• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 26, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಹಾಸನದಲ್ಲಿ ನಾಲ್ವರು ಖತರ್ನಾಕ್ ಕಳ್ಳಿಯರ ಗ್ಯಾಂಗ್ ಅರೆಸ್ಟ್

ಮಹಿಳೆಯರೇ, ಚಿನ್ನಾಭರಣದ ಬಗ್ಗೆ ಎಚ್ಚರ!

ಸಾಬಣ್ಣ ಎಚ್. ನಂದಿಹಳ್ಳಿ by ಸಾಬಣ್ಣ ಎಚ್. ನಂದಿಹಳ್ಳಿ
June 8, 2025 - 11:08 am
in ಜಿಲ್ಲಾ ಸುದ್ದಿಗಳು, ಹಾಸನ
0 0
0
Befunky collage 2025 06 08t110700.032

ಕರ್ನಾಟಕದಲ್ಲಿ ಶಕ್ತಿ ಯೋಜನೆ ಜಾರಿಯಾದ ಬಳಿಕ ಸಾರಿಗೆ ಬಸ್‌ಗಳಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದೆ. ಉಚಿತ ಬಸ್‌ ಪ್ರಯಾಣದಿಂದಾಗಿ ಜನಸಂದಣಿಯಿಂದ ಕೂಡಿದ ಬಸ್‌ಗಳು ಕೆಲವರಿಗೆ ಕಳ್ಳತನಕ್ಕೆ ಅನುಕೂಲವಾಗಿದ್ದು, ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ನಡೆದ ಘಟನೆಯೊಂದು ಇದಕ್ಕೆ ಸಾಕ್ಷಿಯಾಗಿದೆ. ನೂಕುನುಗ್ಗಲಿನಲ್ಲಿ ಬಸ್‌ ಹತ್ತುವ ಮಹಿಳೆಯರ ಚಿನ್ನಾಭರಣವನ್ನು ಗುರಿಯಾಗಿಸಿ ಕಳ್ಳತನ ಮಾಡುತ್ತಿದ್ದ ಮಹಿಳಾ ಕಳ್ಳಿಯರ ಗ್ಯಾಂಗ್‌ವೊಂದನ್ನು ಪೊಲೀಸರು ಬಂಧಿಸಿದ್ದಾರೆ.

ಹಾಸನದಲ್ಲಿ ಕತರ್ನಾಕ್ ಕಳ್ಳಿಯರ ಬಂಧನ

ಹಾಸನ ಜಿಲ್ಲೆಯ ಹೊಳೆನರಸೀಪುರದ ಸಾರಿಗೆ ಬಸ್‌ ನಿಲ್ದಾಣದಲ್ಲಿ ಮಹಿಳೆಯೊಬ್ಬರ ಚಿನ್ನದ ಸರ ಕಳ್ಳತನವಾದ ಘಟನೆಯಿಂದ ತನಿಖೆ ಆರಂಭಿಸಿದ ಹೊಳೆನರಸೀಪುರ ನಗರ ಠಾಣೆಯ ಪೊಲೀಸರು, ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಕುಪ್ಪಂ ಗ್ರಾಮದ ನಾಲ್ವರು ಮಹಿಳೆಯರಾದ ಶಶಿ (35), ಮಾಧವಿ (40), ಅಕಿಲ (30), ಮತ್ತು ವಿದ್ಯಾ (29)ರನ್ನು ಬಂಧಿಸಿದ್ದಾರೆ. ಈ ಗ್ಯಾಂಗ್‌ನಿಂದ ₹6.38 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ, ಇದರಲ್ಲಿ 35 ಗ್ರಾಂ ಚಿನ್ನದ ಸರ, 22 ಗ್ರಾಂ ನೆಕ್ಲೇಸ್‌, 5 ಗ್ರಾಂ ಬೆಳ್ಳಿ ಗಣಪತಿ ಡಾಲರ್‌, ಮತ್ತು 29 ಗ್ರಾಂ ಚಿನ್ನದ ಸರ ಒಳಗೊಂಡಿವೆ. ಇನ್ಸ್‌ಪೆಕ್ಟರ್‌ ಪ್ರದೀಪ್‌ ಮತ್ತು ಪಿಎಸ್‌ಐ ಅಭಿಜಿತ್‌ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಈ ಕಳ್ಳರ ಗ್ಯಾಂಗ್‌ ಸಿಕ್ಕಿಬಿದ್ದಿದೆ.

RelatedPosts

ಚಿಕ್ಕಮಗಳೂರಿನಲ್ಲಿ ಭಾರೀ ಮಳೆ ಆರ್ಭಟ: ಶೃಂಗೇರಿ-ಮಂಗಳೂರು ಹೆದ್ದಾರಿ ಬಂದ್

ಅಣ್ಣನ ಮಕ್ಕಳ ಜೀವ ತೆಗೆದ ಕ್ರೂರಿ ಚಿಕ್ಕಪ್ಪ: ಇಬ್ಬರು ಸಾವು, ಒಬ್ಬನ ಸ್ಥಿತಿ ಗಂಭೀರ

ಅಕ್ಕನನ್ನು ಪ್ರೀತಿಸುತ್ತಿದ್ದ ಯುವಕನನ್ನು ಬರ್ಬರವಾಗಿ ಕೊ*ಲೆಗೈದ ಯುವತಿ ತಮ್ಮ!

