• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಎಲೆಕ್ಷನ್

ಜಯನಗರದಲ್ಲಿ ಸೌಮ್ಯ ಪರ ಒಲವು, ಸೂರ್ಯನ ನಿರೀಕ್ಷೆಯಲ್ಲಿ ಬಿಜೆಪಿ

ಗ್ಯಾರಂಟಿ ನ್ಯೂಸ್ ಮೂಡ್ ಆಫ್ ಕರ್ನಾಟಕ ಮೆಗಾ ಸರ್ವೆ

admin by admin
April 4, 2025 - 9:58 pm
in ಎಲೆಕ್ಷನ್, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Film 2025 04 04t215029.637

ಗ್ಯಾರಂಟಿ ನ್ಯೂಸ್ ಸ್ಯಾಟಲೈಟ್ ಸುದ್ದಿ ವಾಹಿನಿ ಮೂಡ್ ಆಫ್ ಕರ್ನಾಟಕ ಎಂಬ ಮೆಗಾ ಸರ್ವೆ ನಡೆಸುತ್ತಿದೆ. ಈ ಸಮೀಕ್ಷೆಯಲ್ಲಿ ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲಿ ಸದ್ಯದ ಸ್ಥಿತಿಗತಿ ಹೇಗಿದೆ ಅನ್ನೋದ್ರ ಕುರಿತಾಗಿ ಜನರ ನಾಡಿಮಿಡಿತ ಗ್ರಹಿಸುವ ಕೆಲಸ ಮಾಡ್ತಿದೆ.

ಜಯನಗರ ವಿಧಾನಸಭಾ ಕ್ಷೇತ್ರದ 2023 ವಿಧಾನಸಭಾ ಫಲಿತಾಂಶ ನೋಡುವುದಾದರೆ ಸಿಕೆ ರಾಮಮೂರ್ತಿ ಬಿಜೆಪಿ ಪರ 57,797 ( 48 %) ಕಾಂಗ್ರೆಸ್ ನ ಸೌಮ್ಯ ರೆಡ್ಡಿ 57,781 ( 48 %) ಜೆಡಿಎಸ್ ನ
ಕಾಳೇಗೌಡ 1226 ( 1 %) ಮತಗಳು ಪಡೆದಿದ್ದರು. ಜಿದ್ದಾಜಿದ್ದಿನ ಫಲಿತಾಂಶದಲ್ಲಿ ಕೊನೆ ಕ್ಷಣದಲ್ಲಿ ಸಿಕೆ ರಾಮಮೂರ್ತಿ ಕೇವಲ 16 ಮತ ಗಳಿಂದ ಗೆಲವುಸಾದಿಸಿದ್ದರು.

RelatedPosts

ಚಿಪ್ಸ್ ಪ್ರಿಯರೇ ಎಚ್ಚರ! ಕೊಳೆತ ಆಲೂಗಡ್ಡೆಯಿಂದ ಚಿಪ್ಸ್ ತಯಾರಿ..ಬೇಕರಿ ಸೀಜ್

ಆಂಬುಲೆನ್ಸ್‌ ಚಾಲಕರಿಗೆ ಡೆಡ್‌ಲೈನ್: 15 ನಿಮಿಷದಲ್ಲಿ ಸ್ಥಳಕ್ಕೆ ಬರದಿದ್ರೆ ₹5,000 ದಂಡ!

ಇನ್ಸ್ಟಾಗ್ರಾಂ ಲವ್..ಮದ್ವೆ ನಂತ್ರ ಮಗು ಜೊತೆ ಬೀದಿಗೆ ಬಿದ್ದ ಮಹಿಳೆ: ನ್ಯಾಯಕ್ಕಾಗಿ ಹೋರಾಟ

ಫುಟ್‌ಪಾತ್‌ನಲ್ಲಿ ಅಂಗಡಿ ಇಟ್ಟರೆ ಭಾರಿ ದಂಡ: ಸಚಿವ ಕೃಷ್ಣ ಬೈರೇಗೌಡ

ADVERTISEMENT
ADVERTISEMENT

ಜಯನಗರ ಕ್ಷೇತ್ರದ ಚಿತ್ರಣ..

