• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕೋಲಾರ ಪತ್ರಕರ್ತರ ಸಂಘದ ಕಲ್ಯಾಣನಿಧಿಗೆ ಮುಖ್ಯಮಂತ್ರಿಗಳಿಂದ 25 ಲಕ್ಷ ರೂ ಬಿಡುಗಡೆ!

admin by admin
February 17, 2025 - 7:27 pm
in Flash News, ಕೋಲಾರ, ಜಿಲ್ಲಾ ಸುದ್ದಿಗಳು
0 0
0
Add a subheading (53)

ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಸ್ಥಾಪಿಸಿರುವ ಕಾರ್ಯನಿರತ ಪತ್ರಕರ್ತರ ಕಲ್ಯಾಣನಿಧಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಂಜೂರು ಮಾಡಿದ್ದ 25 ಲಕ್ಷರೂ ಅನುದಾನವು ಸಂಘದ ಕಲ್ಯಾಣನಿಧಿ ಖಾತೆಗೆ ಬಿಡುಗಡೆಯಾಗಿದೆ.

2022 ಫೆಬ್ರವರಿ 17 ರಂದು ಬಿ.ವಿ.ಗೋಪಿನಾಥ್ ಅಧ್ಯಕ್ಷತೆಯ ಪದಾಧಿಕಾರಿಗಳ ತಂಡವು ಆಯ್ಕೆಯಾಗಿದ್ದ ಸಂದರ್ಭದಲ್ಲಿ ಪತ್ರಕರ್ತರ ಆಪತ್ಕಾಲೀನ ಸಂದರ್ಭದಲ್ಲಿ ಆಪದ್ಧನವಾಗಿ ಒಂದು ಕೋಟಿ ರೂ ಕಲ್ಯಾಣನಿಧಿಯನ್ನು ಸ್ಥಾಪನೆ ಮಾಡುವುದಾಗಿ ಘೋಷಿಸಿದರು.

RelatedPosts

ತೆಲಂಗಾಣದಲ್ಲಿ ಶಾಲೆಯ ಪ್ರಾಂಶುಪಾಲರನ್ನೇ ಕೊಂದ ಇಬ್ಬರು ವಿದ್ಯಾರ್ಥಿಗಳು..!

ಗಂಡ ವಾಪಸ್ ಬರುತ್ತಾನೆಂದು ಹೇಳಿದ್ದ ಸ್ವಾಮೀಜಿ: ಮಹಿಳೆಗೆ ಲಕ್ಷಾಂತರ ರೂಪಾಯಿ ವಂಚನೆ

ದಾವಣಗೆರೆಯಲ್ಲಿ ಒಂದೇ ಕುಟುಂಬದ ನಾಲ್ವರು ನಾಪತ್ತೆ

ದೇಶದ ಪ್ರಮುಖ ನಗರಗಳ ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟು? ಇಲ್ಲಿದೆ ಇಂದಿನ ದರ ವಿವರ

ADVERTISEMENT
ADVERTISEMENT

ಇದಕ್ಕೆ ಪೂರಕವಾಗಿ 2022ರ ಜುಲೈ 1 ರಂದು ನಡೆದ ಪತ್ರಿಕಾ ದಿನಾಚರಣೆ ಉದ್ಘಾಟಿಸಿದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರು ಸಂಘದ ಮನವಿ ಮೇರೆಗೆ ಕಲ್ಯಾಣನಿಧಿಗೆ ಮುಖ್ಯಮಂತ್ರಿಗಳಿಂದ ಅನುದಾನ ದೊರಕಿಸುವ ಭರವಸೆ ನೀಡಿದ್ದರು.

ತಾವು ನೀಡಿದ್ದ ವಾಗ್ದಾನದಂತೆ ಕೆ.ವಿ.ಪ್ರಭಾಕರ್ ಅವರು ಮಾಡಿದ ಶಿಫಾರಸ್ಸಿನ ಮೇರೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಕಲ್ಯಾಣನಿಧಿಗೆ 25 ಲಕ್ಷರೂ ಮಂಜೂರು ಮಾಡಿದ್ದರು. ಇದೀಗ

ಅನುದಾನದ ಹಣ 25 ಲಕ್ಷರೂ ಕಲ್ಯಾಣನಿಧಿ ಖಾತೆಗೆ ಬಿಡುಗಡೆಯಾಗಿದೆ.

