• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, June 29, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಕರ್ನಾಟಕದಲ್ಲಿ ಕೋವಿಡ್‌ ನಿರ್ಬಂಧ ಇಲ್ಲ: ಸಚಿವ ದಿನೇಶ್ ಗುಂಡೂರಾವ್‌ ಸ್ಪಷ್ಟನೆ

ಕೋವಿಡ್‌ ಜೆ-1 ಉಪತಳಿ ಅಪಾಯಕಾರಿಯಲ್ಲ: ಆರೋಗ್ಯ ಸಚಿವರ ಭರವಸೆ

ಸಾಬಣ್ಣ ಎಚ್. ನಂದಿಹಳ್ಳಿ by ಸಾಬಣ್ಣ ಎಚ್. ನಂದಿಹಳ್ಳಿ
May 26, 2025 - 7:00 am
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Befunky collage 2025 05 26t070459.268

ಕರ್ನಾಟಕದಲ್ಲಿ ಸದ್ಯ ಕೋವಿಡ್‌-19ಗೆ ಸಂಬಂಧಿಸಿದ ಯಾವುದೇ ನಿರ್ಬಂಧಗಳಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ ಸ್ಪಷ್ಟಪಡಿಸಿದ್ದಾರೆ. ಕೋವಿಡ್‌ ಜೆ-1 ಉಪತಳಿಯು ಗಂಭೀರ ದುಷ್ಪರಿಣಾಮಗಳನ್ನು ಉಂಟುಮಾಡಿಲ್ಲ ಎಂದು ತಿಳಿಸಿರುವ ಅವರು, ರಾಜ್ಯದಲ್ಲಿ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ ಎಂದಿದ್ದಾರೆ. ಪ್ರತಿ ವಾರ ಕೊರೋನಾ ತಾಂತ್ರಿಕ ಸಲಹಾ ಸಮಿತಿಯ ಸಭೆ ನಡೆಸಿ, ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದ್ದಾರೆ. ಶಾಲಾ-ಕಾಲೇಜುಗಳ ಆರಂಭದ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್‌ ಹೇಳಿದ್ದಾರೆ.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ದಿನೇಶ್ ಗುಂಡೂರಾವ್‌, ಕೋವಿಡ್‌ ಜೆ-1 ಉಪತಳಿಯಿಂದ ಗಂಭೀರ ಪರಿಣಾಮಗಳಿಲ್ಲ ಎಂದು ದೃಢಪಡಿಸಿದ್ದಾರೆ. “ಅನಗತ್ಯ ಆತಂಕ ಬೇಡ. ಕೇಂದ್ರ ಸರ್ಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ. ಸದ್ಯಕ್ಕೆ ಮುನ್ನೆಚ್ಚರಿಕೆ ಕ್ರಮಗಳನ್ನು ಹೊರತುಪಡಿಸಿ ಯಾವುದೇ ನಿರ್ಬಂಧಗಳ ಅಗತ್ಯವಿಲ್ಲ,” ಎಂದು ಅವರು ತಿಳಿಸಿದ್ದಾರೆ. ರಾಜ್ಯದ ಒಳಗೆ ಯಾತ್ರೆಗೆ ಯಾವುದೇ ತಡೆಯಿಲ್ಲ, ಚಟುವಟಿಕೆಗಳಿಗೂ ಯಾವುದೇ ನಿಷೇಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

RelatedPosts

ಮಹಿಳೆಯನ್ನ ಕೊಲೆಗೈದು ಶವವನ್ನು ಮೂಟೆಕಟ್ಟಿ ಕಸದ ಲಾರಿಯಲ್ಲಿ ಎಸೆದ ದುಷ್ಕರ್ಮಿಗಳು!

