• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಎಲ್ಲಾ ಜಾತಿಯ ಬಡವರಿಗೆ ಶಿಕ್ಷಣ, ಸಾಮಾಜಿಕ-ಆರ್ಥಿಕ ಶಕ್ತಿ ಸಿಗಬೇಕು: ಸಿಎಂ

admin by admin
April 20, 2025 - 1:14 pm
in ಜಿಲ್ಲಾ ಸುದ್ದಿಗಳು, ಬೆಳಗಾವಿ
0 0
0
123 (47)

ಬೆಳಗಾವಿ: ಎಲ್ಲಾ ಧರ್ಮಗಳ, ಎಲ್ಲಾ ಜಾತಿಗಳ ಬಡವರಿಗೆ ಶಿಕ್ಷಣದ ಅವಕಾಶ ಸಿಗಬೇಕು ಮತ್ತು ಅವರಲ್ಲಿ ಸಾಮಾಜಿಕ ಹಾಗೂ ಆರ್ಥಿಕ ಶಕ್ತಿಯನ್ನು ತುಂಬಬೇಕು. ಇದು ನಮ್ಮ ಸರ್ಕಾರದ ಮುಖ್ಯ ಗುರಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಇಂದು ಬೆಳಗಾವಿಯ ಸಾಂಭ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಸಾಮಾಜಿಕ-ಆರ್ಥಿಕ ಸಮೀಕ್ಷೆ ಬಗ್ಗೆ ವಿರೋಧ ಪಕ್ಷದ ಆರೋಪಕ್ಕೆ ತಿರುಗೇಟು

ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು, ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ಮೂಲ ಪ್ರತಿ ಮುಖ್ಯಮಂತ್ರಿಗಳ ಬಳಿಯಿದೆ ಎಂದು ಆರೋಪಿಸಿದ್ದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, “ಆರ್. ಅಶೋಕ್ ಅವರು ಯಾವತ್ತಾದರೂ ಸತ್ಯವನ್ನು ಹೇಳಿದ್ದಾರೆಯೇ? ಅವರು ಸುಳ್ಳು ಹೇಳುವುದೇ ಕೆಲಸ. ಮೂಲ ಪ್ರತಿ ನನ್ನ ಬಳಿಯಿರಲು ಹೇಗೆ ಸಾಧ್ಯ?” ಎಂದು ಪ್ರಶ್ನಿಸಿದರು. ರಾಹುಲ್ ಗಾಂಧಿಯವರಿಗೆ ಯಾವುದೇ ಪತ್ರ ಬರೆದಿಲ್ಲ, ಆದರೆ ಅವರೊಂದಿಗೆ ಚರ್ಚಿಸಿ ಸಚಿವ ಸಂಪುಟ ಸಭೆಯಲ್ಲಿ ಸಮೀಕ್ಷೆಯ ವರದಿಯನ್ನು ಮಂಡಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

RelatedPosts

ಸಚಿವ ಸ್ಥಾನ ಕೈತಪ್ಪಿದ್ದಕ್ಕೆ S.R ಶ್ರೀನಿವಾಸ್ ಬೇಸರ: ರಾಜೀನಾಮೆ ಕೊಡುವುದಾಗಿ ಘೋಷಿಸಿದ ಕಾಂಗ್ರೆಸ್ ಶಾಸಕ

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ‘ಋತುತಾರೆ’ ಯೋಜನೆ ಘೋಷಣೆ

ಬಸ್ ಹತ್ತಲು ಹೋದ ಭಿಕ್ಷುಕನಿಗೆ ಕಾಲಿನಿಂದ ಒದ್ದ BMTC ಕಂಡಕ್ಟರ್ ಅಮಾನತು

ಚಿಕ್ಕಮಗಳೂರಿನಲ್ಲಿ ಭಾರೀ ಮಳೆ: ಕುದುರೆಮುಖ ಟ್ರೆಕ್ಕಿಂಗ್‌ ತಾತ್ಕಾಲಿಕ ಬಂದ್

ADVERTISEMENT
ADVERTISEMENT
ಜಾತಿಗಣತಿ: ಸಚಿವರ ಅಭಿಪ್ರಾಯದ ನಂತರ ಅಂತಿಮ ತೀರ್ಮಾನ

ಕಾಂಗ್ರೆಸ್ ಶಾಸಕರೇ ಜಾತಿಗಣತಿ ವಿರುದ್ಧ ವಿರೋಧ ವ್ಯಕ್ತಪಡಿಸಿದ್ದಾರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, “ಸಚಿವ ಸಂಪುಟ ಸಭೆಯಲ್ಲಿ ಯಾರೂ ಈ ವಿಷಯದ ಬಗ್ಗೆ ವಿರೋಧ ವ್ಯಕ್ತಪಡಿಸಿಲ್ಲ ಅಥವಾ ಜೋರಾಗಿ ಮಾತನಾಡಿಲ್ಲ. ಸಮೀಕ್ಷೆಯ ವರದಿಯನ್ನು ಓದಿಕೊಂಡು ಅಭಿಪ್ರಾಯಗಳನ್ನು ತಿಳಿಸುವಂತೆ ಸಚಿವರಿಗೆ ಸೂಚಿಸಲಾಗಿದೆ. ಸಚಿವರು ತಮ್ಮ ಅಭಿಪ್ರಾಯಗಳನ್ನು ನೀಡಿದ ಬಳಿಕ, ಮತ್ತೊಮ್ಮೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಂತಿಮ ತೀರ್ಮಾನಕ್ಕೆ ಬರಲಾಗುವುದು” ಎಂದರು.

