• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 7, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಕೊಪ್ಪಳ

ಆ ರಾತ್ರಿ ಮಸೀದಿ ಮುಂದೆಯೇ ಸಾದಿಕ್ ಗವಿಸಿದ್ದಪ್ಪನನ್ನು ಕೊ*ಲೆ ಮಾಡಿದ್ಯಾಕೆ? ಕಾರಣ ಬಿಚ್ಚಿಟ್ಟ ಎಸ್ಪಿ!

ಸಾಬಣ್ಣ ಎಚ್. ನಂದಿಹಳ್ಳಿ by ಸಾಬಣ್ಣ ಎಚ್. ನಂದಿಹಳ್ಳಿ
August 6, 2025 - 7:30 am
in ಕೊಪ್ಪಳ, ಜಿಲ್ಲಾ ಸುದ್ದಿಗಳು
0 0
0
Untitled design (38)

ಕೊಪ್ಪಳ: ಕೊಪ್ಪಳ ನಗರದ ವಾರ್ಡ್ ಸಂಖ್ಯೆ 3ರ ಮಸೀದಿ ಮುಂಭಾಗದಲ್ಲಿ ಆಗಸ್ಟ್ 3ರ ರಾತ್ರಿ 27 ವರ್ಷದ ಗವಿಸಿದ್ದಪ್ಪ ನಾಯಕ್ ಎಂಬ ಯುವಕನನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಪ್ರಮುಖ ಆರೋಪಿ ಸಾಧಿಕ್ ಕೊಲ್ಕಾರ್ ಮಚ್ಚಿನಿಂದ ಕೊಚ್ಚಿ ಗವಿಸಿದ್ದಪ್ಪನನ್ನು ಕೊಲೆಗೈದು ಪೊಲೀಸರಿಗೆ ಶರಣಾಗಿದ್ದಾನೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸಾಧಿಕ್ ಸೇರಿದಂತೆ ಗೇಸುದರಾಜ್ ಪಟೇಲ್, ನಿಝಾಮುದ್ದಿನ್, ಮತ್ತು ಮೆಹಬೂಬ್ ಅಲಿಯಾಸ್ ಗಿಡ್ಡ ಎಂಬ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಲವ್ ಟ್ರಯಾಂಗಲ್‌:

ಗವಿಸಿದ್ದಪ್ಪ ಕೊಪ್ಪಳದ ಕುರಬರ ಓಣಿಯ ನಿವಾಸಿಯಾಗಿದ್ದು, ವಾಲ್ಮೀಕಿ ಸಮುದಾಯಕ್ಕೆ ಸೇರಿದವನು. ತಂದೆ-ತಾಯಿಗೆ ಒಬ್ಬನೇ ಮಗನಾಗಿದ್ದ ಗವಿಸಿದ್ದಪ್ಪ, ಮೂವರು ಸಹೋದರಿಯರೊಂದಿಗೆ ಬೆಳೆದವನು. ವೃತ್ತಿಯಲ್ಲಿ ಕಾರು ಚಾಲಕನಾಗಿದ್ದ ಇವನು ಹಿಂದೂತ್ವವಾದಿಯಾಗಿದ್ದ. ಗವಿಸಿದ್ದಪ್ಪ ಕಳೆದ 2-3 ವರ್ಷಗಳಿಂದ ಕೊಪ್ಪಳದ ಶಾಂತಿ ಆಗ್ರೋದಲ್ಲಿ ಕೆಲಸ ಮಾಡುತ್ತಿದ್ದಾಗ, ಅಲ್ಲಿ ಕೆಲಸ ಮಾಡುತ್ತಿದ್ದ ಮುಸ್ಲಿಂ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದ. ಈ ಸ್ನೇಹ ಪ್ರೀತಿಯಾಗಿ ಬದಲಾಗಿತ್ತು. ಐದು ತಿಂಗಳ ಹಿಂದೆ ಇಬ್ಬರೂ ಮದುವೆಯಾಗಲು ಓಡಿಹೋಗಿದ್ದರು, ಆದರೆ ಯುವತಿ ಅಪ್ರಾಪ್ತೆಯಾಗಿದ್ದರಿಂದ, ಎರಡೂ ಕಡೆಯ ಮನೆಯವರು ಜಾತಿಯ ವಿಷಯವನ್ನು ಎತ್ತಿ, ಇಬ್ಬರಿಗೂ ಬುದ್ಧಿವಾದ ಹೇಳಿದ್ದರು. ಇದರಿಂದ ಗವಿಸಿದ್ದಪ್ಪ ಸೈಲೆಂಟ್ ಆಗಿದ್ದ.

