• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಕೊಪ್ಪಳ

ಆ ರಾತ್ರಿ ಮಸೀದಿ ಮುಂದೆಯೇ ಸಾದಿಕ್ ಗವಿಸಿದ್ದಪ್ಪನನ್ನು ಕೊ*ಲೆ ಮಾಡಿದ್ಯಾಕೆ? ಕಾರಣ ಬಿಚ್ಚಿಟ್ಟ ಎಸ್ಪಿ!

admin by admin
August 6, 2025 - 7:30 am
in ಕೊಪ್ಪಳ, ಜಿಲ್ಲಾ ಸುದ್ದಿಗಳು
0 0
0
Untitled design (38)

ಕೊಪ್ಪಳ: ಕೊಪ್ಪಳ ನಗರದ ವಾರ್ಡ್ ಸಂಖ್ಯೆ 3ರ ಮಸೀದಿ ಮುಂಭಾಗದಲ್ಲಿ ಆಗಸ್ಟ್ 3ರ ರಾತ್ರಿ 27 ವರ್ಷದ ಗವಿಸಿದ್ದಪ್ಪ ನಾಯಕ್ ಎಂಬ ಯುವಕನನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಪ್ರಮುಖ ಆರೋಪಿ ಸಾಧಿಕ್ ಕೊಲ್ಕಾರ್ ಮಚ್ಚಿನಿಂದ ಕೊಚ್ಚಿ ಗವಿಸಿದ್ದಪ್ಪನನ್ನು ಕೊಲೆಗೈದು ಪೊಲೀಸರಿಗೆ ಶರಣಾಗಿದ್ದಾನೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸಾಧಿಕ್ ಸೇರಿದಂತೆ ಗೇಸುದರಾಜ್ ಪಟೇಲ್, ನಿಝಾಮುದ್ದಿನ್, ಮತ್ತು ಮೆಹಬೂಬ್ ಅಲಿಯಾಸ್ ಗಿಡ್ಡ ಎಂಬ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಲವ್ ಟ್ರಯಾಂಗಲ್‌:

ಗವಿಸಿದ್ದಪ್ಪ ಕೊಪ್ಪಳದ ಕುರಬರ ಓಣಿಯ ನಿವಾಸಿಯಾಗಿದ್ದು, ವಾಲ್ಮೀಕಿ ಸಮುದಾಯಕ್ಕೆ ಸೇರಿದವನು. ತಂದೆ-ತಾಯಿಗೆ ಒಬ್ಬನೇ ಮಗನಾಗಿದ್ದ ಗವಿಸಿದ್ದಪ್ಪ, ಮೂವರು ಸಹೋದರಿಯರೊಂದಿಗೆ ಬೆಳೆದವನು. ವೃತ್ತಿಯಲ್ಲಿ ಕಾರು ಚಾಲಕನಾಗಿದ್ದ ಇವನು ಹಿಂದೂತ್ವವಾದಿಯಾಗಿದ್ದ. ಗವಿಸಿದ್ದಪ್ಪ ಕಳೆದ 2-3 ವರ್ಷಗಳಿಂದ ಕೊಪ್ಪಳದ ಶಾಂತಿ ಆಗ್ರೋದಲ್ಲಿ ಕೆಲಸ ಮಾಡುತ್ತಿದ್ದಾಗ, ಅಲ್ಲಿ ಕೆಲಸ ಮಾಡುತ್ತಿದ್ದ ಮುಸ್ಲಿಂ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದ. ಈ ಸ್ನೇಹ ಪ್ರೀತಿಯಾಗಿ ಬದಲಾಗಿತ್ತು. ಐದು ತಿಂಗಳ ಹಿಂದೆ ಇಬ್ಬರೂ ಮದುವೆಯಾಗಲು ಓಡಿಹೋಗಿದ್ದರು, ಆದರೆ ಯುವತಿ ಅಪ್ರಾಪ್ತೆಯಾಗಿದ್ದರಿಂದ, ಎರಡೂ ಕಡೆಯ ಮನೆಯವರು ಜಾತಿಯ ವಿಷಯವನ್ನು ಎತ್ತಿ, ಇಬ್ಬರಿಗೂ ಬುದ್ಧಿವಾದ ಹೇಳಿದ್ದರು. ಇದರಿಂದ ಗವಿಸಿದ್ದಪ್ಪ ಸೈಲೆಂಟ್ ಆಗಿದ್ದ.

RelatedPosts

ಕಾವೇರಿ ಕಿಚ್ಚು: ಮಂಡ್ಯದಲ್ಲಿ ಸಿಎಂ ವಿಜಯ್ ಸಿನಿಮಾ ಪ್ರದರ್ಶನಕ್ಕೆ ಬ್ರೇಕ್, ಪೋಸ್ಟರ್ ಹರಿದು ಆಕ್ರೋಶ!

