• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, May 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕಾಫಿನಾಡಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಸಾಕಾನೆ ಮಿಸ್ಸಿಂಗ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 20, 2026 - 5:07 pm
in Flash News, ಚಿಕ್ಕಮಗಳೂರು, ಜಿಲ್ಲಾ ಸುದ್ದಿಗಳು
0 0
0
Untitled design 2026 02 20T170506.057

RelatedPosts

ಕರ್ನಾಟಕ ಸಿಎಂ ಕುರ್ಚಿ ಕದನಕ್ಕೆ ತೆರೆ: ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

ದಿನ ಭವಿಷ್ಯ: ಈ ರಾಶಿಯವರ ಆಸ್ತಿಗೆ ಕನ್ನ ಹಾಕುವ ಸಾಧ್ಯತೆ! ಹಣಕಾಸಿನ ವಿಚಾರದಲ್ಲಿ ಲಾಭ!

RCB vs GT: ರಜತ್ ಪಾಟೀದಾರ್ ಅಬ್ಬರಕ್ಕೆ ತತ್ತರಿಸಿದ ಗುಜರಾತ್, ಸತತ 2ನೇ ಬಾರಿಗೆ ಫೈನಲ್‌ಗೇರಿದ RCB

ಕಾಶಿ ಯಾತ್ರೆಗೆ ಹೋಗಿದ್ದವರ ಮನೆಯಲ್ಲಿ ಲಾಕರ್ ಕದ್ದ ಕಳ್ಳರು : ಬಂಧನ!

ADVERTISEMENT
ADVERTISEMENT

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆಯ ವೇಳೆ ಸಾಕಾನೆಯೇ ನಾಪತ್ತೆಯಾಗಿದ್ದ ಘಟನೆ ನಡೆದಿದ್ದು, ಅರಣ್ಯಾಧಿಕಾರಿಗಳಲ್ಲಿ ತೀವ್ರ ಆತಂಕವನ್ನು ಹೆಚ್ಚಿಸಿದೆ. ಚಿಕ್ಕಮಗಳೂರು ತಾಲೂಕಿನ ಪುರ ಗ್ರಾಮದ ಸಮೀಪದ ಹುಣಸೇಹಳ್ಳಿ ಅರಣ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದೆ.

ಐದು ದಿನಗಳ ಹಿಂದೆ ಮದವೇರಿದ ಕಾಡಾನೆ ಕಾರ್ಮಿಕನೊಬ್ಬನನ್ನು ತುಳಿದು ಕೊಂದಿತ್ತು. ಈ ಹಿನ್ನೆಲೆ ಸ್ಥಳೀಯರು ಭಯಭೀತರಾಗಿದ್ದು, ಕಾಡಾನೆಯನ್ನು ಶೀಘ್ರದಲ್ಲೇ ಸೆರೆಹಿಡಿಯುವಂತೆ ಅರಣ್ಯ ಇಲಾಖೆಗೆ ಒತ್ತಾಯಿಸಿದ್ದರು. ಈ ಘಟನೆ ಹಿನ್ನೆಲೆ ಅರಿತ ಅರಣ್ಯ ಇಲಾಖೆ ಫೆಬ್ರವರಿ 19ರಿಂದ ವಿಶೇಷ ಕಾರ್ಯಾಚರಣೆ ಆರಂಭಿಸಿತ್ತು.

ಕಾರ್ಯಾಚರಣೆಗೆ ಒಟ್ಟು ಏಳು ಕುಮ್ಕಿ ಆನೆಗಳನ್ನು ಬಳಸಲಾಗಿತ್ತು. ಅನುಭವಿಗಳಾದ ಮಹಾವತ್‌ಗಳು ಹಾಗೂ ಅರಣ್ಯಾಧಿಕಾರಿಗಳ ತಂಡ ಕಾಡಿನೊಳಗೆ ತೆರಳಿ ಮದವೇರಿದ ಕಾಡಾನೆಯನ್ನು ಪತ್ತೆಹಚ್ಚಲು ಮುಂದಾಗಿತ್ತು. ಇಂದು ಜ್ಯೂನಿಯರ್ ಅರ್ಜುನ್ ನೇತೃತ್ವದಲ್ಲಿ ತಂಡ ಹುಣಸೇಹಳ್ಳಿ ಅರಣ್ಯ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸುತ್ತಿತ್ತು.

