• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, November 14, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಬಿಜೆಪಿ ಸ್ವಾಮಿಯವರ ಸುಳ್ಳು ಆರೋಪಕ್ಕೆ ಸಚಿವ ಶಿವರಾಜ್ ತಂಗಡಗಿ ಅವರಿಂದ ವಿವರಣೆ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
July 5, 2025 - 9:44 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Web 2025 07 05t214050.379

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ವಿಶ್ವಗಾಣಿಗರ ಸಮುದಾಯ ಚಾರಿಟೇಬಲ್ ಟ್ರಸ್ಟ್ ಶ್ರೀ ಕ್ಷೇತ್ರ ತೈಲೇಶ್ವರ ಗಾಣಿಗರ ಮಹಾಸಂಸ್ಥಾನ ಮಠ ದಾಸನಪುರ ಹೋಬಳಿ ಮಾದನಾಯಕನಹಳ್ಳಿ ಅಂಚೆ ಬೆಂಗಳೂರು ರವರಿಗೆ ಸಮಗ್ರ ಅಭಿವೃದ್ಧಿಗಾಗಿ 2011-12ನೇ ಸಾಲಿನಲ್ಲಿ ರೂ 2 ಕೋಟಿ ಹಾಗೂ 2012-13 ನೇ ಸಾಲಿನಲ್ಲಿ ಒಂದು ಕೋಟಿ ಮತ್ತು 2014-15ನೇ ಸಾಲಿನಲ್ಲಿ 2 ಕೋಟಿ ಸೇರಿ ಇಲ್ಲಿ ತನಕ ಮಠದ ಅಭಿವೃದ್ಧಿಗಾಗಿ ಒಟ್ಟು ಎಂಟುವರೆ ಕೋಟಿ ಅನುದಾನವನ್ನು ಸರ್ಕಾರದಿಂದ ಒದಗಿಸಲಾಗಿದೆ.

2011-12ನೇ ಸಾಲಿನಲ್ಲಿ ಮಂಡಿಸಿದ ಆಯವ್ಯದ ಭಾಷಣದ ಕಂಡಿಕೆಯಲ್ಲಿ ಗಾಣಿಗರ ಸಮುದಾಯದ ಗುರುಪೀಠ ಸ್ಥಾಪಿಸಲು 5 ಕೋಟಿ ರೂಗಳನ್ನು ನೀಡುವುದು ಎಂದು ಘೋಷಿಸಲಾಗಿದೆ.

RelatedPosts

ಸಾಲು ಮರದ ತಿಮ್ಮಕ್ಕ ವಿಧಿವಶ: 10 ಸಾವಿರ ಮರಗಳ ತಾಯಿ ಇನ್ನಿಲ್ಲ..

2026ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿ ಜಾರಿಗೊಳಿಸಿದ ರಾಜ್ಯ ಸರ್ಕಾರ

ಬಾಗಲಕೋಟೆಯಲ್ಲಿ ಭುಗಿಲೆದ್ದ ಕಬ್ಬು ಹೋರಾಟ: ಹೊತ್ತಿಉರಿದ 30 ಟ್ರ್ಯಾಕ್ಟರ್‌

ವಿಧಾನಮಂಡಲದ ಚಳಿಗಾಲ ಅಧಿವೇಶಕ್ಕೆ ಮುಹೂರ್ತ ಫಿಕ್ಸ್‌..!

ADVERTISEMENT
ADVERTISEMENT

ಈ ಮೂಲಕ ವೈಯಾಲಿ ಕಾವಲ್‌‌‌‌‌ನಲ್ಲಿರುವ ವಿಶ್ವಗಾಣಿಗರ ಸಮುದಾಯದ ಟ್ರಸ್ಟ್ ಇವರ ವತಿಯಿಂದ ವಿಶ್ವಗಾಣಿಗರ ಗುರುಪೀಠ ಸ್ಥಾಪನೆಗೆ ಹಂತ-ಹಂತವಾಗಿ 5 ಕೋಟಿ ಅನುದಾನವನ್ನ ನೀಡಲಾಗಿದೆ.