ರಾಜ್ಯಕ್ಕೆ ಮತ್ತೆ ಕೊರೊನಾ ಎಂಟ್ರಿ!: ಬೀದರ್‌ನ ಮಹಿಳೆಗೆ ಕೊರೊನಾ ಪಾಸಿಟಿವ್

ಕಲಬುರಗಿಯಲ್ಲಿ ಬೆಳಗಿನ ಉಪಹಾರ ಸೇವಿಸಿದ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಧರ್ಮಸ್ಥಳ ಬುರುಡೆ ಕೇಸ್: DNA ಪರೀಕ್ಷೆಯಲ್ಲಿ ಮೂರು ಅಸ್ಥಿಪಂಜರಗಳ ಗುರುತು ಪತ್ತೆ

ADVERTISEMENT
ADVERTISEMENT
ತನಿಖೆಯಿಂದ ಬಯಲಾಯ್ತು ಕೃತ್ಯ:

ಈ ಯುವತಿಯು ಗವಿಸಿದ್ದಪ್ಪನನ್ನು ಪ್ರೀತಿಸುವ ಮೊದಲು ಆರೋಪಿ ಸಾಧಿಕ್‌ನೊಂದಿಗೆ ಪ್ರೀತಿಯಲ್ಲಿದ್ದಳು. ಸಾಧಿಕ್‌ನೊಂದಿಗೆ ಬ್ರೇಕ್‌ಅಪ್‌ ಮಾಡಿಕೊಂಡ ನಂತರ ಗವಿಸಿದ್ದಪ್ಪನೊಂದಿಗೆ ಪ್ರೀತಿಯನ್ನು ಆರಂಭಿಸಿದ್ದಳು. ಈ ವಿಷಯ ತಿಳಿದ ಸಾಧಿಕ್, ಗವಿಸಿದ್ದಪ್ಪನೊಂದಿಗೆ ಹಲವು ಬಾರಿ ಜಗಳವಾಡಿದ್ದ. ಈ ಘರ್ಷಣೆ ತಾರಕಕ್ಕೇರಿ, ರವಿವಾರ ರಾತ್ರಿ 7:30ರ ಸುಮಾರಿಗೆ ಮಸೀದಿ ಬಳಿ ಬೈಕ್‌ನಲ್ಲಿ ಬರುತ್ತಿದ್ದ ಗವಿಸಿದ್ದಪ್ಪನನ್ನು ಸಾಧಿಕ್ ಮಚ್ಚಿನಿಂದ ಕೊಚ್ಚಿ ಕೊಲೆಗೈದಿದ್ದಾನೆ.

ಕೊಲೆಗೆ ಕಾರಣವೇನು?

ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ಧಿ ಅವರ ಪ್ರಕಾರ, ಗವಿಸಿದ್ದಪ್ಪ ತನ್ನ ಮಾಜಿ ಪ್ರೇಯಸಿಯಾದ ಮುಸ್ಲಿಂ ಯುವತಿಗೆ ಕಿರಿಕಿರಿ ಉಂಟುಮಾಡುತ್ತಿದ್ದ. ಈ ಕಾರಣದಿಂದ ಸಾಧಿಕ್ ಕೊಲೆಗೆ ಮುಂದಾಗಿದ್ದಾನೆ ಎಂದು ಹೇಳಿದ್ದಾರೆ. ಆದರೆ, ಗವಿಸಿದ್ದಪ್ಪನ ತಂದೆ ಈ ಹೇಳಿಕೆಯನ್ನು ಖಂಡಿಸಿದ್ದಾರೆ. “ನನ್ನ ಮಗ ಯಾವುದೇ ಕಿರಿಕಿರಿ ಮಾಡಿರಲಿಲ್ಲ. ಆ ಯುವತಿಯೇ ಗವಿಸಿದ್ದಪ್ಪನಿಗೆ ಕರೆ ಮಾಡಿ ಕಿರಿಕಿರಿ ಮಾಡುತ್ತಿದ್ದಳು. ಈ ಕೊಲೆಗೆ ಸಾಧಿಕ್ ಮತ್ತು ಆ ಯುವತಿ ಇಬ್ಬರೂ ಕಾರಣ. ಆಕೆಯ ವಿರುದ್ಧವೂ ದೂರು ದಾಖಲಿಸುತ್ತೇನೆ,” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜಕೀಯ ತಿರುವು ಮತ್ತು ಸಮುದಾಯದ ಆಕ್ರೋಶ:

