• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಒಣಗಿದ ತೊಗರಿ ಬೆಳೆ ಹಿಡಿದುಕೊಂಡು ಬಂದ ರೈತನಿಗೆ ಖರ್ಗೆ ತರಾಟೆ

ಮೋದಿ-ಶಾ ವಿರುದ್ಧ ಖರ್ಗೆ ಆಕ್ರೋಶ!

admin by admin
September 7, 2025 - 10:48 pm
in Flash News, ಕಲಬುರಗಿ, ಜಿಲ್ಲಾ ಸುದ್ದಿಗಳು
0 0
0
111 (54)

ಕಲಬುರಗಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಕಲಬುರಗಿಯ ತಮ್ಮ ನಿವಾಸದಲ್ಲಿ ನಡೆದ ಮಾಧ್ಯಮಗೋಷ್ಠಿಯ ವೇಳೆ ಒಣಗಿದ ತೊಗರಿ ಬೆಳೆಯನ್ನು ತಂದು ತೋರಿಸಿದ ರೈತನಿಗೆ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ರೈತನ ಬೆಳೆ 4 ಎಕರೆಯಲ್ಲಿ ಒಣಗಿರುವುದಕ್ಕೆ ತಮ್ಮ 40 ಎಕರೆ ಬೆಳೆಯ ಸಮಸ್ಯೆಯನ್ನು ಹೋಲಿಕೆ ಮಾಡಿ, “6 ಹಡೆದವಳ ಮುಂದೆ 3 ಹಡೆದವಳು ಬಂದು ಹೇಳಿದಂಗಾಯಿತು” ಎಂದು ಖರ್ಗೆ ಗರಂ ಆಗಿದ್ದಾರೆ.

ಕಲಬುರಗಿಯಲ್ಲಿ ತಮ್ಮ ನಿವಾಸದಲ್ಲಿ ನಡೆದ ಮಾಧ್ಯಮಗೋಷ್ಠಿಯ ಸಂದರ್ಭದಲ್ಲಿ ಒಬ್ಬ ರೈತ ತನ್ನ ಒಣಗಿದ ತೊಗರಿ ಬೆಳೆಯನ್ನು ತಂದು ಖರ್ಗೆ ಅವರಿಗೆ ತೋರಿಸಿ, ತನ್ನ ಹೊಲದ ಬೆಳೆ ಹಾಳಾಗಿದೆ ಎಂದು ದೂರಿದ. ಇದಕ್ಕೆ ಖರ್ಗೆ, “ನೀನು ಎಷ್ಟು ಎಕರೆಯಲ್ಲಿ ತೊಗರಿ ಬಿತ್ತಿದ್ದೀಯಾ?” ಎಂದು ಕೇಳಿದಾಗ, ರೈತ 4 ಎಕರೆ ಎಂದು ಉತ್ತರಿಸಿದ. ಇದಕ್ಕೆ ಖರ್ಗೆ, “ನಿನ್ನದು ಕೇವಲ 4 ಎಕರೆ, ನನ್ನದು 40 ಎಕರೆಯಲ್ಲಿ ತೊಗರಿ, ಹೆಸರು, ಉದ್ದು, ಹತ್ತಿ, ಸೂರ್ಯಕಾಂತಿ ಎಲ್ಲವೂ ಹಾಳಾಗಿದೆ. ನೀನು ಸಸ್ಟೈನ್ ಮಾಡಿಕೊಳ್ಳಬಹುದು, ನನಗೆ ಆಗಲ್ಲ. 6 ಹಡೆದವಳ ಮುಂದೆ 3 ಹಡೆದವಳು ಬಂದು ಹೇಳಿದಂಗಾಯಿತು!” ಎಂದು ತಿರುಗೇಟು ನೀಡಿದರು. ಈ ವೇಳೆ ಸುತ್ತಲಿನ ಜನರು ನಕ್ಕಿದ್ದಾರೆ.

RelatedPosts

ಮಂಗಳೂರು ಮೀನುಗಾರಿಕೆ ಬಂದರಿಗೆ ಸಿಎಂ ಡಿಕೆ ಶಿವಕುಮಾರ್ ದಿಢೀರ್ ಭೇಟಿ

80s ಫೋಟೋ ಟ್ರೆಂಡ್‌ ಬೆನ್ನತ್ತಿದ್ದ ವ್ಯಕ್ತಿಗೆ ಸೈಬರ್ ವಂಚಕರಿಂದ ಬ್ಲ್ಯಾಕ್‌ಮೇಲ್!

ಕೇಂದ್ರದಿಂದ ಗ್ಯಾಸ್ ಬಳಕೆದಾರರಿಗೆ ಬಿಗ್‌ ಶಾಕ್: ದೇಶಾದ್ಯಂತ 3.16 ಕೋಟಿ ಜನರಿಗೆ ಗ್ಯಾಸ್ ಕನೆಕ್ಷನ್ ಬ್ಲಾಕ್

ಕೊಡಗಿನಲ್ಲಿ ಕೆಂಗಣ್ಣು ಸೋಂಕು ಭೀತಿ: ಸಾರ್ವಜನಿಕರಲ್ಲಿ ಹೆಚ್ಚಿದ ಆತಂಕ!

