• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, May 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕೋಲಾರ ಪತ್ರಕರ್ತರ ಸಂಘದ ಕಲ್ಯಾಣನಿಧಿಗೆ ಮುಖ್ಯಮಂತ್ರಿಗಳಿಂದ 25 ಲಕ್ಷ ರೂ ಬಿಡುಗಡೆ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
February 17, 2025 - 7:27 pm
in Flash News, ಕೋಲಾರ, ಜಿಲ್ಲಾ ಸುದ್ದಿಗಳು
0 0
0
Add a subheading (53)

ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಸ್ಥಾಪಿಸಿರುವ ಕಾರ್ಯನಿರತ ಪತ್ರಕರ್ತರ ಕಲ್ಯಾಣನಿಧಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಂಜೂರು ಮಾಡಿದ್ದ 25 ಲಕ್ಷರೂ ಅನುದಾನವು ಸಂಘದ ಕಲ್ಯಾಣನಿಧಿ ಖಾತೆಗೆ ಬಿಡುಗಡೆಯಾಗಿದೆ.

2022 ಫೆಬ್ರವರಿ 17 ರಂದು ಬಿ.ವಿ.ಗೋಪಿನಾಥ್ ಅಧ್ಯಕ್ಷತೆಯ ಪದಾಧಿಕಾರಿಗಳ ತಂಡವು ಆಯ್ಕೆಯಾಗಿದ್ದ ಸಂದರ್ಭದಲ್ಲಿ ಪತ್ರಕರ್ತರ ಆಪತ್ಕಾಲೀನ ಸಂದರ್ಭದಲ್ಲಿ ಆಪದ್ಧನವಾಗಿ ಒಂದು ಕೋಟಿ ರೂ ಕಲ್ಯಾಣನಿಧಿಯನ್ನು ಸ್ಥಾಪನೆ ಮಾಡುವುದಾಗಿ ಘೋಷಿಸಿದರು.

RelatedPosts

ಮಾದಪ್ಪನ ದರ್ಶನಕ್ಕೆ ಬಂದ 10 ವರ್ಷದ ಬಾಲಕ ಚಿರತೆಗೆ ಬಲಿ!

ಬೀದರ್‌ನಲ್ಲಿ ಹೃದಯ ವಿದ್ರಾವಕ ಘಟನೆ: ಚರಂಡಿಯಲ್ಲಿ ನವಜಾತ ಶಿಶು ಪತ್ತೆ

ದಾವಣಗೆರೆ ಕಾಲೇಜು ಯುವತಿಗೆ ಯುವಕನಿಂದ ನಿತ್ಯ ಕಿರುಕುಳ

ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಶೇ.1.5ರಷ್ಟು ತುಟ್ಟಿಭತ್ಯೆ ಹೆಚ್ಚಳಕ್ಕೆ CM ಸಿದ್ದರಾಮಯ್ಯ ಅನುಮೋದನೆ

ADVERTISEMENT
ADVERTISEMENT

ಇದಕ್ಕೆ ಪೂರಕವಾಗಿ 2022ರ ಜುಲೈ 1 ರಂದು ನಡೆದ ಪತ್ರಿಕಾ ದಿನಾಚರಣೆ ಉದ್ಘಾಟಿಸಿದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರು ಸಂಘದ ಮನವಿ ಮೇರೆಗೆ ಕಲ್ಯಾಣನಿಧಿಗೆ ಮುಖ್ಯಮಂತ್ರಿಗಳಿಂದ ಅನುದಾನ ದೊರಕಿಸುವ ಭರವಸೆ ನೀಡಿದ್ದರು.

ತಾವು ನೀಡಿದ್ದ ವಾಗ್ದಾನದಂತೆ ಕೆ.ವಿ.ಪ್ರಭಾಕರ್ ಅವರು ಮಾಡಿದ ಶಿಫಾರಸ್ಸಿನ ಮೇರೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಕಲ್ಯಾಣನಿಧಿಗೆ 25 ಲಕ್ಷರೂ ಮಂಜೂರು ಮಾಡಿದ್ದರು. ಇದೀಗ

ಅನುದಾನದ ಹಣ 25 ಲಕ್ಷರೂ ಕಲ್ಯಾಣನಿಧಿ ಖಾತೆಗೆ ಬಿಡುಗಡೆಯಾಗಿದೆ.

