• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, January 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಜಾತಿ ಗಣತಿ ವಿರುದ್ಧ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಲಿಂಗಾಯತ ಸಮಾಜ

admin by admin
April 16, 2025 - 4:08 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Shn (85)

RelatedPosts

ಕಾಗಿನೆಲೆಯ ಕನಕ ಗುರುಪೀಠದ ಸಿದ್ದರಾಮನಂದ ಸ್ವಾಮೀಜಿ ಲಿಂಗೈಕ್ಯ

₹1000 ಕೋಟಿ ಸೈಬರ್ ವಂಚನೆ: ‘ಸ್ವಾಮೀಜಿ.ಕಾಂ-ನಿಯೋ ಸಿಸ್ಟಮ್’ ಜಾಲ ಪತ್ತೆ

ಉತ್ತರ ಕರ್ನಾಟಕದಲ್ಲಿ ಶೀತಗಾಳಿ ಎಚ್ಚರಿಕೆ: ಬೆಂಗಳೂರಿನಲ್ಲಿ ಒಣಹವೆ

ಚಿನ್ನಸ್ವಾಮಿಯಲ್ಲಿ ಮತ್ತೆ ನಡೆಯುತ್ತಾ ಐಪಿಎಲ್ ? ಸುರಕ್ಷತಾ ಮಾರ್ಗಸೂಚಿ ಪಾಲನೆಗೆ ಕೆಎಸ್‌ಸಿಎಗೆ ಪೊಲೀಸ್ ಖಡಕ್ ಸೂಚನೆ

ಕರ್ನಾಟಕದಲ್ಲಿ ಜಾತಿ ಗಣತಿ (Caste Census) ವಿಚಾರವು ಭಾರೀ ಚರ್ಚೆಗೆ ಕಾರಣವಾಗಿದ್ದು, ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ಅಧ್ಯಕ್ಷ ಪ್ರದೀಪ್ ಕಂಕಣವಾಡಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ. ಜಾತಿ ಗಣತಿ ವರದಿಯನ್ನು ಅವೈಜ್ಞಾನಿಕ ಎಂದು ಕರೆದಿರುವ ಲಿಂಗಾಯತ ಸಮಾಜ, ಸರಿಯಾದ ಸಮೀಕ್ಷೆಗೆ ಒತ್ತಾಯಿಸಿದ್ದು, ಒಂದು ವೇಳೆ ಈ ಬೇಡಿಕೆ ಈಡೇರದಿದ್ದರೆ ಉಗ್ರ ಹೋರಾಟಕ್ಕೆ ಸಿದ್ಧ ಎಂದು ಎಚ್ಚರಿಕೆ ನೀಡಿದೆ.

ಪ್ರದೀಪ್ ಕಂಕಣವಾಡಿ ಅವರು ಮಾಧ್ಯಮಗಳ ಜೊತೆ ಮಾತನಾಡುತ್ತಾ, ಜಾತಿ ಗಣತಿ ಸಮೀಕ್ಷೆಯನ್ನು ಸರಿಯಾಗಿ ನಡೆಸಿಲ್ಲ ಎಂದು ಆರೋಪಿಸಿದ್ದಾರೆ. “ಒಂದು ಕೊಠಡಿಯಲ್ಲಿ ಕುಳಿತು ಸಮೀಕ್ಷೆ ಮಾಡಲಾಗಿದೆ. ಇದು ಸಮಾಜವನ್ನು ಒಡೆಯುವ ಕೆಲಸವಾಗಿದೆ. ವೀರಶೈವ ಸಮಾಜದ ಜನಸಂಖ್ಯೆ ಸುಮಾರು 2 ಕೋಟಿಯಷ್ಟಿದೆ. ಯಾವುದೇ ಸರ್ಕಾರ ರಚನೆಗೆ ನಮ್ಮ ಸಮಾಜದ ಪಾತ್ರ ಮಹತ್ವದ್ದಾಗಿದೆ,” ಎಂದು ಗುಡುಗಿದ್ದಾರೆ.

ಅವರ ಪ್ರಕಾರ, ವೀರಶೈವ ಸಮಾಜವನ್ನು 108 ಜಾತಿಗಳಾಗಿ ವಿಭಜಿಸಲಾಗಿದ್ದು, ಇದು ಸಮಾಜವನ್ನು ಒಡೆಯುವ ಷಡ್ಯಂತ್ರವಾಗಿದೆ. “ಈ ಜಾತಿ ಗಣತಿಯನ್ನು ಯಾರೂ ಒಪ್ಪುವುದಿಲ್ಲ. ಸರ್ಕಾರವು ಕೆಲವೇ ಸಮಾಜಗಳಿಗೆ ಅನುಕೂಲ ಮಾಡಿಕೊಡಲು ಪ್ರಯತ್ನಿಸುತ್ತಿದೆ,” ಎಂದು ಅವರು ಆರೋಪಿಸಿದ್ದಾರೆ.

