• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಕೊಪ್ಪಳ

ಲವರ್‌ ಜತೆ ಸೇರಿ ಪತಿಯನ್ನ ಕೊಂದು ನಾಗರ ಪಂಚಮಿ ಹಬ್ಬ ಮಾಡಿದ್ದ ಪತ್ನಿ ಅರೆಸ್ಟ್!

ಗಂಡ ಎಲ್ಲಿ ಎಂದವರಿಗೆ ಧರ್ಮಸ್ಥಳದ ಕಥೆ ಹೇಳಿ ಯಾಮಾರಿಸಿದ್ದ ಕತರ್ನಾಕ್ ಮಹಿಳೆ!

admin by admin
August 2, 2025 - 9:56 am
in ಕೊಪ್ಪಳ, ಜಿಲ್ಲಾ ಸುದ್ದಿಗಳು
0 0
0
Untitled design (92)

ಕೊಪ್ಪಳ: ತಾಲೂಕಿನ ಕುಕನಪಳ್ಳಿ ಗ್ರಾಮದ ಹೊರವಲಯದ ಬೂದಗುಂಪ ಗ್ರಾಮದಲ್ಲಿ ತನ್ನ ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಕೊಂದು, ಮೃತದೇಹವನ್ನು ಸುಟ್ಟುಹಾಕಿ, ನಂತರ ಸಂಭ್ರಮದಿಂದ ನಾಗರ ಪಂಚಮಿ ಆಚರಿಸಿದ ಮಹಿಳೆಯೊಬ್ಬಳು ಪೊಲೀಸರ ವಶಕ್ಕೆ ಸಿಕ್ಕಿಬಿದ್ದಿದ್ದಾಳೆ. ಹತ್ಯೆಯಾದ ವ್ಯಕ್ತಿ ಬೂದಗುಂಪ ಗ್ರಾಮದ ನಿವಾಸಿ ದ್ಯಾಮಣ್ಣ ಧರ್ಮಪ್ಪ ವಜ್ರಬಂಡಿ (38). ಆರೋಪಿಗಳಾದ ಮೃತನ ಪತ್ನಿ ನೇತ್ರಾವತಿ ವಜ್ರಬಂಡಿ (31) ಮತ್ತು ಆಕೆಯ ಪ್ರಿಯಕರ ಕಾಮನೂರು ಗ್ರಾಮದ ಸೋಮಪ್ಪ ಕುರುಬಡಗಿ (35) ಯನ್ನು ಕೊಪ್ಪಳ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ.

ನೇತ್ರಾವತಿ ಮತ್ತು ದ್ಯಾಮಣ್ಣ ವಜ್ರಬಂಡಿ ಅವರ ವಿವಾಹ 14 ವರ್ಷಗಳ ಹಿಂದೆ ನಡೆದಿತ್ತು. ಆದರೆ, ನೇತ್ರಾವತಿ ತನ್ನ ಹಳೆಯ ಪ್ರಿಯಕರ ಸೋಮಪ್ಪ ಕುರುಬಡಗಿಯೊಂದಿಗೆ ಅಕ್ರಮ ಸಂಬಂಧವನ್ನು ಮುಂದುವರೆಸಿದ್ದಳು. ಈ ಸಂಬಂಧಕ್ಕೆ ದ್ಯಾಮಣ್ಣ ಅಡ್ಡಿಯಾಗಿದ್ದ ಕಾರಣ, ಜುಲೈ 25 ರಂದು ನೇತ್ರಾವತಿ ಮತ್ತು ಸೋಮಪ್ಪ ಒಟ್ಟಾಗಿ ದ್ಯಾಮಣ್ಣನನ್ನು ಹೊಲಕ್ಕೆ ಕರೆದು ರಾಡ್‌ನಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾರೆ. ಕೊಲೆಯ ನಂತರ ಮೃತದೇಹವನ್ನು ಬೈಕ್‌ನಲ್ಲಿ 5-6 ಕಿ.ಮೀ ದೂರಕ್ಕೆ ಸಾಗಿಸಿ, ಪೆಟ್ರೋಲ್ ಸುರಿದು ಸುಟ್ಟುಹಾಕಿದ್ದಾರೆ.