ಇದುವರೆಗೂ ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ತನ್ನ ಸ್ವಂತ ಸಂಪನ್ಮೂಲ ಹಾಗೂ ಪತ್ರಕರ್ತರಾದ ಕೋಲಾರದ ಪಾ.ಶ್ರೀ.ಅನಂತರಾಮ್, ಮಾಲೂರಿನ ಎಸ್.ವಿ.ಲೋಕೇಶ್, ಬಂಗಾರಪೇಟೆಯ ಎಸ್.ಪಿ.ವೆಂಕಟೇಶ್, ಉದ್ಯಮಿ ಅಬ್ದುಲ್ ಸುಬಾನ್ ಮತ್ತು ಕೋಲಾರ ಪತ್ರಕರ್ತರ ಕ್ರೀಡಾತಂಡದ ದೇಣಿಗೆಯನ್ನು ಒಟ್ಟುಗೂಡಿಸಿ ಇದುವರೆಗೂ 5 ಲಕ್ಷರೂ, ನಿಧಿ ಸಂಗ್ರಹಿಸಿದೆ.

ಅದರೊಂದಿಗೆ ಇದೀಗ ಮುಖ್ಯಮಂತ್ರಿಗಳಿಂದ ಬಿಡುಗಡೆಯಾಗಿರುವ ಅನುದಾನವು ಸೇರಿ  ಕಲ್ಯಾಣನಿಧಿಯ ಒಟ್ಟು ಮೊತ್ತ 30 ಲಕ್ಷರೂ. ಗಳಾಗಿದೆ ಎಂದು ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ವಿ.ಗೋಪಿನಾಥ್ ತಿಳಿಸಿದ್ದಾರೆ.

ಕೋಲಾರದ ಪತ್ರಕರ್ತರ ಕ್ಷೇಮಾಭಿವೃದ್ಧಿಗಾಗಿ ಉದಾರವಾಗಿ 25 ಲಕ್ಷರೂ ಅನುದಾನ ಮಂಜೂರು ಮಾಡಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯನವರು, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಧಾನ ಕಾರ್ಯದರ್ಶಿ ಬಿ.ಬಿ.ಕಾವೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಹೇಮಂತ್ ನಿಂಬಾಳ್ಕರ್ ಅವರಿಗೆ ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ವಿ.ಗೋಪಿನಾಥ್, ಪ್ರಧಾನ ಕಾರ್ಯದರ್ಶಿ ಎಸ್.ಕೆ.ಚಂದ್ರಶೇಖರ್, ಖಜಾಂಚಿ ಎ.ಜಿ.ಸುರೇಶ್ ಕುಮಾರ್, ಕಾರ್ಯಕಾರಿ ಸಮಿತಿ ಸದಸ್ಯರಾದ  ಕೆ.ಎಸ್.ಗಣೇಶ್ ಮತ್ತು ವಿ.ಮುನಿರಾಜು ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

ಇದುವರೆಗೂ ಸಂಗ್ರಹವಾಗಿರುವ ಕಲ್ಯಾಣನಿಧಿಯ 30ಲಕ್ಷ ರೂಗಳನ್ನು ಬ್ಯಾಂಕಿನಲ್ಲಿ ಡಿಪಾಸಿಟ್ ಇರಿಸಿ ಅದರಿಂದ ಬರುವ ಬಡ್ಡಿಯಲ್ಲಿ ಪತ್ರಕರ್ತರ ಆಪತ್ಕಾಲೀನ ಸಂದರ್ಭದಲ್ಲಿ ನೆರವು ನೀಡಲು ಸೋಮವಾರ ನಡೆದ ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಕಲ್ಯಾಣನಿಧಿ ಕಾರ್ಯಕಾರಿ ಸಮಿತಿ ಸಭೆಯಲ್ಲಿ ನಿರ್ಧರಿಸಲಾಯಿತು.

