• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 27, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಚಾಮರಾಜನಗರ

ಕಾಡಂಚಿನಲ್ಲಿ ಕಚ್ಚಾಬಾಂಬ್‌ನಿಂದ ವನ್ಯಜೀವಿ ಹಾನಿ ಆಗದಂತೆ ಕ್ರಮಕ್ಕೆ ಈಶ್ವರ್ ಖಂಡ್ರೆ ಸೂಚನೆ

admin by admin
April 24, 2025 - 10:19 am
in ಚಾಮರಾಜನಗರ, ಜಿಲ್ಲಾ ಸುದ್ದಿಗಳು
0 0
0
123 2025 04 24t101109.370

ಕೊಳ್ಳೆಗಾಲ: ಕಾಡು ಹಂದಿ ಬೇಟೆಗಾಗಿ ಕಾಡಿನಂಚಿನ ಗ್ರಾಮಗಳಲ್ಲಿ ಕಡಿಮೆ ತೀವ್ರತೆಯ ಕಚ್ಚಾ ಬಾಂಬ್ ಇಡಲಾಗುತ್ತಿದ್ದು, ಇದನ್ನು ಸೇವಿಸಿ ಜಾನುವಾರು ಮತ್ತು ವನ್ಯಜೀವಿಗಳು ಮೃತಪಡುತ್ತಿರುವ ದೂರುಗಳಿದ್ದು, ಈ ಬಗ್ಗೆ ಸೂಕ್ತ ನಿಗಾ ಇಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಬಿ ಖಂಡ್ರೆ ಸೂಚನೆ ನೀಡಿದ್ದಾರೆ.

ಕೊಳ್ಳೆಗಾಲದ ಕೀರ್ತಿಚಕ್ರ ಪಿ ಶ್ರೀನಿವಾಸ್ ಅತಿಥಿಗೃಹದಲ್ಲಿಂದು ಅರಣ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಕಚ್ಚಾ ಬಾಂಬ್ ತಿಂದು ಹಲವು ಆನೆಯ ಮರಿಗಳೂ ತಿಂದು ಅದು ಬಾಯಿಯಲ್ಲೇ ಸ್ಫೋಟವಾಗಿ, ದವಡೆ ಛಿದ್ರವಾಗಿ, ಹಸಿವಿನಿಂದ ಬಳಲಿ ಸಾಯುತ್ತಿವೆ ಎಂದು ವರದಿಯಾಗಿದೆ ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಆ ರೀತಿ ಬಾಂಬ್ ಇಡುವವರ ವಿರುದ್ಧ ಕಾನೂನು ರೀತ್ಯ ಕ್ರಮ ಜರುಗಿಸಿ ಎಂದು ಸಚಿವ ಈಶ್ವರ್ ಬಿ ಖಂಡ್ರೆ ನಿರ್ದೇಶಿಸಿದರು.

RelatedPosts

ದಾವಣಗೆರೆ ಕಾರ್ಲ್ ಮಾರ್ಕ್ಸ್ ನಗರದಲ್ಲಿ ಹಿಂದೂಗಳ ಮೇಲೆ ಪೊಲೀಸರ ದರ್ಪ, ಕಲ್ಲು ತೂರಿದವರ ಮೇಲೆ ಏಕಿಲ್ಲ?

ಕಲಬುರಗಿಯಲ್ಲಿ ಮಳೆಯಬ್ಬರ: ರಾತ್ರಿಯಿಡೀ ಗ್ರಾಮಸ್ಥರ ಗೋಳು!

ನಮ್ಮ ಮೆಟ್ರೋ: ಹೆಬ್ಬಾಳ-ಸರ್ಜಾಪುರ ಕೆಂಪು ಮಾರ್ಗ ಸಂಚಾರ ಮತ್ತಷ್ಟು ವಿಳಂಬ

34 ನಿಗಮ-ಮಂಡಳಿಗಳಿಗೆ ಅಧ್ಯಕ್ಷರ ಘೋಷಣೆ: ನಿಕೇತ್ ರಾಜ್‌ ಮೌರ್ಯಗೆ ಬಿಎಂಟಿಸಿ

ADVERTISEMENT
ADVERTISEMENT
ಆನೆ ಕಾಡಲ್ಲಿ ಬಿದಿರು ಬೆಳೆಸಲು ಸೂಚನೆ

ಕಾವೇರಿ ವನ್ಯಜೀವಿ ವಿಭಾಗದಲ್ಲಿ ಸಮೃದ್ಧವಾಗಿ ಬಿದಿರು ಬೆಳೆಸಲಾಗಿದೆ, ಬಿದಿರು ಸ್ವಾಭಾವಿಕ ಮತ್ತು ಜೈವಿಕ ಬ್ಯಾರಿಕೇಡ್ ನಂತೆ ಕಾರ್ಯ ನಿರ್ವಹಿಸುತ್ತದೆ. ಇದು ಆನೆಗಳಿಗೆ ಆಹಾರವೂ ಆಗುತ್ತದೆ. ಜೊತೆಗೆ ಆನೆಗಳು ನಾಡಿಗೆ ಬಾರದಂತೆ ತಡೆಯುತ್ತದೆ. ಇದನ್ನು ಬೇರೆ ವಲಯದಲ್ಲಿ ಬೆಳೆಸಲು ಕ್ರಮ ಕೈಗೊಳ್ಳಿ ಎಂದು ಸಚಿವ ಈಶ್ವರ್ ಬಿ ಖಂಡ್ರೆ ಸೂಚನೆ ನೀಡಿದರು.