RelatedPosts

‘ಹನುಮಂತಪ್ಪ ಅವರ ಆದರ್ಶಗಳು ಎಂದಿಗೂ ಜೀವಂತ’ : ಡಿಕೆಶಿ

ಹನುಮಂತಪ್ಪ ನಿಧನ: ಅಂತಿಮ ದರ್ಶನಕ್ಕೆ ಚಿತ್ರದುರ್ಗಕ್ಕೆ ಆಗಮಿಸಿದ ಸಿಎಂ ಡಿಕೆಶಿ

ತುಮಕೂರಿನಲ್ಲಿ ಆತ್ಮಹ*ತ್ಯೆಗೆ ಶರಣಾದ ನವದಂಪತಿ

ಗಂಡನ ಮನೆಯವರಿಂದ ಕಿರುಕುಳ ಆರೋಪ: 3 ವರ್ಷದ ಮಗನೊಂದಿಗೆ ತಾಯಿ ನೇಣಿಗೆ ಶರಣು

ADVERTISEMENT
ADVERTISEMENT
ಸಂಭ್ರಮದಿಂದ ನಾಗರ ಪಂಚಮಿ ಆಚರಣೆ ಮಾಡಿದ ಕಿರಾತಕಿ ಹೆಂಡ್ತಿ:

ಕೊಲೆಯಾದ ಕೆಲವೇ ದಿನಗಳಲ್ಲಿ ನೇತ್ರಾವತಿ ತನ್ನ ಕುಟುಂಬದೊಂದಿಗೆ ಸಂಭ್ರಮದಿಂದ ನಾಗರ ಪಂಚಮಿ ಆಚರಿಸಿದ್ದಳು. ತನ್ನ ಪತಿಯ ಕುರಿತು ಕೇಳಿದವರಿಗೆ, “ಅವರು ಧರ್ಮಸ್ಥಳಕ್ಕೆ ತೀರ್ಥಯಾತ್ರೆಗೆ ಹೋಗಿದ್ದಾರೆ” ಎಂದು ಸುಳ್ಳು ಕಥೆ ಹೇಳುತ್ತಿದ್ದಳು. ಆದರೆ, ವಾರ ಕಳೆದರೂ ದ್ಯಾಮಣ್ಣ ಮರಳಿ ಬಾರದಿರಲು, ಸಂಬಂಧಿಕರು ಅನುಮಾನಗೊಂಡು ಮುನಿರಾಬಾದ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಮೃತದೇಹವನ್ನು ಪೂರ್ಣವಾಗಿ ಸುಟ್ಟುಹಾಕಿದ್ದರಿಂದ ಗುರುತು ಪತ್ತೆಹಚ್ಚುವುದು ಪೊಲೀಸರಿಗೆ ದೊಡ್ಡ ಸವಾಲಾಗಿತ್ತು. ಆರಂಭದಲ್ಲಿ ಅನಾಮಧೇಯ ಶವವೆಂದು ಪರಿಗಣಿಸಿ, ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ಧಿ ಅವರ ಮಾರ್ಗದರ್ಶನದಲ್ಲಿ, ಪೊಲೀಸರು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ತನಿಖೆ ನಡೆಸಿ, ಸಂಬಂಧಿಕರ ದೂರಿನ ಆಧಾರದಲ್ಲಿ ನೇತ್ರಾವತಿ ಮತ್ತು ಸೋಮಪ್ಪನನ್ನು ವಿಚಾರಣೆಗೆ ಒಳಪಡಿಸಿದರು. ವಿಚಾರಣೆಯಲ್ಲಿ ಇಬ್ಬರೂ ಕೃತ್ಯವನ್ನು ಒಪ್ಪಿಕೊಂಡಿದ್ದಾರೆ.

