• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, March 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಜಾತಿಗಣತಿ ವಿಚಾರದಲ್ಲಿ ಯಾವುದೇ ಆತುರದ ನಿರ್ಧಾರವಿಲ್ಲ: ಡಿಸಿಎಂ ಸ್ಪಷ್ಟನೆ

ಜಾತಿಗಣತಿ ವಿಚಾರದಲ್ಲಿ ಎಲ್ಲರಿಗೂ ನ್ಯಾಯ ಒದಗಿಸಲಾಗುವುದು

admin by admin
April 20, 2025 - 4:20 pm
in ಜಿಲ್ಲಾ ಸುದ್ದಿಗಳು, ದಕ್ಷಿಣ ಕನ್ನಡ
0 0
0
123 (54)

ಮಂಗಳೂರು: “ತುಳಿತಕ್ಕೆ ಒಳಗಾದವರಿಗೆ ಶಕ್ತಿ ತುಂಬಿ, ಎಲ್ಲರಿಗೂ ನ್ಯಾಯ ಒದಗಿಸಿಕೊಡಲಾಗುವುದು, ಈ ವಿಚಾರದಲ್ಲಿ ಯಾವುದೇ ಆತುರದ ನಿರ್ಧಾರ ಇರುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಧರ್ಮಸ್ಥಳದಲ್ಲಿ ಮಂಜುನಾಥನ ದರ್ಶನ ಪಡೆದ ನಂತರ ಶಿವಕುಮಾರ್ ಅವರು ಭಾನುವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

RelatedPosts

ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ, ಕೆಲವೆಡೆ ಒಣಹವೆ

1ರೂ.ಗೆ 1 ಲೀಟರ್ ಹಾಲು: ಫ್ಲಿಪ್‌ಕಾರ್ಟ್ ವಿರುದ್ಧ ದೂರು, ಪ್ರಧಾನಿ ಮೋದಿಗೆ ಪತ್ರ; ಡಿ.ಕೆ. ಸುರೇಶ್ ಎಚ್ಚರಿಕೆ

ಧಾರವಾಡದಲ್ಲಿ ಆಲಿಕಲ್ಲು ಮಳೆ; ಬೇಸಿಗೆಯಲ್ಲೂ ತಂಪೆರೆದ ವರುಣ

ADVERTISEMENT
ADVERTISEMENT

ಜಾತಿಗಣತಿ ಗೆ ಕೆಲವು ಸಮುದಾಯಗಳ ವಿರೋಧ ವ್ಯಕ್ತವಾಗುತ್ತಿದ್ದು, ರಾಹುಲ್ ಗಾಂಧಿ ಅವರ ಪತ್ರದಲ್ಲಿ ಬೇಗ ವರದಿ ಜಾರಿ ಮಾಡಿ ಎಂದು ಹೇಳಲಾಗಿದೆ ಎಂದು ಕೇಳಿದಾಗ, “ನಾನು ಆ ಪತ್ರವನ್ನು ನೋಡಿಲ್ಲ. ಕಾಂಗ್ರೆಸ್ ಎಲ್ಲಾ ಸಮುದಾಯವನ್ನು ಸರಿಸಮನಾಗಿ ತೆಗೆದುಕೊಂಡು ಹೋಗಲು ಬದ್ಧವಾಗಿದೆ. ಎಲ್ಲರಿಗೂ ನ್ಯಾಯ ಒದಗಿಸುವ ಉದ್ದೇಶವಿದೆ. ಯಾರಿಗಾದರೂ ಅನ್ಯಾಯ ಮಾಡಬೇಕು ಎಂದು ಎಲ್ಲಿಯೂ ಹೇಳಿಲ್ಲ. ತುಳಿತಕ್ಕೆ ಒಳಗಾದವರಿಗೆ ಶಕ್ತಿ ತುಂಬುವುದು ಪ್ರಮುಖ ಉದ್ದೇಶ. ಜೈನರು, ಒಕ್ಕಲಿಗರು, ಲಿಂಗಾಯತರು ಸೇರಿದಂತೆ ಎಲ್ಲಾ ಸಮುದಾಯದಲ್ಲೂ ಬಡವರಿದ್ದಾರೆ. ಎಲ್ಲರಿಗೂ ನ್ಯಾಯ ಒದಗಿಸಿಕೊಡಲಾಗುವುದು” ಎಂದು ಹೇಳಿದರು.

ವರದಿ ಅವೈಜ್ಞಾನಿಕ ಎಂಬ ಆರೋಪಗಳ ಬಗ್ಗೆ ಕೇಳಿದಾಗ, “ನಾವು ಈಗಿನ್ನು ಚರ್ಚೆ ಮಾಡುತ್ತಿದ್ದೇವೆ. ಕೆಲವರು ಸಲಹೆ ನೀಡುತ್ತಿದ್ದಾರೆ. ಈ ಸಮೀಕ್ಷೆಯಲ್ಲಿ 90% ಜನರಿಂದ ಮಾಹಿತಿ ಪಡೆದಿದ್ದಾರೆ. ನಾವಿನ್ನೂ ವರದಿ ತೆರೆದು ಅಧ್ಯಯನ ಆರಂಭಿಸಿದ್ದೇವೆ. ಇದಕ್ಕೆ ಸಮಯ ಬೇಕು. ಈ ವಿಚಾರದಲ್ಲಿ ಯಾವುದೇ ಆತುರದ ತೀರ್ಮಾನವಿಲ್ಲ” ಎಂದು ತಿಳಿಸಿದರು.