ಇದುವರೆಗೂ ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ತನ್ನ ಸ್ವಂತ ಸಂಪನ್ಮೂಲ ಹಾಗೂ ಪತ್ರಕರ್ತರಾದ ಕೋಲಾರದ ಪಾ.ಶ್ರೀ.ಅನಂತರಾಮ್, ಮಾಲೂರಿನ ಎಸ್.ವಿ.ಲೋಕೇಶ್, ಬಂಗಾರಪೇಟೆಯ ಎಸ್.ಪಿ.ವೆಂಕಟೇಶ್, ಉದ್ಯಮಿ ಅಬ್ದುಲ್ ಸುಬಾನ್ ಮತ್ತು ಕೋಲಾರ ಪತ್ರಕರ್ತರ ಕ್ರೀಡಾತಂಡದ ದೇಣಿಗೆಯನ್ನು ಒಟ್ಟುಗೂಡಿಸಿ ಇದುವರೆಗೂ 5 ಲಕ್ಷರೂ, ನಿಧಿ ಸಂಗ್ರಹಿಸಿದೆ.

ಅದರೊಂದಿಗೆ ಇದೀಗ ಮುಖ್ಯಮಂತ್ರಿಗಳಿಂದ ಬಿಡುಗಡೆಯಾಗಿರುವ ಅನುದಾನವು ಸೇರಿ  ಕಲ್ಯಾಣನಿಧಿಯ ಒಟ್ಟು ಮೊತ್ತ 30 ಲಕ್ಷರೂ. ಗಳಾಗಿದೆ ಎಂದು ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ವಿ.ಗೋಪಿನಾಥ್ ತಿಳಿಸಿದ್ದಾರೆ.

ಕೋಲಾರದ ಪತ್ರಕರ್ತರ ಕ್ಷೇಮಾಭಿವೃದ್ಧಿಗಾಗಿ ಉದಾರವಾಗಿ 25 ಲಕ್ಷರೂ ಅನುದಾನ ಮಂಜೂರು ಮಾಡಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯನವರು, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಧಾನ ಕಾರ್ಯದರ್ಶಿ ಬಿ.ಬಿ.ಕಾವೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಹೇಮಂತ್ ನಿಂಬಾಳ್ಕರ್ ಅವರಿಗೆ ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ವಿ.ಗೋಪಿನಾಥ್, ಪ್ರಧಾನ ಕಾರ್ಯದರ್ಶಿ ಎಸ್.ಕೆ.ಚಂದ್ರಶೇಖರ್, ಖಜಾಂಚಿ ಎ.ಜಿ.ಸುರೇಶ್ ಕುಮಾರ್, ಕಾರ್ಯಕಾರಿ ಸಮಿತಿ ಸದಸ್ಯರಾದ  ಕೆ.ಎಸ್.ಗಣೇಶ್ ಮತ್ತು ವಿ.ಮುನಿರಾಜು ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

ಇದುವರೆಗೂ ಸಂಗ್ರಹವಾಗಿರುವ ಕಲ್ಯಾಣನಿಧಿಯ 30ಲಕ್ಷ ರೂಗಳನ್ನು ಬ್ಯಾಂಕಿನಲ್ಲಿ ಡಿಪಾಸಿಟ್ ಇರಿಸಿ ಅದರಿಂದ ಬರುವ ಬಡ್ಡಿಯಲ್ಲಿ ಪತ್ರಕರ್ತರ ಆಪತ್ಕಾಲೀನ ಸಂದರ್ಭದಲ್ಲಿ ನೆರವು ನೀಡಲು ಸೋಮವಾರ ನಡೆದ ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಕಲ್ಯಾಣನಿಧಿ ಕಾರ್ಯಕಾರಿ ಸಮಿತಿ ಸಭೆಯಲ್ಲಿ ನಿರ್ಧರಿಸಲಾಯಿತು.

