• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಜ್ಯದ ವಿವಿಧೆಡೆ ಪ್ರತ್ಯೇಕ ರಸ್ತೆ ಅಪಘಾತ: ಮೂರು ಸಾ*ವು, 6 ಮಂದಿಗೆ ಗಂಭೀರ ಗಾಯ!

ಕಾರವಾರ: ಖಾಸಗಿ ಬಸ್ ಹಳ್ಳಕ್ಕೆ ಬಿದ್ದು ಒಬ್ಬ ಸಾ*ವು, ಐವರಿಗೆ ಗಂಭೀರ ಗಾಯ

admin by admin
July 21, 2025 - 12:56 pm
in Flash News, ಉತ್ತರ ಕನ್ನಡ, ಜಿಲ್ಲಾ ಸುದ್ದಿಗಳು, ತುಮಕೂರು, ರಾಯಚೂರು
0 0
0
0 (21)

ಕಾರವಾರ: ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್‌ವೊಂದು ಅಂಕೋಲದ ರಾಷ್ಟ್ರೀಯ ಹೆದ್ದಾರಿ 63ರ ಅಗಸೂರು ಬಳಿಯ ಬ್ರಿಡ್ಜ್‌ನ ತಡೆಗೋಡೆಗೆ ಡಿಕ್ಕಿಯಾಗಿ ಹಳ್ಳಕ್ಕೆ ಬಿದ್ದ ಘಟನೆಯಲ್ಲಿ ಓರ್ವ ಪ್ರಯಾಣಿಕ ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್‌ನಲ್ಲಿ 18 ಪ್ರಯಾಣಿಕರಿದ್ದರು. ಅತಿವೇಗದಿಂದಾಗಿ ನಿಯಂತ್ರಣ ತಪ್ಪಿದ ಬಸ್ ಈ ದುರ್ಘಟನೆಗೆ ಕಾರಣವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಂಭೀರವಾಗಿ ಗಾಯಗೊಂಡವರನ್ನು ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಂಕೋಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಮೃತನ ಗುರುತು ಇನ್ನೂ ಪತ್ತೆಯಾಗಿಲ್ಲ. ಅಂಕೋಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕ್ರೇನ್ ಮೂಲಕ ಬಸ್ಸನ್ನು ಹಳ್ಳದಿಂದ ಮೇಲಕ್ಕೆತ್ತಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಅಂಕೋಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RelatedPosts

ಜಪಾನ್‌ನಲ್ಲಿ ನಿಯಮ ಉಲ್ಲಂಘಿಸಿ ತಲೆಯೆತ್ತಿದ ಮಸೀದಿ; ಸರ್ಕಾರದಿಂದ ಧ್ವಂಸಕ್ಕೆ ಆದೇಶ

ಇಂದಿನಿಂದ ಡಿಕೆಶಿ ಅಳ್ವಿಕೆ ಶುರು: ಹೊಸ ಗ್ಯಾರಂಟಿಗಳ ಘೋಷಣೆ

ಡಿಕೆ ಬ್ರದರ್ಸ್‌ನ ಕೊಂಡಾಡಿದ ರಿಯಲ್ ಸ್ಟಾರ್ ಉಪೇಂದ್ರ

ಪ್ರೇಯಸಿ ಗೌರಿ ಜೊತೆ 3ನೇ ಮದುವೆಗೆ ಸಜ್ಜಾದ ನಟ ಆಮೀರ್ ಖಾನ್

ADVERTISEMENT
ADVERTISEMENT
ರಾಯಚೂರು: ಬೈಕ್ ಡಿವೈಡರ್‌ಗೆ ಡಿಕ್ಕಿ, ಒಬ್ಬ ಸಾವು

ರಾಯಚೂರು: ರಾಯಚೂರು ನಗರದ ಆರ್‌ಟಿಒ ವೃತ್ತದ ಬಳಿ ಬೈಕ್‌ವೊಂದು ನಿಯಂತ್ರಣ ತಪ್ಪಿ ಸ್ಕಿಡ್ ಆಗಿ ರಸ್ತೆ ಡಿವೈಡರ್‌ಗೆ ಡಿಕ್ಕಿಯಾದ ಘಟನೆಯಲ್ಲಿ ಬೈಕ್ ಸವಾರ ರಾಕೇಶ್ (30) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಿಂಬದಿ ಸವಾರ ಬಾಲಾಜಿ (28) ಗಂಭೀರವಾಗಿ ಗಾಯಗೊಂಡಿದ್ದು, ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೈಕ್ ಆರ್‌ಟಿಒ ಮಾರ್ಗದಲ್ಲಿ ಸಾಗುತ್ತಿರುವಾಗ ಏಕಾಏಕಿ ಸ್ಕಿಡ್ ಆಗಿ ಡಿವೈಡರ್‌ಗೆ ಡಿಕ್ಕಿಯಾಗಿದೆ. ಈ ಘಟನೆ ನಗರ ಟ್ರಾಫಿಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ತುಮಕೂರು: ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿಯಿಂದ ಮಹಿಳೆ ಸಾವು