ಯಾವ ಜಾತಿಗೂ ಅನ್ಯಾಯವಾಗಬಾರದು

“ಯಾವ ಜಾತಿಗೂ ಅನ್ಯಾಯವಾಗಬಾರದು ಎನ್ನುವುದು ಸರ್ಕಾರದ ಉದ್ದೇಶವಾಗಿದೆ. ಇದು ಕೇವಲ ಜಾತಿಗಣತಿಯಲ್ಲ, ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯಾಗಿದೆ. ಸಂವಿಧಾನ ಜಾರಿಯಾಗಿ 75 ವರ್ಷಗಳಾದರೂ ಬಡವರು ಬಡವರಾಗಿಯೇ ಉಳಿಯಬೇಕೆ? ಸಮಾನತೆಯ ಅಗತ್ಯವಿಲ್ಲವೇ? ಜಾತಿಗೆ ಅಂಟಿಕೊಂಡೇ ಇರಬೇಕೆ?” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

ಸರ್ಕಾರದ ಈ ನೀತಿಯು ಸಮಾಜದ ಎಲ್ಲಾ ವರ್ಗಗಳ ಬಡವರ ಉದ್ಧಾರಕ್ಕೆ ಶಕ್ತಿ ತುಂಬುವ ಗುರಿಯನ್ನು ಹೊಂದಿದೆ ಎಂದು ಅವರು ಒತ್ತಿ ಹೇಳಿದರು.

       

      ShareSendShareTweetShare
      admin

      admin

      Please login to join discussion

      ತಾಜಾ ಸುದ್ದಿ

      Untitled design 2026 08 04T214934.461

      BBK 13: ದೊಡ್ಮನೆ ಎಂಟ್ರಿಗೆ ಭರ್ಜರಿ ವೇದಿಕೆ ಸಜ್ಜು; ಸ್ಪರ್ಧಿಗಳ ಅಗ್ನಿಪರೀಕ್ಷೆಗೆ ಕೌಂಟ್‌ಡೌನ್‌ ಶುರು

      by ಶಾಲಿನಿ ಕೆ. ಡಿ
      August 4, 2026 - 9:54 pm
      0

      Untitled design 2026 08 04T212542.532

      ತನುಷ್ ಶಿವಣ್ಣ ಅಭಿನಯದ ‘ಬಾಸ್’ ಚಿತ್ರ ಬಿಡುಗಡೆಗೆ ದರ್ಶನ್ ಒಪ್ಪಿಗೆ: ಆಗಸ್ಟ್ 7ಕ್ಕೆ ಸಿನಿಮಾ ರಿಲೀಸ್!

      by ಶಾಲಿನಿ ಕೆ. ಡಿ
      August 4, 2026 - 9:30 pm
      0

      Untitled design 2026 08 04T210336.492

      ಸಚಿವ ಸ್ಥಾನ ಕೈತಪ್ಪಿದ್ದಕ್ಕೆ S.R ಶ್ರೀನಿವಾಸ್ ಬೇಸರ: ರಾಜೀನಾಮೆ ಕೊಡುವುದಾಗಿ ಘೋಷಿಸಿದ ಕಾಂಗ್ರೆಸ್ ಶಾಸಕ