RelatedPosts

77ನೇ ವಯಸ್ಸಲ್ಲೂ ಅಂಜನಾದ್ರಿ ಬೆಟ್ಟ ಏರಿದ ರಾಜ್ಯಪಾಲ ಗೆಹಲೋತ್!

ರಾಜ್ಯ ಸರ್ಕಾರಕ್ಕೆ ವಾಟಾಳ್ ಎಚ್ಚರಿಕೆ: ಸಾರಿಗೆ ನೌಕರರ ಬೇಡಿಕೆ ಈಡೇರದಿದ್ದರೆ ಕರ್ನಾಟಕ ಬಂದ್

ಆಂಧ್ರದಲ್ಲಿ ಬೆಂಗಳೂರಿನ ಇಬ್ಬರು ಬಿಜೆಪಿ ಮುಖಂಡರ ಹತ್ಯೆಗೈದ ರೆಡ್ಡಿ ಗ್ಯಾಂಗ್ ಬಂಧನ

ಕುಡಿತದ ಚಟ ಬಿಡಿಸಲು ನೀಡಿದ್ದ ಔಷಧಿ ಸೇವಿಸಿ ಇಬ್ಬರು ಸಾವು

ADVERTISEMENT
ADVERTISEMENT
ತನಿಖೆಯಿಂದ ಬಯಲಾಯ್ತು ಕೃತ್ಯ:

ಈ ಯುವತಿಯು ಗವಿಸಿದ್ದಪ್ಪನನ್ನು ಪ್ರೀತಿಸುವ ಮೊದಲು ಆರೋಪಿ ಸಾಧಿಕ್‌ನೊಂದಿಗೆ ಪ್ರೀತಿಯಲ್ಲಿದ್ದಳು. ಸಾಧಿಕ್‌ನೊಂದಿಗೆ ಬ್ರೇಕ್‌ಅಪ್‌ ಮಾಡಿಕೊಂಡ ನಂತರ ಗವಿಸಿದ್ದಪ್ಪನೊಂದಿಗೆ ಪ್ರೀತಿಯನ್ನು ಆರಂಭಿಸಿದ್ದಳು. ಈ ವಿಷಯ ತಿಳಿದ ಸಾಧಿಕ್, ಗವಿಸಿದ್ದಪ್ಪನೊಂದಿಗೆ ಹಲವು ಬಾರಿ ಜಗಳವಾಡಿದ್ದ. ಈ ಘರ್ಷಣೆ ತಾರಕಕ್ಕೇರಿ, ರವಿವಾರ ರಾತ್ರಿ 7:30ರ ಸುಮಾರಿಗೆ ಮಸೀದಿ ಬಳಿ ಬೈಕ್‌ನಲ್ಲಿ ಬರುತ್ತಿದ್ದ ಗವಿಸಿದ್ದಪ್ಪನನ್ನು ಸಾಧಿಕ್ ಮಚ್ಚಿನಿಂದ ಕೊಚ್ಚಿ ಕೊಲೆಗೈದಿದ್ದಾನೆ.

ಕೊಲೆಗೆ ಕಾರಣವೇನು?

ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ಧಿ ಅವರ ಪ್ರಕಾರ, ಗವಿಸಿದ್ದಪ್ಪ ತನ್ನ ಮಾಜಿ ಪ್ರೇಯಸಿಯಾದ ಮುಸ್ಲಿಂ ಯುವತಿಗೆ ಕಿರಿಕಿರಿ ಉಂಟುಮಾಡುತ್ತಿದ್ದ. ಈ ಕಾರಣದಿಂದ ಸಾಧಿಕ್ ಕೊಲೆಗೆ ಮುಂದಾಗಿದ್ದಾನೆ ಎಂದು ಹೇಳಿದ್ದಾರೆ. ಆದರೆ, ಗವಿಸಿದ್ದಪ್ಪನ ತಂದೆ ಈ ಹೇಳಿಕೆಯನ್ನು ಖಂಡಿಸಿದ್ದಾರೆ. “ನನ್ನ ಮಗ ಯಾವುದೇ ಕಿರಿಕಿರಿ ಮಾಡಿರಲಿಲ್ಲ. ಆ ಯುವತಿಯೇ ಗವಿಸಿದ್ದಪ್ಪನಿಗೆ ಕರೆ ಮಾಡಿ ಕಿರಿಕಿರಿ ಮಾಡುತ್ತಿದ್ದಳು. ಈ ಕೊಲೆಗೆ ಸಾಧಿಕ್ ಮತ್ತು ಆ ಯುವತಿ ಇಬ್ಬರೂ ಕಾರಣ. ಆಕೆಯ ವಿರುದ್ಧವೂ ದೂರು ದಾಖಲಿಸುತ್ತೇನೆ,” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜಕೀಯ ತಿರುವು ಮತ್ತು ಸಮುದಾಯದ ಆಕ್ರೋಶ:

ಈ ಕೊಲೆ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದೆ. ಗವಿಸಿದ್ದಪ್ಪ ವಾಲ್ಮೀಕಿ ಸಮುದಾಯಕ್ಕೆ ಸೇರಿದವನಾಗಿದ್ದು, ಈ ಘಟನೆಯನ್ನು ಸಮುದಾಯ ಗಂಭೀರವಾಗಿ ಪರಿಗಣಿಸಿದೆ. ವಾಲ್ಮೀಕಿ ಭವನದಲ್ಲಿ ನಡೆದ ಸಭೆಯಲ್ಲಿ, ಸಮುದಾಯದ ಮುಖಂಡರು ಶುಕ್ರವಾರ ದೊಡ್ಡ ಮಟ್ಟದ ಹೋರಾಟಕ್ಕೆ ತೀರ್ಮಾನಿಸಿದ್ದಾರೆ. ಮಾಜಿ ಸಚಿವ ಶ್ರೀರಾಮುಲು ಸಭೆಯಲ್ಲಿ ಭಾಗವಹಿಸಿ, ಗವಿಸಿದ್ದಪ್ಪನ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಶ್ರೀರಾಮುಲು, “ಕೊಲೆ ಆರೋಪಿ ಸಾಧಿಕ್ PFI ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ. ಈ ಕೊಲೆಯ ಹಿಂದೆ ಕಾಣದ ಕೈಗಳ ಕೈವಾಡವಿದೆ. ಪೊಲೀಸರ ನಿರ್ಲಕ್ಷ್ಯದಿಂದ ಈ ಘಟನೆ ಸಂಭವಿಸಿದೆ,” ಎಂದು ಆರೋಪಿಸಿದ್ದಾರೆ.

ShareSendShareTweetShare
ಸಾಬಣ್ಣ ಎಚ್. ನಂದಿಹಳ್ಳಿ

ಸಾಬಣ್ಣ ಎಚ್. ನಂದಿಹಳ್ಳಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2025ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ಸಿನಿಮಾ, ಕ್ರೀಡೆ ಸೇರಿದಂತೆ ಎಲ್ಲ ವಿಭಾಗದ ಸುದ್ದಿಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ, ಡಿಪ್ಲೋಮಾ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಆಸಕ್ತಿಯಿದೆ.