ಕೊಲೆಗೆ ಕಾರಣವಾದ ಅಕ್ರಮ ಸಂಬಂಧ ಮತ್ತು ದ್ಯಾಮಣ್ಣನನ್ನು ತೆಗೆದುಹಾಕುವ ಯೋಜನೆಯನ್ನು ಆರೋಪಿಗಳು ಒಪ್ಪಿಕೊಂಡಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ತನಿಖೆ ಮುಂದುವರಿದಿದೆ ಎಂದು ಎಸ್‌ಪಿ ರಾಮ್ ಎಲ್. ಅರಸಿದ್ಧಿ ತಿಳಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (46)

ಹಾರ್ಮುಜ್ ಜಲಸಂಧಿಗೆ ಟ್ರಂಪ್ ಹೊಸ ನಿಯಮ; 20% ಶುಲ್ಕ ಘೋಷಣೆ

by ಕವಿತಾ
July 13, 2026 - 11:26 pm
0

Untitled design (45)

100 ಕೋಟಿ ಕ್ಲಬ್ ಸೇರಿದ ಸಮಂತಾ ಸಿನಿಮಾ; ಕನ್ನಡಿಗ ಪ್ರಮೋದ್‌ಗೆ ಭಾರೀ ಮೆಚ್ಚುಗೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 13, 2026 - 11:05 pm
0

Untitled design (44)

ತಿರುಪತಿ ದರ್ಶನದಲ್ಲಿ ಕರ್ನಾಟಕಕ್ಕೆ ವಿಶೇಷ ಗೌರವ; ಡಿಕೆಶಿ ಮಹತ್ವದ ನಿರ್ಧಾರ

by ಕವಿತಾ
July 13, 2026 - 10:46 pm
0

Untitled design (43)

ಎನ್‌ಟಿಆರ್ vs ಧನುಷ್: ರಿಯಲ್ ‘ಮುರುಗನ್’ ಯಾರು? ಸೌತ್‌ನಲ್ಲಿ ಹೊಸ ಸಿನಿ ಸಮರ!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 13, 2026 - 10:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 25T161231.219
    ರೈತರ ಹಿತರಕ್ಷಣೆಗೆ ಮೂರೂ ರಾಜ್ಯಗಳ ಒಮ್ಮತದ ಐತಿಹಾಸಿಕ ತೀರ್ಮಾನ: ಸಿಎಂ ಡಿ.ಕೆ. ಶಿವಕುಮಾರ್
    June 25, 2026 | 0
  • BeFunky collage (13)
    ಕಣ್ಣು ಮುಚ್ಚಿ ಭಾರತದ ನಕಾಶೆ ಜೋಡಿಸಿ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಕೊಪ್ಪಳದ ವಿದ್ಯಾರ್ಥಿ
    April 23, 2026 | 0
  • BeFunky collage (8)
    ಮದುವೆಯಾಗಿ ಒಂದು ತಿಂಗಳಲ್ಲೇ ನವವಿವಾಹಿತೆ ನಾಪತ್ತೆ: ವಿಷಯ ತಿಳಿದ ಮಾವ ಹೃದಯಾಘಾತದಿಂದ ಸಾವು!
    March 26, 2026 | 0
  • Untitled design (51)
    ಕೊಪ್ಪಳದಲ್ಲಿ ಖಮೇನಿ ಹ*ತ್ಯೆ ಬಗ್ಗೆ ಇನ್‌ಸ್ಟಾಗ್ರಾಂ ಸ್ಟೋರಿ ಹಾಕಿದ ಹಿಂದೂ ಯುವಕನ ಮೇಲೆ ಹ*ಲ್ಲೆ
    March 4, 2026 | 0
  • Untitled design 2026 02 25T105321.811
    ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪಿಯು ವಿದ್ಯಾರ್ಥಿನಿ ಗರ್ಭಿಣಿ: ಪ್ರಾಂಶುಪಾಲರ ವಿರುದ್ಧ ಆಕ್ರೋಶ
    February 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version