ಇದರಲ್ಲಿ ಸಮುದಾಯ ಭವನ ನಿರ್ಮಾಣ, ಕಟ್ಟಡ ನಿರ್ಮಾಣ, ಶೈಕ್ಷಣಿಕ ಉದ್ದೇಶ, ಧಾರ್ಮಿಕ ಚಟುವಟಿಕೆ, ಆಸ್ಪತ್ರೆ ನಿರ್ಮಾಣ, ಆರೋಗ್ಯ ಕೇಂದ್ರ ಮತ್ತು ಅಂಗವಿಕಲರಿಗಾಗಿ ಶಾಲೆ ಸ್ಥಾಪನೆ ಮಾಡಲಾಗುವುದು ಎಂದು ಅನುದಾನವನ್ನು ಸರ್ಕಾರದಿಂದ ಪಡೆದಿದ್ದಾರೆ.

ಸಂಪೂರ್ಣವಾಗಿ ಈ ಗುರುಪೀಠ ಸ್ಥಾಪನೆಗೆ ಸರ್ಕಾರವೇ ಅನುದಾನವನ್ನು ಒದಗಿಸಿರುವುದು ಇಲ್ಲಿ ಸ್ಪಷ್ಟವಾಗಿದೆ.

2022-23ನೇ ಸಾಲಿನಲ್ಲಿ ಸರ್ಕಾರದ ಆದೇಶ ಸಂಖ್ಯೆ: ಹಿಂವಕ 621 ಬಿಎಂಎಸ್ 2022 ದಿನಾಂಕ 18.10.2022 ರಲ್ಲಿ ಮೂರುವರೆ ಕೋಟಿ ಅನುದಾನವನ್ನು ಸರ್ಕಾರದ ಮಾರ್ಗಸೂಚಿಗಳನ್ನು ದಾಖಲೆಗಳನ್ನು ಪಡೆದು ಬಿಡುಗಡೆ ಮಾಡಲು ಮಂಜೂರು ಮಾಡಿ ಆದೇಶಿಸಲಾಗಿತ್ತು.

ಅದರಂತೆ ಸದರಿ ಸಂಸ್ಥೆಯವರಿಂದ ಮಾರ್ಗಸೂಚಿಗಳನ್ವಯ ದಾಖಲೆಗಳನ್ನು ಸಲ್ಲಿಸಲು ಸೂಚಿಸಲಾಗಿತ್ತು. ಮಾರ್ಗಸೂಚಿಗಳನ್ನು ಅಗತ್ಯವಾದ ಎಲ್ಲಾ ದಾಖಲಾತಿಗಳನ್ನ ಸಲ್ಲಿಸದಿದ್ದ ಕಾರಣಗಳಿಂದಾಗಿ ಹಾಗೂ ಈಗಾಗಲೇ ಸಮುದಾಯ ಭವನ ಮತ್ತು ವಿದ್ಯಾರ್ಥಿ ನಿಲಯಗಳ ಕಟ್ಟಡಗಳು, ತಿಳಿಸಿ ಸಂಸ್ಥಾನ ಮಠದ ಸುತ್ತ ಕಾಂಪೌಂಡ್ ಗೋಡೆ ನಿರ್ಮಾಣ ಪ್ರವಚನ ಕೊಠಡಿ ಮತ್ತು ಸ್ವಾಮಿಗಳ ವಾಸದ ಕೊಟ್ಟಡಿಗಳ ನಿರ್ಮಾಣ ಕಾಮಗಾರಿಗಳನ್ನು ಒಳಗೊಂಡಂತಹ ಅಂದಾಜು ಪಟ್ಟಿ ಹಾಗೂ ಸಂಸ್ಥೆಯವರು ದಾಖಲಾತಿ ಸಲ್ಲಿಸಿದರು.

ಈ ಮೇಲಿನ ಕಾಮಗಾರಿಗಳಿಗೆ ಪ್ರತ್ಯೇಕವಾಗಿ ಅನುದಾನ ನೀಡಲು ಮಾರ್ಗಸೂಚಿಗಳ‌ ಅನ್ವಯ ಅವಕಾಶವಿಲ್ಲದ ಕಾರಣ ಈ ಕುರಿತು ಸರ್ಕಾರಕ್ಕೆ ಸ್ಪಷ್ಟನೆ ಮಾರ್ಗದರ್ಶನ ನೀಡುವಂತೆ ಕೋರಲಾಗಿತ್ತು.

