• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, April 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ರೈತರು, ಶಿಕ್ಷಕರು, ಸೈನಿಕರೇ ಈ ದೇಶದ ರಕ್ಷಕರು: ಸಿಎಂ

admin by admin
April 20, 2025 - 5:11 pm
in ಜಿಲ್ಲಾ ಸುದ್ದಿಗಳು, ಬೆಳಗಾವಿ
0 0
0
123 (56)

    ರೈತರು, ಶಿಕ್ಷಕರು, ಸೈನಿಕರು ದೇಶದ ರಕ್ಷಕರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತಪಡಿಸಿ ಮಾತನಾಡಿದರು.

    ಸುವರ್ಣ ವಿಧಾನಸೌಧದಲ್ಲಿ ಭಾನುವಾರ ಕೃಷಿ ಇಲಾಖೆ ವತಿಯಿಂದ ನಡೆದ ಬೆಳಗಾವಿ ವಿಭಾಗ ಮಟ್ಟದ ಕೃಷಿ ಇಲಾಖೆಯ ವಿವಿಧ ಸವಲತ್ತುಗಳ ವಿತರಣಾ ಸಮಾರಂಭದಲ್ಲಿ ಕೃಷಿ ಇಲಾಖೆ ಸಹಾಯಧನದ ಅಡಿಯಲ್ಲಿ ಸುಮಾರು 400 ಕೋಟಿ ವೆಚ್ಚದ ಕೃಷಿ ಯಂತ್ರ ಮತ್ತು ಸಲಕರಣೆಗಳನ್ನು ರೈತರಿಗೆ ವಿತರಿಸಿ ಮಾತನಾಡಿದರು.

    RelatedPosts

    ತುಮಕೂರಿನಲ್ಲಿ KSRTC ಬಸ್ ಪಲ್ಟಿ! 40 ಪ್ರಯಾಣಿಕರು ಕೂದಲೆಳೆಯ ಅಂತರದಲ್ಲಿ ಪಾರು

    ಬೇಸಿಗೆ ಬಿಸಿಲ ಝಳಕ್ಕೆ ಹೈರಾಣಾಗಿದ್ದ ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ

    ಬೆಳಗಾವಿಯಲ್ಲಿ ಭೀಕರ ಅಪಘಾತ: ನಿಂತಿದ್ದ ಟ್ರಕ್‌ಗೆ ಕೋಳಿ ಲಾರಿ ಡಿಕ್ಕಿ, ಇಬ್ಬರು ಸ್ಥಳದಲ್ಲೇ ಸಾವು

    ಬಾಗಲಕೋಟೆ ಭೀಕರ ಘಟನೆ: ಹೊಸ ಕಾರಿನಲ್ಲಿ ಊರಿಗೆ ಬಂದವನ ಕೊಲೆ!

    ADVERTISEMENT
    ADVERTISEMENT

    Whatsapp image 2025 04 20 at 3.37.00 pm

    ಕೃಷಿಕರಿಗೆ ಶೇ40 ರಷ್ಟು , ಪರಿಶಿಷ್ಠ ಸಮಾಜದ ಕೃಷಿಕರಿಗೆ ಶೇ50 ರಷ್ಟು ರಿಯಾಯ್ತಿಯಲ್ಲಿ ಕೃಷಿ ಯಂತ್ರೋಪಕರಣಗಳನ್ನು ವಿತರಣೆ ಮಾಡಿದ್ದೇವೆ. ಕೃಷಿ ಕಾರ್ಮಿಕರ ಕೊರತೆಯಿಂದಾಗಿ ಕೃಷಿ ಯಂತ್ರಗಳ ಮೇಲಿನ ಅವಲಂಬನೆ ಹೆಚ್ಚಾಗಿದೆ. ಹೀಗಾಗಿ ರಿಯಾಯ್ತಿ ಬೆಲೆಯಲ್ಲಿ ಕೃಷಿಯಂತ್ರಗಳ ವಿತರಣೆ ಸರ್ಕಾರ ಮಾಡುತ್ತಿದೆ ಎಂದರು.

    Whatsapp image 2025 04 20 at 3.37.01 pm

    ಕೃಷಿಭಾಗ್ಯವನ್ನು ಒಣಕೃಷಿ ಬೆಳೆಗಾರರಿಗೆ ಜಾರಿಗೆ ತಂದಿದ್ದೇವೆ. ಕಳೆದ ವರ್ಷ 25 ಸಾವಿರಕ್ಕೂ ಹೆಚ್ಚು ಕೃಷಿ ಹೊಂಡ ಮಾಡಿಸಿದ್ದೇವೆ. ಈ ವರ್ಷ ಇದು ಇನ್ನೂ ಹೆಚ್ಚಾಗುತ್ತದೆ. ಕೃಷಿಹೊಂಡ ಬಹಳ ಉಪಯುಕ್ತ ಯೋಜನೆಯಾಗಿದೆ ಎಂದು ತಜ್ಞರು ವರದಿ ನೀಡಿದ್ದಾರೆ ಎಂದರು. ಈಗ ಆಹಾರ ಉತ್ಪಾದನೆಯಲ್ಲಿ ಸ್ವಾವಲಂಭಿಯಾಗಿದ್ದೇವೆ. ನಮ್ಮ ಸರ್ಕಾರ ಬಂದ ಮೇಲೆ ಆಹಾರ ಉತ್ಪಾದಕರಾದ ನಿಮ್ಮ ಕಾರಣದಿಂದ 10 ಕೆಜಿ ಅಕ್ಕಿ ಕೊಡುವ ಅನ್ನಭಾಗ್ಯ ಯೋಜನೆಯನ್ನು  ಕೊಡಲು ಶುರು ಮಾಡಿದೆವು ಎಂದರು.

