• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಶಾಸಕರ ಶಿಫಾರಸ್ಸು ಆಧರಿಸಿ ಸರ್ಕಾರ ಅಧಿಕಾರಿಗಳ ವರ್ಗಾವಣೆ ಮಾಡಿದರೆ ತಪ್ಪಲ್ಲ: ಕರ್ನಾಟಕ ಹೈಕೋರ್ಟ್‌

ಕರ್ನಾಟಕ ಹೈಕೋರ್ಟ್‌ನಿಂದ ಮಹತ್ವದ ತೀರ್ಪು!

admin by admin
August 29, 2025 - 10:53 pm
in Flash News, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 08 29t225059.687

ಬೆಂಗಳೂರು: ಸಾರ್ವಜನಿಕರ ದೂರುಗಳಿಗೆ ಸ್ಪಂದಿಸದ ಅಥವಾ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಸರ್ಕಾರಿ ಅಧಿಕಾರಿಗಳನ್ನು ಶಾಸಕರ ಶಿಫಾರಸ್ಸಿನ ಮೇರೆಗೆ ವರ್ಗಾವಣೆ ಮಾಡುವುದು ಕಾನೂನುಬಾಹಿರವಲ್ಲ ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ. ಬಂಗಾರಪೇಟೆ ತಹಶೀಲ್ದಾರ್ ಎಸ್. ವೆಂಕಟೇಶಪ್ಪ ಅವರ ವರ್ಗಾವಣೆಗೆ ಸಂಬಂಧಿಸಿದ ಪ್ರಕರಣದಲ್ಲಿ ಈ ತೀರ್ಪು ಬಂದಿದ್ದು, ಕರ್ನಾಟಕ ಆಡಳಿತಾತ್ಮಕ ಟ್ರಿಬ್ಯೂನಲ್ (ಕೆಎಟಿ) ಆದೇಶವನ್ನು ಎತ್ತಿಹಿಡಿದಿದೆ.

ಕೋಲಾರ ಜಿಲ್ಲೆಯ ಬಂಗಾರಪೇಟೆಯ ಗ್ರೇಡ್-1 ತಹಶೀಲ್ದಾರ್ ಆಗಿ 2024ರ ಜುಲೈ 31ರಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಎಸ್. ವೆಂಕಟೇಶಪ್ಪ ಅವರ ವಿರುದ್ಧ ಸ್ಥಳೀಯರು ದೂರು ನೀಡಿದ್ದರು. ಸಮಯಕ್ಕೆ ಸರಿಯಾಗಿ ಕಚೇರಿಗೆ ಹಾಜರಾಗದಿರುವುದು ಮತ್ತು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದಿರುವ ಆರೋಪಗಳನ್ನು ಸ್ಥಳೀಯರು ಬಂಗಾರಪೇಟೆ ಶಾಸಕ ಎಸ್.ಎನ್. ನಾರಾಯಣಸ್ವಾಮಿ ಅವರಿಗೆ ತಿಳಿಸಿದ್ದರು. ಇದರ ಆಧಾರದಲ್ಲಿ ಶಾಸಕರು ಕಂದಾಯ ಸಚಿವರಿಗೆ ಪತ್ರ ಬರೆದು, ವೆಂಕಟೇಶಪ್ಪ ಅವರನ್ನು ವರ್ಗಾವಣೆ ಮಾಡಿ ಬೇರೊಬ್ಬ ಅಧಿಕಾರಿಯನ್ನು ನಿಯೋಜಿಸುವಂತೆ ಕೋರಿದ್ದರು. ಈ ಮನವಿಯನ್ನು ಆಧರಿಸಿ, 2024ರ ಡಿಸೆಂಬರ್ 13ರಂದು ವೆಂಕಟೇಶಪ್ಪ ಅವರನ್ನು ಕೋಲಾರ ಜಿಲ್ಲಾಧಿಕಾರಿಗಳ ಕಚೇರಿಗೆ ವರ್ಗಾಯಿಸಲಾಯಿತು.

RelatedPosts

ತುಂಗಾಭದ್ರ ನದಿ ಆರ್ಭಟ: ಉಕ್ಕಡಗಾತ್ರಿ ದೇವಸ್ಥಾನದವರೆಗೆ ತಲುಪಿದ ನದಿ ನೀರು

ದಾಂಡೇಲಿಯಲ್ಲಿ ಟಿಫಿನ್ ಕಾರ್ನರ್‌ಗೆ ಬೆಂಕಿ: ಲಕ್ಷಾಂತರ ರೂ. ಆಸ್ತಿ ಸುಟ್ಟು ಭಸ್ಮ!