      by ಶಾಲಿನಿ ಕೆ. ಡಿ
      August 4, 2026 - 9:05 pm
      0

      Untitled design 2026 08 04T203626.457

      ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ‘ಋತುತಾರೆ’ ಯೋಜನೆ ಘೋಷಣೆ

      by ಶಾಲಿನಿ ಕೆ. ಡಿ
      August 4, 2026 - 8:38 pm
      0

      ಸಂಬಂಧಿಸಿದ ಪೋಸ್ಟ್‌ಗಳು

      • Untitled design 2026 08 04T210336.492
        ಸಚಿವ ಸ್ಥಾನ ಕೈತಪ್ಪಿದ್ದಕ್ಕೆ S.R ಶ್ರೀನಿವಾಸ್ ಬೇಸರ: ರಾಜೀನಾಮೆ ಕೊಡುವುದಾಗಿ ಘೋಷಿಸಿದ ಕಾಂಗ್ರೆಸ್ ಶಾಸಕ
        August 4, 2026 | 0
      • Untitled design 2026 08 04T203626.457
        ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ‘ಋತುತಾರೆ’ ಯೋಜನೆ ಘೋಷಣೆ
        August 4, 2026 | 0
      • Untitled design 2026 08 04T200004.531
        ಬಸ್ ಹತ್ತಲು ಹೋದ ಭಿಕ್ಷುಕನಿಗೆ ಕಾಲಿನಿಂದ ಒದ್ದ BMTC ಕಂಡಕ್ಟರ್ ಅಮಾನತು
        August 4, 2026 | 0
      • #Kudremukh #Trekking #Chikkamagaluru #Malnad #HeavyRain #KarnatakaRain #ForestDepartment
        ಚಿಕ್ಕಮಗಳೂರಿನಲ್ಲಿ ಭಾರೀ ಮಳೆ: ಕುದುರೆಮುಖ ಟ್ರೆಕ್ಕಿಂಗ್‌ ತಾತ್ಕಾಲಿಕ ಬಂದ್
        August 4, 2026 | 0
      • ಒಂದು ಸಚಿವ ಸ್ಥಾನಕ್ಕಾಗಿ ಮಹಿಳಾ ನಾಯಕಿಯರ ನಡುವೆ ಭಾರೀ ಪೈಪೋಟಿ
        ಒಂದು ಸಚಿವ ಸ್ಥಾನಕ್ಕಾಗಿ ಮಹಿಳಾ ನಾಯಕಿಯರ ನಡುವೆ ಭಾರೀ ಪೈಪೋಟಿ; ಯಾರಿಗೆ ಒಲಿಯಲಿದೆ ಅದೃಷ್ಟ?
        August 4, 2026 | 0
      ADVERTISEMENT
      Guarantee News

      © 2024 - 2025 Guarantee News. All Rights Reserved.

      Navigate Site

      • About Us
      • Privacy Policy
      • Terms & Conditions
      • Disclaimer
      • Advertise With Us
      • Contact Us

      Follow Us

      Welcome Back!

      Login to your account below

      Forgotten Password?

      Retrieve your password

      Please enter your username or email address to reset your password.

      Log In

      Add New Playlist

      No Result
      View All Result
      • ಕರ್ನಾಟಕ
      • ದೇಶ
      • ವಿದೇಶ
      • ಜಿಲ್ಲಾ ಸುದ್ದಿಗಳು
        • ಬಾಗಲಕೋಟೆ
        • ಬಳ್ಳಾರಿ
        • ಬೆಳಗಾವಿ
        • ಬೆಂ. ಗ್ರಾಮಾಂತರ
        • ಬೆಂ. ನಗರ
        • ಬೀದರ್
        • ಚಾಮರಾಜನಗರ
        • ಚಿಕ್ಕಬಳ್ಳಾಪುರ
        • ಚಿಕ್ಕಮಗಳೂರು
        • ಚಿತ್ರದುರ್ಗ
        • ದಕ್ಷಿಣ ಕನ್ನಡ
        • ದಾವಣಗೆರೆ
        • ಧಾರವಾಡ
        • ಗದಗ
        • ಹಾಸನ
        • ಹಾವೇರಿ
        • ಕಲಬುರಗಿ
        • ಕೊಡಗು
        • ಕೋಲಾರ
        • ಮೈಸೂರು
        • ರಾಯಚೂರು
        • ರಾಮನಗರ
        • ಶಿವಮೊಗ್ಗ
        • ತುಮಕೂರು
        • ಉಡುಪಿ
        • ಉತ್ತರ ಕನ್ನಡ
        • ವಿಜಯಪುರ
        • ಯಾದಗಿರಿ
        • ಮಂಡ್ಯ
        • ಕೊಪ್ಪಳ
        • ವಿಜಯನಗರ
      • ಸಿನಿಮಾ
        • ಸ್ಯಾಂಡಲ್ ವುಡ್
        • ಕಿರುತೆರೆ
        • ಬಾಲಿವುಡ್
        • ಸೌತ್ ಸಿನಿಮಾಸ್
        • ಸಂದರ್ಶನ
        • ಸಿನಿಮಾ ವಿಮರ್ಶೆ
        • ಗಾಸಿಪ್
      • ಬಿಗ್ ಬಾಸ್
      • ಕ್ರೀಡೆ
      • ವಾಣಿಜ್ಯ
      • ಶಿಕ್ಷಣ
        • ಉದ್ಯೋಗ
      • ಎಲೆಕ್ಷನ್
      • ಆರೋಗ್ಯ-ಸೌಂದರ್ಯ
      • ತಂತ್ರಜ್ಞಾನ
      • ಆಧ್ಯಾತ್ಮ- ಜ್ಯೋತಿಷ್ಯ
      • ವೈರಲ್
      • ಆಟೋಮೊಬೈಲ್
      • ವೆಬ್ ಸ್ಟೋರೀಸ್

      © 2024 - 2025 Guarantee News. All Rights Reserved.

      Go to mobile version