• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, March 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಗಿಗ್ ಕಾರ್ಮಿಕರ ಕಲ್ಯಾಣಕ್ಕೆ ಸಚಿವ ಸಂತೋಷ್ ಲಾಡ್ ಪಣ

admin by admin
April 21, 2025 - 1:18 pm
in ಜಿಲ್ಲಾ ಸುದ್ದಿಗಳು, ಧಾರವಾಡ
0 0
0
123 (70)

ಧಾರವಾಡ: ಗಿಗ್‌ ಆರ್ಥಿಕತೆಯಲ್ಲಿ ಪ್ರಮುಖ ಪಾತ್ರವಹಿಸುವ ಕಾರ್ಮಿಕರ ಆರೋಗ್ಯವನ್ನು ಗಮನದಲ್ಲಿ ಇಟ್ಟುಕೊಂಡು ಅಗ್ರಿಗೇಟರ್‌ ಸಂಸ್ಥೆಗಳಿಂದ ಸುಂಕ ಸಂಗ್ರಹವನ್ನು ಮಾಡಲಾಗುವುದು ಎಂದು ಕಾರ್ಮಿಕ ಖಾತೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಅವರು ಹೇಳಿದರು.

ಧಾರವಾಡದಲ್ಲಿ ವಾರ್ತಾ ಇಲಾಖೆಯ ಗಾಂಧಿ ಭವನ ಉದ್ಘಾಟನಾ ಸಮಾರಂಭದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶೇ 5 ರಷ್ಟು ಸುಂಕ ಸಂಗ್ರಹಿಸಲಾಗುವುದು ಎಂಬ ವರದಿಗಳಿಗೆ ಆಕ್ಷೇಪ ವ್ಯಕ್ತವಾಗಿರುವುದರ ಬಗ್ಗೆ ಪ್ರತಿಕ್ರಿಯಿಸಿದರು.

RelatedPosts

ನಮ್ಮ ಮೆಟ್ರೋದಲ್ಲಿ ಆಟಿಕೆ ಗನ್‌ ತೋರಿಸಿ ಪ್ರಾಂಕ್ ಮಾಡಿದ ಯುವಕ ಪೊಲೀಸ್ ವಶಕ್ಕೆ

ಖಾಸಗಿ ವಿಡಿಯೋ ಇಟ್ಟುಕೊಂಡು ವ್ಯಕ್ತಿಗೆ ಮಹಿಳೆ ಬ್ಲ್ಯಾಕ್‌ಮೇಲ್

ಬೆಂಗಳೂರು ದರೋಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಪ್ರಾಣ ಸ್ನೇಹಿತ ಮನೆಯಲ್ಲೇ ರಾಬರಿ ಮಾಡಿಸಿದ ಸ್ಟಾಂಪ್ ವೆಂಡರ್

ಇನ್‌ಸ್ಟಾಗ್ರಾಂ ಪ್ರೀತಿ ಭಯಾನಕ ಕೊನೆ: ಪ್ರೇಯಸಿ, ಪೋಷಕರಿಗೂ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪಾಪಿ!

ADVERTISEMENT
ADVERTISEMENT

ಗಿಗ್‌ ಕಾರ್ಮಿಕರು ತಮ್ಮ ಆರೋಗ್ಯವನ್ನು ಲೆಕ್ಕಿಸದೆ ಕೆಲಸ ಮಾಡುತ್ತಾರೆ. ಅವರು ಸಾಮಾನ್ಯವಾಗಿ ಸೈಕಲ್‌ ಹಾಗೂ ಮೋಟಾರ್‌ ಬೈಕ್‌ಗಳಲ್ಲಿ ಡೆಲಿವರಿ ಕೆಲಸ ಮಾಡುತ್ತಾರೆ. ಹೀಗೆ ಅವರು ರಸ್ತೆಯಲ್ಲಿ ಸಾಗುವಾಗ ಅವರು ಸೇವಿಸುವ ಇಂಗಾಲದ ಪ್ರಮಾಣವೂ ಅಧಿಕವಾಗಿರುತ್ತದೆ. ತಮ್ಮ ಆರೋಗ್ಯವನ್ನೂ ಲೆಕ್ಕಿಸದೇ ಕುಟುಂಬಕ್ಕಾಗಿ ಅವರು ದುಡಿಯುತ್ತಾರೆ. ಇದನ್ನು ಗಮನದಲ್ಲಿಟ್ಟುಕೊಂಡು ಸೆಸ್‌ ಸಂಗ್ರಹ ಮಾಡಲಾಗುವುದು ಎಂದು ಸಚಿವ ಸಂತೋಷ್‌ ಲಾಡ್‌ ಅವರು ವಿವರಿಸಿದರು.