ಅರಣ್ಯದೊಳಗಿನ ಹೋಂಸ್ಟೇ, ರೆಸಾರ್ಟ್ ತೆರವಿಗೆ ಸೂಚನೆ

ಅರಣ್ಯದೊಳಗೆ ಮತ್ತು ಸೂಕ್ಷ್ಮ ಪರಿಸರ ವಲಯದಲ್ಲಿ ಹೋಂ ಸ್ಟೇ ಹೆಸರಲ್ಲಿ ಶಾಶ್ವತ ರೆಸಾರ್ಟ್ ಕಟ್ಟಡ ತಲೆ ಎತ್ತುತ್ತಿದೆ ಎಂದು ದೂರುಗಳು ಬಂದಿದ್ದು, ಇವುಗಳ ವಿರುದ್ಧ ಕಾನೂನಾತ್ಮಕವಾಗಿ ಕ್ರಮ ವಹಿಸುವಂತೆ ಅರಣ್ಯ ಸಚಿವ ಈಶ್ವರ್ ಬಿ ಖಂಡ್ರೆ ಸೂಚಿಸಿದರು.
ಶ್ರೀಗಂಧದ ಮರಗಳಿಗೆ ಜಿಯೋ ಟ್ಯಾಗ್ ಮಾಡಿ ಸಂರಕ್ಷಿಸುವಂತೆಯೂ ನಿರ್ದೇಶನ ನೀಡಿದರು. ಸಭೆಯಲ್ಲಿ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಎಪಿಸಿಸಿಎಫ್ ಕುಮಾರ್ ಪುಷ್ಕರ್, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹೀರಾಲಾಲ್ ಮೊದಲಾದವರು ಭಾಗಿಯಾಗಿದ್ದರು.

    ShareSendShareTweetShare
    admin

    admin

    Please login to join discussion

    ತಾಜಾ ಸುದ್ದಿ

    Web (8)

    ದಾವಣಗೆರೆ ಕಾರ್ಲ್ ಮಾರ್ಕ್ಸ್ ನಗರದಲ್ಲಿ ಹಿಂದೂಗಳ ಮೇಲೆ ಪೊಲೀಸರ ದರ್ಪ, ಕಲ್ಲು ತೂರಿದವರ ಮೇಲೆ ಏಕಿಲ್ಲ?

    by ಶ್ರೀದೇವಿ ಬಿ. ವೈ
    September 27, 2025 - 12:08 pm
    0

    Web (7)

    ನನ್ನ ಹಣ ಕೊಡದೆ ಹೋದ್ಯಲ್ಲೋ..ಸ್ನೇಹಿತನ ಚಿತೆಗೆ ಹೊಡೆದ ವ್ಯಕ್ತಿ!

    by ಶ್ರೀದೇವಿ ಬಿ. ವೈ
    September 27, 2025 - 11:46 am
    0

    Web (6)

    ಕಲಬುರಗಿಯಲ್ಲಿ ಮಳೆಯಬ್ಬರ: ರಾತ್ರಿಯಿಡೀ ಗ್ರಾಮಸ್ಥರ ಗೋಳು!

    by ಶ್ರೀದೇವಿ ಬಿ. ವೈ
    September 27, 2025 - 11:15 am
    0

    Web (5)

    ನಮ್ಮ ಮೆಟ್ರೋ: ಹೆಬ್ಬಾಳ-ಸರ್ಜಾಪುರ ಕೆಂಪು ಮಾರ್ಗ ಸಂಚಾರ ಮತ್ತಷ್ಟು ವಿಳಂಬ

    by ಶ್ರೀದೇವಿ ಬಿ. ವೈ
    September 27, 2025 - 10:30 am
    0

    ಸಂಬಂಧಿಸಿದ ಪೋಸ್ಟ್‌ಗಳು

    • Untitled design 2025 09 07t085929.028
      ಭೀಕರ ರಸ್ತೆ ಅಪಘಾತ: ಸ್ಥಳದಲ್ಲೇ ನಾಲ್ವರು ಬಾಲಕರು ಸಾವು
      September 7, 2025 | 0
    • 111 (8)
      ‘ಗಾಡಿ’ಗೆ ಹಾಕೋ ಆಯಿಲ್ ಇವನ ‘ಬಾಡಿ’ಗೂ ಬೇಕು..ಕೊಳ್ಳೇಗಾಲದಲ್ಲಿ ಆಯಿಲ್ ಮ್ಯಾನ್ ಪ್ರತ್ಯಕ್ಷ
      August 31, 2025 | 0
    • Untitled design 2025 08 28t202955.970
      ಗೌರಿ ಗಣೇಶ ಹಬ್ಬಕ್ಕೆ ತವರು ಮನೆಗೆ ಕರೆದಿಲ್ಲ ಅಂತಾ ಮನನೊಂದು ಗೃಹಿಣಿ ಆತ್ಮಹ*ತ್ಯೆ!
      August 28, 2025 | 0
    • Untitled design 2025 08 17t103159.314
      ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ಅರಣ್ಯ ಒತ್ತುವರಿ: JSS ಮಠ, ರಾಮಕೃಷ್ಣ ಆಶ್ರಮ ಸೇರಿ ಉದ್ಯಮಿಗಳಿಗೆ ನೋಟಿಸ್!
      August 17, 2025 | 0
    • Untitled design (47)
      ಮಠಾಧೀಶನಾಗಿದ್ದ ನಿಜಲಿಂಗ ಸ್ವಾಮೀಜಿಯ ನಿಜಸ್ವರೂಪ ಬಯಲು: ಸಲಿಂಗ ಕಾಮಪುರಾಣದ ವಿಡಿಯೋ ವೈರಲ್!
      August 6, 2025 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
    • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version