• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 29, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಕೋಲಾರ

ಪಾಕಿಸ್ತಾನಕ್ಕೆ ಟೊಮ್ಯಾಟೊ ನೀಡಲ್ಲ: ಕೋಲಾರ ರೈತರು ಶಪಥ

ಸಾಬಣ್ಣ ಎಚ್. ನಂದಿಹಳ್ಳಿ by ಸಾಬಣ್ಣ ಎಚ್. ನಂದಿಹಳ್ಳಿ
May 1, 2025 - 3:01 pm
in ಕೋಲಾರ, ಜಿಲ್ಲಾ ಸುದ್ದಿಗಳು
0 0
0
Film 2025 05 01t145919.868

ಪಹಲ್ಗಾಮ್ ಉಗ್ರ ದಾಳಿಯ (Pahalgam Terror Attack) ನಂತರ ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನತೆ ತೀವ್ರಗೊಂಡಿದೆ. ಭಾರತ ಈಗಾಗಲೇ ಪಾಕ್‌ಗೆ ತೀವ್ರ ಸಂದೇಶ ನೀಡುವ ನಿಟ್ಟಿನಲ್ಲಿ ಸಿಂಧೂ ನದಿ ನೀರಿನ ಒಪ್ಪಂದವನ್ನು ಅಮಾನತು ಮಾಡಿದಂತೆಯೇ, ಕೋಲಾರದ ರೈತರು ಪಾಕಿಸ್ತಾನಕ್ಕೆ ಟೊಮ್ಯಾಟೊ ರವಾನೆ ನಿಲ್ಲಿಸುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೋಲಾರದ ರೈತರು ಪ್ರತಿದಿನ 800 ರಿಂದ 900 ಟನ್ ಟೊಮ್ಯಾಟೊಗಳನ್ನು ಪಾಕಿಸ್ತಾನಕ್ಕೆ ರವಾನೆ ಮಾಡುತ್ತಿದ್ದರು. ಆದರೆ, ಪಹಲ್ಗಾಮ್‌ನಲ್ಲಿ ನಡೆದ ಭೀಕರ ಉಗ್ರ ದಾಳಿಯ ನಂತರ, “ನಷ್ಟವಾದರೂ ಪರವಾಗಿಲ್ಲ, ಆದರೆ ಪಾಕಿಸ್ತಾನಕ್ಕೆ ಒಂದೂ ಟೊಮ್ಯಾಟೊ ಕೊಡೋಲ್ಲ” ಎಂಬ ಕಠಿಣ ನಿರ್ಧಾರಕ್ಕೆ ಬಂದಿದ್ದಾರೆ.

RelatedPosts

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ದಾಳಿ!

ಪತಿಯನ್ನು ಕೊಂ*ದು, ಪ್ರಿಯಕರನ ಜತೆ ಕೇರಳದಲ್ಲಿ ಸಂಸಾರ: ಒಂದುವರೆ ವರ್ಷದ ಬಳಿಕ ಸಿಕ್ಕಿಬಿದ್ದ ಆರೋಪಿಗಳು!

ಭೀಕರ ರಸ್ತೆ ಅಪಘಾತ: ಲಾರಿ-ಕಾರು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೆ ಸಾವು

RCB ಕಾಲ್ತುಳಿತ ಕೇಸ್: 4 ಪೊಲೀಸ್ ಅಧಿಕಾರಿಗಳ ಅಮಾನತು ಆದೇಶ ವಾಪಸ್ ಪಡೆದ ರಾಜ್ಯ ಸರ್ಕಾರ

ADVERTISEMENT
ADVERTISEMENT
ರೈತರ ಪ್ರತಿಕ್ರಿಯೆ:

“ಇದುವರೆಗೆ ಮಾನವೀಯತೆ ದೃಷ್ಟಿಯಿಂದ ಟೊಮ್ಯಾಟೊ ರವಾನೆ ಮಾಡುತ್ತಿದ್ದೆವು. ಆದರೆ ಇಂತಹ ಕೃತ್ಯಗಳ ನಂತರ ಸಹನೆ ಸಾಧ್ಯವಿಲ್ಲ” ಎನ್ನುತ್ತಾರೆ ರೈತರು.

“ನಮ್ಮ ಬೆಳೆ ಬೆಲೆ ಕುಸಿದರೂ ಪರವಾಗಿಲ್ಲ. ಆದರೆ ದೇಶದ ಶತ್ರುಗೆ ಬೆಂಬಲವಿಲ್ಲ,” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಈ ನಿರ್ಧಾರದಿಂದಾಗಿ ಪಾಕಿಸ್ತಾನಕ್ಕೆ ಇನ್ನೊಂದು ಆರ್ಥಿಕ ಪೆಟ್ಟಾಗಿದ್ದು, ಈ ರೈತರ ದೇಶಭಕ್ತಿ ಭಾರತೀಯರಲ್ಲೇ ಸಾಕಷ್ಟು ಮೆಚ್ಚುಗೆಗೆ ಪಾತ್ರವಾಗಿದೆ. ಕೇಂದ್ರ ಸರ್ಕಾರದ ನಿಲುವಿಗೆ ಬೆಂಬಲವಾಗಿ ರೈತರು ತಾವು ದಿಟ್ಟವಾಗಿ ನಿಂತಿದ್ದೇವೆ ಎಂದು ಹೇಳಿದ್ದಾರೆ.

