• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, April 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಕರ್ನಾಟಕದ ಡಿಫೆನ್ಸ್ ಕಾರಿಡಾರ್‌ ಸಂಬಂಧ ಶೀಘ್ರದಲ್ಲೇ ಪ್ರಧಾನಿ ಭೇಟಿ: ಎಂ.ಬಿ. ಪಾಟೀಲ

admin by admin
July 11, 2025 - 3:49 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Add a heading (64)

ಬೆಂಗಳೂರು: ಕರ್ನಾಟಕದಲ್ಲಿ ಡಿಫೆನ್ಸ್ ಕಾರಿಡಾರ್ ಸ್ಥಾಪನೆಗೆ ಸಂಬಂಧಿಸಿದಂತೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ತಿಳಿಸಿದ್ದಾರೆ. ಉತ್ತರ ಕರ್ನಾಟಕದ ಹುಬ್ಬಳ್ಳಿ-ಧಾರವಾಡ-ಬೆಳಗಾವಿ-ವಿಜಯಪುರ ಮತ್ತು ದಕ್ಷಿಣ ಕರ್ನಾಟಕದ ಬೆಂಗಳೂರು ಗ್ರಾಮಾಂತರ-ಕೋಲಾರ-ಚಿಕ್ಕಬಳ್ಳಾಪುರಕ್ಕೆ ಡಿಫೆನ್ಸ್ ಕಾರಿಡಾರ್ ಮಂಜೂರಾತಿಗಾಗಿ ಸಲ್ಲಿಸಿದ ಮನವಿಗೆ ಸಕಾರಾತ್ಮಕ ಫಲಿತಾಂಶ ದೊರೆತಿದೆ. ಈ ಸಂಬಂಧ ಶೀಘ್ರದಲ್ಲೇ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಚರ್ಚಿಸಲಾಗುವುದು ಎಂದು ಪಾಟೀಲ ಹೇಳಿದ್ದಾರೆ. ಈ ವಿಷಯವು ಕೇಂದ್ರ ಸಂಪುಟದಲ್ಲಿ ಚರ್ಚೆಗೆ ಬಂದ ನಂತರ ಅಂತಿಮ ಒಪ್ಪಿಗೆ ದೊರೆಯಲಿದೆ.

ಶುಕ್ರವಾರ ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ಇಸ್ರೇಲ್-ಇರಾನ್, ರಷ್ಯಾ-ಉಕ್ರೇನ್ ಸಂಘರ್ಷದಂತಹ ಜಾಗತಿಕ ರಾಜಕೀಯ ಬದಲಾವಣೆಗಳಿಂದಾಗಿ ರಕ್ಷಣಾ ಉದ್ಯಮ, ಏರೋಸ್ಪೇಸ್, ಸೆಮಿಕಂಡಕ್ಟರ್, ಮತ್ತು ಎಐ ಆಧಾರಿತ ಡೀಪ್-ಟೆಕ್ ಉದ್ಯಮಗಳಿಗೆ ಮುಂದಿನ 20 ವರ್ಷಗಳ ಕಾಲ ಭಾರೀ ಬೇಡಿಕೆ ಇರಲಿದೆ. ಎನ್‌ವಿಡಿಯಾ ಕಂಪನಿಯು ಈ ಕ್ಷೇತ್ರದಲ್ಲಿ 4 ಟ್ರಿಲಿಯನ್ ಡಾಲರ್ ವಹಿವಾಟಿನೊಂದಿಗೆ ಪ್ರಪ್ರಥಮ ಸ್ಥಾನ ಪಡೆದಿದೆ. ಈ ಸದವಕಾಶವನ್ನು ಬಳಸಿಕೊಂಡು ಕರ್ನಾಟಕವನ್ನು ರಕ್ಷಣಾ ಮತ್ತು ಏರೋಸ್ಪೇಸ್ ಕ್ಷೇತ್ರದಲ್ಲಿ ಮುಂಚೂಣಿಗೆ ತರಲು ಸಿದ್ಧತೆ ನಡೆಸಬೇಕಿದೆ,” ಎಂದು ತಿಳಿಸಿದರು.