ಕಲ್ಯಾಣನಿಧಿಯ ಸಭೆಯಲ್ಲಿ ಬಿ.ವಿ.ಗೋಪಿನಾಥ್, ಎಸ್.ಕೆ.ಚಂದ್ರಶೇಖರ್, ಎ.ಜಿ.ಸುರೇಶ್ ಕುಮಾರ್, ಬ್ಯಾಲಹಳ್ಳಿ ಎಂ.ಗೋವಿಂದಗೌಡ, ಕೆ.ಎಸ್.ಗಣೇಶ್, ವಿ.ಮುನಿರಾಜು ಮತ್ತು ಪಾ.ಶ್ರೀ.ಅನಂತರಾಮ್ ಉಪಸ್ಥಿತರಿದ್ದರು.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (13)

ವರ್ಕ್ ಫ್ರಂ ಹೋಂ, ಆನ್‌ಲೈನ್ ಕ್ಲಾಸ್, ಚಿನ್ನ ಬೇಡ, ಇಂಧನ ಉಳಿಸಿ: ಪ್ರಧಾನಿ ಮೋದಿ ಮತ್ತೊಮ್ಮೆ ಮನವಿ

by ಶ್ರೀದೇವಿ ಬಿ. ವೈ
May 11, 2026 - 11:10 pm
0

BeFunky collage (12)

2026ರ IPLನಲ್ಲಿ ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶ್ರೇಯಸ್ ಅಯ್ಯರ್

by ಶ್ರೀದೇವಿ ಬಿ. ವೈ
May 11, 2026 - 10:28 pm
0

Image ae294be8

ವೈಕೋ ಮನೆಗೆ ಹೋದ ಸಿಎಂ ವಿಜಯ್‌ಗೆ ದೃಷ್ಟಿ ತೆಗೆದ ಮನೆಕೆಲಸದವರು

by ಶ್ರೀದೇವಿ ಬಿ. ವೈ
May 11, 2026 - 9:36 pm
0

BeFunky collage (10)

ಮಾದಪ್ಪನ ದರ್ಶನಕ್ಕೆ ಬಂದ 10 ವರ್ಷದ ಬಾಲಕ ಚಿರತೆಗೆ ಬಲಿ!

by ಶ್ರೀದೇವಿ ಬಿ. ವೈ
May 11, 2026 - 8:21 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 11T144209.148
    ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಶೇ.1.5ರಷ್ಟು ತುಟ್ಟಿಭತ್ಯೆ ಹೆಚ್ಚಳಕ್ಕೆ CM ಸಿದ್ದರಾಮಯ್ಯ ಅನುಮೋದನೆ
    May 11, 2026 | 0
  • Untitled design 2026 05 11T140529.412
    Fact Check: ಆಪರೇಷನ್ ಸಿಂದೂರ & ನೌಕಾಪಡೆಯ ಮುಖ್ಯಸ್ಥರ ಭಾಷಣ ತಿರುಚಿದ ಡೀಪ್ ಫೇಕ್..! ಅಸಲಿ ಸಂಗತಿ ಏನು..?
    May 11, 2026 | 0
  • Untitled design 2026 05 11T133928.257
    RCB vs MI: ಗೆಲುವಿನ ಬೆನ್ನಲ್ಲೇ ಆರ್‌ಸಿಬಿ ಕೋಚ್‌ ಆ್ಯಂಡಿ ಫ್ಲವರ್‌ಗೆ ಭಾರಿ ದಂಡ!
    May 11, 2026 | 0
  • Untitled design 2026 05 11T130739.268
    ಸೋಮನಾಥ ದೇಗುಲದ ಅಮೃತ ಮಹೋತ್ಸವ: ಕುಂಭಾಭಿಷೇಕ ನೆರವೇರಿಸಿದ ಪ್ರಧಾನಿ ಮೋದಿ
    May 11, 2026 | 0
  • Untitled design 2026 05 11T120029.144
    ಮಧ್ಯಪ್ರಾಚ್ಯ ಯುದ್ಧದ ಹೊಡೆತ..ತೈಲ ಬೆಲೆ ಏರಿಕೆ ಭೀತಿ: ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ
    May 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version