ತುಮಕೂರು: ತುಮಕೂರು ನಗರದ ಬಾವಿಕಟ್ಟೆ ಕಲ್ಯಾಣ ಮಂಟಪದ ಬಳಿ ಬೆಳ್ಳಂಬೆಳಗ್ಗೆ ನಡೆದ ಭೀಕರ ಅಪಘಾತದಲ್ಲಿ ರಾಜೇಶ್ವರಿ (45) ಎಂಬ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತುಮಕೂರು ತಾಲೂಕಿನ ಅರಕೆರೆ ಗ್ರಾಮದ ನಿವಾಸಿಯಾಗಿರುವ ರಾಜೇಶ್ವರಿ, ಗುಬ್ಬಿ ಗೇಟ್ ಸರ್ಕಲ್‌ನಲ್ಲಿ ಹೋಟೆಲ್ ನಡೆಸುತ್ತಿದ್ದರು. ಬೆಳಗ್ಗೆ ಹೋಟೆಲ್‌ಗೆ ತೆರಳುವ ವೇಳೆ ಕೆಎಸ್‌ಆರ್‌ಟಿಸಿ ಬಸ್‌ವೊಂದು ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ ಎಂದು ಶಂಕಿಸಲಾಗಿದೆ.

ಈ ಘಟನೆಯನ್ನು ಹಿಟ್ ಆಂಡ್ ರನ್ ಪ್ರಕರಣವೆಂದು ಪೊಲೀಸರು ಭಾವಿಸಿದ್ದು, ತುಮಕೂರು ನಗರ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ. ಘಟನೆ ತುಮಕೂರು ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಕರಣ ದಾಖಲಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 03T233417.416

ಜಪಾನ್‌ನಲ್ಲಿ ನಿಯಮ ಉಲ್ಲಂಘಿಸಿ ತಲೆಯೆತ್ತಿದ ಮಸೀದಿ; ಸರ್ಕಾರದಿಂದ ಧ್ವಂಸಕ್ಕೆ ಆದೇಶ

by ಶಾಲಿನಿ ಕೆ. ಡಿ
June 3, 2026 - 11:35 pm
0

Untitled design 2026 06 03T231508.336

ಇಂದಿನಿಂದ ಡಿಕೆಶಿ ಅಳ್ವಿಕೆ ಶುರು: ಹೊಸ ಗ್ಯಾರಂಟಿಗಳ ಘೋಷಣೆ

by Hemanth Kumar S
June 3, 2026 - 11:15 pm
0

Untitled design 2026 06 03T225126.389

ಡಿಕೆ ಬ್ರದರ್ಸ್‌ನ ಕೊಂಡಾಡಿದ ರಿಯಲ್ ಸ್ಟಾರ್ ಉಪೇಂದ್ರ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 3, 2026 - 10:53 pm
0

Untitled design 2026 06 03T223732.487

ಕರುನಾಡಿಗೆ ಇಂದಿನಿಂದ ಡಿ.ಕೆ ಶಿವಕುಮಾರ್ ಸಿಎಂ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 3, 2026 - 10:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 03T233417.416
    ಜಪಾನ್‌ನಲ್ಲಿ ನಿಯಮ ಉಲ್ಲಂಘಿಸಿ ತಲೆಯೆತ್ತಿದ ಮಸೀದಿ; ಸರ್ಕಾರದಿಂದ ಧ್ವಂಸಕ್ಕೆ ಆದೇಶ
    June 3, 2026 | 0
  • Untitled design 2026 06 03T231508.336
    ಇಂದಿನಿಂದ ಡಿಕೆಶಿ ಅಳ್ವಿಕೆ ಶುರು: ಹೊಸ ಗ್ಯಾರಂಟಿಗಳ ಘೋಷಣೆ
    June 3, 2026 | 0
  • Untitled design 2026 06 03T225126.389
    ಡಿಕೆ ಬ್ರದರ್ಸ್‌ನ ಕೊಂಡಾಡಿದ ರಿಯಲ್ ಸ್ಟಾರ್ ಉಪೇಂದ್ರ
    June 3, 2026 | 0
  • Untitled design 2026 06 03T222552.980
    ಪ್ರೇಯಸಿ ಗೌರಿ ಜೊತೆ 3ನೇ ಮದುವೆಗೆ ಸಜ್ಜಾದ ನಟ ಆಮೀರ್ ಖಾನ್
    June 3, 2026 | 0
  • Untitled design 2026 06 03T220707.382
    ನಾಳೆ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆ: ತೀವ್ರ ಗಾಳಿ ಎಚ್ಚರಿಕೆ
    June 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version