ಈ ಕೊಲೆ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದೆ. ಗವಿಸಿದ್ದಪ್ಪ ವಾಲ್ಮೀಕಿ ಸಮುದಾಯಕ್ಕೆ ಸೇರಿದವನಾಗಿದ್ದು, ಈ ಘಟನೆಯನ್ನು ಸಮುದಾಯ ಗಂಭೀರವಾಗಿ ಪರಿಗಣಿಸಿದೆ. ವಾಲ್ಮೀಕಿ ಭವನದಲ್ಲಿ ನಡೆದ ಸಭೆಯಲ್ಲಿ, ಸಮುದಾಯದ ಮುಖಂಡರು ಶುಕ್ರವಾರ ದೊಡ್ಡ ಮಟ್ಟದ ಹೋರಾಟಕ್ಕೆ ತೀರ್ಮಾನಿಸಿದ್ದಾರೆ. ಮಾಜಿ ಸಚಿವ ಶ್ರೀರಾಮುಲು ಸಭೆಯಲ್ಲಿ ಭಾಗವಹಿಸಿ, ಗವಿಸಿದ್ದಪ್ಪನ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಶ್ರೀರಾಮುಲು, “ಕೊಲೆ ಆರೋಪಿ ಸಾಧಿಕ್ PFI ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ. ಈ ಕೊಲೆಯ ಹಿಂದೆ ಕಾಣದ ಕೈಗಳ ಕೈವಾಡವಿದೆ. ಪೊಲೀಸರ ನಿರ್ಲಕ್ಷ್ಯದಿಂದ ಈ ಘಟನೆ ಸಂಭವಿಸಿದೆ,” ಎಂದು ಆರೋಪಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಬಲಿಷ್ಠ (20)

ಯೋಗೇಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಜಾಮೀನು ಅರ್ಜಿ ಕುರಿತು ನಾಳೆ ಹೈಕೋರ್ಟ್ ತೀರ್ಪು

by ದಿಶಾ ಕೆ. ಎಸ್.
July 30, 2026 - 11:26 pm
0

ಬಲಿಷ್ಠ (19)

ರಾಜ್ಯಸಭೆಯಲ್ಲೂ ಅಂಗೀಕಾರ: ಪೇಪರ್ ಲೀಕ್ ತಡೆ ತಿದ್ದುಪಡಿ ವಿಧೇಯಕಕ್ಕೆ ಗ್ರೀನ್ ಸಿಗ್ನಲ್

by ದಿಶಾ ಕೆ. ಎಸ್.
July 30, 2026 - 10:23 pm
0

ಬಲಿಷ್ಠ (17)

ಪಶ್ಚಿಮ ಏಷ್ಯಾ ಉದ್ವಿಗ್ನತೆ: ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಸಿಸಿಎಸ್ ಸಭೆ

by ದಿಶಾ ಕೆ. ಎಸ್.
July 30, 2026 - 10:02 pm
0

ಬಲಿಷ್ಠ (14)

ವಂದೇ ಭಾರತ್‌ನಲ್ಲಿ ಪ್ರಯಾಣಿಸಿದ ಸೋನಂ ವಾಂಗ್ಚುಕ್; ಭಾರತೀಯ ರೈಲ್ವೆಗೆ ಭಾರಿ ಮೆಚ್ಚುಗೆ

by ದಿಶಾ ಕೆ. ಎಸ್.
July 30, 2026 - 9:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 25T161231.219
    ರೈತರ ಹಿತರಕ್ಷಣೆಗೆ ಮೂರೂ ರಾಜ್ಯಗಳ ಒಮ್ಮತದ ಐತಿಹಾಸಿಕ ತೀರ್ಮಾನ: ಸಿಎಂ ಡಿ.ಕೆ. ಶಿವಕುಮಾರ್
    June 25, 2026 | 0
  • BeFunky collage (13)
    ಕಣ್ಣು ಮುಚ್ಚಿ ಭಾರತದ ನಕಾಶೆ ಜೋಡಿಸಿ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಕೊಪ್ಪಳದ ವಿದ್ಯಾರ್ಥಿ
    April 23, 2026 | 0
  • BeFunky collage (8)
    ಮದುವೆಯಾಗಿ ಒಂದು ತಿಂಗಳಲ್ಲೇ ನವವಿವಾಹಿತೆ ನಾಪತ್ತೆ: ವಿಷಯ ತಿಳಿದ ಮಾವ ಹೃದಯಾಘಾತದಿಂದ ಸಾವು!
    March 26, 2026 | 0
  • Untitled design (51)
    ಕೊಪ್ಪಳದಲ್ಲಿ ಖಮೇನಿ ಹ*ತ್ಯೆ ಬಗ್ಗೆ ಇನ್‌ಸ್ಟಾಗ್ರಾಂ ಸ್ಟೋರಿ ಹಾಕಿದ ಹಿಂದೂ ಯುವಕನ ಮೇಲೆ ಹ*ಲ್ಲೆ
    March 4, 2026 | 0
  • Untitled design 2026 02 25T105321.811
    ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪಿಯು ವಿದ್ಯಾರ್ಥಿನಿ ಗರ್ಭಿಣಿ: ಪ್ರಾಂಶುಪಾಲರ ವಿರುದ್ಧ ಆಕ್ರೋಶ
    February 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version