Please login to join discussion

ತಾಜಾ ಸುದ್ದಿ

0 (30)

77ನೇ ವಯಸ್ಸಲ್ಲೂ ಅಂಜನಾದ್ರಿ ಬೆಟ್ಟ ಏರಿದ ರಾಜ್ಯಪಾಲ ಗೆಹಲೋತ್!

by ಸಾಬಣ್ಣ ಎಚ್. ನಂದಿಹಳ್ಳಿ
August 7, 2025 - 8:00 am
0

Untitled design (65)

ಘಾನಾದಲ್ಲಿ ಭೀಕರ Z-9 ಹೆಲಿಕಾಪ್ಟರ್ ದುರಂತ: ಇಬ್ಬರು ಸಚಿವರು ಸೇರಿ 8 ಜನರ ಸಾ*ವು!

by ಸಾಬಣ್ಣ ಎಚ್. ನಂದಿಹಳ್ಳಿ
August 7, 2025 - 7:39 am
0

Untitled design (63)

ರಷ್ಯಾ ತೈಲ ಖರೀದಿಗೆ ಅಮೆರಿಕ ಸುಂಕ ಅನ್ಯಾಯ, ಅಸಮಂಜಸ: ಟ್ರಂಪ್‌ರ ಸುಂಕ ಹೇರಿಕೆಗೆ ಭಾರತ ತಿರುಗೇಟು!

by ಸಾಬಣ್ಣ ಎಚ್. ನಂದಿಹಳ್ಳಿ
August 7, 2025 - 7:15 am
0

Befunky collage 2025 05 25t135713.442 1024x576

ಇಂದಿನ ಪೆಟ್ರೋಲ್-ಡೀಸೆಲ್ ಬೆಲೆ ತಿಳಿಬೇಕಾ? ಇಲ್ಲಿದೆ ದರಪಟ್ಟಿ!

by ಸಾಬಣ್ಣ ಎಚ್. ನಂದಿಹಳ್ಳಿ
August 7, 2025 - 6:51 am
0

ಸಂಬಂಧಿಸಿದ ಪೋಸ್ಟ್‌ಗಳು

  • 0 (30)
    77ನೇ ವಯಸ್ಸಲ್ಲೂ ಅಂಜನಾದ್ರಿ ಬೆಟ್ಟ ಏರಿದ ರಾಜ್ಯಪಾಲ ಗೆಹಲೋತ್!
    August 7, 2025 | 0
  • 222 (7)
    ಸಾರಿಗೆ ನೌಕರರ ಮುಷ್ಕರ: ಕೊಪ್ಪಳದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗೆ ಕಲ್ಲು ತೂರಾಟ!
    August 5, 2025 | 0
  • Untitled design (34)
    ಅನ್ಯಕೋಮಿನ ಯುವತಿಯನ್ನು ಪ್ರೀತಿಸಿದ್ದಕ್ಕೆ ಯುವಕನ ಬರ್ಬರ ಕೊ*ಲೆ
    August 4, 2025 | 0
  • Untitled design (92)
    ಲವರ್‌ ಜತೆ ಸೇರಿ ಪತಿಯನ್ನ ಕೊಂದು ನಾಗರ ಪಂಚಮಿ ಹಬ್ಬ ಮಾಡಿದ್ದ ಪತ್ನಿ ಅರೆಸ್ಟ್!
    August 2, 2025 | 0
  • Untitled design (38)
    ತುಂಗಭದ್ರಾ, KRS ಡ್ಯಾಂನಿಂದ ಭಾರೀ ನೀರು ಬಿಡುಗಡೆ: ಬಳ್ಳಾರಿ, ಮಂಡ್ಯದಲ್ಲಿ ಹೆಚ್ಚಿದ ಪ್ರವಾಹ ಆತಂಕ!
    July 28, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version