ಸರ್ಕಾರದ ಆದೇಶ ಸಂಖ್ಯೆ ಹಿಂವಕ 621 ಬಿಎಂಎಸ್ 2022 ದಿನಾಂಕ 18-1 2023 ರಲ್ಲಿ ಈ ಹಿಂದಿನ ಮುಖ್ಯಮಂತ್ರಿ ಅವರು ಹಿಂದೆ ಮಂಜೂರಾಗಿದ್ದ ರೂ 3.5 ಕೋಟಿಗಳ ಅನುದಾನವನ್ನು ರದ್ದುಪಡಿಸಿ ಎರಡು ಕೋಟಿಗೆ ಸೀಮಿತಗೊಳಿಸಿ ಎಂದು ಆದೇಶ ಮಾಡಿದ್ದರು.

ಹಿಂದುಳಿದ ವರ್ಗಗಳ ಜಾತಿ ಜನಾಂಗಗಳ ಸಮುದಾಯದ ಚಟುವಟಿಕೆಗಳನ್ನು ಹಾಗೂ ವಿದ್ಯಾರ್ಥಿ ನಿಲಯಗಳನ್ನು ನಡೆಸಲು ವಿವಿಧ ಹಿಂದುಳಿದ ವರ್ಗಗಳ ಜಾತಿಗಳಿಗೆ ಸೇರಿದ ಸಂಘ ಸಂಸ್ಥೆಗಳಿಗೆ ಸಮುದಾಯ ಭವನ ವಿದ್ಯಾತಿ ನಿಲಯಗಳ ಕಟ್ಟಡ ನಿರ್ಮಾಣಕ್ಕೆ ಸರ್ಕಾರದಿಂದ ಅನುದಾನವನ್ನು ಮಂಜೂರು ಮಾಡುವ ಉದ್ದೇಶವನ್ನು ಹೊಂದಿದೆ.

ಸಹಾಯಧನ ಪಡೆಯುವ ಸಂಸ್ಥೆಯು ಕರ್ನಾಟಕ ಸಂಘ ಸಂಸ್ಥೆಗಳ ನೋಂದಣಿ ಕಾಯ್ದೆ 1960 ಅಥವಾ ಟ್ರಸ್ಟ್ ಕಾಯ್ದೆಯ ಅನ್ವಯ ನೋಂದಣಿ ನಿಯಮಗಳ ಅನ್ವಯ ಸಂಸ್ಥೆಗಳಾಗಿರಬೇಕು.

ಸಂಸ್ಥೆಯು ನೋಂದಣಿಯಾಗಿ ಕನಿಷ್ಠ ಎರಡು ವರ್ಷಗಳಾಗಿರಬೇಕು.

ಸಹಾಯಧನ ಬಯಸುವ ಸಂಘ ಸಂಸ್ಥೆಗಳು ಅಥವಾ ಟ್ರಸ್ಟ್ ಗಳು ಹಿಂದಿನ ಎರಡು ವರ್ಷಗಳ ಆಡಿಟ್ ವರದಿಗಳನ್ನು ಚಾರ್ಟರ್ಡ್ ಅಕೌಂಟೆಂಟ್ ರವರಿಂದ ಆಡಿಟ್ ಮಾಡಿಸಿ ಅರ್ಜಿಯೊಂದಿಗೆ ಸಲ್ಲಿಸಬೇಕು.

ಸಮುದಾಯ ಭವನ, ವಿದ್ಯಾರ್ಥಿ ನಿಲಯದ ಕಟ್ಟಡದ ನಿರ್ಮಾಣಕ್ಕೆ ಅನುದಾನ ಬಯಸುವವರು ಅಂದಾಜು ವೆಚ್ಚದ ಕನಿಷ್ಠ 25% ರಷ್ಟು ಮೊತ್ತವನ್ನು ಅವರ ಸ್ವಂತ ಸಂಪನ್ಮೂಲಗಳಿಂದ ಭರಿಸಬೇಕು ಎಂಬ ಇತ್ಯಾದಿ ಮಾರ್ಗಸೂಚಿ ಇದೆ. ಆದರೆ ಗಾಣಿಗ ಮಠಕ್ಕೆ ಈ ಮಾರ್ಗಸೂಚಿಗಳಿಂದ ವಿನಾಯಿತಿ ನೀಡಲಾಗಿರುತ್ತದೆ.

ಸದರಿ ಸಂಸ್ಥೆಗೆ ಮಂಜೂರಾಗಿರುವ ಎರಡು ಕೋಟಿಗಳನ್ನು ಆಯುಕ್ತಾಲಯ ಸಂಪೂರ್ಣವಾಗಿ ಬಿಡುಗಡೆ ಮಾಡಿದೆ.