RelatedPosts

ಯಾವಾಗ ಏನು ಆಗಬೇಕೋ ಆಗುತ್ತೆ, ಪಕ್ಷದ ಮೇಲೆ ವಿಶ್ವಾಸವಿದೆ: ಡಿ.ಕೆ. ಶಿವಕುಮಾರ್

ಬೆಳಗಾವಿಯಲ್ಲಿ ವಕೀಲೆಯ ಮನೆ ಮೇಲೆ ದುಷ್ಕರ್ಮಿಗಳಿಂದ ಮಧ್ಯರಾತ್ರಿ ಗುಂಡಿನ ದಾಳಿ

ಹಾವೇರಿಯಲ್ಲಿ ಲವ್ ಜಿಹಾದ್‌ ಸದ್ದು: ನಿಶ್ಚಿತಾರ್ಥದ ಹಿಂದಿನ ದಿನವೇ ಯುವತಿ ನಾಪತ್ತೆ

ಸರ್ಕಾರಿ ಶಾಲೆಗಳಲ್ಲಿ ಕನ್ನಡ ದಿನಪತ್ರಿಕೆ ಓದುವುದು ಕಡ್ಡಾಯ: ಸರ್ಕಾರ ಮಹತ್ವದ ಆದೇಶ

ADVERTISEMENT
ADVERTISEMENT
ದೇವನಹಳ್ಳಿಯಲ್ಲಿ ಹೈಟೆಕ್ ಡಿಫೆನ್ಸ್ ಪಾರ್ಕ್

ದೇವನಹಳ್ಳಿ ಸಮೀಪ ಹೈಟೆಕ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಪಾರ್ಕ್ ಸ್ಥಾಪನೆಗೆ ಭೂಮಿ ಸ್ವಾಧೀನಕ್ಕೆ ರೈತರಿಂದ ವಿರೋಧ ವ್ಯಕ್ತವಾಗುತ್ತಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 15ರಂದು ಸಭೆ ಕರೆದಿದ್ದಾರೆ. “ರೈತರಿಗೆ ಸರಿಯಾದ ಪರಿಹಾರ ನೀಡುವುದು ನಮ್ಮ ಆದ್ಯತೆ. ರೈತರು ಕೂಡ ನಮ್ಮ ಸಮಾಜದ ಭಾಗವೇ ಆಗಿದ್ದಾರೆ,” ಎಂದು ಸಚಿವ ಎಂ ಬಿ ಪಾಟೀಲ ಒತ್ತಿ ಹೇಳಿದರು.

ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ:

ಬೆಂಗಳೂರಿನಲ್ಲಿ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ, ಮುಂದಿನ ವಾರ ದೆಹಲಿಯಲ್ಲಿ ನಾಗರಿಕ ವಿಮಾನಯಾನ ಸಚಿವರನ್ನು ಭೇಟಿಯಾಗಿ ಚರ್ಚಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ. “ನೋಯಿಡಾ ಮತ್ತು ನವೀ ಮುಂಬೈನ ವಿಮಾನ ನಿಲ್ದಾಣಗಳ ಅಭಿವೃದ್ಧಿಯನ್ನು ಗಮನಿಸಿ, ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು,” ಎಂದು ಸಚಿವ ಎಂ ಬಿ ಪಾಟೀಲ ಅವರು ತಿಳಿಸಿದರು.

ಈ ಸಂದರ್ಭದಲ್ಲಿ, ರಾಜ್ಯದ ರಾಜಕೀಯ ವಿಷಯಕ್ಕೆ ಸಂಬಂಧಿಸಿದಂತೆ ಪಾಟೀಲ ಸ್ಪಷ್ಟನೆ ನೀಡಿದರು. “ಸದ್ಯಕ್ಕೆ ಮುಖ್ಯಮಂತ್ರಿ ಹುದ್ದೆಯಾಗಲಿ, ಕೆಪಿಸಿಸಿ ಅಧ್ಯಕ್ಷರ ಹುದ್ದೆಯಾಗಲಿ ಖಾಲಿಯಿಲ್ಲ. ಕಾಂಗ್ರೆಸ್‌ನಲ್ಲಿ ಹೈಕಮಾಂಡ್‌ ನಿರ್ಧಾರವೇ ಅಂತಿಮ. ಈ ಬಗ್ಗೆ ಯಾವುದೇ ಗೊಂದಲವಿಲ್ಲ,” ಎಂದು ಸಚಿವ ಎಂ ಬಿ ಪಾಟೀಲ ತಿಳಿಸಿದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 04 27T072707.021