ಲಿಂಗಾಯತ ಸಮಾಜವು ಈ ವಿಚಾರದಲ್ಲಿ ರಾಜ್ಯದ ಎಲ್ಲಾ ಸಚಿವರು, ಸಂಸದರು ಹಾಗೂ ಮಠಾಧೀಶರನ್ನು ಒಗ್ಗೂಡಿಸಿ ಹೋರಾಟಕ್ಕೆ ಸಿದ್ಧವಾಗಿದೆ. “ನಾವು ಈಗಾಗಲೇ ಉಗ್ರ ಹೋರಾಟಕ್ಕೆ ತಯಾರಿ ಆರಂಭಿಸಿದ್ದೇವೆ. ನಮ್ಮ ಜಗದ್ಗುರುಗಳ ಮಾರ್ಗದರ್ಶನದಲ್ಲಿ ಒಟ್ಟಾಗಿ ಹೋರಾಟ ನಡೆಸುತ್ತೇವೆ,” ಎಂದು ಕಂಕಣವಾಡಿ ಘೋಷಿಸಿದ್ದಾರೆ.

ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಕ್ಷಣವೇ ವೈಜ್ಞಾನಿಕ ಸಮೀಕ್ಷೆ ನಡೆಸುವಂತೆ ಒತ್ತಾಯಿಸಿದ್ದಾರೆ. “ಸಿದ್ದರಾಮಯ್ಯ ಸರ್ಕಾರವು ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದೆ. ಕ್ಯಾಬಿನೆಟ್ ಸಭೆಯ ನಂತರ ನಾವು ಹೋರಾಟಕ್ಕೆ ಇಳಿಯುತ್ತೇವೆ,” ಎಂದು ಪ್ರದೀಪ್ ಕಂಕಣವಾಡಿ ಎಚ್ಚರಿಕೆ ನೀಡಿದ್ದಾರೆ.

39 ಶಾಸಕರಿಗೆ ರಾಜೀನಾಮೆ ಆಗ್ರಹ

ವೀರಶೈವ ಲಿಂಗಾಯತ ಸಮಾಜದ 39 ಶಾಸಕರು ರಾಜೀನಾಮೆ ನೀಡಬೇಕೆಂದು ಪ್ರದೀಪ್ ಕಂಕಣವಾಡಿ ಆಗ್ರಹಿಸಿದ್ದಾರೆ. “ರಾಜೀನಾಮೆ ನೀಡದಿದ್ದರೆ, ಆ ಶಾಸಕರು ಎಲ್ಲಿಗೆ ಹೋದರೂ ನಾವು ಹೋರಾಟ ನಡೆಸುತ್ತೇವೆ. ನಮ್ಮ ಸಮಾಜದ ವಿರೋಧವನ್ನು ಕಟ್ಟಿಕೊಂಡು ಯಾವ ಶಾಸಕ ರಾಜಕೀಯ ಮಾಡುತ್ತಾನೆ ಎಂದು ನೋಡುತ್ತೇವೆ,” ಎಂದು ಅವರು ಗುಡುಗಿದ್ದಾರೆ.

ಕರ್ನಾಟಕದಲ್ಲಿ ವೀರಶೈವ ಲಿಂಗಾಯತ ಸಮಾಜವು ಗಣನೀಯ ಸಂಖ್ಯೆಯ ಶಾಸಕರನ್ನು ಹೊಂದಿದೆ. “1972ರ ನಂತರ ಲಿಂಗಾಯತ ಸಮಾಜವನ್ನು ಪ್ರತ್ಯೇಕವಾಗಿಸಲು ಸರ್ಕಾರ ಪ್ರಯತ್ನಿಸುತ್ತಿದೆ. ಸಿದ್ದರಾಮಯ್ಯ ಸರ್ಕಾರ ಬಂದಾಗಿನಿಂದ ಈ ಗೊಂದಲ ಹೆಚ್ಚಾಗಿದೆ,” ಎಂದು ಕಂಕಣವಾಡಿ ಆರೋಪಿಸಿದ್ದಾರೆ.

ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯು ರಾಜ್ಯದಾದ್ಯಂತ ಸಭೆಗಳನ್ನು ಆಯೋಜಿಸಿ, ಸಮಾಜದ ಒಗ್ಗಟ್ಟನ್ನು ಬಲಪಡಿಸಲು ಯೋಜನೆ ರೂಪಿಸಿದೆ. “ನಮ್ಮ ಸಮಾಜದ ಶಕ್ತಿಯನ್ನು ತೋರಿಸಲು ನಾವು ಸಿದ್ಧರಿದ್ದೇವೆ. ಸರ್ಕಾರ ಈ ಜಾತಿ ಗಣತಿಯನ್ನು ಸರಿಪಡಿಸದಿದ್ದರೆ, ರಾಜ್ಯವ್ಯಾಪಿ ಚಳವಳಿಗೆ ಕರೆ ನೀಡುತ್ತೇವೆ,” ಎಂದು ಕಂಕಣವಾಡಿ ಘೋಷಿಸಿದ್ದಾರೆ.