  • ಇತರ ರಾಜ್ಯಗಳಿಗೂ ಮಾದರಿಯಾಗಲಿದೆ ಕರ್ನಾಟಕ ರಾಜ್ಯ ಗಿಗ್ ಕಾರ್ಮಿಕರ ಕಲ್ಯಾಣ ಮಸೂದೆ

ಒಬ್ಬ ಗಿಗ್‌ ಕಾರ್ಮಿಕ ಸರಾಸರಿ ಇಪ್ಪತ್ತು ವರ್ಷ ಕೆಲಸ ಅವನು ಸೇವಿಸುವ ಕಾರ್ಬನ್‌ ಡೈ ಆಕ್ಸೆಡ್‌ ಪ್ರಮಾಣವೂ ಸಾಕಷ್ಟು ಇರುತ್ತದೆ.  ಅವರ ಯೋಗಕ್ಷೇಮ ಸಹ ಮುಖ್ಯ. ಇಲ್ಲಿ ಬಹುರಾಷ್ಟ್ರೀಯ ಕಂಪನಿಗಳಿಗೆ ಲಾಭ ಅಥವಾ ನಷ್ಟ ಮಾಡುವ ವಿಚಾರ ಮುಖ್ಯವಲ್ಲ. ಗಿಗ್‌ ಕಾರ್ಮಿಕರ ಕ್ಷೇಮಾಭಿವೃದ್ಧಿ ಇಲಾಖೆಗೆ ಮುಖ್ಯ. ಅವರ ಕುಟುಂಬ ಮುಖ್ಯ. ಈ ನಿಟ್ಟಿನಲ್ಲಿ ನಾವು ಸೆಸ್‌ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇವೆ ಎಂದರು.

ಎಲ್ಲಾ ಅಗ್ರಿಗೇಟರ್‌ ಕಂಪನಿಗಳಿಗೆ ಸಾರಾಸಗಟಾಗಿ ಶೇ ಐದರಷ್ಟು ಸೆಸ್‌ ವಿಧಿಸುವುದಿಲ್ಲ. ಇದನ್ನು ಅವಸರದಲ್ಲಿ ಅಂತಿಮಗೊಳಿಸುವುದಿಲ್ಲ. ಗಿಗ್‌ ಮಂಡಳಿ ರಚನೆಗೆ ಸಂಪುಟ ಅನುಮೋದನೆ ನೀಡಿದೆ. ಮುಂದೆ ಮಂಡಳಿ ರಚನೆಯಾಗಲಿದೆ. ನಿಯಮ ರಚನೆ ಮಾಡುವಾಗ ಸಂಬಂಧಿಸಿದ ಎಲ್ಲರ ಅಭಿಪ್ರಾಯ ಪಡೆಯುತ್ತೇವೆ. ಆಸಕ್ತರನ್ನು ಸೇರಿಸಿ ಚರ್ಚೆ ಮಾಡುತ್ತೇವೆ. ಅವರ ಅಭಿಪ್ರಾಯಕ್ಕೆ ಮನ್ನಣೆ ನೀಡುತ್ತೇವೆ. ಶೇ 5 ರಷ್ಟು ಸೆಸ್‌ ಯಾರಿಗೆ ಸಂಗ್ರಹಿಸಬೇಕು. ಶೇ 5ರ ಒಳಗೆ ಯಾರಿಗೆ ಸಂಗ್ರಹ ಮಾಡಬೇಕು ಎಂದು ಮುಂದೆ ತೀರ್ಮಾನ ಮಾಡುತ್ತೇವೆ. ಅಂತಿಮಗಾಗಿ ಒಂದು ನಿರ್ಣಯ ಕೈಗೊಳ್ಳುತ್ತೇವೆ ಎಂದು ಸಚಿವ ಸಂತೋಷ್‌ ಲಾಡ್‌ ಹೇಳಿದರು.

