• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ರಾಜ್ಯದ ಯಾವುದೇ ಕ್ಷೇತ್ರಕ್ಕೂ ಅನುದಾನ ಕೊಡುತ್ತಿಲ್ಲ: ಬಿ.ವೈ. ವಿಜಯೇಂದ್ರ

admin by admin
April 10, 2025 - 12:43 pm
in ಜಿಲ್ಲಾ ಸುದ್ದಿಗಳು, ದಕ್ಷಿಣ ಕನ್ನಡ
0 0
0
Siddu stalin kcr (65)

ರಾಜ್ಯದ ಕಾಂಗ್ರೆಸ್ ಸರಕಾರವು ದಕ್ಷಿಣ ಕನ್ನಡಕ್ಕೆ ಮಾತ್ರವಲ್ಲ, ರಾಜ್ಯದ ಯಾವುದೇ ಕ್ಷೇತ್ರಕ್ಕೂ ಅನುದಾನ ಕೊಡುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದ್ದಾರೆ.

ಮಾಧ್ಯಮಗಳ ಜೊತೆ ಇಂದು (ಏಪ್ರಿಲ್10) ಮಾತನಾಡಿದ ಅವರು, ಹಿಂದೆ ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ, ಯಡಿಯೂರಪ್ಪ ಅವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಮೋದಿಜೀ ಅವರ ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರ ಸೇರಿ ದಕ್ಷಿಣ ಕನ್ನಡಕ್ಕೆ, ಮಂಗಳೂರಿನಲ್ಲಿರುವ ವಿಧಾನಸಭಾ ಕ್ಷೇತ್ರಕ್ಕೆ 19,500 ಕೋಟಿ ಅನುದಾನ ಕೊಟ್ಟಿದ್ದರು.

RelatedPosts

ಚಿಪ್ಸ್ ಪ್ರಿಯರೇ ಎಚ್ಚರ! ಕೊಳೆತ ಆಲೂಗಡ್ಡೆಯಿಂದ ಚಿಪ್ಸ್ ತಯಾರಿ..ಬೇಕರಿ ಸೀಜ್

ಆಂಬುಲೆನ್ಸ್‌ ಚಾಲಕರಿಗೆ ಡೆಡ್‌ಲೈನ್: 15 ನಿಮಿಷದಲ್ಲಿ ಸ್ಥಳಕ್ಕೆ ಬರದಿದ್ರೆ ₹5,000 ದಂಡ!

ಇನ್ಸ್ಟಾಗ್ರಾಂ ಲವ್..ಮದ್ವೆ ನಂತ್ರ ಮಗು ಜೊತೆ ಬೀದಿಗೆ ಬಿದ್ದ ಮಹಿಳೆ: ನ್ಯಾಯಕ್ಕಾಗಿ ಹೋರಾಟ

ಫುಟ್‌ಪಾತ್‌ನಲ್ಲಿ ಅಂಗಡಿ ಇಟ್ಟರೆ ಭಾರಿ ದಂಡ: ಸಚಿವ ಕೃಷ್ಣ ಬೈರೇಗೌಡ

ADVERTISEMENT
ADVERTISEMENT

ಸಿದ್ದರಾಮಯ್ಯನವರ ಸರಕಾರ ಬಂದ ಬಳಿಕ ಅನುದಾನವೂ ಇಲ್ಲ, ರಾಜ್ಯದ ಮುಖ್ಯಮಂತ್ರಿಗಳು ದಕ್ಷಿಣ ಕನ್ನಡಕ್ಕೆ ಬರುವುದೂ ಇಲ್ಲ ಎಂದು ಟೀಕಿಸಿದರು. ಸಿದ್ದರಾಮಯ್ಯನವರು ಬೆಂಗಳೂರಿನ ಮುಖ್ಯಮಂತ್ರಿಗಳೇ ಅಥವಾ ರಾಜ್ಯದ ಮುಖ್ಯಮಂತ್ರಿಗಳೇ ಎಂದು ಜನರು ಪ್ರಶ್ನೆ ಮಾಡುತ್ತಿದ್ದಾರೆ ಎಂದರು.

ಬಸವರಾಜ ರಾಯರೆಡ್ಡಿ ಅವರದು ದಿಟ್ಟವಾಗಿ ಮಾತನಾಡುವ ಸ್ವಭಾವ. ಅವರು ಸತ್ಯವನ್ನೇ ಹೇಳಿದ್ದಾರೆ. ವಾಲ್ಮೀಕಿ ನಿಗಮದ ಹಗರಣ, ಮುಡಾ ಹಗರಣ ಸೇರಿ ಬೇರೆಬೇರೆ ಹಗರಣಗಳ ಬಳಿಕ ಅವರು ಕೂಡ ಬೇಸತ್ತಿದ್ದಾರೆ. ಅಭಿವೃದ್ಧಿಗೆ ಹಣ ಕೊಡುತ್ತಿಲ್ಲ. ಹಿಂದೆ ಬಿಜೆಪಿ ಸರಕಾರ ಇದ್ದಾಗ ಅಭಿವೃದ್ಧಿ ವಿಷಯದಲ್ಲಿ ಇಡೀ ದೇಶದಲ್ಲಿ ಕರ್ನಾಟಕವು ಗುಜರಾತ್ ನಂತರದ ಸ್ಥಾನವನ್ನು ಪಡೆದಿತ್ತು. ಇವತ್ತು ಭ್ರಷ್ಟಾಚಾರದಲ್ಲಿ ಕರ್ನಾಟಕವು ನಂಬರ್ ಒನ್ ಸ್ಥಾನಕ್ಕೆ ತಲುಪಿದೆ ಎಂದರೆ ಅದರ ಕೀರ್ತಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಲ್ಲುತ್ತದೆ ಎಂದು ಬಿ.ವೈ. ವಿಜಯೇಂದ್ರ ಹೇಳಿದರು.

