• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಮುಖ್ಯಮಂತ್ರಿಯಾಗಿ ಬಡವರ ಮತ್ತು ರೈತರ ಕಣ್ಣೀರು ಒರೆಸಿದ್ದೀರಾ?: ಬಿ.ವೈ. ವಿಜಯೇಂದ್ರ

admin by admin
April 17, 2025 - 4:54 pm
in ಜಿಲ್ಲಾ ಸುದ್ದಿಗಳು, ಬಾಗಲಕೋಟೆ
0 0
0
Shn 2025 04 17t164904.199

ಬಾಗಲಕೋಟೆ: ಮಾನ್ಯ ಸಿದ್ದರಾಮಯ್ಯನವರೇ ನೀವು ಮುಖ್ಯಮಂತ್ರಿ ಸ್ಥಾನದಲ್ಲಿದ್ದು, ಬಡವರ, ದಲಿತರ ಮತ್ತು ರೈತರ ಕಣ್ಣೀರು ಒರೆಸಿದ್ದೀರಾ? ಅಭಿವೃದ್ಧಿ ಕೆಲಸ ಮಾಡಿದ್ದೀರಾ? ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಪ್ರಶ್ನಿಸಿದ್ದಾರೆ.

ಬಾಗಲಕೋಟೆಯಲ್ಲಿ ಇಂದು ಬಿಜೆಪಿ ಜನಾಕ್ರೋಶ ಯಾತ್ರೆಯ ಸಂದರ್ಭದಲ್ಲಿ ರಾಜ್ಯ ಸರಕಾರದ ವಿರುದ್ಧ ಬಿ.ವೈ. ವಿಜಯೇಂದ್ರ ಬಾರುಕೋಲು ಪ್ರದರ್ಶಿಸಿದರು. ನಂತರ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಜನಾಕ್ರೋಶ ಯಾತ್ರೆಯ ಮೊದಲ ಹಂತ ಯಶಸ್ವಿಯಾಗಿ ಮುಗಿದಿದೆ. ಮಾನ್ಯ ಸಿದ್ದರಾಮಯ್ಯನವರೇ, ನೀವು ಮುಖ್ಯಮಂತ್ರಿಗಳಾದ ಬಳಿಕ ರಾಜ್ಯದಲ್ಲಿ ರೈತರ ಆತ್ಮಹತ್ಯೆ ಹೆಚ್ಚಾಗಿವೆ. ಹಿಂದೂ ಹೆಣ್ಮಕ್ಕಳ ಮೇಲೆ ಅಪಮಾನ, ಲವ್ ಜಿಹಾದ್, ಗೋಹತ್ಯೆಗಳು ಪ್ರಕರಣಗಳು ಸೇರಿದಂತೆ ಸಾಲು ಸಾಲು ಬೆಲೆ ಏರಿಕೆಯಿಂದ ಜನಸಾಮಾನ್ಯರು ಕಂಗೆಟ್ಟಿದ್ದಾರೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಗುಡುಗಿದ್ದಾರೆ.

RelatedPosts

ಬೆಂಗಳೂರು ಹೋಟೆಲ್‌ ಮೇಲೆ ಪಾಲಿಕೆಯಿಂದ ದಾಳಿ: 6 ಹೋಟೆಲ್‌ಗಳಿಗೆ ನೋಟಿಸ್, ದಂಡ

ಪ್ರೇಯಸಿ ಸಾವಿನ ಸುದ್ದಿ ಕೇಳಿ ಪ್ರಿಯಕರ ಆ*ತ್ಮಹ*ತ್ಯೆ

ದಾವಣಗೆರೆ ಜಮೀನಿನಲ್ಲಿ ಚಿರತೆ ಪ್ರತ್ಯಕ್ಷ: ರೈತರಲ್ಲಿ ಭಯದ ವಾತಾವರಣ

ಬೆಂಗಳೂರು ವಾಹನ ಸವಾರರಿಗೆ ಬಿಗ್ ಶಾಕ್: ಹೊಸ ಪಾರ್ಕಿಂಗ್ ಶುಲ್ಕ ಜಾರಿ!