    Whatsapp image 2025 04 20 at 3.37.02 pm

    • ಕೃಷಿಕರ ನಗರ ಪ್ರದೇಶದ ವಲಸೆಯಿಂದ ಕೃಷಿಗೆ  ಪೆಟ್ಟು
    • ಒಣ ಬೇಸಾಯ‌ ಮಾಡುವ ರೈತರೇ ಹೆಚ್ಚು, ಸಮಗ್ರ ಕೃಷಿ-ಕೃಷಿಕರ ಪ್ರಗತಿಗೆ ಕ್ರಮ
    • ಕೇಂದ್ರ ಸರ್ಕಾರ ಒಪ್ಪಿಗೆ ಕೊಟ್ಟರೆ ನಾಳೆಯೇ ಮಹದಾಯಿ ಯೋಜನೆ ಜಾರಿ

    Whatsapp image 2025 04 20 at 3.36.56 pm

    ನೀರಾವರಿ ಯೋಜನೆಗಳಿಗೆ ನಮ್ಮ ಸರ್ಕಾರ 23 ಸಾವಿರ ಕೋಟಿ ಖರ್ಚು ಮಾಡುತ್ತಿದೆ. ಭದ್ರಾ ಮೇಲ್ದಂಡೆ ಯೋಜನೆಗೆ ಇವತ್ತಿನವರೆಗೂ ಒಂದು ಪೈಸೆಯನ್ನೂ ಕೇಂದ್ರ ಸರ್ಕಾರ ಕೊಟ್ಟಿಲ್ಲ. ಮಹದಾಯಿ, ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಒಪ್ಪಿಗೆಯನ್ನೇ ಕೊಡುತ್ತಿಲ್ಲ. ಕೇಂದ್ರ ಸರ್ಕಾರ ಒಪ್ಪಿಗೆ ಕೊಟ್ಟರೆ ತಕ್ಷಣ ಈ ಎಲ್ಲಾ ನೀರಾವರಿ ಯೋಜನೆಗಳನ್ನು ಆರಂಭಿಸಲು ಸರ್ಕಾರ ಸಿದ್ಧವಿದೆ ಎಂದು ಘೋಷಿಸಿದರು.

     

      ShareSendShareTweetShare
      admin

      admin

      Please login to join discussion

      ತಾಜಾ ಸುದ್ದಿ

      BeFunky collage (94)

      ತುಮಕೂರಿನಲ್ಲಿ KSRTC ಬಸ್ ಪಲ್ಟಿ! 40 ಪ್ರಯಾಣಿಕರು ಕೂದಲೆಳೆಯ ಅಂತರದಲ್ಲಿ ಪಾರು

      by ಶ್ರೀದೇವಿ ಬಿ. ವೈ
      April 21, 2026 - 1:42 pm
      0

      BeFunky collage (91)

      ಆಪಲ್‌ ಸಾಮ್ರಾಜ್ಯದಲ್ಲಿ ಹೊಸ ಯುಗ: ಟಿಮ್ ಕುಕ್ ನಿರ್ಗಮನ, ಜಾನ್ ಟೆರ್ನಸ್ ನೂತನ ಸಿಇಒ

      by ಶ್ರೀದೇವಿ ಬಿ. ವೈ
      April 21, 2026 - 1:28 pm
      0

      BeFunky collage (93)

      ಪಾಕಿಸ್ತಾನಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭೇಟಿ ಸಾಧ್ಯತೆ

      by ಶ್ರೀದೇವಿ ಬಿ. ವೈ
      April 21, 2026 - 1:03 pm
      0

      BeFunky collage (92)

      ಬಿಂದಿ-ಕುಂಕುಮ ನಿರಾಕರಿಸ್ತಿರೋ ಲೆನ್ಸ್‌ಕಾರ್ಟ್ ಸಿಬ್ಬಂದಿಯ ಬೆವರಿಳಿಸಿದ ಸುಪ್ರೀಂ ವಕೀಲೆ ನಾಜಿಯಾ ಖಾನ್!

