನ್ನ ಮೇಲೆ ನಡೆದ ಹಲ್ಲೆಯ ದೃಶ್ಯ ಠಾಣೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಾಹಿತಿ ಹಕ್ಕು ಕಾಯ್ದೆಯಡಿ ಆ ದೃಶ್ಯಗಳನ್ನು ನೀಡುವಂತೆ ಕೇಳಿದ್ದೇನೆ. ಆಗ ಸಿಪಿಐ, ‘ನಿನ್ನ ಮೇಲೆ ರೇಪ್ ಕೇಸ್ ಹಾಕಿಸುತ್ತೇನೆ’ ಎಂದು ಬೆದರಿಕೆ ಹಾಕಿದ್ದಾರೆ,” ಎಂದು ರಾಘವೇಂದ್ರ ಆರೋಪಿಸಿದ್ದಾರೆ.

ಗದಗ ಎಸ್‌ಪಿ ಬಿ.ಎಸ್. ನೇಮಗೌಡ ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ್ದು, “ಈ ವಿಷಯದ ಬಗ್ಗೆ ಮಾಹಿತಿ ಪಡೆದಿದ್ದೇವೆ. ಸಿಪಿಐ ಬೆದರಿಕೆ ಹಾಕಿ ಲಂಚ ಪಡೆದಿರುವ ಆರೋಪ ಸುಳ್ಳು. ರಾಘವೇಂದ್ರ, ಯುವತಿಗೆ ನೀಡಿದ ಹಣವನ್ನು ವಾಪಸ್ ಕೊಡಿಸುವಂತೆ ನಮ್ಮ ಅಧಿಕಾರಿಗಳನ್ನು ಒತ್ತಾಯಿಸಿದ್ದರು. ಹಣ ಕೊಡಿಸದ ಕಾರಣ ಅಧಿಕಾರಿಗಳ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಈ ಪ್ರಕರಣದ ಬಗ್ಗೆ ನರಗುಂದ ಡಿವೈಎಸ್‌ಪಿ ನೇತೃತ್ವದಲ್ಲಿ ತನಿಖೆ ನಡೆಸಲಾಗುವುದು. ಒಂದು ವೇಳೆ ಸಿಪಿಐ ಬೆದರಿಕೆ ಹಾಕಿ ಲಂಚ ಪಡೆದಿರುವುದು ಸಾಬೀತಾದರೆ, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು,” ಎಂದು ತಿಳಿಸಿದ್ದಾರೆ.

    ShareSendShareTweetShare
    admin

    admin

    Please login to join discussion

    ತಾಜಾ ಸುದ್ದಿ

    Untitled design 2026 02 23T233124.487

    ಮದುವೆ ಸಂಭ್ರಮದ ನಡುವೆ ವಿಷ ಸೇವಿಸಿದ ಸಹೋದರಿಯರು! ಜೋಧ್‌ಪುರದಲ್ಲಿ ಬೆಚ್ಚಿಬೀಳಿಸುವ ಘಟನೆ

    by ಯಶಸ್ವಿನಿ ಎಂ
    February 23, 2026 - 11:34 pm
    0

    Untitled design 2026 02 23T230555.946

    BREAKING: 7 ಪ್ರಯಾಣಿಕರಿದ್ದ ಏರ್ ಆಂಬ್ಯುಲೆನ್ಸ್ ಪತನ: ದೆಹಲಿಗೆ ತೆರಳುತ್ತಿದ್ದ ವೇಳೆ ಸಂಭವಿಸಿದ ಘೋರ ದುರಂತ

    by ಯಶಸ್ವಿನಿ ಎಂ
    February 23, 2026 - 11:08 pm
    0

    Untitled design 2026 02 23T222911.503

    ಮಾರ್ಚ್ 6 ರಂದು ತೆರೆಗೆ ಬರಲಿದೆ ಡಾರ್ಕ್ ಕಾಮಿಡಿ ಕಥಾಹಂದರ ಹೊಂದಿರುವ ʼಗಾರ್ಜಿಯಸ್ ರಾಸ್ಕಲ್ʼ

    by ಯಶಸ್ವಿನಿ ಎಂ
    February 23, 2026 - 10:38 pm
    0

    Untitled design 2026 02 23T215546.956

    ಲಕ್ನೋ ಭೀಕರ ರಸ್ತೆ ಅಪಘಾತ: ಡಬಲ್ ಡೆಕ್ಕರ್ ಬಸ್ ಪಲ್ಟಿಯಾಗಿ ಸ್ಥಳದಲ್ಲೇ ಐವರು ಸಾ*ವು

    by ಯಶಸ್ವಿನಿ ಎಂ
    February 23, 2026 - 10:02 pm
    0

    ಸಂಬಂಧಿಸಿದ ಪೋಸ್ಟ್‌ಗಳು

    • BeFunky collage 2026 02 22T162938.859
      ಚಂದ್ರು ಲಮಾಣಿ ನ್ಯಾಯಾಂಗ ಬಂಧನ: ಜೈಲು ಪಾಲಾದ ಬಿಜೆಪಿ ಶಾಸಕ
      February 22, 2026 | 0
    • Untitled design 2026 02 21T151121.542
      ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬಿಜೆಪಿ ಶಾಸಕ ಚಂದ್ರು ಲಮಾಣಿ
      February 21, 2026 | 0
    • Untitled design 2026 02 19T221350.114
      ಲಕ್ಕುಂಡಿಯಲ್ಲಿ ಚಿನ್ನದ ನಿಧಿ ಪತ್ತೆ ಬೆನ್ನಲ್ಲೇ 2 ಗ್ರಾಮಗಳಲ್ಲಿ ದೇವಾಲಯದ ಮೂರ್ತಿಗಳು ಧ್ವಂಸ
      February 19, 2026 | 0
    • Untitled design 2026 01 23T163026.121
      ಲಕ್ಕುಂಡಿ ಉತ್ಖನನದ ವೇಳೆ ಪುರಾತನ ವಸ್ತು, ಲೋಹದ ಗುಂಡು ಪತ್ತೆ!
      January 23, 2026 | 0
    • Untitled design 2026 01 22T170649.764
      ಚಿನ್ನದ ನಿಧಿ ಒಪ್ಪಿಸಿದ ಕುಟುಂಬಕ್ಕೆ ಸರ್ಕಾರದಿಂದ ಬಂಪರ್ ಗಿಫ್ಟ್!
      January 22, 2026 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಬಿಗ್ ಬಾಸ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
      • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version