ADVERTISEMENT
ADVERTISEMENT

Shn 2025 04 17t165036.844

ಹಿಂದೆ ಯಡಿಯೂರಪ್ಪನವರ ಬಿಜೆಪಿ ಸರಕಾರ ಇದ್ದಾಗ ರೈತರು ತಮ್ಮ ಹೊಲಕ್ಕೆ ಟ್ರಾನ್ಸ್‍ಫಾರ್ಮರ್ ಹಾಕಿಸಲು 25 ಸಾವಿರ ಕಟ್ಟಿದ್ದರೆ ಸಾಕಾಗಿತ್ತು. ಆದರೆ, ರೈತಪರ ಮೊಸಳೆ ಕಣ್ಣೀರು ಹಾಕುವ ಸಿದ್ದರಾಮಯ್ಯನವರ ಸರಕಾರದಲ್ಲಿ ಎರಡೂವರೆಯಿಂದ 3 ಲಕ್ಷ ರೂ ಕಟ್ಟುವ ಪರಿಸ್ಥಿತಿ ನಿರ್ಮಿಸಿ ರೈತರ ಜೇಬಿಗೆ ಕತ್ತರಿ ಹಾಕಿದ್ದೀರಿ ಎಂದು ಟೀಕಿಸಿದರು.

ಹಿಂದೆ 5 ವರ್ಷ ನೀವು ಸಿಎಂ ಆಗಿದ್ದಾಗ ಏನು ಸಾಧನೆ ಮಾಡಿದ್ದೀರಿ. ಹಿಂದಿನ ಬಾರಿ ವೀರಶೈವ ಧರ್ಮ ಎಂದು ರಾಜ್ಯದಲ್ಲಿ ಬೆಂಕಿ ಹಚ್ಚುವ ಕೆಲಸ ಮಾಡಿದ್ದೀರಲ್ಲವೇ ಎಂದು ಆಕ್ಷೇಪಿಸಿದರು. ಅದಕ್ಕಾಗಿ ರಾಜ್ಯದ ಜನ ನಿಮ್ಮನ್ನು ನೆನಪಿಟ್ಟುಕೊಳ್ಳಬೇಕೇ ಎಂದು ಬಿ.ವೈ. ವಿಜಯೇಂದ್ರ ಪ್ರಶ್ನಿಸಿದ್ದಾರೆ.

Whatsapp image 2025 04 17 at 3.27.45 pm

ಮುಸಲ್ಮಾನರಿಗೆ ಸರಕಾರಿ ಕಾಮಗಾರಿಯಲ್ಲಿ ಶೇ 4ರಷ್ಟು ಮೀಸಲಾತಿ  ಕೊಡುತ್ತಿರುವುದನ್ನು ತೀವ್ರವಾಗಿ ವಿರೋಧಿಸಿದ ಅವರು, ಮುಸಲ್ಮಾನರ ಹೆಣ್ಮಕ್ಕಳಿಗೆ ಮದುವೆಗೆ 50 ಸಾವಿರ ಕೊಟ್ಟರೆ, ಹಿಂದೂಗಳಲ್ಲಿ ಬಡವರಿಲ್ಲವೇ? ಮುಸಲ್ಮಾನ ಯುವಜನರು ವಿದೇಶಕ್ಕೆ ಉನ್ನತ ಶಿಕ್ಷಣ ಪಡೆಯಲು ಹೋಗುವುದಾದರೆ 30 ಲಕ್ಷ ನೀಡುವುದಾಗಿ ಹೇಳಿದ್ದೀರಿ. ಹಿಂದೂಗಳಲ್ಲಿ ಬಡವರಿಲ್ಲವೇ ಎಂದು ಸಿಎಂ ವಿರುದ್ಧ ಹರಿಹಾಯ್ದರು. ಹಿಂದೂಗಳಿಗೆ ಯಾತಕ್ಕೋಸ್ಕರ ಅಪಮಾನ ಮಾಡುತ್ತಿದ್ದೀರಿ ಎಂದು ಬಿ.ವೈ. ವಿಜಯೇಂದ್ರ ಪ್ರಶ್ನಿಸಿದ್ದಾರೆ.