ಕೋಲಾರದ ರೈತರ ಈ ನಿರ್ಧಾರವು ಕೇವಲ ಕೃಷಿ ಉತ್ಪನ್ನ ನಿಲುಗಡೆ ಮಾತ್ರವಲ್ಲ, ದೇಶದ ಭದ್ರತೆಗೆ ದಿಟ್ಟ ಬೆಂಬಲವೂ ಆಗಿದೆ. “ಪಾಕಿಸ್ತಾನಕ್ಕೆ ಒಂದೂ ಟೊಮ್ಯಾಟೊ ನೀಡಲ್ಲ” ಎಂಬ ಈ ಶಪಥ ದೇಶದ ಜನತೆಗೆ ಗರಿಮೆ ತುಂಬಿಸಿದೆ.

ShareSendShareTweetShare
ಸಾಬಣ್ಣ ಎಚ್. ನಂದಿಹಳ್ಳಿ

ಸಾಬಣ್ಣ ಎಚ್. ನಂದಿಹಳ್ಳಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2025ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ಸಿನಿಮಾ, ಕ್ರೀಡೆ ಸೇರಿದಂತೆ ಎಲ್ಲ ವಿಭಾಗದ ಸುದ್ದಿಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ, ಡಿಪ್ಲೋಮಾ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಆಸಕ್ತಿಯಿದೆ.

Please login to join discussion

ತಾಜಾ ಸುದ್ದಿ

0 (31)

ರಿಷಭ್ ಪಂತ್ ಭಾವುಕ ಸಂದೇಶ: ಗಾಯದ ಬೆನ್ನಲ್ಲೇ ಟೀಮ್ ಇಂಡಿಯಾಗೆ ದಿಟ್ಟ ಸಂದೇಶ!

by ಸಾಬಣ್ಣ ಎಚ್. ನಂದಿಹಳ್ಳಿ
July 29, 2025 - 9:48 am
0

0 (30)

ಆಗಸ್ಟ್‌ನಲ್ಲಿ ಸಾಲು ಸಾಲು ರಜೆ: 15 ದಿನ ಬ್ಯಾಂಕ್, ಶಾಲೆ-ಕಾಲೇಜು, ಸರ್ಕಾರಿ ಕಚೇರಿಗಳಿಗೆ ಸಂಪೂರ್ಣ ರಜೆ!

by ಸಾಬಣ್ಣ ಎಚ್. ನಂದಿಹಳ್ಳಿ
July 29, 2025 - 9:16 am
0

Untitled design (53)

ಸಾವು ಗೆದ್ದ ನಿಮಿಷಾ ಪ್ರಿಯಾ: ಕೇರಳದ ನರ್ಸ್‌ಗೆ ಯೆಮೆನ್‌ನಲ್ಲಿ ವಿಧಿಸಲಾಗಿದ್ದ ಮರಣದಂಡನೆ ರದ್ದು!

by ಸಾಬಣ್ಣ ಎಚ್. ನಂದಿಹಳ್ಳಿ
July 29, 2025 - 8:51 am
0

Untitled design (7)

ರಾಜ್ಯದಲ್ಲಿ ತಗ್ಗಿದ ಮುಂಗಾರು: ಕರಾವಳಿ, ಮಲೆನಾಡಿನ ಜಿಲ್ಲೆಗಳಿಗೆ ಭಾರೀ ಮಳೆ, ಯೆಲ್ಲೋ ಅಲರ್ಟ್!

by ಸಾಬಣ್ಣ ಎಚ್. ನಂದಿಹಳ್ಳಿ
July 29, 2025 - 8:14 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 07 15t114646.649
    ಕೋಲಾರ: ಚೆನ್ನೈ ಕಾರಿಡಾರ್‌ನಲ್ಲಿ 2 ಕಾರುಗಳ ಮಧ್ಯೆ ಭೀಕರ ಡಿಕ್ಕಿ: ಇಬ್ಬರು ಸಾವು
    July 15, 2025 | 0
  • Web 2025 07 07t224539.483
    ಗಂಡನ ಸ್ನೇಹಿತನ ಪ್ರೀತಿಯ ಬಲೆಗೆ ಬಿದ್ದ ಪತ್ನಿ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯತಮ!
    July 7, 2025 | 0
  • Untitled design 2025 06 24t105637.282
    ಮಾವು ಬೆಲೆ ಕುಸಿತ: ರಾಷ್ಟ್ರೀಯ ಹೆದ್ದಾರಿ ತಡೆದು ರೈತರ ಪ್ರತಿಭಟನೆ
    June 24, 2025 | 0
  • Untitled design 2025 06 15t160903.581
    ಚಾಕಲೇಟ್‌‌ನಲ್ಲಿ ಮನುಷ್ಯನ ಹಲ್ಲು ಪತ್ತೆ
    June 15, 2025 | 0
  • Untitled design 2025 06 05t074444.027
    RCB ವಿಜಯೋತ್ಸವ ಕಾಲ್ತುಳಿತದಲ್ಲಿ ಕಣ್ಮುಚ್ಚಿದ ಕೋಲಾರದ ಇಂಜಿನಿಯರ್ ಯುವತಿ
    June 5, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version