ಕಲ್ಯಾಣನಿಧಿಯ ಸಭೆಯಲ್ಲಿ ಬಿ.ವಿ.ಗೋಪಿನಾಥ್, ಎಸ್.ಕೆ.ಚಂದ್ರಶೇಖರ್, ಎ.ಜಿ.ಸುರೇಶ್ ಕುಮಾರ್, ಬ್ಯಾಲಹಳ್ಳಿ ಎಂ.ಗೋವಿಂದಗೌಡ, ಕೆ.ಎಸ್.ಗಣೇಶ್, ವಿ.ಮುನಿರಾಜು ಮತ್ತು ಪಾ.ಶ್ರೀ.ಅನಂತರಾಮ್ ಉಪಸ್ಥಿತರಿದ್ದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 08 21T101734.040

ಕ್ಷಣಾರ್ಧದಲ್ಲಿ ಟಿಕೆಟ್ ಸೋಲ್ಡ್ ಔಟ್: ‘ಟಾಕ್ಸಿಕ್’ ಮುಂಗಡ ಬುಕಿಂಗ್‌ಗೆ ಭರ್ಜರಿ ರೆಸ್ಪಾನ್ಸ್

by ದಿಶಾ ಕೆ. ಎಸ್.
August 21, 2026 - 10:18 am
0

Untitled design 2026 08 21T095819.644

ಜೈಲಿನಲ್ಲಿದ್ದ ಇಮ್ರಾನ್ ಖಾನ್‌ಗೆ ಆರೋಗ್ಯ ಸಮಸ್ಯೆ; ಮಧ್ಯರಾತ್ರಿ ಖಾಸಗಿ ಆಸ್ಪತ್ರೆಗೆ ದಾಖಲು

by ದಿಶಾ ಕೆ. ಎಸ್.
August 21, 2026 - 9:59 am
0

Untitled design 2026 08 21T093320.464

ವರಮಹಾಲಕ್ಷ್ಮಿ ಹಬ್ಬಕ್ಕೆ ಹೂ-ಹಣ್ಣುಗಳ ಬೆಲೆ ಗಗನಕ್ಕೆ; ಖರೀದಿಗೆ ಮುಗಿಬಿದ್ದ ಜನ

by ದಿಶಾ ಕೆ. ಎಸ್.
August 21, 2026 - 9:34 am
0

Untitled design 2026 08 21T091905.072

ಆ. 26ಕ್ಕೆ ಟಾಕ್ಸಿಕ್ ಸಿನಿಮಾ ರಿಲೀಸ್: ಇಂದಿನಿಂದ ದೇಶಾದ್ಯಂತ ಟಾಕ್ಸಿಕ್ ಆನ್ಲೈನ್ ಟಿಕೆಟ್ ಬುಕ್ಕಿಂಗ್ ಓಪನ್

by ದಿಶಾ ಕೆ. ಎಸ್.
August 21, 2026 - 9:20 am
0

ಸಂಬಂಧಿಸಿದ ಪೋಸ್ಟ್‌ಗಳು

  • ಡೀಸೆಲ್ ಬೆಲೆ (7)
    ತೆಲಂಗಾಣದಲ್ಲಿ ಶಾಲೆಯ ಪ್ರಾಂಶುಪಾಲರನ್ನೇ ಕೊಂದ ಇಬ್ಬರು ವಿದ್ಯಾರ್ಥಿಗಳು..!
    August 20, 2026 | 0
  • ಡೀಸೆಲ್ ಬೆಲೆ (4)
    ಗಂಡ ವಾಪಸ್ ಬರುತ್ತಾನೆಂದು ಹೇಳಿದ್ದ ಸ್ವಾಮೀಜಿ: ಮಹಿಳೆಗೆ ಲಕ್ಷಾಂತರ ರೂಪಾಯಿ ವಂಚನೆ
    August 20, 2026 | 0
  • ಡೀಸೆಲ್ ಬೆಲೆ (3)
    ದಾವಣಗೆರೆಯಲ್ಲಿ ಒಂದೇ ಕುಟುಂಬದ ನಾಲ್ವರು ನಾಪತ್ತೆ
    August 20, 2026 | 0
  • ಡೀಸೆಲ್ ಬೆಲೆ
    ದೇಶದ ಪ್ರಮುಖ ನಗರಗಳ ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟು? ಇಲ್ಲಿದೆ ಇಂದಿನ ದರ ವಿವರ
    August 20, 2026 | 0
  • Untitled design 2026 08 20T092423.195
    ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ: ಹೂವುಗಳ ಬೆಲೆ ಏರಿಕೆ, ಕೆ.ಆರ್. ಮಾರ್ಕೆಟ್‌ನಲ್ಲಿ ಜನಜಂಗುಳಿ
    August 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version