ಚೀನಾ ಮಿಲಿಟರಿಗೆ ಬಂತು ರಕ್ಕಸ ಡ್ರೋನ್: ಶತ್ರುಗಳಿಗೆ ನಡುಕ ಹುಟ್ಟಿಸುವ ಡ್ರೋನ್

by Hemanth Kumar S
April 27, 2026 - 7:28 am
0

Untitled design 2026 04 27T065332.557

ಬಿಸಿಲಿನಿಂದ ಬೇಗ ಸುಸ್ತಾಗುತ್ತಿದ್ದೀರಾ? ದಿನವಿಡೀ ಆಕ್ಟಿವ್ ಆಗಿರಲು 5 ಸರಳ ಟಿಪ್ಸ್ ಫಾಲೋ ಮಾಡಿ

by ಶಾಲಿನಿ ಕೆ. ಡಿ
April 27, 2026 - 6:54 am
0

Untitled design 2025 12 04T070243.618

ರಾಶಿ ಭವಿಷ್ಯ: ಅವ್ಯವಹಾರದಿಂದ ತೊಂದರೆ, ತಪ್ಪುಗಳಿಂದ ಪಾಠ ಕಲಿಯುವ ದಿನ

by ಶಾಲಿನಿ ಕೆ. ಡಿ
April 27, 2026 - 6:37 am
0

Untitled design 2026 04 26T191734.962

ipl 2026; ಡೆಲ್ಲಿ ಪಂದ್ಯಕ್ಕೂ ಸಾಲ್ಟ್ ಅಲಭ್ಯ: ದಿನೇಶ್‌ ಕಾರ್ತಿಕ್‌ ಸ್ಪಷ್ಟನೆ

by ಶಾಲಿನಿ ಕೆ. ಡಿ
April 26, 2026 - 10:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 26T181720.520
    ಯಾವಾಗ ಏನು ಆಗಬೇಕೋ ಆಗುತ್ತೆ, ಪಕ್ಷದ ಮೇಲೆ ವಿಶ್ವಾಸವಿದೆ: ಡಿ.ಕೆ. ಶಿವಕುಮಾರ್
    April 26, 2026 | 0
  • Untitled design 2026 04 26T171208.709
    ಬೆಳಗಾವಿಯಲ್ಲಿ ವಕೀಲೆಯ ಮನೆ ಮೇಲೆ ದುಷ್ಕರ್ಮಿಗಳಿಂದ ಮಧ್ಯರಾತ್ರಿ ಗುಂಡಿನ ದಾಳಿ
    April 26, 2026 | 0
  • Untitled design 2026 04 26T165820.333
    ಹಾವೇರಿಯಲ್ಲಿ ಲವ್ ಜಿಹಾದ್‌ ಸದ್ದು: ನಿಶ್ಚಿತಾರ್ಥದ ಹಿಂದಿನ ದಿನವೇ ಯುವತಿ ನಾಪತ್ತೆ
    April 26, 2026 | 0
  • Untitled design 2026 04 26T144550.414
    ಸರ್ಕಾರಿ ಶಾಲೆಗಳಲ್ಲಿ ಕನ್ನಡ ದಿನಪತ್ರಿಕೆ ಓದುವುದು ಕಡ್ಡಾಯ: ಸರ್ಕಾರ ಮಹತ್ವದ ಆದೇಶ
    April 26, 2026 | 0
  • Untitled design 2026 04 26T134337.695
    ಮದುವೆ ಮಂಟಪದಲ್ಲಿ 1 ಕೋಟಿ ಮೌಲ್ಯದ ಚಿನ್ನಾಭರಣ ಕಳವು: ಪ್ರಕರಣ ದಾಖಲು
    April 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version