ಅತಿಹೆಚ್ಚು ಸುಶಿಕ್ಷಿತರನ್ನ ಒಳಗೊಂಡಿರುವ ಜಯನಗರ ವಿಧಾನಸಭಾ ಕ್ಷೇತ್ರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರಕ್ಕೆ ಬರಲಿದೆ. 1989ರಿಂದಲೂ ರಾಮಲಿಂಗರೆಡ್ಡಿ ಈ ಕ್ಷೇತ್ರದಲ್ಲಿ ಸೋಲಿಲ್ಲದ ಸರದಾರ ರಾಗಿದ್ದರು. ನಂತರ 2008ರಲ್ಲಿ ಕ್ಷೇತ್ರ ಪುನರ್‌ ವಿಂಗಡನೆಯಾದಾಗ ಬಿಟಿಎಂಗೆ ರಾಮಲಿಂಗಾ ರೆಡ್ಡಿ ಶಿಫ್ಟ್ ಆಗಿದ್ದರು. ಅಂದಿನಿಂದ ನಡೆದ ಐದು ಚುನಾವಣೆಗಳಲ್ಲಿ ನಾಲ್ಕು ಬಾರಿ ಬಿಜೆಪಿ ಗೆಲುವು ಸಾಧಿಸಿದೆ. ಕ್ಷೇತ್ರದಲ್ಲಿ ಬ್ರಾಹ್ಮಣ ಹಾಗೂ ಒಕ್ಕಲಿಗ ಸಮುದಾಯದ ನಿರ್ಣಾಯಕ ಮತಗಳು ಇದ್ದು. ಮುಸ್ಲಿಂ ಹಾಗು ದಲಿತ ಸಮುದಾಯಗಳ ಮತಗಳೇ ಹೆಚ್ಚು ಪ್ರಾಬಲ್ಯ ಇದೆ. ಶಾಸಕ ಸಿಕೆ ರಾಮಮೂರ್ತಿ ಸರಳ ಸಜ್ಜನಿಕೆಯ ರಾಜಕಾರಣಿ ಯಾಗಿದ್ದು, ಆರ್‌‌ಎಸ್‌‌ಎಸ್‌ ಹಾಗೂ ಬಿಜೆಪಿ ಕಟ್ಟಾಳು. ಯಾವುದೇ ಬಣದಲ್ಲಿ ಗುರುತಿಸಿಕೊಳ್ಳದೇ ಪಕ್ಷ ನಿಷ್ಠೆ ಹಾಗೂ ಕ್ಷೇತ್ರದಲ್ಲಿ ಫುಲ್‌ ಆಕ್ಟೀವ್‌‌‌ ಆಗಿದ್ದಾರೆ.


ವಿರುದ್ಧ ಸಾರ್ಧಿಸಿದ್ದ ಸೌಮ್ಯ ರೆಡ್ಡಿ ಈಗ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಯಾಗಿದ್ದು, ಚುನಾವಣೆಯಲ್ಲಿ ಸೋತ ಬಳಿಕವೂ ಕ್ಷೇತ್ರದಲ್ಲಿ ಸಕ್ರಿಯವಾಗಿದ್ದರೆ. ಜಯನಗರವನ್ನ ಪ್ರತಿಷ್ಠೆಯಾಗಿ ತೆಗೆದುಕೊಂಡ ರಾಮಲಿಂಗರೆಡ್ಡಿ ಗ್ಯಾರೆಂಟಿ ಯೋಜನೆಗಳನ್ನು ಸಕ್ರಿಯವಾಗಿ ತಲುಪಿಸಲು ಪ್ಲಾನ್‌‌ ಮಾಡಿದ್ದಾರೆ. ಜೆಡಿಎಸ್‌‌ ಈ ಕ್ಷೇತ್ರದಲ್ಲಿ ಆಟಕೂಂಟು ಲೆಕ್ಕಕಿಲ್ಲ ಎಂಬಂತೆ ಆಗಿದೆ.

ಮೂಡ್‌ ಆಫ್‌‌ ಕರ್ನಾಟಕ ಜಯನಗರ ಮೂಡ್ ಹೇಗಿದೆ?

ಜಯನಗರದಲ್ಲಿ ಈ ಬಾರಿಯೂ ಜಿದ್ದಾಜಿದ್ದಿನ ಕ್ಷೇತ್ರವಾಗುವದರಲ್ಲಿ ಯಾವುದೇ ಅನುಮಾನವಿಲ್ಲ. ಜಯನಗರದ ಜನತೆಗೆ ಅಭಿವೃದ್ಧಿ ವಿಚಾರದಲ್ಲಿ ಸಮಾಧಾನವಿಲ್ಲ, ಎಲ್ಲದಕ್ಕೂ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಹೋಗುವ ನಡೆಗೆ ಬೇಸರ ತಂದಿದೆ. ಕಳೆದ ಚುನಾವಣೆಯಲ್ಲಿ ಮತ ಎಣಿಕೆಯಲ್ಲಿ ಗೆದ್ದಿದ್ದ ಸೌಮ್ಯಗೆ ಈ ಬಾರಿ ಗ್ಯಾರಂಟಿಗಳಿಂದ ಮಹಿಳಾ ಮತದಾರರು ಕೈ ಹಿಡಿಯುವ ಸಾಧ್ಯತೆ ಇದ್ದು, ಸದ್ಯ ಜಯನಗರದಲ್ಲಿ ಕಾಂಗ್ರೆಸ್‌ ಹವಾ ಇದೆ. ಗ್ಯಾರಂಟಿ ನ್ಯೂಸ್ ನ ಮೂಡ್ ಆಫ್ ಕರ್ನಾಟಕ ಸರ್ವೆ ಪ್ರಕಾರ ಈಗಲೂ ಜಯನಗರ ಜನತೆ ಕಾಂಗ್ರೆಸ್‌ ನ ಸೌಮ್ಯ ರೆಡ್ಡಿ ಪರ ಒಲವುತೋರಿದ್ದಾರೆ.

