• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, March 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಉದ್ಯೋಗ

KMFನಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ಕೋಟ್ಯಾಂತರ ರೂ ವಂಚನೆ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
January 8, 2026 - 10:30 am
in ಉದ್ಯೋಗ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
BeFunky collage 2026 01 08T103525.845

ಕರ್ನಾಟಕ ಹಾಲು ಒಕ್ಕೂಟದಲ್ಲಿ ಉದ್ಯೋಗ ಕೊಡಿಸುವುದಾಗಿ ಆಮಿಷ ಒಡ್ಡಿ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣ ಬಯಲಾಗಿದೆ. KAS ಅಧಿಕಾರಿ ಎಂದು ಗುರುತಿಸಿಕೊಂಡು ಆರೋಪಿ ಕೃಷ್ಣನ್ ಎಂಬಾತ ಒಂದೊಂದು ಹುದ್ದೆಗೆ 10 ಲಕ್ಷ ರೂಪಾಯಿ ಪಡೆದು ಕನಿಷ್ಠ 10 ಜನರನ್ನು ಮೋಸ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ದೂರುದಾರರು ಬೆಂಗಳೂರು ನಗರ ಪೊಲೀಸ್ ಕಮಿಷನರ್ ಅವರಿಗೆ ದೂರು ಸಲ್ಲಿಸಿದ್ದಾರೆ.

ಆರೋಪಿ ಕೃಷ್ಣನ್ ತಾನು KMFನಲ್ಲಿ ಉನ್ನತ ಹುದ್ದೆಯಲ್ಲಿದ್ದೇನೆ ಎಂದು ಹೇಳಿಕೊಂಡು ದೂರುದಾರರಿಗೆ ಪರಿಚಯವಾಗಿದ್ದಾನೆ. KMF ನೀಡಿದ್ದಂತೆ ಕಾಣುವ ಜಾಹೀರಾತನ್ನು ತೋರಿಸಿ, ಒಂದು ಹುದ್ದೆಗೆ 10 ಲಕ್ಷ ರೂಪಾಯಿ ಕೊಟ್ಟರೆ ಕೆಲಸ ಕೊಡಿಸುತ್ತೇನೆ ಎಂದು ಆಮಿಷ ಒಡ್ಡಿದ್ದಾನೆ. ಒರಿಜಿನಲ್ ಐಡಿ ಕಾರ್ಡ್ ತೋರಿಸಿ ನಂಬಿಕೆ ಗಳಿಸಿದ್ದಾನೆ. ಅಲ್ಲದೆ KMF ಹೆಸರಿನಲ್ಲಿ ಇಮೇಲ್ ಮತ್ತು OTPಗಳನ್ನು ಕಳುಹಿಸಿ “ನಿಮ್ಮ ಹೆಸರು ಸೆಲೆಕ್ಷನ್ ಲಿಸ್ಟ್‌ನಲ್ಲಿದೆ” ಎಂದು ನಂಬಿಸಿದ್ದಾನೆ.

RelatedPosts

ಮದುವೆಯಾದ 3 ತಿಂಗಳಲ್ಲೇ ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಹ*ತ್ಯೆಗೈದ ಪತ್ನಿ

ಜನಸಾಮಾನ್ಯರಿಗೆ ಡಬಲ್ ಶಾಕ್: ಅಡುಗೆ ಎಣ್ಣೆ, ಬೇಳೆ ಕಾಳು ಸೇರಿ ಅಗತ್ಯ ವಸ್ತು ಬೆಲೆ ಡಿಢೀರ್ ಏರಿಕೆ

ಚನ್ನಪಟ್ಟಣ ಬೊಂಬೆಗೂ ತಟ್ಟಿದ ಯುದ್ಧದ ಎಫೆಕ್ಟ್: ಗೊಂಬೆ, ಆಟಿಕೆಗಳ ರಫ್ತಿಗೆ ಭಾರೀ ಹೊಡೆತ

ಗ್ಯಾಸ್ ಇಲ್ಲ, ಊಟ ಇಲ್ಲ..: ಬೆಂಗಳೂರಿನ ಇಂದಿರಾ ಕ್ಯಾಂಟೀನ್‌, ಹೋಟೆಲ್‌ಗಳು ಬಂದ್!

ADVERTISEMENT
ADVERTISEMENT

ದೂರುದಾರರು ನಂಬಿ ಹಣ ನೀಡಿದ್ದಾರೆ. ಆದರೆ ಕೆಲಸ ಕೇಳಿದಾಗ “ಇನ್ನೂ 15 ಲಕ್ಷ ಕೊಡಿ” ಎಂದು ಹೆಚ್ಚುವರಿ ಹಣಕ್ಕೆ ಡಿಮ್ಯಾಂಡ್ ಮಾಡಿದ್ದಾನೆ. ಸಂಪರ್ಕಕ್ಕೆ ಪ್ರಯತ್ನಿಸಿದಾಗ ಫೋನ್ ಸ್ವಿಚ್ ಆಫ್ ಆಗಿದ್ದು, ಆರೋಪಿ ಕೈಗೆ ಸಿಗದೇ ಇರುವುದು ಬಯಲಾಗಿದೆ.

ಈ ಪ್ರಕರಣದಲ್ಲಿ ಕನಿಷ್ಠ 10 ಜನರು ಮೋಸಕ್ಕೆ ಒಳಗಾಗಿದ್ದು, ಒಟ್ಟು ಕೋಟ್ಯಂತರ ರೂಪಾಯಿ ವಂಚನೆಯಾಗಿದೆ ಎಂಬ ಆರೋಪವಿದೆ. ದೂರುದಾರರು ಬೆಂಗಳೂರು ಪೊಲೀಸ್ ಕಮಿಷನರ್ ಅವರಿಗೆ ನೇರವಾಗಿ ದೂರು ಸಲ್ಲಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಕೆ ಆರಂಭಿಸಿದ್ದಾರೆ.

