• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, May 13, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಮಕ್ಕಳ ಕಲಾ ಕಲರವ: ಯಕ್ಷಗಾನ, ನೃತ್ಯ, ಕರಾಟೆಯ ಸುಂದರ ಸಂಗಮ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
May 12, 2025 - 5:42 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design (21)

ಮನಸೂರೆಗೊಂಡ ಮಕ್ಕಳ ಕಲಾ ಕಲರವ ಯಕ್ಷಗಾನದ ಗತ್ತು, ಭಾವ,ಭಕ್ತಿ,ಜಾನಪದ ಗೀತೆಗಳ ಗಾಯನದ ಜೊತೆ ನಾಟಕದ ಸಂಪತ್ತು,ಹಲವಾರು ನೃತ್ಯಗಳ ಗಮ್ಮತ್ತು, ಕರಾಟೆಯ ಕಸರತ್ತು ಈ ಎಲ್ಲಾ ಕಲಾಸ್ವತ್ತುಗಳ ಸುಂದರ ಜಗತ್ತು ನಿನ್ನೆ ಬೆಂಗಳೂರಿನ ಚಿಕ್ಕಲ್ಲಸಂದ್ರದ ಶ್ರೀ ಸಿದ್ಧಿಗಣಪತಿ ದೇವಾಲಯದ ಮನೋರಂಜಿನಿ ಸಭಾಂಗಣದಲ್ಲಿ ಕಲಾಕದಂಬ ಆರ್ಟ್ ಸೆಂಟರ್ ನಿನ್ನೆ ಸಂಜೆ(೧೧-೦೫-೨೫) ಹಮ್ಮಿಕೊಂಡ ಕಲಾವಿಕಸನ ಶಿಬಿರದ ಸಮಾರೋಪ ಸಮಾರಂಭದಲ್ಲಿ ಪ್ರದರ್ಶಿತಗೊಂಡು ನೆರೆದ ಪೋಷಕರ ಹಾಗೂ ಪ್ರೇಕ್ಷಕರ ಅಪಾರ ಪ್ರಶಂಸೆಗೆ ಪ್ರಾಪ್ತವಾಯಿತು.

ಈ ಒಂದು ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಪ್ರಸಿದ್ಧ ಸಾಹಿತಿಗಳಾದ ಶ್ರೀ ಎಮ್ ಆರ್ ದತ್ತಾತ್ರಿಯವರು ಮಾತನಾಡುತ್ತ ಕೇವಲ ೨೦ ದಿನಗಳಲ್ಲಿ ಮಕ್ಕಳನ್ನು ಈ ಒಂದು ಕಲೆಗಳಲ್ಲಿ ತೊಡಗಿಸಿ ಆ ಎಲ್ಲಾ ಚಟುವಟಿಕೆಗಳನ್ನು ವೇದಿಕೆಯ ಮೇಲೆ ತುಂಬಾ ಅಚ್ಚುಕಟ್ಟಾಗಿ ಪ್ರದರ್ಶಿಸುವಂತೆ ಮಾಡಿದ ಕಲಾಕದಂಬ ಆರ್ಟ್ ಸೆಂಟರ್ ಸಂಸ್ಥೆಯ ಈ ಕಾರ್ಯವನ್ನು ಮೆಚ್ಚಲೇ ಬೇಕು ಎಂದು ಪ್ರಶಂಸಿದರು.