ಒಕ್ಕಲಿಗ ಸಮಾಜವೂ ಸಹ ಜಾತಿ ಗಣತಿ ವಿರುದ್ಧ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಈ ಎರಡೂ ಸಮುದಾಯಗಳ ಒಗ್ಗಟ್ಟಿನ ಹೋರಾಟವು ಸರ್ಕಾರಕ್ಕೆ ದೊಡ್ಡ ಸವಾಲಾಗಿ ಪರಿಣಮಿಸುವ ಸಾಧ್ಯತೆಯಿದೆ.

    ADVERTISEMENT
    ADVERTISEMENT
    ShareSendShareTweetShare
    admin

    admin

    Please login to join discussion

    ತಾಜಾ ಸುದ್ದಿ

    Untitled design 2026 01 15T140713.208

    ಹೊಸ ಅವತಾರದಲ್ಲಿ ಜಿಂಕೆ ಮರಿ ನಂದಿತಾ ಶ್ವೇತಾ: ‘ಬೆನ್ನಿ’ ಮೋಷನ್ ಪೋಸ್ಟರ್ ರಿಲೀಸ್

    by ಶಾಲಿನಿ ಕೆ. ಡಿ
    January 15, 2026 - 2:11 pm
    0

    Untitled design 2026 01 15T133940.813

    ಹೈದರಾಬಾದ್‌ನಲ್ಲಿ ದೇಗುಲ ಧ್ವಂಸಗೊಳಿಸಿದ ಕಿಡಿಗೇಡಿಗಳು: ಸ್ಥಳಕ್ಕೆ ಅಸಾದುದ್ದೀನ್ ಓವೈಸಿ ಭೇಟಿ

    by ಶಾಲಿನಿ ಕೆ. ಡಿ
    January 15, 2026 - 1:58 pm
    0

    Untitled design 2026 01 15T132824.093

    ಅಪ್ಪ-ಮಗನ ಬಾಂಧವ್ಯದ ಚೌಕಿದಾರ್ ಟ್ರೇಲರ್ ರಿಲೀಸ್: ಜ. 30ಕ್ಕೆ ಸಿನಿಮಾ ಬಿಡುಗಡೆ

    by ಶಾಲಿನಿ ಕೆ. ಡಿ
    January 15, 2026 - 1:30 pm
    0

    Untitled design 2026 01 15T130100.723

    Makara Sankranti: ಗೋವುಗಳಿಗೆ ಮೇವು ತಿನ್ನಿಸುವ ಮೂಲಕ ಸಂಕ್ರಾಂತಿ ಆಚರಿಸಿದ ಪ್ರಧಾನಿ ಮೋದಿ

    by ಶಾಲಿನಿ ಕೆ. ಡಿ
    January 15, 2026 - 1:16 pm
    0

    ಸಂಬಂಧಿಸಿದ ಪೋಸ್ಟ್‌ಗಳು

    • Untitled design 2026 01 15T110217.142
      ಕಾಗಿನೆಲೆಯ ಕನಕ ಗುರುಪೀಠದ ಸಿದ್ದರಾಮನಂದ ಸ್ವಾಮೀಜಿ ಲಿಂಗೈಕ್ಯ
      January 15, 2026 | 0
    • Untitled design 2026 01 15T095725.733
      ₹1000 ಕೋಟಿ ಸೈಬರ್ ವಂಚನೆ: ‘ಸ್ವಾಮೀಜಿ.ಕಾಂ-ನಿಯೋ ಸಿಸ್ಟಮ್’ ಜಾಲ ಪತ್ತೆ
      January 15, 2026 | 0
    • Untitled design 2026 01 15T082753.824
      ಉತ್ತರ ಕರ್ನಾಟಕದಲ್ಲಿ ಶೀತಗಾಳಿ ಎಚ್ಚರಿಕೆ: ಬೆಂಗಳೂರಿನಲ್ಲಿ ಒಣಹವೆ
      January 15, 2026 | 0
    • Untitled design 2026 01 14T230036.449
      ಚಿನ್ನಸ್ವಾಮಿಯಲ್ಲಿ ಮತ್ತೆ ನಡೆಯುತ್ತಾ ಐಪಿಎಲ್ ? ಸುರಕ್ಷತಾ ಮಾರ್ಗಸೂಚಿ ಪಾಲನೆಗೆ ಕೆಎಸ್‌ಸಿಎಗೆ ಪೊಲೀಸ್ ಖಡಕ್ ಸೂಚನೆ
      January 14, 2026 | 0
    • Untitled design 2026 01 14T220431.047
      ರಾಜ್ಯದ ಎಲ್ಲಾ ಶಾಲೆಗಳಲ್ಲಿ ವಾಟರ್ ಬೆಲ್ ಕಡ್ಡಾಯ: ವಿದ್ಯಾರ್ಥಿಗಳಿಗಾಗಿ ಶಿಕ್ಷಣ ಇಲಾಖೆಯ ಮಹತ್ವದ ಆದೇಶ
      January 14, 2026 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಬಿಗ್ ಬಾಸ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
      • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version