ಭಾವನೆಗಿಂತ ಬದುಕು ಮುಖ್ಯ

ಕರಾವಳಿ ಭಾಗದಲ್ಲಿ ಪಕ್ಷ ಬಲವರ್ಧನೆಗೆ ಆದ್ಯತೆ ನೀಡಲಾಗುತ್ತಿದೆಯೇ ಎಂದು ಕೇಳಿದಾಗ, “ಕರಾವಳಿ ಭಾಗದಲ್ಲಿ ಜನರ ಬದುಕು ಮುಖ್ಯ. ಭಾವನೆಗಿಂತ ಬದುಕು ಮುಖ್ಯ. ಹೀಗಾಗಿ ನಾವು ಭಾವನೆಗಿಂತ ಬದುಕು ಮುಖ್ಯ. ಈ ಭಾಗದಲ್ಲಿ ನಮ್ಮ ಪಕ್ಷದಿಂದ ಕೇವಲ ಇಬ್ಬರು ಶಾಸಕರು ಮಾತ್ರ ಗೆದ್ದಿದ್ದಾರೆ. ಈ ಭಾಗದಲ್ಲಿ ಎಲ್ಲರಿಗೂ ಒಳ್ಳೆಯದಾಗಬೇಕು. ರಾಜ್ಯದಲ್ಲಿ ಬಲಿಷ್ಠ ಸರ್ಕಾರ ಆಡಳಿತದಲ್ಲಿದೆ. ಇಲ್ಲಿ ನಮ್ಮ ಪ್ರತಿನಿಧಿಗಳು ಬೇಕು. ಈ ಭಾಗದಲ್ಲಿ ಜನ ಬಿಜೆಪಿ ಗೆಲ್ಲಿಸಿದರು. ಆದರೂ ಈ ಭಾಗದ ಕುಟುಂಬಗಳಿಗೆ ಕಾಂಗ್ರೆಸ್ ನಿಂದ ಸಹಾಯವಾಗುತ್ತಿದೆಯೇ ಹೊರತು ಬಿಜೆಪಿಯಿಂದಲ್ಲ. ಇದನ್ನು ಜನರಿಗೆ ಮನದಟ್ಟು ಮಾಡಬೇಕು” ಎಂದು ತಿಳಿಸಿದರು.

ಕರಾವಳಿಯನ್ನು ಹಿಂದುತ್ವದ ಭದ್ರಕೋಟೆ ಎಂದು ಪರಿಗಣಿಸಲಾಗಿದ್ದು, “ಕೇವಲ ಹಿಂದೂ ಧರ್ಮ ಮಾತ್ರವಲ್ಲ, ಎಲ್ಲ ಧರ್ಮಕ್ಕೂ ಇದು ಭದ್ರಕೋಟೆ.ಇಲ್ಲಿರುವ ನೀರು, ದೇವಾಲಯ, ದರ್ಗಾ, ವಾತಾವರಣ, ಪರಿಸರ ಜಾತಿ ಧರ್ಮದ ಮೇಲೆ ಇಲ್ಲ. ಈ ಭಾಗದ ಶಿಕ್ಷಣ ಸಂಸ್ಥೆ, ಬ್ಯಾಂಕುಗಳು ಎಲ್ಲಾ ವರ್ಗಕ್ಕೂ ಇವೆ. ಕೆಲವರು ಮಾತ್ರ ನಾವು ಹಿಂದೂ ನಾವು ಮಾತ್ರ ಮುಂದು ಎಂದು ಹೇಳುತ್ತಾರೆ. ಹಿಂದೂ, ಮುಸಲ್ಮಾನ, ಸಿಖ್, ಕ್ರೈಸ್ತ, ಜೈನ ಸೇರಿ ನಾವೆಲ್ಲರೂ ಒಂದು ಎಂದು ಹೇಳುತ್ತೇವೆ” ಎಂದರು.

ಬಿಜೆಪಿಯವರು ಇಲ್ಲಿ ಹಿಂದುತ್ವದ ಮೇಲೆ ರಾಜಕೀಯ ಮಾಡುತ್ತಾರೆ ಎಂದು ಕೇಳಿದಾಗ, “ಅವರು ಏನಾದರೂ ಮಾಡಿಕೊಳ್ಳಲಿ. ನಾವು ಎಲ್ಲಾ ವರ್ಗದ ಜನರಿಗೆ ರಕ್ಷಣೆ ಮಾಡುತ್ತೇವೆ. ಬಿಜೆಪಿಯವರ ಬಗ್ಗೆ ನಾವ್ಯಾಕೆ ಟೀಕೆ ಮಾಡೋಣ?” ಎಂದು ಪ್ರಶ್ನಿಸಿದರು.