ಇಂತಹ ಮಹತ್ವ ಪ್ರಯತ್ನದ ಹಿಂದೆ ನಮ್ಮ ಪಕ್ಷದ ಮುಖಂಡರಾದ ರಾಹುಲ್‌ ಗಾಂಧಿ ಅವರ ಶ್ರಮ ಇವೆ. ಗಿಗ್‌ ಕಾರ್ಮಿಕರ ಬಗ್ಗೆ ಅವರಿಗೆ ಅಪಾರವಾಗಿ ಕಾಳಜಿ ಇದೆ. ಭಾರತ್‌ ಜೋಡೊ ಯಾತ್ರೆ ವೇಳೆ ರಾಹುಲ್‌ ಗಾಂಧಿ ಅವರು ಇದರ ಬಗ್ಗೆ ಆಸಕ್ತಿ ತೋರಿದ್ದರು. ರಾಜಸ್ಥಾನದಲ್ಲಿ ಇದರ ಬಗ್ಗೆ ಮಸೂದೆ ಬಂದಿದೆ. ಇಡೀ ದೇಶದಲ್ಲೇ ಒಂದು ಅತ್ಯುತ್ತಮ ಮಸೂದೆಯನ್ನು ನಮ್ಮ ರಾಜ್ಯ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ಈ ಕ್ರಮ ಕೈಗೊಂಡಿದೆ ಎಂದರು.

ನಾನು ಈಗಾಗಲೇ ಸುಮಾರು ಇಪ್ಪತ್ತು ಸಭೆಗಳನ್ನು ಮಾಡಿದ್ದೇನೆ. ಒಂದು ವರ್ಷ ಕಾಲಾವಕಾಶ ತೆಗೆದುಕೊಂಡಿದ್ದೇವೆ. ಯಾವುದನ್ನೂ ಅವಸರದಲ್ಲಿ ಮಾಡಿಲ್ಲ. ನಮ್ಮ ಗಿಗ್‌ ಮಸೂದೆಯನ್ನು ಮಾದರಿಯಾಗಿಟ್ಟುಕೊಂಡು ಬೇರೆ ಬೇರೆ ರಾಜ್ಯಗಳಲ್ಲೂ ಬರಲಿದೆ. ಇದು ನಮ್ಮ ಹೆಮ್ಮೆ ಎಂದು ಸಚಿವ ಸಂತೋಷ್‌ ಲಾಡ್‌ ಹೇಳಿದರು.

 