RelatedPosts

ಹಸುವಿನ ಕೆಚ್ಚಲು ಕೊಯ್ದ ಪರಾರಿಯಾದ ಗೋಕಳ್ಳರು

ಮೈಸೂರಿನಲ್ಲಿ ಸರ್ಕಾರಿ ಶಾಲೆ ಉಳಿಸಲು ಎಐಡಿಎಸ್‌ಒ ಸಮಿತಿಯಿಂದ ಸಹಿ ಅಭಿಯಾನ

ದಾವಣಗೆರೆಯಲ್ಲಿ ಭೀಕರ ಅಪಘಾತ: ಲಾರಿ ಹರಿದು DAR ಕಾನ್ಸ್‌ಟೇಬಲ್ ಸಾವು

ಸಿಲಿಕಾನ್ ಸಿಟಿಯಲ್ಲಿ ವರುಣಾರ್ಭಟ: ಬೆಂಗಳೂರಿನಲ್ಲಿ ಧಾರಾಕಾರ ಮಳೆ

ADVERTISEMENT
ADVERTISEMENT

Img 20250512 wa0082

ಮತ್ತೊಬ್ಬ ಅತಿಥಿ ಜನಪ್ರಿಯ ಸಂಗೀತ ನಿರ್ದೇಶಕರಾದ ಉಪಾಸನ ಮೋಹನ್ ಮಕ್ಕಳ ವಿದ್ಯಾಭ್ಯಾಸದ ಜೊತೆಯಲ್ಲಿ ನಮ್ಮ ಪಾರಂಪರಿಕ ಕಲೆಗಳನ್ನು ತಿಳಿಸಿ ಕೊಡುವ ಕಲಿಸುವ ಪ್ರಯತ್ನಗಳಾಗ ಬೇಕು ಆ ಕೆಲಸವನ್ನು ಕಲಾಕದಂಬ ಸಂಸ್ಥೆಯು ಮಾಡುತ್ತಿರುವುದು ಶ್ಲಾಘನೀಯ ಎಂದು ಅಭಿಪ್ರಾಯಪಟ್ಟರು. ಶ್ರೀ ಸಿದ್ಧಿಗಣಪತಿ ದೇವಾಲಯ ಟ್ರಸ್ಟ್ ನ ಅಧ್ಯಕ್ಷರಾದ ಸಚ್ಚಿದಾನಂದ ಮೂರ್ತಿ,ಕಲಾಕದಂಬದ ಗೌರವ ಅಧ್ಯಕ್ಷರಾದ ದೇವರಾಜ ಕರಬ ಹಾಗೂ ಕಲಾಕದಂಬದ ನಿರ್ದೇಶಕರಾದ ಡಾ.ರಾಧಾಕೃಷ್ಣ ಉರಾಳರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

Img 20250512 wa0083

Img 20250512 wa0055
ಈ ಕಾರ್ಯಕ್ರಮದ ಸಂಪೂರ್ಣ ನಿರ್ವಹಣೆ ಹಾಗೂ ನಿರೂಪಣೆಯ ಜವಾಬ್ದಾರಿಯನ್ನು ಕಲಾಕದಂಬದ ಕಾರ್ಯದರ್ಶಿ ಮುರಳೀಧರ ನಾವಡ ಯಶಸ್ವೀಯಾಗಿ ನಿಭಾಯಿಸಿದರು. ಮಮತ ಉರಾಳ,ಅದಿತಿ ಉರಾಳ,ಪೂಜಾ ಆಚಾರ್ಯ,ನಿತ್ಯಾ ಗೌಡ, ನಂದಕುಮಾರ್,ರಮೇಶ್ ದೊರೆ,ಸುರೇಶ್,ತೇಜಸ್ ಗೌಡ,ವಿನೋದ್, ರಾಜೇಶ್, ಕಾರ್ತಿಕ್,ರುತ್ವಿಕ್,ವಾಸುದೇವ ಸೋಮಯಾಜಿ,ಶ್ರೀಕಲಾ ಸೋಮಯಾಜಿ ಹಾಗೂ ಗುರುರಾಜ್ ಗೌಡ ಈ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

12211 (1)