“ಬೆಂಗಳೂರಿಗರಿಗೆ ತಲೆಯಲ್ಲಿ ಬುದ್ದಿ ಇಲ್ಲ”: ನಾಲಿಗೆ ಹರಿಬಿಟ್ಟ ಒಡಿಶಾ ಯುವತಿ, ಕನ್ನಡಿಗರು ಗರಂ!

ADVERTISEMENT
ADVERTISEMENT

ಈ ಮಹಿಳಾ ಕಳ್ಳರು ಪ್ರಯಾಣಿಕರ ಸೋಗಿನಲ್ಲಿ ಬಸ್‌ಗೆ ಹತ್ತುತ್ತಿದ್ದರು. ಜನಸಂದಣಿಯ ಗಡಿಬಿಡಿಯಲ್ಲಿ ಬಸ್‌ ಹತ್ತುವಾಗ, ಪ್ರಯಾಣಿಕರ ಗಮನ ಬೇರೆಡೆ ಇದ್ದಾಗ ಚಿನ್ನದ ಸರ, ಮಾಂಗಲ್ಯ ಸರ, ಅಥವಾ ನೆಕ್ಲೇಸ್‌ ಎಗರಿಸಿ ತಕ್ಷಣ ಎಸ್ಕೇಪ್‌ ಆಗುತ್ತಿದ್ದರು. ಈ ಗ್ಯಾಂಗ್‌ನ ಸದಸ್ಯರು ಒಂದೇ ಗ್ರಾಮದವರಾಗಿದ್ದು, ಶಶಿ ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಿದ್ದರೆ, ಉಳಿದ ಮೂವರು ಕೂಲಿ ಕೆಲಸಗಾರರಾಗಿದ್ದರು. ಆದರೆ, ಇವರು ವಿವಿಧ ಊರುಗಳಿಗೆ ತೆರಳಿ ಕಳ್ಳತನ ಮಾಡಿ ಮರಳುತ್ತಿದ್ದರು. ಶಶಿ ಮತ್ತು ವಿದ್ಯಾ ವಿರುದ್ಧ ಬೆಂಗಳೂರಿನ ವಿವಿಧ ಠಾಣೆಗಳಲ್ಲಿ ಇದೇ ರೀತಿಯ ಕಳ್ಳತನದ ಪ್ರಕರಣಗಳು ದಾಖಲಾಗಿವೆ.

ಶಕ್ತಿ ಯೋಜನೆಯಿಂದ ಜನಸಂದಣಿ

ಕರ್ನಾಟಕ ಸರ್ಕಾರದ ಶಕ್ತಿ ಯೋಜನೆಯಿಂದಾಗಿ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ಸೌಲಭ್ಯ ದೊರೆತಿದೆ. ಇದರಿಂದ ಬಸ್‌ಗಳಲ್ಲಿ ಜನಸಂದಣಿ ಹೆಚ್ಚಾಗಿದ್ದು, ಕೆಲವು ಕಳ್ಳರಿಗೆ ಇದು ಕಳ್ಳತನಕ್ಕೆ ಸೂಕ್ತ ವೇದಿಕೆಯಾಗಿದೆ. ಜನಸಂದಣಿಯಲ್ಲಿ ಗಮನವಿಲ್ಲದಿರುವ ಪ್ರಯಾಣಿಕರನ್ನು ಗುರಿಯಾಗಿಸಿ, ಈ ಕಳ್ಳರು ಚಿನ್ನಾಭರಣಗಳನ್ನು ಕಿತ್ತುಕೊಳ್ಳುತ್ತಿದ್ದಾರೆ. ಈ ಘಟನೆಯಿಂದ ಮಹಿಳಾ ಪ್ರಯಾಣಿಕರಿಗೆ ತಮ್ಮ ಆಭರಣಗಳ ಬಗ್ಗೆ ಜಾಗರೂಕರಾಗಿರಲು ಸಲಹೆ ನೀಡಲಾಗಿದೆ.