ಕಾರ್ಯಾಚರಣೆ ವೇಳೆ ಮದವೇರಿದ ಕಾಡಾನೆ ಮತ್ತು ಕುಮ್ಕಿ ಆನೆಗಳ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು. ಕಾಡಾನೆಯ ಆಕ್ರಮಣಕಾರಿ ವರ್ತನೆಗೆ ಪ್ರತಿಯಾಗಿ ಕುಮ್ಕಿ ಆನೆಗಳು ನಿಯಂತ್ರಣ ಸಾಧಿಸಲು ಯತ್ನಿಸಿದಾಗ, ಜ್ಯೂನಿಯರ್ ಅರ್ಜುನ್ ದಾರಿ ತಪ್ಪಿ ಕಾಡಿನೊಳಗೆ ಓಡಿಹೋಗಿದೆ. ಈ ವೇಳೆ ಸಾಕಾನೆಯೇ ಕಾಣೆಯಾಗಿರುವುದು ಅಧಿಕಾರಿಗಳಿಗೆ ದೊಡ್ಡ ತಲೆನೋವಾಗಿದೆ..

ಒಂದೆಡೆ ಮದವೇರಿದ ಕಾಡಾನೆ, ಮತ್ತೊಂದೆಡೆ ಕಾರ್ಯಾಚರಣೆಯಲ್ಲಿದ್ದ ಸಾಕಾನೆಯೇ ನಾಪತ್ತೆಯಾಗಿರುವ ಪರಿಸ್ಥಿತಿಯಿಂದ ಅರಣ್ಯಾಧಿಕಾರಿಗಳು ಹಾಗೂ ಇಟಿಎಫ್ ಸಿಬ್ಬಂದಿಗಳು ಗಾಬರಿಗೊಂಡಿದ್ದಾರೆ.. ಕಾಡಿನ ದಟ್ಟ ಭಾಗದಲ್ಲಿ ಆನೆ ಪತ್ತೆಹಚ್ಚುವುದು ಸುಲಭದ ಕಾರ್ಯವಾಗಿರಲಿಲ್ಲ. ತಕ್ಷಣವೇ ಹುಡುಕಾಟ ಕಾರ್ಯಾಚರಣೆ ಆರಂಭಿಸಲಾಯಿತು.

ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಾಡಿನ ವಿವಿಧ ಭಾಗಗಳಲ್ಲಿ ಶೋಧ ಕಾರ್ಯ ನಡೆಸಿದರು. ಡ್ರೋನ್ ಸಹಾಯ ಮತ್ತು ಟ್ರ್ಯಾಕಿಂಗ್ ಮೂಲಕ ಸಾಕಾನೆಯನ್ನು ಪತ್ತೆಹಚ್ಚಲು ಪ್ರಯತ್ನಿಸಲಾಯಿತು. ಕೊನೆಗೂ ಜ್ಯೂನಿಯರ್ ಅರ್ಜುನ್ ಕಾಡಿನೊಳಗಿನ ಒಂದು ಭಾಗದಲ್ಲಿ ಕಂಡುಬಂದಿದೆ.

ಪತ್ತೆಯಾದ ಬಳಿಕ ಸಾಕಾನೆಯನ್ನು ನಿಯಂತ್ರಣಕ್ಕೆ ತೆಗೆದುಕೊಂಡು ಕಟ್ಟಿ ಹಾಕಲಾಯಿತು. ಕಾರ್ಯಾಚರಣೆ ವೇಳೆ ಯಾವುದೇ ಮಾನವ ಹಾನಿ ಸಂಭವಿಸಿಲ್ಲ. ಆದರೆ ಮದವೇರಿದ ಕಾಡಾನೆಯನ್ನು ಸೆರೆಹಿಡಿಯುವ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಮದವೇರಿದ ಕಾಡಾನೆಗೆ ಮದಾವಸ್ಥೆ ಹೆಚ್ಚಿರುವುದರಿಂದ ಅದು ಹೆಚ್ಚು ಆಕ್ರಮಣಕಾರಿ ಸ್ವಭಾವ ತಾಳಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಕ್ರಮಗಳ ಬಗ್ಗೆ ಹಿರಿಯ ಅಧಿಕಾರಿಗಳು ಸಭೆ ನಡೆಸುತ್ತಿದ್ದಾರೆ. ಸ್ಥಳೀಯರಿಗೆ ಎಚ್ಚರಿಕೆ ನೀಡಲಾಗಿದ್ದು, ಅರಣ್ಯ ಪ್ರದೇಶದ ಸುತ್ತಮುತ್ತ ಸಂಚರಿಸುವುದನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 27T072638.166