ಈ ಹಿಂದಿನ ಮುಖ್ಯಮಂತ್ರಿಯವರು ಗಾಣಿಗ ಮಠದ ಪ್ರಕರಣದಲ್ಲಿ ಇದನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ ಮೂರುವರೆ ಕೋಟಿಗೆ ಬದಲಾಗಿ ಎರಡು ಕೋಟಿ ಅನುದಾನ ನೀಡುವಂತೆ ಆದೇಶಿಸಿದ್ದರು. ಅದರಂತೆ ಅನುದಾನವನ್ನು ಬಿಡುಗಡೆ ಮಾಡಲಾಗಿದೆ.

ಈ ಹಿಂದಿನ ಮುಖ್ಯಮಂತ್ರಿ ಅವರ ಆದೇಶದಂತೆ ಮೂರುವರೆ ಕೋಟಿ ಅನುದಾನವನ್ನ ಎರಡು ಕೋಟಿಗೆ ಮಿತಿಗೊಳಿಸಿ ಆದೇಶ ಮಾಡಿರುವಂತೆ ಎರಡು ಕೋಟಿ ಅನುದಾನವನ್ನ ಪೂರ್ಣ ಪ್ರಮಾಣದಲ್ಲಿ ಈ ಮಠಕ್ಕೆ ಬಿಡುಗಡೆ ಮಾಡಲಾಗಿದೆ. ತದನಂತರ ಪುಟ್ಟಸ್ವಾಮಿಯವರು ಆರ್ಥಿಕ ಇಲಾಖೆಯನ್ನು ನೇರವಾಗಿ ಸಂಪರ್ಕಿಸಿ ಬಾಕಿ ಬಿಡುಗಡೆ ಮಾಡಬೇಕಾಗಿರುವ ಒಂದುವರೆ ಕೋಟಿ ಅನುದಾನವನ್ನು ಬಿಡುಗಡೆ ಮಾಡುವಂತೆ ಕೋರಿರುತ್ತಾರೆ.

ಅಂತೆ ಆರ್ಥಿಕ ಇಲಾಖೆಯು ಬಾಕಿ ಬಿಡುಗಡೆ ಮಾಡಬೇಕಿರುವ ಒಂದೂವರೆ ಕೋಟಿ ಅನುದಾನವನ್ನು ಬಿಡುಗಡೆ ಮಾಡಲು ಆರ್ಥಿಕ ಇಲಾಖೆಯು ಸಮ್ಮತಿಸಿದೆ ಎಂದು ತಿಳಿಸಿ ಟಿಪ್ಪಣಿ ನೀಡಿತ್ತು. ಆದರೆ ಈಗಾಗಲೇ ಮಂಜುರಾಗ ಬೇಕಿರುವ ಮೊತ್ತದ ಅನುದಾನ ಬಿಡುಗಡೆ ಮಾಡಿರುವುದರಿಂದ ಬಾಕಿ ಬಿಡುಗಡೆ ಮಾಡಬೇಕಾದ ಮೊತ್ತದ ಪ್ರಶ್ನೆ ಉದ್ಭವಿಸುವುದಿಲ್ಲ ಹಾಗೂ ಅನುದಾನದ ಲಭ್ಯತೆಯ ಬಗ್ಗೆ ಆರ್ಥಿಕ ಇಲಾಖೆಯ ಸ್ಪಷ್ಟೀಕರಣ ಕೋರಲಾಗುತ್ತದೆ.

ಅದರಂತೆ ಆರ್ಥಿಕ ಇಲಾಖೆಯು ದಿನಾಂಕ 29.03.2025 ರಂದು 25ರ ಟಿಪ್ಪಣಿಯಲ್ಲಿ ಬಾಕಿ ನೀಡಬೇಕಾಗಿರುವ ಒಂದೂವರೆ ಕೋಟಿ ಅನುದಾನವನ್ನು 2024- 25ನೇ ಆಯವ್ಯಯದಲ್ಲಿ ಭರಿಸುವಂತೆ ತಿಳಿಸಿರುತ್ತದೆ. ಅದರಂತೆ ಒಂದೂವರೆ ಕೋಟಿ ಅನುದಾನವನ್ನು ಸರ್ಕಾರದಿಂದ ಮಂಜೂರಾತಿ ಆದೇಶ ಹೊರಡಿಸಿ ಅನುದಾನವನ್ನ ಈ ಸಂಸ್ಥೆಗೆ ಬಿಡುಗಡೆ ಮಾಡಲಾಗಿರುತ್ತದೆ. ಹಾಗಾಗಿ ಈ ಸಂಸ್ಥೆಗೆ ಅಥವಾ ಮಠಕ್ಕೆ ಅನುದಾನ ಬಿಡುಗಡೆ ಮಾಡುವ ಪ್ರಕ್ರಿಯೆಯಲ್ಲಿ ಯಾವುದೇ ಭ್ರಷ್ಟಾಚಾರ ಅಥವಾ ವಿಳಂಬವಾಗಲಿ ನಡೆದಿಲ್ಲ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Web (67)