    ShareSendShareTweetShare
    admin

    admin

    Please login to join discussion

    ತಾಜಾ ಸುದ್ದಿ

    BeFunky collage 2026 03 08T144632.200

    ನಮ್ಮ ಮೆಟ್ರೋದಲ್ಲಿ ಆಟಿಕೆ ಗನ್‌ ತೋರಿಸಿ ಪ್ರಾಂಕ್ ಮಾಡಿದ ಯುವಕ ಪೊಲೀಸ್ ವಶಕ್ಕೆ

    by ಶ್ರೀದೇವಿ ಬಿ. ವೈ
    March 8, 2026 - 2:51 pm
    0

    Untitled design 2026 03 08T141306.939

    ಬಂಧಿತ ಬಾಯ್‌ಫ್ರೆಂಡ್ ಬಿಡುಗಡೆಗೆ ಡಿಮ್ಯಾಂಡ್: ಮೊಬೈಲ್ ಟವರ್ ಏರಿದ ಯುವತಿ; ವಿಡಿಯೋ ವೈರಲ್‌

    by ಶಾಲಿನಿ ಕೆ. ಡಿ
    March 8, 2026 - 2:26 pm
    0

    Untitled design 2026 03 08T135522.669

    ಇಂದು ಭಾರತ vs ನ್ಯೂಜಿಲೆಂಡ್ ಹೈವೋಲ್ಟೇಜ್‌ ಕದನ: ಟೀಂ ಇಂಡಿಯಾಗೆ ಶುಭ ಹಾರೈಸಿದ ಆರ್‌ಸಿಬಿ

    by ಶಾಲಿನಿ ಕೆ. ಡಿ
    March 8, 2026 - 1:56 pm
    0

    ನೀರಿನ ಟ್ಯಾಂಕಿನಲ್ಲಿ ಮೂವರು ಬಾಲಕಿಯರು ಶವವಾಗಿ ಪತ್ತೆ

    ನೀರಿನ ಟ್ಯಾಂಕ್‌‌‌‌ನಲ್ಲಿ ಮೂವರು ಬಾಲಕಿಯರು ಶವವಾಗಿ ಪತ್ತೆ: ತಂದೆಯ ಮೇಲೆ ಕೊಲೆ ಶಂಕೆ

    by ಶ್ರೀದೇವಿ ಬಿ. ವೈ
    March 8, 2026 - 1:54 pm
    0

    ಸಂಬಂಧಿಸಿದ ಪೋಸ್ಟ್‌ಗಳು

    • BeFunky collage 2026 03 08T144632.200
      ನಮ್ಮ ಮೆಟ್ರೋದಲ್ಲಿ ಆಟಿಕೆ ಗನ್‌ ತೋರಿಸಿ ಪ್ರಾಂಕ್ ಮಾಡಿದ ಯುವಕ ಪೊಲೀಸ್ ವಶಕ್ಕೆ
      March 8, 2026 | 0
    • ಬೆಂಗಳೂರು
      ಖಾಸಗಿ ವಿಡಿಯೋ ಇಟ್ಟುಕೊಂಡು ವ್ಯಕ್ತಿಗೆ ಮಹಿಳೆ ಬ್ಲ್ಯಾಕ್‌ಮೇಲ್
      March 8, 2026 | 0
    • ಬೆಂಗಳೂರು ಬಿಇಎಲ್ ಲೇಔಟ್ ದರೋಡೆ ಟ್ವಿಸ್ಟ್
      ಬೆಂಗಳೂರು ದರೋಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಪ್ರಾಣ ಸ್ನೇಹಿತ ಮನೆಯಲ್ಲೇ ರಾಬರಿ ಮಾಡಿಸಿದ ಸ್ಟಾಂಪ್ ವೆಂಡರ್
      March 8, 2026 | 0
    • Bengaluru ಇನ್‌ಸ್ಟಾಗ್ರಾಂ ಪ್ರೀತಿ
      ಇನ್‌ಸ್ಟಾಗ್ರಾಂ ಪ್ರೀತಿ ಭಯಾನಕ ಕೊನೆ: ಪ್ರೇಯಸಿ, ಪೋಷಕರಿಗೂ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪಾಪಿ!
      March 8, 2026 | 0
    • Untitled design 2026 03 08T120349.231
      “ಅವನು ಹಿಂದೂ, ನೀನು ಮುಸ್ಲಿಂ..ಒಟ್ಟಿಗೆ ಏಕೆ ಇದ್ದೀಯ?”: ಬೆಂಗಳೂರಿನಲ್ಲಿ ನೈತಿಕ ಪೊಲೀಸ್‌ಗಿರಿ
      March 8, 2026 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಬಿಗ್ ಬಾಸ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
      • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version