ಉದ್ಯೋಗ ಆಮಿಷಕ್ಕೆ ಸಂಬಂಧಿಸಿದ ವಂಚನೆ ಪ್ರಕರಣಗಳು ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ಘಟನೆ ಗಮನ ಸೆಳೆದಿದೆ. ಸರ್ಕಾರಿ ಸಂಸ್ಥೆಗಳ ಹೆಸರಿನಲ್ಲಿ ಐಡಿ ಕಾರ್ಡ್, ಇಮೇಲ್ ಮತ್ತು ಜಾಹೀರಾತುಗಳನ್ನು ಬಳಸಿ ಮೋಸ ಮಾಡುವುದು ಹೊಸ ತಂತ್ರವಾಗಿದೆ. ಪೊಲೀಸರು ಆರೋಪಿಯನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವ ನಿರೀಕ್ಷೆಯಿದೆ.

ಉದ್ಯೋಗ ಹುಡುಕುವವರು ಎಚ್ಚರಿಕೆ ವಹಿಸಿ, ಅಧಿಕೃತ ಮೂಲಗಳಿಂದಲೇ ಮಾಹಿತಿ ಪಡೆಯಿರಿ ಎಂದು ಪೊಲೀಸರು ಸೂಚಿಸಿದ್ದಾರೆ. ಇಂತಹ ಮೋಸಕ್ಕೆ ಒಳಗಾದರೆ ತಕ್ಷಣ ಸೈಬರ್ ಕ್ರೈಂ ಅಥವಾ ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿ.

ಈ ಪ್ರಕರಣದ ತನಿಕೆಯಿಂದ ಹೆಚ್ಚಿನ ವಿವರಗಳು ಬಯಲಾಗಲಿವೆ. ದೂರುದಾರರಿಗೆ ನ್ಯಾಯ ದೊರೆಯಲಿ ಎಂದು ಆಶಿಸೋಣ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 12T132555.316

ರಶ್ಮಿಕಾ-ವಿಜಯ್ ದೇವರಕೊಂಡ ಬಿಟ್ಟೋಗ್ತಾರಾ? ವೇಣುಸ್ವಾಮಿ ಭವಿಷ್ಯ ವೈರಲ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 12, 2026 - 1:27 pm
0

Untitled design 2026 03 12T124530.192

ಯುದ್ಧ ನಿಲ್ಲಿಸಲು ಅಮೆರಿಕ-ಇಸ್ರೇಲ್‌ಗೆ 3 ಷರತ್ತು ಹಾಕಿದ ಇರಾನ್

by ಶಾಲಿನಿ ಕೆ. ಡಿ
March 12, 2026 - 12:52 pm
0

Untitled design 2026 03 12T121901.743

ರಾಷ್ಟ್ರಧ್ವಜಕ್ಕೆ ಅವಮಾನ ಆರೋಪ: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ವಿರುದ್ಧ ದೂರು

by ಶಾಲಿನಿ ಕೆ. ಡಿ
March 12, 2026 - 12:29 pm
0

Untitled design 2026 03 12T121224.114

ಅಮೆರಿಕದ ತೈಲ ಟ್ಯಾಂಕರ್ ಮೇಲೆ ಇರಾನ್ ದಾಳಿ: ಭಾರತೀಯ ವ್ಯಕ್ತಿ ದುರ್ಮ*ರಣ

by ಶಾಲಿನಿ ಕೆ. ಡಿ
March 12, 2026 - 12:07 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 03 04T171355.132
    ಗೂಗಲ್‌ನಲ್ಲಿ ಒಂದು ವರ್ಷ ಕೆಲಸ ಮಾಡಿದ ಬೆಂಗಳೂರು ಟೆಕ್ಕಿಯ12 ಪಾಠ, ಇವುಗಳು ಇದ್ದರೆ ಮಾತ್ರ ನೀವು ಅರ್ಹ!
    March 4, 2026 | 0
  • KPSCಯಲ್ಲಿ ಮತ್ತೆ ಅಕ್ರಮದ ವಾಸನೆ
    KPSCಯಲ್ಲಿ ಮತ್ತೆ ಅಕ್ರಮದ ವಾಸನೆ..! ಒಂದೇ ರೂಂನ 15 ಮಂದಿ ಆಯ್ಕೆ ಆಗಿದ್ದೇಗೆ..?
    March 4, 2026 | 0
  • BeFunky collage 2026 02 20T150523.241
    AI ಎಫೆಕ್ಟ್: ವಿಶ್ವ ಮಟ್ಟದಲ್ಲಿ 40% ಉದ್ಯೋಗ ನಷ್ಟ..!
    February 20, 2026 | 0
  • BeFunky collage 2026 02 16T091120.638
    ಬೆಂಗಳೂರಿನಲ್ಲಿ ಉದ್ಯೋಗಾವಕಾಶ: ಬೆಸ್ಕಾಂನಲ್ಲಿ 520 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ ಶುರು
    February 16, 2026 | 0
  • BeFunky collage 2026 02 14T174416.937
    ಭಾರತೀಯ ಸೇನೆಯಲ್ಲಿ ಅಗ್ನಿವೀರ್ ನೇಮಕಾತಿ 2026: ಇಲ್ಲಿದೆ ಅರ್ಜಿ ಸಲ್ಲಿಸುವ ವಿಧಾನ
    February 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version