ನಾವು ಧರ್ಮ ಕಾಪಾಡಿಕೊಳ್ಳಬೇಕು

“ನಮಗೆ ಧರ್ಮ ಬೇಕು, ಧರ್ಮಕ್ಕೆ ನಾವಲ್ಲ. ಈ ಧರ್ಮಕ್ಷೇತ್ರ ಜನಸೇವೆ, ಸಾಮಾಜಿಕ, ಶೈಕ್ಷಣಿಕ ಸೇವೆ ಮಾಡಿಕೊಂಡು ಬಂದಿದೆ. ಇದಕ್ಕೆ ಸಹಕಾರ ನೀಡಬೇಕಾಗಿರುವುದು ನಮ್ಮ ಕರ್ತವ್ಯ. ನಾವು ಧರ್ಮವನ್ನು ಕಾಪಾಡಬೇಕು.

ಕರಾವಳಿ ನಮ್ಮ ರಾಜ್ಯದ ಮುಖ್ಯವಾದ ಅಂಗ. ಮನುಷ್ಯನಿಗೆ ದೇಹದ ಅಂಗಗಳು ಎಷ್ಟು ಮುಖ್ಯವೋ, ಕರಾವಳಿ ಭಾಗವೂ ಅಷ್ಟೇ ಮುಖ್ಯ” ಎಂದು ತಿಳಿಸಿದರು.

     

    ShareSendShareTweetShare
    admin

    admin

    Please login to join discussion

    ತಾಜಾ ಸುದ್ದಿ

    Untitled design 2026 03 15T150416.011

    ಭೀಕರ ಅಪಘಾತ: ಕಂದಕಕ್ಕೆ ಉರುಳಿದ ಬಸ್‌..7 ಮಂದಿ ಭಾರತೀಯರ ದುರ್ಮರಣ

    by ಶಾಲಿನಿ ಕೆ. ಡಿ
    March 15, 2026 - 3:11 pm
    0

    Untitled design 2026 03 15T144231.865

    ಸೀಕ್ರೆಟ್ ಲಿಂಕ್ ಬಂದೆ ಬಿಡ್ತು..ಬಾಂಬ್ ಸಿಡಿಸಿದ ರಿಯಲ್ ಸ್ಟಾರ್ ಉಪೇಂದ್ರ

    by ಶಾಲಿನಿ ಕೆ. ಡಿ
    March 15, 2026 - 2:48 pm
    0

    Untitled design 2026 03 15T133139.969

    ಮೊದಲ ಮಗುವಿನ ನಿರೀಕ್ಷೆಯಲ್ಲಿ ಕ್ರಿಕೆಟಿಗ ಸೂರ್ಯಕುಮಾರ್‌ ಯಾದವ್‌

    by ಶಾಲಿನಿ ಕೆ. ಡಿ
    March 15, 2026 - 1:48 pm
    0

    Untitled design 2026 03 15T130647.081

    ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ

    by ಶಾಲಿನಿ ಕೆ. ಡಿ
    March 15, 2026 - 1:19 pm
    0

    ಸಂಬಂಧಿಸಿದ ಪೋಸ್ಟ್‌ಗಳು

    • Untitled design 2026 03 15T130647.081
      ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ
      March 15, 2026 | 0
    • Untitled design 2026 03 15T101238.999
      ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ, ಕೆಲವೆಡೆ ಒಣಹವೆ
      March 15, 2026 | 0
    • Untitled design 2026 03 14T222549.200
      1ರೂ.ಗೆ 1 ಲೀಟರ್ ಹಾಲು: ಫ್ಲಿಪ್‌ಕಾರ್ಟ್ ವಿರುದ್ಧ ದೂರು, ಪ್ರಧಾನಿ ಮೋದಿಗೆ ಪತ್ರ; ಡಿ.ಕೆ. ಸುರೇಶ್ ಎಚ್ಚರಿಕೆ
      March 14, 2026 | 0
    • Untitled design 2026 03 14T200228.199
      ಧಾರವಾಡದಲ್ಲಿ ಆಲಿಕಲ್ಲು ಮಳೆ; ಬೇಸಿಗೆಯಲ್ಲೂ ತಂಪೆರೆದ ವರುಣ
      March 14, 2026 | 0
    • Untitled design 2026 03 14T173802.013
      ಶಾಲಾ ಆವರಣದಲ್ಲಿ ವಿದ್ಯಾರ್ಥಿನಿಗೆ ಕಚ್ಚಿದ ಹಾವು: ವಿಷ ತೆಗೆದು ಪ್ರಾಣ ಉಳಿಸಿದ ಶಿಕ್ಷಕ
      March 14, 2026 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಬಿಗ್ ಬಾಸ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
      • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version