ದಲಿತರಿಗೆ ಅನ್ಯಾಯ ಮಾಡುವವರು ಕಾಂಗ್ರೆಸ್ ಪಕ್ಷದವರು. ಮೊನ್ನೆ ರಾಹುಲ್ ಗಾಂಧಿ ಅವರನ್ನು ನೋಡಿದ್ದೀರಿ. ಗಾಂಧೀಜಿ, ಬಾಬಾಸಾಹೇಬ ಅಂಬೇಡ್ಕರರ ಕುರಿತ ಅವರ ಕಳಕಳಿ ಬಹಿರಂಗವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಮತ್ತು ಬಿಜೆಪಿ, ದಲಿತರ ಪರವಾಗಿ ಯೋಜನೆಗಳನ್ನು ನೀಡುತ್ತಿದೆ ಎಂದು ಬಿ.ವೈ. ವಿಜಯೇಂದ್ರ ಹೇಳಿದರು.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

  • Tata Play-1665
  • U-Digital-ಮೈಸೂರು-160
  • Metro Cast Network-ಬೆಂಗಳೂರು-ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ-ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54
ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (65)

ಬಿಡದಿ ಟೌನ್‌ಶಿಪ್‌ಗೆ 2 ತಿಂಗಳ ಬ್ರೇಕ್: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

by ಕವಿತಾ
July 15, 2026 - 3:27 pm
0

ಷ್ಯ (21)

ಯಶ್ ಟ್ರಾನ್ಸ್‌‌ಫಾರ್ಮೇಷನ್‌..ಟಾಕ್ಸಿಕ್‌‌ಗಾಗಿ 12KG ಇಳಿಕೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 15, 2026 - 3:09 pm
0

ಷ್ಯ (19)

CM ವಿಜಯ್ ಹಾದಿಯಲ್ಲಿ ಜೂನಿಯರ್‌ ಎನ್‌ಟಿಆರ್ ಪೊಲಿಟಿಕಲ್ ಎಂಟ್ರಿ..?!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 15, 2026 - 2:41 pm
0

ಷ್ಯ (16)

ಪಾಲಿಟಿಕ್ಸ್‌ಗೆ ತಾರಕ್..? ತಿರುಪತಿಯಲ್ಲಿ RAW-NTR ಅಲೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 15, 2026 - 2:22 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಷ್ಯ (13)
    ಚಿಪ್ಸ್ ಪ್ರಿಯರೇ ಎಚ್ಚರ! ಕೊಳೆತ ಆಲೂಗಡ್ಡೆಯಿಂದ ಚಿಪ್ಸ್ ತಯಾರಿ..ಬೇಕರಿ ಸೀಜ್
    July 15, 2026 | 0
  • Untitled design 2026 07 15T123134.370
    ಆಂಬುಲೆನ್ಸ್‌ ಚಾಲಕರಿಗೆ ಡೆಡ್‌ಲೈನ್: 15 ನಿಮಿಷದಲ್ಲಿ ಸ್ಥಳಕ್ಕೆ ಬರದಿದ್ರೆ ₹5,000 ದಂಡ!
    July 15, 2026 | 0
  • ಷ್ಯ (11)
    ಇನ್ಸ್ಟಾಗ್ರಾಂ ಲವ್..ಮದ್ವೆ ನಂತ್ರ ಮಗು ಜೊತೆ ಬೀದಿಗೆ ಬಿದ್ದ ಮಹಿಳೆ: ನ್ಯಾಯಕ್ಕಾಗಿ ಹೋರಾಟ
    July 15, 2026 | 0
  • Untitled design 2026 07 15T111352.717
    ಫುಟ್‌ಪಾತ್‌ನಲ್ಲಿ ಅಂಗಡಿ ಇಟ್ಟರೆ ಭಾರಿ ದಂಡ: ಸಚಿವ ಕೃಷ್ಣ ಬೈರೇಗೌಡ
    July 15, 2026 | 0
  • ಷ್ಯ (9)
    ಶಿಕ್ಷಕರ ಕಿರುಕುಳ ಆರೋಪ: ಆತ್ಮಹ*ತ್ಯೆಗೆ ಯತ್ನಿಸಿದ 7ನೇ ತರಗತಿ ವಿದ್ಯಾರ್ಥಿ
    July 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version