ಕರ್ನಾಟಕ ಸಿಎಂ ಕುರ್ಚಿ ಕದನಕ್ಕೆ ತೆರೆ: ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

by ಶಾಲಿನಿ ಕೆ. ಡಿ
May 27, 2026 - 7:23 am
0

Untitled design 2026 05 27T070746.127

ರಾತ್ರಿ ಮಲಗುವ ಮುನ್ನ ನೀರು ಕುಡಿಯುವುದು ಅಪಾಯವೇ? ಇಲ್ಲಿದೆ ವೈದ್ಯರ ಸಲಹೆ

by ಶಾಲಿನಿ ಕೆ. ಡಿ
May 27, 2026 - 7:10 am
0

Untitled design 2026 05 27T064316.600

ದಿನ ಭವಿಷ್ಯ: ಈ ರಾಶಿಯವರ ಆಸ್ತಿಗೆ ಕನ್ನ ಹಾಕುವ ಸಾಧ್ಯತೆ! ಹಣಕಾಸಿನ ವಿಚಾರದಲ್ಲಿ ಲಾಭ!

by ಶಾಲಿನಿ ಕೆ. ಡಿ
May 27, 2026 - 6:43 am
0

BeFunky collage 2026 05 26T235456.693

RCB vs GT: ರಜತ್ ಪಾಟೀದಾರ್ ಅಬ್ಬರಕ್ಕೆ ತತ್ತರಿಸಿದ ಗುಜರಾತ್, ಸತತ 2ನೇ ಬಾರಿಗೆ ಫೈನಲ್‌ಗೇರಿದ RCB

by ಶ್ರೀದೇವಿ ಬಿ. ವೈ
May 26, 2026 - 11:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 27T072638.166
    ಕರ್ನಾಟಕ ಸಿಎಂ ಕುರ್ಚಿ ಕದನಕ್ಕೆ ತೆರೆ: ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ
    May 27, 2026 | 0
  • Untitled design 2026 05 27T064316.600
    ದಿನ ಭವಿಷ್ಯ: ಈ ರಾಶಿಯವರ ಆಸ್ತಿಗೆ ಕನ್ನ ಹಾಕುವ ಸಾಧ್ಯತೆ! ಹಣಕಾಸಿನ ವಿಚಾರದಲ್ಲಿ ಲಾಭ!
    May 27, 2026 | 0
  • BeFunky collage 2026 05 26T235456.693
    RCB vs GT: ರಜತ್ ಪಾಟೀದಾರ್ ಅಬ್ಬರಕ್ಕೆ ತತ್ತರಿಸಿದ ಗುಜರಾತ್, ಸತತ 2ನೇ ಬಾರಿಗೆ ಫೈನಲ್‌ಗೇರಿದ RCB
    May 26, 2026 | 0
  • BeFunky collage 2026 05 26T222430.174
    ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಕ್ಲೈಮ್ಯಾಕ್ಸ್: ಗುರುವಾರ ಸಿದ್ದು ರಾಜೀನಾಮೆ ಪಕ್ಕಾ
    May 26, 2026 | 0
  • BeFunky collage 2026 05 26T205244.328
    ಸಿಎಂ ಸಿದ್ದರಾಮಯ್ಯ ರಾಜೀನಾಮೆ ಫಿಕ್ಸ್! ಡಿ.ಕೆ. ಶಿವಕುಮಾರ್ ಮುಂದಿನ ಮುಖ್ಯಮಂತ್ರಿ?
    May 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version