ಬಸ್‌ಗೆ ಹತ್ತುವಾಗ ತಮ್ಮ ಚಿನ್ನಾಭರಣ, ಕೈಚೀಲ, ಮತ್ತು ಇತರ ಅಮೂಲ್ಯ ವಸ್ತುಗಳ ಬಗ್ಗೆ ಗಮನವಿರಲಿ ಎಂದು ಸೂಚಿಸಿದ್ದಾರೆ. ಜನಸಂದಣಿಯಲ್ಲಿ ಎಗರಿಸುವ ಕಳ್ಳರಿಂದ ರಕ್ಷಣೆಗಾಗಿ, ಆಭರಣಗಳನ್ನು ಗೋಚರವಾಗದಂತೆ ಧರಿಸುವುದು ಅಥವಾ ಸುರಕ್ಷಿತವಾಗಿಡುವುದು ಉತ್ತಮ. ಈ ಘಟನೆಯಿಂದ ಕರ್ನಾಟಕದ ಇತರ ಭಾಗಗಳಲ್ಲಿಯೂ ಜನರು ಎಚ್ಚರಿಕೆಯಿಂದಿರಬೇಕೆಂಬ ಸಂದೇಶವನ್ನು ಪೊಲೀಸರು ನೀಡಿದ್ದಾರೆ.

ShareSendShareTweetShare
ಸಾಬಣ್ಣ ಎಚ್. ನಂದಿಹಳ್ಳಿ

ಸಾಬಣ್ಣ ಎಚ್. ನಂದಿಹಳ್ಳಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2025ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ಸಿನಿಮಾ, ಕ್ರೀಡೆ ಸೇರಿದಂತೆ ಎಲ್ಲ ವಿಭಾಗದ ಸುದ್ದಿಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ, ಡಿಪ್ಲೋಮಾ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಆಸಕ್ತಿಯಿದೆ.

Please login to join discussion

ತಾಜಾ ಸುದ್ದಿ

Web 2025 07 26t215606.833

ಮಳೆಗಾಲದಲ್ಲಿ ಬಟ್ಟೆ ಒಣಗಿಸುವ ಮೊದಲು ಈ ಟಿಪ್ಸ್‌ ಫಾಲೋ ಮಾಡಿ!

by ಶ್ರೀದೇವಿ ಬಿ. ವೈ
July 26, 2025 - 9:57 pm
0

Web 2025 07 26t212724.429

ಚಿಕ್ಕಮಗಳೂರಿನಲ್ಲಿ ಭಾರೀ ಮಳೆ ಆರ್ಭಟ: ಶೃಂಗೇರಿ-ಮಂಗಳೂರು ಹೆದ್ದಾರಿ ಬಂದ್

by ಶ್ರೀದೇವಿ ಬಿ. ವೈ
July 26, 2025 - 9:29 pm
0

Web 2025 07 26t210758.629

ಬ್ರೇಕಪ್‌ ನಂತರ ಹ್ಯಾಪಿಯಾಗಿರಲು ಈ ಟಿಪ್ಸ್‌ ಫಾಲೋ ಮಾಡಿ!

by ಶ್ರೀದೇವಿ ಬಿ. ವೈ
July 26, 2025 - 9:08 pm
0

Web 2025 07 26t201728.326

‘ವೃತ್ತʼ ಒಂದು ಭಾವಪೂರ್ಣ ರೈಡ್‌

by ಶ್ರೀದೇವಿ ಬಿ. ವೈ
July 26, 2025 - 8:20 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web 2025 07 26t212724.429
    ಚಿಕ್ಕಮಗಳೂರಿನಲ್ಲಿ ಭಾರೀ ಮಳೆ ಆರ್ಭಟ: ಶೃಂಗೇರಿ-ಮಂಗಳೂರು ಹೆದ್ದಾರಿ ಬಂದ್
    July 26, 2025 | 0
  • Web 2025 07 26t173708.494
    ಅಣ್ಣನ ಮಕ್ಕಳ ಜೀವ ತೆಗೆದ ಕ್ರೂರಿ ಚಿಕ್ಕಪ್ಪ: ಇಬ್ಬರು ಸಾವು, ಒಬ್ಬನ ಸ್ಥಿತಿ ಗಂಭೀರ
    July 26, 2025 | 0
  • Untitled design (26)
    ಅಕ್ಕನನ್ನು ಪ್ರೀತಿಸುತ್ತಿದ್ದ ಯುವಕನನ್ನು ಬರ್ಬರವಾಗಿ ಕೊ*ಲೆಗೈದ ಯುವತಿ ತಮ್ಮ!
    July 26, 2025 | 0
  • Untitled design (24)
    “ಬೆಂಗಳೂರಿಗರಿಗೆ ತಲೆಯಲ್ಲಿ ಬುದ್ದಿ ಇಲ್ಲ”: ನಾಲಿಗೆ ಹರಿಬಿಟ್ಟ ಒಡಿಶಾ ಯುವತಿ, ಕನ್ನಡಿಗರು ಗರಂ!
    July 26, 2025 | 0
  • Untitled design (23)
    ನಾಲ್ವಡಿಗಿಂತ ಸಿದ್ದರಾಮಯ್ಯ ಕೊಡುಗೆ ದೊಡ್ಡದು: ಯತೀಂದ್ರ ಹೇಳಿಕೆಗೆ ಸಂಸದ ಯದುವೀರ್ ತಿರುಗೇಟು!
    July 26, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version