ಹಸುವಿನ ಕೆಚ್ಚಲು ಕೊಯ್ದ ಪರಾರಿಯಾದ ಗೋಕಳ್ಳರು

by ಶ್ರೀದೇವಿ ಬಿ. ವೈ
May 13, 2025 - 4:56 pm
0

Befunky collage 2025 05 13t164150.680

ಮೈಸೂರಿನಲ್ಲಿ ಸರ್ಕಾರಿ ಶಾಲೆ ಉಳಿಸಲು ಎಐಡಿಎಸ್‌ಒ ಸಮಿತಿಯಿಂದ ಸಹಿ ಅಭಿಯಾನ

by ಸಾಬಣ್ಣ ಎಚ್. ನಂದಿಹಳ್ಳಿ
May 13, 2025 - 4:42 pm
0

12211

ದಾವಣಗೆರೆಯಲ್ಲಿ ಭೀಕರ ಅಪಘಾತ: ಲಾರಿ ಹರಿದು DAR ಕಾನ್ಸ್‌ಟೇಬಲ್ ಸಾವು

by ಶ್ರೀದೇವಿ ಬಿ. ವೈ
May 13, 2025 - 4:41 pm
0

Befunky collage 2025 05 13t163616.312

ಸಿಲಿಕಾನ್ ಸಿಟಿಯಲ್ಲಿ ವರುಣಾರ್ಭಟ: ಬೆಂಗಳೂರಿನಲ್ಲಿ ಧಾರಾಕಾರ ಮಳೆ

by ಸಾಬಣ್ಣ ಎಚ್. ನಂದಿಹಳ್ಳಿ
May 13, 2025 - 4:38 pm
0

ಸಂಬಂಧಿಸಿದ ಪೋಸ್ಟ್‌ಗಳು

  • 12211 (1)
    ಹಸುವಿನ ಕೆಚ್ಚಲು ಕೊಯ್ದ ಪರಾರಿಯಾದ ಗೋಕಳ್ಳರು
    May 13, 2025 | 0
  • Befunky collage 2025 05 13t164150.680
    ಮೈಸೂರಿನಲ್ಲಿ ಸರ್ಕಾರಿ ಶಾಲೆ ಉಳಿಸಲು ಎಐಡಿಎಸ್‌ಒ ಸಮಿತಿಯಿಂದ ಸಹಿ ಅಭಿಯಾನ
    May 13, 2025 | 0
  • 12211
    ದಾವಣಗೆರೆಯಲ್ಲಿ ಭೀಕರ ಅಪಘಾತ: ಲಾರಿ ಹರಿದು DAR ಕಾನ್ಸ್‌ಟೇಬಲ್ ಸಾವು
    May 13, 2025 | 0
  • Befunky collage 2025 05 13t163616.312
    ಸಿಲಿಕಾನ್ ಸಿಟಿಯಲ್ಲಿ ವರುಣಾರ್ಭಟ: ಬೆಂಗಳೂರಿನಲ್ಲಿ ಧಾರಾಕಾರ ಮಳೆ
    May 13, 2025 | 0
  • Befunky collage 2025 05 13t154951.571
    ನಮ್ಮ ಪರಂಪರೆಯೇ ಶ್ರೇಷ್ಠ: ಈಶ್ವರ ಖಂಡ್ರೆ
    May 13, 2025 | 0

Top 5 News

  • Befunky collage (45)

    ನಿವೇದಿತಾ ಗೌಡ-ಚಂದನ್ ಶೆಟ್ಟಿ ಲೇಟೆಸ್ಟ್ ಪೋಸ್ಟ್ ಮೂಲಕ ಡಿವೋರ್ಸ್ ಕಾರಣ!

    0 shares
    Share 0 Tweet 0
  • CCLನಲ್ಲಿ ಕಿಚ್ಚ- ಗಣಿ ಬಾಯ್ಸ್ ಸೋಲಿಲ್ಲದ ಸರದಾರರು..!

    0 shares
    Share 0 Tweet 0
  • ಗೃಹಲಕ್ಷ್ಮೀ ಫಲಾನುಭವಿಗಳ ಖಾತೆಗೆ ಹಣ ಜಮಾ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಘೋಷಣೆ

    0 shares
    Share 0 Tweet 0
  • ಕುಂಭಮೇಳದಿಂದ ಮರಳುತ್ತಿದ್ದ ಬೀದರ್ ಪ್ರವಾಸಿಗರು 6 ಜನ ಮೃತಪಟ್ಟಿದ್ದಾರೆ!

    0 shares
    Share 0 Tweet 0
  • ನಾಳೆ ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಮಗುವಿನ ನಾಮಕರಣ ಶಾಸ್ತ್ರ!

    0 shares
    Share 0 Tweet 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version