      by ಶ್ರೀದೇವಿ ಬಿ. ವೈ
      April 21, 2026 - 12:49 pm
      0

      ಸಂಬಂಧಿಸಿದ ಪೋಸ್ಟ್‌ಗಳು

      • BeFunky collage (94)
        ತುಮಕೂರಿನಲ್ಲಿ KSRTC ಬಸ್ ಪಲ್ಟಿ! 40 ಪ್ರಯಾಣಿಕರು ಕೂದಲೆಳೆಯ ಅಂತರದಲ್ಲಿ ಪಾರು
        April 21, 2026 | 0
      • BeFunky collage (90)
        ಬೇಸಿಗೆ ಬಿಸಿಲ ಝಳಕ್ಕೆ ಹೈರಾಣಾಗಿದ್ದ ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ
        April 21, 2026 | 0
      • BeFunky collage (87)
        ಬೆಳಗಾವಿಯಲ್ಲಿ ಭೀಕರ ಅಪಘಾತ: ನಿಂತಿದ್ದ ಟ್ರಕ್‌ಗೆ ಕೋಳಿ ಲಾರಿ ಡಿಕ್ಕಿ, ಇಬ್ಬರು ಸ್ಥಳದಲ್ಲೇ ಸಾವು
        April 21, 2026 | 0
      • BeFunky collage (86)
        ಬಾಗಲಕೋಟೆ ಭೀಕರ ಘಟನೆ: ಹೊಸ ಕಾರಿನಲ್ಲಿ ಊರಿಗೆ ಬಂದವನ ಕೊಲೆ!
        April 21, 2026 | 0
      • BeFunky collage (85)
        ಬೆಂಗಳೂರಿನಲ್ಲಿ ಯುವಕ ಅನುಮಾನಾಸ್ಪದವಾಗಿ ಮಿಸ್ಸಿಂಗ್!
        April 21, 2026 | 0
      ADVERTISEMENT
      Guarantee News

      © 2024 - 2025 Guarantee News. All Rights Reserved.

      Navigate Site

      • About Us
      • Privacy Policy
      • Terms & Conditions
      • Disclaimer
      • Advertise With Us
      • Contact Us

      Follow Us

      Welcome Back!

      Login to your account below

      Forgotten Password?

      Retrieve your password

      Please enter your username or email address to reset your password.

      Log In

      Add New Playlist

      No Result
      View All Result
      • ಕರ್ನಾಟಕ
      • ದೇಶ
      • ವಿದೇಶ
      • ಜಿಲ್ಲಾ ಸುದ್ದಿಗಳು
        • ಬಾಗಲಕೋಟೆ
        • ಬಳ್ಳಾರಿ
        • ಬೆಳಗಾವಿ
        • ಬೆಂ. ಗ್ರಾಮಾಂತರ
        • ಬೆಂ. ನಗರ
        • ಬೀದರ್
        • ಚಾಮರಾಜನಗರ
        • ಚಿಕ್ಕಬಳ್ಳಾಪುರ
        • ಚಿಕ್ಕಮಗಳೂರು
        • ಚಿತ್ರದುರ್ಗ
        • ದಕ್ಷಿಣ ಕನ್ನಡ
        • ದಾವಣಗೆರೆ
        • ಧಾರವಾಡ
        • ಗದಗ
        • ಹಾಸನ
        • ಹಾವೇರಿ
        • ಕಲಬುರಗಿ
        • ಕೊಡಗು
        • ಕೋಲಾರ
        • ಮೈಸೂರು
        • ರಾಯಚೂರು
        • ರಾಮನಗರ
        • ಶಿವಮೊಗ್ಗ
        • ತುಮಕೂರು
        • ಉಡುಪಿ
        • ಉತ್ತರ ಕನ್ನಡ
        • ವಿಜಯಪುರ
        • ಯಾದಗಿರಿ
        • ಮಂಡ್ಯ
        • ಕೊಪ್ಪಳ
        • ವಿಜಯನಗರ
      • ಸಿನಿಮಾ
        • ಸ್ಯಾಂಡಲ್ ವುಡ್
        • ಕಿರುತೆರೆ
        • ಬಾಲಿವುಡ್
        • ಸೌತ್ ಸಿನಿಮಾಸ್
        • ಸಂದರ್ಶನ
        • ಸಿನಿಮಾ ವಿಮರ್ಶೆ
        • ಗಾಸಿಪ್
      • ಬಿಗ್ ಬಾಸ್
      • ಕ್ರೀಡೆ
      • ವಾಣಿಜ್ಯ
      • ಶಿಕ್ಷಣ
        • ಉದ್ಯೋಗ
      • ಎಲೆಕ್ಷನ್
      • ಆರೋಗ್ಯ-ಸೌಂದರ್ಯ
      • ತಂತ್ರಜ್ಞಾನ
      • ಆಧ್ಯಾತ್ಮ- ಜ್ಯೋತಿಷ್ಯ
      • ವೈರಲ್
      • ಆಟೋಮೊಬೈಲ್
      • ವೆಬ್ ಸ್ಟೋರೀಸ್

      © 2024 - 2025 Guarantee News. All Rights Reserved.

      Go to mobile version