ಕೊಡಗು ಮಳೆಯ ಅಬ್ಬರ: 100 ಅಡಿ ದಾಟಿದ ಕೆಆರ್‌ಎಸ್ ನೀರಿನ ಮಟ್ಟ

ಭಾರೀ ಮಳೆ: ದಕ್ಷಿಣ ಕನ್ನಡದ ಹಲವು ತಾಲೂಕುಗಳಲ್ಲಿ ಶಾಲೆ-ಕಾಲೇಜುಗಳಿಗೆ ಇಂದು ರಜೆ

ADVERTISEMENT
ADVERTISEMENT

ಕೆಎಟಿ ಮತ್ತು ಹೈಕೋರ್ಟ್‌ನ ತೀರ್ಪು:

ವರ್ಗಾವಣೆ ಆದೇಶವನ್ನು ಪ್ರಶ್ನಿಸಿ ವೆಂಕಟೇಶಪ್ಪ ಅವರು ಕೆಎಟಿಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಕೆಎಟಿ ಈ ಆದೇಶವನ್ನು ಎತ್ತಿಹಿಡಿದು ಅರ್ಜಿಯನ್ನು ವಜಾಗೊಳಿಸಿತು. ಇದರ ವಿರುದ್ಧ ಅವರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿಗಳಾದ ಎಸ್.ಜಿ. ಪಂಡಿತ್ ಮತ್ತು ಕೆ.ವಿ. ಅರವಿಂದ್ ಅವರಿದ್ದ ದ್ವಿಸದಸ್ಯ ಪೀಠವು ಈ ಪ್ರಕರಣವನ್ನು ವಿಚಾರಣೆ ನಡೆಸಿತು.

ವೆಂಕಟೇಶಪ್ಪ ಅವರ ಪರ ವಕೀಲರು, 2025ರ ಜೂನ್ 25ರ ವರ್ಗಾವಣೆ ಮಾರ್ಗಸೂಚಿಗಳ ಪ್ರಕಾರ ಎರಡು ವರ್ಷಗಳಿಗಿಂತ ಮುಂಚೆ ಅಧಿಕಾರಿಗಳನ್ನು ವರ್ಗಾಯಿಸಬಾರದು ಎಂದು ವಾದಿಸಿದರು. ಆದರೆ, ಆರು ತಿಂಗಳಿಗಿಂತಲೂ ಕಡಿಮೆ ಅವಧಿಯಲ್ಲಿ ವರ್ಗಾವಣೆ ಮಾಡಿರುವುದು ಮಾರ್ಗಸೂಚಿಗಳ ಉಲ್ಲಂಘನೆಯಾಗಿದೆ ಎಂದು ತಿಳಿಸಿದರು. ಈ ವರ್ಗಾವಣೆಯು ಶಾಸಕರ ಶಿಫಾರಸ್ಸಿನ ಮೇರೆಗೆ ನಡೆದಿದ್ದು, ಸಾರ್ವಜನಿಕ ಹಿತಾಸಕ್ತಿಯಿಲ್ಲ ಎಂದು ಆರೋಪಿಸಿದರು.

ಆದರೆ, ಸರ್ಕಾರದ ಪರ ವಕೀಲರು, ವಿಶೇಷ ಸಂದರ್ಭಗಳಲ್ಲಿ ಮುಖ್ಯಮಂತ್ರಿಗಳ ಅನುಮತಿಯೊಂದಿಗೆ ವರ್ಗಾವಣೆಗೆ ಅವಕಾಶವಿದೆ ಎಂದು ವಾದಿಸಿದರು. ಈ ಪ್ರಕರಣದಲ್ಲಿ ಮುಖ್ಯಮಂತ್ರಿಗಳಿಂದ ಅನುಮೋದನೆ ಪಡೆದ ಬಳಿಕವೇ ವರ್ಗಾವಣೆ ಆದೇಶ ಹೊರಡಿಸಲಾಗಿದೆ ಎಂದು ದಾಖಲೆಗಳನ್ನು ಸಲ್ಲಿಸಿದರು.

ಹೈಕೋರ್ಟ್‌ನ ಹೇಳಿದ್ದೇನು?