ಮನ್ ಕಿ ಬಾತ್‌‌ನಲ್ಲಿ ಕಲಬುರಗಿ ಜೋಳದ ರೊಟ್ಟಿ ಕುರಿತು ಪ್ರಧಾನಿ ಮೋದಿ ಗುಣಗಾನ

ಮನೆಗೆ ನುಗ್ಗಿದ ಕೆಎಸ್ಆರ್‌‌ಟಿಸಿ ಬಸ್: 10 ಮಂದಿಗೆ ಗಾಯ

ಮಗಳ ಜೊತೆ ತಂದೆ ಅಸಭ್ಯ ವರ್ತನೆ: ದೂರು ದಾಖಲು

ADVERTISEMENT
ADVERTISEMENT
ಕೊರೋನಾ ಪರೀಕ್ಷೆಗೆ ಒತ್ತು

ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಕೊರೋನಾ ಪರೀಕ್ಷೆ ಆರಂಭಿಸಲು ಸೂಚನೆ ನೀಡಲಾಗಿದೆ. ಎರಡು ದಿನಗಳಲ್ಲಿ ಆರ್‌ಟಿ-ಪಿಸಿಆರ್‌ ಮತ್ತು ರ್‍ಯಾಪಿಡ್‌ ಆ್ಯಂಟಿಜೆನ್‌ ಪರೀಕ್ಷೆ ಕಿಟ್‌ಗಳನ್ನು ವಿತರಿಸಲಾಗಿದೆ. ತೀವ್ರ ಉಸಿರಾಟ ಸೋಂಕು (ಸಾರಿ), ಶೀತಜ್ವರ ಮಾದರಿ ಅನಾರೋಗ್ಯ (ಐಎಲ್‌ಐ), ಉಸಿರಾಟ ಸಮಸ್ಯೆ, ಹೃದ್ರೋಗ ಇರುವ ಮಕ್ಕಳು ಮತ್ತು ವೃದ್ಧರಿಗೆ ಕಡ್ಡಾಯ ಪರೀಕ್ಷೆಗೆ ಸೂಚಿಸಲಾಗಿದೆ. ಖಾಸಗಿ ಆಸ್ಪತ್ರೆಗಳಿಗೂ ಈ ಸೂಚನೆಯನ್ನು ವಿಸ್ತರಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ವೃದ್ಧರ ಸಾವಿಗೆ ಕೊರೋನಾ ಕಾರಣವಲ್ಲ

ಒಬ್ಬ 84 ವರ್ಷದ ವೃದ್ಧರ ಸಾವಿನ ಬಗ್ಗೆ ವರದಿಯಾಗಿದ್ದರೂ, ಅವರಿಗೆ ಬೈಪಾಸ್‌ ಶಸ್ತ್ರಚಿಕಿತ್ಸೆ, ಹಿಪ್‌ ರಿಪ್ಲೇಸ್‌ಮೆಂಟ್‌ ಶಸ್ತ್ರಚಿಕಿತ್ಸೆ ಮತ್ತು ಟಿಬಿ ಸೇರಿದಂತೆ ಇತರ ಆರೋಗ್ಯ ಸಮಸ್ಯೆಗಳಿದ್ದವು. “ಕೊರೋನಾ ಪಾಸಿಟಿವ್‌ ಎಂದಾಕ್ಷಣ ಅದೇ ಸಾವಿನ ಕಾರಣ ಎಂದು ಹೇಳಲಾಗದು. ಡೆತ್‌ ಆಡಿಟ್‌ ವರದಿಯನ್ನು ಕೇಳಿದ್ದೇವೆ, ಅದರಿಂದ ಸ್ಪಷ್ಟತೆ ದೊರೆಯಲಿದೆ,” ಎಂದು ಸಚಿವರು ಹೇಳಿದ್ದಾರೆ.

ಯಾವುದೇ ಲಾಕ್‌ಡೌನ್‌ ಇಲ್ಲ

“ಮುನ್ನೆಚ್ಚರಿಕೆ ಕ್ರಮಗಳಲ್ಲಿ ಯಾವುದೇ ಕೊರತೆ ಇಲ್ಲ. ಮಂಗಳೂರು, ಮಡಿಕೇರಿಯಂತಹ ಕಡೆಗಳಲ್ಲಿ ಭೀತಿಯ ವಾತಾವರಣವಿಲ್ಲ. ಆದ್ದರಿಂದ ಓಡಾಟಕ್ಕೆ ಯಾವುದೇ ನಿರ್ಬಂಧವಿಲ್ಲ. ರಾಜ್ಯದ ಒಳಗೆ ಅಥವಾ ಹೊರಗೆ ಯಾತ್ರೆಗೆ ತಡೆಯಿಲ್ಲ,” ಎಂದು ದಿನೇಶ್ ಗುಂಡೂರಾವ್‌ ಒತ್ತಿ ಹೇಳಿದ್ದಾರೆ. ಒಂದು ಪ್ರಶ್ನೆಗೆ ಉತ್ತರವಾಗಿ, “ಲಾಕ್‌ಡೌನ್‌ ಇಷ್ಟವಿದ್ದರೆ ಹೇಳಿ, ಘೋಷಣೆ ಮಾಡುತ್ತೇವೆ,” ಎಂದು ಹಾಸ್ಯದಿಂದ ಹೇಳಿದರು.