ಜಯನಗರದ ಆಕಾಂಕ್ಷಿಗಳು.!
ಜಯನಗರದಿಂದ ಬಿಜೆಪಿ ಅಭ್ಯರ್ಥಿಯಾಗಲು ಶಾಸಕ ಸಿಕೆ ರಾಮಮೂರ್ತಿ ಹಾಗೂ ಸಂಸದ ತೇಜಸ್ವಿ ಸೂರ್ಯ ನಡುವೆ ಫೈಟ್ ಇದೆ. ಕಾಂಗ್ರೆಸ್ ನಲ್ಲಿ ಸೌಮ್ಯ ರೆಡ್ಡಿ ಟಿಕೆಟ್ ಸಿಗುವುದು ಖಚಿತವಾಗಿದೆ. ತೇಜಸ್ವಿ ಸೂರ್ಯ ರಾಜ್ಯ ರಾಜಕಾರಣಕ್ಕೆ ಬರುವ ಮನಸು ಮಾಡಿದ್ದಾರೆ. ಕೆಲ ಆಪ್ತರು ಸಹ ಸೂರ್ಯ ರಾಜ್ಯಕ್ಕೆ ಬಂದು ರವಿ ಸುಬ್ರಮಣ್ಯ ದೆಹಲಿಗೆ ಹೋಗಲಿ ಎಂದು ಹೇಳುತ್ತಿದ್ದಾರೆ. ತೇಜಸ್ವಿ ಸೂರ್ಯ ಬಿಜೆಪಿ ಅಭ್ಯರ್ಥಿಯಾದರೆ ಸೌಮ್ಯ ರೆಡ್ಡಿ ಗೆಲುವು ಕಷ್ಟ ಆಗಬಹುದು.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

  • Tata Play-1665
  • U-Digital-ಮೈಸೂರು-160
  • Metro Cast Network-ಬೆಂಗಳೂರು-ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ-ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54
ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಷ್ಯ (21)

ಯಶ್ ಟ್ರಾನ್ಸ್‌‌ಫಾರ್ಮೇಷನ್‌..ಟಾಕ್ಸಿಕ್‌‌ಗಾಗಿ 12KG ಇಳಿಕೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 15, 2026 - 3:09 pm
0

ಷ್ಯ (19)

CM ವಿಜಯ್ ಹಾದಿಯಲ್ಲಿ ಜೂನಿಯರ್‌ ಎನ್‌ಟಿಆರ್ ಪೊಲಿಟಿಕಲ್ ಎಂಟ್ರಿ..?!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 15, 2026 - 2:41 pm
0

ಷ್ಯ (16)

ಪಾಲಿಟಿಕ್ಸ್‌ಗೆ ತಾರಕ್..? ತಿರುಪತಿಯಲ್ಲಿ RAW-NTR ಅಲೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 15, 2026 - 2:22 pm
0

ಷ್ಯ (15)

ಲವ್ ಜಿಹಾದ್ ವಿವಾದ: ಆಮಿರ್ ಖಾನ್ ಕೊಂದವರಿಗೆ 5 ಕೋಟಿ ಬಹುಮಾನ ಘೋಷಿಸಿದ ಪರಮಹಂಸ ಆಚಾರ್ಯ

by ಶಾಲಿನಿ ಕೆ. ಡಿ
July 15, 2026 - 2:00 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 19T184247.864
    ಬಿಜೆಪಿ ಹೈಕಮಾಂಡ್ ಅಲರ್ಟ್: ರಾಜ್ಯ ನಾಯಕರಿಗೆ ದೆಹಲಿಗೆ ಬುಲಾವ್
    June 19, 2026 | 0
  • Untitled design 2026 06 18T185055.191
    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌‌ ಐವರು ಅಭ್ಯರ್ಥಿಗಳಿಗೆ ಗೆಲುವು
    June 18, 2026 | 0
  • Untitled design 2026 06 17T164329.604
    ಬಿಡದಿ ರೆಸಾರ್ಟ್‌ನಲ್ಲಿ ತಂಗಿರುವ ಕಾಂಗ್ರೆಸ್ ಶಾಸಕರಿಗೆ ವಿಶೇಷ ಸಾರಿಗೆ ವ್ಯವಸ್ಥೆ
    June 18, 2026 | 0
  • Untitled design 2026 06 18T103624.981
    ವಿಧಾನಪರಿಷತ್‌ ಚುನಾವಣೆ: ಜಿ.ಟಿ ದೇವೇಗೌಡ ಸೇರಿ 40 ಶಾಸಕರಿಂದ ಬಿರುಸಿನ ಮತದಾನ, 7ನೇ ಸ್ಥಾನಕ್ಕೆ ಭಾರೀ ಫೈಟ್!
    June 18, 2026 | 0
  • Gba
    ಜಿಬಿಎ ಚುನಾವಣೆಗೆ ನೂರೆಂಟು ವಿಘ್ನ! ಚುನಾವಣೆ ಮುಂದೂಡುವ ಪ್ಲಾನ್‌ನಲ್ಲಿದ್ಯಾ ಸರ್ಕಾರ..?
    May 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version