ADVERTISEMENT
ADVERTISEMENT

ಖರ್ಗೆ ರೈತನಿಗೆ, “ಪ್ರಚಾರಕ್ಕಾಗಿ ಇಲ್ಲಿಗೆ ಬರಬೇಡ” ಎಂದು ಸಲಹೆ ನೀಡಿದರು. ತಮ್ಮ 40 ಎಕರೆಯಲ್ಲಿ ಬೆಳೆದ ಬೆಳೆಗಳೆಲ್ಲವೂ ಹಾಳಾಗಿರುವುದರಿಂದ ತಾವೇ ದೊಡ್ಡ ಸಂಕಷ್ಟದಲ್ಲಿದ್ದೇವೆ ಎಂದು ಖರ್ಗೆ ಹೇಳಿದರು.

ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ

ಖರ್ಗೆ ಅವರು ಕೇಂದ್ರ ಸರ್ಕಾರದ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದರು. “ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ದೇಶದಲ್ಲಿ ಬೆಳೆ ಹಾನಿಯ ಬಗ್ಗೆ ಗಂಭೀರವಾಗಿಲ್ಲ. ಕೆಲವೆಡೆ ಅತಿವೃಷ್ಟಿ, ಕೆಲವೆಡೆ ಮಳೆ ಕೊರತೆ, ಪ್ರವಾಹದಿಂದ ದೇಶಾದ್ಯಂತ ಬೆಳೆ ಹಾಳಾಗಿದೆ. ಆದರೆ ಕೇಂದ್ರ ಸರ್ಕಾರಕ್ಕೆ ಇದರ ಕಾಳಜಿಯಿಲ್ಲ” ಎಂದು ಖರ್ಗೆ ಟೀಕಿಸಿದರು.111 (55)

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಪಟ್ಟೆ ತಲೆ ಹೆಬ್ಬಾತು ಪ್ರಕರಣ (36)

ಚಿನ್ನದ ಪದಕದ ಮೇಲೆ ಕಣ್ಣು: ಏಷ್ಯನ್ ಗೇಮ್ಸ್‌ನಲ್ಲಿ ಅಯ್ಯರ್ ಪಡೆಗೆ ಸೆ.28ರಂದು ಮೊದಲ ಪಂದ್ಯ

by ದಿಶಾ ಕೆ. ಎಸ್.
September 19, 2026 - 2:43 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (35)

ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು: ಹುಬ್ಬಳ್ಳಿ ಕಾರ್ಯಕ್ರಮಕ್ಕೆ ಗೈರು!

by ದಿಶಾ ಕೆ. ಎಸ್.
September 19, 2026 - 2:09 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (34)

ಡಿಬಾಸ್‌‌ ದಚ್ಚುಗೆ ರಿಲೀಫ್ : ವಿಚಾರಣೆ ವೇಳೆ ಕೋರ್ಟ್‌ಗೆ ಖುದ್ದು ಹಾಜರಾಗಲು ಹೈಕೋರ್ಟ್‌ ಗ್ರೀನ್‌ ಸಿಗ್ನಲ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 19, 2026 - 1:48 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (33)

ಪಶ್ಚಿಮ ಬಂಗಾಳದಲ್ಲಿ ಟಿಎಂಸಿಗೆ ಮತ್ತೊಂದು ಶಾಕ್ : ಉಪಚುನಾವಣೆಯಿಂದ ಹಿಂದೆ ಸರಿದ ಮತ್ತೋರ್ವ ಅಭ್ಯರ್ಥಿ

by ದಿಶಾ ಕೆ. ಎಸ್.
September 19, 2026 - 1:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 18T214009.451
    ಕೇಂದ್ರದಿಂದ ಗ್ಯಾಸ್ ಬಳಕೆದಾರರಿಗೆ ಬಿಗ್‌ ಶಾಕ್: ದೇಶಾದ್ಯಂತ 3.16 ಕೋಟಿ ಜನರಿಗೆ ಗ್ಯಾಸ್ ಕನೆಕ್ಷನ್ ಬ್ಲಾಕ್
    September 18, 2026 | 0
  • Your paragraph text 2026 09 18T193219.659
    ದರ್ಶನ್‌ಗೆ ರಿಲೀಫ್: ಸಾಕ್ಷ್ಯ ವಿಚಾರಣೆ ವೇಳೆ ಖುದ್ದು ಹಾಜರಾಗಲು ಹೈಕೋರ್ಟ್ ಒಪ್ಪಿಗೆ
    September 18, 2026 | 0
  • Your paragraph text 2026 09 18T181339.676
    ಕರಾವಳಿಗೆ ಡಿಕೆಶಿ ಸರ್ಕಾರದಿಂದ ಬಂಪರ್ ಗಿಫ್ಟ್: ₹32,611 ಕೋಟಿ ಯೋಜನೆಗಳಿಗೆ ಸಂಪುಟ ಅಸ್ತು
    September 18, 2026 | 0
  • Your paragraph text 2026 09 18T173144.584
    ತುಳು ಭಾಷೆಗೆ ರಾಜ್ಯದ 2ನೇ ಹೆಚ್ಚುವರಿ ಭಾಷೆ ಮಾನ್ಯತೆ: ತುಳುನಾಡಿಗೆ ಸಿಹಿಸುದ್ದಿ ನೀಡಿದ ಸಿಎಂ
    September 18, 2026 | 0
  • Your paragraph text 2026 09 18T165213.680
    ಗೆಳತಿಗೆ ₹30 ಲಕ್ಷ ಮೌಲ್ಯದ ಗೋಲ್ಡ್‌ ಗಿಫ್ಟ್‌!: ಜ್ಞಾನೇಂದ್ರ ಕುಮಾರ್‌ ಮತ್ತೊಂದು ಶೋಕಿ ಬಯಲು
    September 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version