ShareSendShareTweetShare
ಸಾಬಣ್ಣ ಎಚ್. ನಂದಿಹಳ್ಳಿ

ಸಾಬಣ್ಣ ಎಚ್. ನಂದಿಹಳ್ಳಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2025ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ಸಿನಿಮಾ, ಕ್ರೀಡೆ ಸೇರಿದಂತೆ ಎಲ್ಲ ವಿಭಾಗದ ಸುದ್ದಿಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ, ಡಿಪ್ಲೋಮಾ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಆಸಕ್ತಿಯಿದೆ.

Please login to join discussion

ತಾಜಾ ಸುದ್ದಿ

Untitled design 2025 06 29t143257.950

ಮಹಿಳೆಯನ್ನ ಕೊಲೆಗೈದು ಶವವನ್ನು ಮೂಟೆಕಟ್ಟಿ ಕಸದ ಲಾರಿಯಲ್ಲಿ ಎಸೆದ ದುಷ್ಕರ್ಮಿಗಳು!

by ಶಾಲಿನಿ ಕೆ. ಡಿ
June 29, 2025 - 2:33 pm
0

Untitled design 2025 06 29t135926.070

ಮನ್ ಕಿ ಬಾತ್‌‌ನಲ್ಲಿ ಕಲಬುರಗಿ ಜೋಳದ ರೊಟ್ಟಿ ಕುರಿತು ಪ್ರಧಾನಿ ಮೋದಿ ಗುಣಗಾನ

by ಶಾಲಿನಿ ಕೆ. ಡಿ
June 29, 2025 - 2:03 pm
0

Untitled design 2025 06 29t133154.972

ಮನೆಗೆ ನುಗ್ಗಿದ ಕೆಎಸ್ಆರ್‌‌ಟಿಸಿ ಬಸ್: 10 ಮಂದಿಗೆ ಗಾಯ

by ಶಾಲಿನಿ ಕೆ. ಡಿ
June 29, 2025 - 1:34 pm
0

Untitled design 2025 06 29t125840.952

ಸಿಕ್ಸರ್ ಹೊಡೆದ ಕೆಲ ನಿಮಿಷದಲ್ಲೇ ಹೃದಯಾಘಾತ: ಕ್ರಿಕೆಟ್ ಮೈದಾನದಲ್ಲೇ ಪ್ರಾಣಬಿಟ್ಟ ಆಟಗಾರ

by ಶಾಲಿನಿ ಕೆ. ಡಿ
June 29, 2025 - 1:07 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 06 29t143257.950
    ಮಹಿಳೆಯನ್ನ ಕೊಲೆಗೈದು ಶವವನ್ನು ಮೂಟೆಕಟ್ಟಿ ಕಸದ ಲಾರಿಯಲ್ಲಿ ಎಸೆದ ದುಷ್ಕರ್ಮಿಗಳು!
    June 29, 2025 | 0
  • Untitled design 2025 06 29t135926.070
    ಮನ್ ಕಿ ಬಾತ್‌‌ನಲ್ಲಿ ಕಲಬುರಗಿ ಜೋಳದ ರೊಟ್ಟಿ ಕುರಿತು ಪ್ರಧಾನಿ ಮೋದಿ ಗುಣಗಾನ
    June 29, 2025 | 0
  • Untitled design 2025 06 29t133154.972
    ಮನೆಗೆ ನುಗ್ಗಿದ ಕೆಎಸ್ಆರ್‌‌ಟಿಸಿ ಬಸ್: 10 ಮಂದಿಗೆ ಗಾಯ
    June 29, 2025 | 0
  • Untitled design 2025 06 29t125250.927
    ಮಗಳ ಜೊತೆ ತಂದೆ ಅಸಭ್ಯ ವರ್ತನೆ: ದೂರು ದಾಖಲು
    June 29, 2025 | 0
  • Untitled design (28)
    ಗಂಡನಿಲ್ಲದೇ ಗರ್ಭಿಣಿಯಾದ್ಳು: ಮರ್ಯಾದೆಗಾಗಿ ತಂದೆಯಿಂದಲೇ ಮಗಳಿಗೆ ಮುಹೂರ್ತ
    June 29, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version