Shn 2025 04 17t165110.762

ರಾಜ್ಯದಲ್ಲಿ ಯಾವುದೇ ಲೋಕಸಭಾ, ವಿಧಾನಸಭಾ ಚುನಾವಣೆ ಇಲ್ಲ. ಆದರೂ, ನಾವು ಜನಾಕ್ರೋಶ ಯಾತ್ರೆ ಹಮ್ಮಿಕೊಂಡಿದ್ದೇವೆ. ಅಭಿವೃದ್ಧಿ ಕೆಲಸ, ಸರ್ವತೋಮುಖ ಅಭಿವೃದ್ಧಿಯ ಭರವಸೆ ನೀಡಿ ಕಾಂಗ್ರೆಸ್ಸಿನವರು ಅಧಿಕಾರಕ್ಕೆ ಬಂದವರು. ಆದರೆ, ಸಿದ್ದರಾಮಯ್ಯನವರ ನೇತೃತ್ವದ ಜನವಿರೋಧಿ, ರೈತ ವಿರೋಧಿ, ಹಿಂದೂ ವಿರೋಧಿ ಸರಕಾರ ಇದೆ. 50ಕ್ಕೂ ಜನೋಪಯೋಗಿ ವಸ್ತುಗಳ ಬೆಲೆ ಏರಿಸಿದ್ದಾರೆ ಎಂದು ಟೀಕಿಸಿದರು.

ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ, ಜನಾಂಗದ 38 ಸಾವಿರ ಕೋಟಿ ಹಣವನ್ನು ದುರುಪಯೋಗ ಮಾಡಿಕೊಂಡಿದೆ. ಅಲ್ಪಸಂಖ್ಯಾತರ ತುಷ್ಟೀಕರಣ ಹೆಚ್ಚಾಗಿದೆ ಎಂದು ಗುಡುಗಿದ್ದಾರೆ.

     

    ShareSendShareTweetShare
    admin

    admin

    Please login to join discussion

    ತಾಜಾ ಸುದ್ದಿ

    Untitled design (31)

    ಶಾಲೆ-ಕಾಲೇಜುಗಳಲ್ಲಿ ಧಾರ್ಮಿಕ ಸಭೆಗೆ ಬ್ರೇಕ್ ಹಾಕಲು ಮುಂದಾದ ಸರ್ಕಾರ!

    by ಕವಿತಾ
    August 13, 2026 - 11:22 pm
    0

    WhatsApp Image 2026 08 13 at 10.36.19 PM

    ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: ಹಲವರು ಸಿಲುಕಿರುವ ಶಂಕೆ

    by ಕವಿತಾ
    August 13, 2026 - 10:37 pm
    0

    Untitled design (29)

    ನೇತಾಜಿ ಅವಹೇಳನ: ಬಿಜೆಪಿ ಸಂಸದನಿಗೆ ನೀಡಿದ ಪ.ಬಂಗಾಳದ ಅತ್ಯುನ್ನತ ಗೌರವ ಪ್ರಶಸ್ತಿ ವಾಪಸ್

    by ಕವಿತಾ
    August 13, 2026 - 10:01 pm
    0

    Untitled design (27)

    ಸುಖ್‌ಬೀರ್ ಬಾದಲ್ ಮೇಲೆ ದಾಳಿ: ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

    by ಕವಿತಾ
    August 13, 2026 - 9:23 pm
    0

    ಸಂಬಂಧಿಸಿದ ಪೋಸ್ಟ್‌ಗಳು

    • Untitled design (19)
      ಬೆಂಗಳೂರು ಹೋಟೆಲ್‌ ಮೇಲೆ ಪಾಲಿಕೆಯಿಂದ ದಾಳಿ: 6 ಹೋಟೆಲ್‌ಗಳಿಗೆ ನೋಟಿಸ್, ದಂಡ
      August 13, 2026 | 0
    • Untitled design (12)
      ಪ್ರೇಯಸಿ ಸಾವಿನ ಸುದ್ದಿ ಕೇಳಿ ಪ್ರಿಯಕರ ಆ*ತ್ಮಹ*ತ್ಯೆ
      August 13, 2026 | 0
    • Untitled design (4)
      ದಾವಣಗೆರೆ ಜಮೀನಿನಲ್ಲಿ ಚಿರತೆ ಪ್ರತ್ಯಕ್ಷ: ರೈತರಲ್ಲಿ ಭಯದ ವಾತಾವರಣ
      August 13, 2026 | 0
    • Untitled design
      ಬೆಂಗಳೂರು ವಾಹನ ಸವಾರರಿಗೆ ಬಿಗ್ ಶಾಕ್: ಹೊಸ ಪಾರ್ಕಿಂಗ್ ಶುಲ್ಕ ಜಾರಿ!
      August 13, 2026 | 0
    • Untitled design 2026 08 13T134242.748
      ಬಿಸಿಯೂಟ ಯೋಜನೆಗೆ ದಿ.ಚೆನ್ನಮ್ಮ ಹೆಸರಿಡಲು ಮನವಿ ಮಾಡಿದ ಶಾಸಕ ಶರವಣ
      August 13, 2026 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಬಿಗ್ ಬಾಸ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
      • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version