ನ್ಯಾಯಾಲಯವು ಕೆಎಟಿ ಆದೇಶವನ್ನು ಎತ್ತಿಹಿಡಿದು, ವರ್ಗಾವಣೆಯಲ್ಲಿ ಯಾವುದೇ ಕಾನೂನು ಉಲ್ಲಂಘನೆ ಇಲ್ಲ ಎಂದು ತೀರ್ಪು ನೀಡಿತು. “2024ರ ವರ್ಗಾವಣೆ ಮಾರ್ಗಸೂಚಿಗಳ ಪ್ರಕಾರ, ವಿಶೇಷ ಅಥವಾ ಅನಿವಾರ್ಯ ಕಾರಣಗಳಿಂದ ಮುಖ್ಯಮಂತ್ರಿಗಳ ಅನುಮತಿಯೊಂದಿಗೆ ವರ್ಗಾವಣೆಗೆ ಅವಕಾಶವಿದೆ. ಸ್ಥಳೀಯರ ದೂರುಗಳ ಆಧಾರದಲ್ಲಿ ಶಾಸಕರ ಮನವಿಯನ್ನು ಆಧರಿಸಿ ಈ ವರ್ಗಾವಣೆ ನಡೆದಿದೆ,” ಎಂದು ನ್ಯಾಯಪೀಠ ತಿಳಿಸಿತು. “ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದಿರುವುದು ಮತ್ತು ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಆರೋಪಗಳಿಂದಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಇದರಲ್ಲಿ ಯಾವುದೇ ದೋಷವಿಲ್ಲ,” ಎಂದು ಹೈಕೋರ್ಟ್ ಸ್ಪಷ್ಟಪಡಿಸಿತು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (17)

ತುಂಗಾಭದ್ರ ನದಿ ಆರ್ಭಟ: ಉಕ್ಕಡಗಾತ್ರಿ ದೇವಸ್ಥಾನದವರೆಗೆ ತಲುಪಿದ ನದಿ ನೀರು

by ಕವಿತಾ
August 3, 2026 - 9:35 am
0

Untitled design (16)

ದಾಂಡೇಲಿಯಲ್ಲಿ ಟಿಫಿನ್ ಕಾರ್ನರ್‌ಗೆ ಬೆಂಕಿ: ಲಕ್ಷಾಂತರ ರೂ. ಆಸ್ತಿ ಸುಟ್ಟು ಭಸ್ಮ!

by ಕವಿತಾ
August 3, 2026 - 8:28 am
0

Untitled design (15)

ಕೊಡಗು ಮಳೆಯ ಅಬ್ಬರ: 100 ಅಡಿ ದಾಟಿದ ಕೆಆರ್‌ಎಸ್ ನೀರಿನ ಮಟ್ಟ

by ಕವಿತಾ
August 3, 2026 - 8:15 am
0

Untitled design (14)

ಪಾಕಿಸ್ತಾನದಲ್ಲಿ ಶಾಂತಿ ರ‍್ಯಾಲಿ ಮೇಲೆ ಭೀಕರ ಬಾಂಬ್ ದಾಳಿ: 14 ಮಂದಿ ಸಾ*ವು

by ಕವಿತಾ
August 3, 2026 - 7:59 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 02T133858.115
    ಕುರ್ ಕುರೆ ಪ್ಯಾಕೆಟ್‌ನಲ್ಲಿದ್ದ ಪ್ಲಾಸ್ಟಿಕ್ ಬಾಲ್ ನುಂಗಿ 5 ವರ್ಷದ ಬಾಲಕ ದಾರುಣ ಸಾವು
    August 2, 2026 | 0
  • Untitled design 2026 08 02T122823.262
    ಕಾವೇರಿ ವಿವಾದ: ಸಿಎಂ ನಿವಾಸದಲ್ಲಿ ಸರ್ವಪಕ್ಷ ಸಭೆ ಆರಂಭ..ಮಾಜಿ ಮುಖ್ಯಮಂತ್ರಿಗಳು ಭಾಗಿ
    August 2, 2026 | 0
  • Untitled design 2026 08 02T121039.247
    ಕೆಆರ್​ಎಸ್​ ಜಲಾಶಯದ ನೀರಿನ ಮಟ್ಟ 2 ದಿನದಲ್ಲಿ 5 ಅಡಿ ಏರಿಕೆ.!
    August 2, 2026 | 0
  • Untitled design 2026 08 02T114615.225
    ಜನಸಾಮಾನ್ಯರಿಗೆ ಮತ್ತೊಂದು ಶಾಕ್‌: ಅಕ್ಕಿ ಬೆಲೆಯಲ್ಲಿ ಭಾರೀ ಏರಿಕೆ
    August 2, 2026 | 0
  • Untitled design 2026 08 02T111111.229
    ಕಬಿನಿ ಜಲಾಶಯದಲ್ಲಿ ನೀರಿನ ಮಟ್ಟ ಏರಿಕೆ: 25 ಸಾವಿರ ಕ್ಯೂಸೆಕ್ ನೀರು ಬಿಡುಗಡೆ
    August 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version