ತಿಮ್ಮಕ್ಕ ಅಂತ್ಯಕ್ರಿಯೆಗೆ ಸ್ಥಳ ಫಿಕ್ಸ್: ಶಾಲಾ-ಕಾಲೇಜು ರಜೆ ಗೊಂದಲಕ್ಕೆ ತೆರೆ

by ಶ್ರೀದೇವಿ ಬಿ. ವೈ
November 14, 2025 - 10:28 pm
0

Web (66)

ಶ್ರೇಯಾ ಘೋಷಾಲ್ ಕಾನ್ಸರ್ಟ್‌ನಲ್ಲಿ ಕಾಲ್ತುಳಿತ, ಪೊಲೀಸರಿಂದ ಲಾಠಿ ಪ್ರಹಾರ

by ಶ್ರೀದೇವಿ ಬಿ. ವೈ
November 14, 2025 - 9:21 pm
0

Web (65)

ಬಿಹಾರ ಚುನಾವಣೆ ‘ಮಹಿಳೆ-ಯುವಜನ’ ಹೊಸ ಫಾರ್ಮುಲಾ ನೀಡಿದೆ: ವಿಜಯೋತ್ಸವದಲ್ಲಿ ಪ್ರಧಾನಿ ಮೋದಿ ಭಾಷಣ ಹೈಲೈಟ್‌..!

by ಶ್ರೀದೇವಿ ಬಿ. ವೈ
November 14, 2025 - 8:59 pm
0

Web (64)

ಸಾಲುಮರದ ತಿಮ್ಮಕ್ಕ ಅಂತಿಮ ದರ್ಶನಕ್ಕೆ ಎರಡ್ಮೂರು ಜಿಲ್ಲೆಯಲ್ಲಿ ಸಿದ್ಧ: ಅಂತ್ಯಕ್ರಿಯದ್ದೇ ಗೊಂದಲ

by ಶ್ರೀದೇವಿ ಬಿ. ವೈ
November 14, 2025 - 7:17 pm
0

ಸಂಬಂಧಿಸಿದ ಪೋಸ್ಟ್‌ಗಳು

  • Saalumarada thimakka
    ಸಾಲು ಮರದ ತಿಮ್ಮಕ್ಕ ವಿಧಿವಶ: 10 ಸಾವಿರ ಮರಗಳ ತಾಯಿ ಇನ್ನಿಲ್ಲ..
    November 14, 2025 | 0
  • Untitled design (27)
    2026ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿ ಜಾರಿಗೊಳಿಸಿದ ರಾಜ್ಯ ಸರ್ಕಾರ
    November 14, 2025 | 0
  • Untitled design (23)
    ಬಾಗಲಕೋಟೆಯಲ್ಲಿ ಭುಗಿಲೆದ್ದ ಕಬ್ಬು ಹೋರಾಟ: ಹೊತ್ತಿಉರಿದ 30 ಟ್ರ್ಯಾಕ್ಟರ್‌
    November 14, 2025 | 0
  • Untitled design (22)
    ವಿಧಾನಮಂಡಲದ ಚಳಿಗಾಲ ಅಧಿವೇಶಕ್ಕೆ ಮುಹೂರ್ತ ಫಿಕ್ಸ್‌..!
    November 14, 2025 | 0
  • Untitled design 2025 11 13T230314.700
    ಬಾಗಲಕೋಟೆಯಲ್ಲಿ ರೈತರ ಉಗ್ರ ಪ್ರತಿಭಟನೆ: ಎಸ್‌ಪಿಗೆ ಗಂಭೀರ ಗಾಯ, ನಿಷೇಧಾಜ್ಞೆ ಜಾರಿ
    November 13, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version