• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಗವಿಮಠದ ಜಾತ್ರೆಯಲ್ಲಿ ಮಿರ್ಚಿ ಹಬ್ಬ: 6 ಲಕ್ಷ ಭಕ್ತರಿಗೆ ಪ್ರಸಾದ ರೂಪದಲ್ಲಿ ಬಜ್ಜಿ

admin by admin
January 6, 2026 - 7:25 pm
in Flash News, ಕೊಪ್ಪಳ
0 0
0
Untitled design 2026 01 06T192208.753

RelatedPosts

ನೇಪಾಳದಲ್ಲಿ ಭೀಕರ ಜಲಪ್ರಳಯ: 8 ಮಂದಿ ಸಾ*ವು, ಕೊಚ್ಚಿಹೋದ ವಾಹನಗಳು

ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಆರೋಪ: ಪರಿಶೀಲನೆ ಬಳಿಕ ಕ್ರಮ ಎಂದ ಯು.ಟಿ. ಖಾದರ್

ಅಗ್ನಿಶಾಮಕ ವಾಹನದಿಂದ ಬಿಜೆಪಿ ಶಾಸಕರ ಕಾರು ಕ್ಲೀನ್: ವಿಡಿಯೋ ವೈರಲ್

ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಪತ್ರ: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಹೈ ಅಲರ್ಟ್

ADVERTISEMENT
ADVERTISEMENT

ದಕ್ಷಿಣ ಭಾರತದ ಕುಂಭಮೇಳ ಎಂದೇ ಖ್ಯಾತಿ ಪಡೆದಿರುವ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಠದ ಮಹಾದಾಸೋಹಕ್ಕೆ ಈಗ ‘ಮಿರ್ಚಿ’ಯ ಮೆರುಗು ಸಿಕ್ಕಿದೆ. ಪ್ರತಿವರ್ಷದಂತೆ ಈ ಬಾರಿಯೂ ಗವಿಸಿದ್ದೇಶ್ವರ ಅಜ್ಜನ ಜಾತ್ರೆಯ ಮರುದಿನ ಭಕ್ತರಿಗೆ ಬಿಸಿಬಿಸಿ ಮಿರ್ಚಿ ಬಜ್ಜಿಯನ್ನು ಪ್ರಸಾದವಾಗಿ ನೀಡುವ ಮೂಲಕ ಸಮಾನ ಮನಸ್ಕರ ಬಳಗವು ಗಮನ ಸೆಳೆದಿದೆ. ಸುಮಾರು 5 ರಿಂದ 6 ಲಕ್ಷ ಜನರಿಗೆ ಇಂದು ಮಿರ್ಚಿ ದಾಸೋಹ ನಡೆದಿದೆ.

ದಾಸೋಹದ ಅಂಕಿ-ಅಂಶ:

ಲಕ್ಷಾಂತರ ಜನರಿಗೆ ಮಿರ್ಚಿ ತಯಾರಿಸುವುದು ಅಷ್ಟು ಸುಲಭದ ಮಾತಲ್ಲ. ಇದಕ್ಕಾಗಿ ತಿಂಗಳುಗಳ ಮೊದಲೇ ಸಿದ್ಧತೆಗಳು ನಡೆಯುತ್ತವೆ. ಈ ಬಾರಿ ಬಳಸಲಾದ ಸಾಮಗ್ರಿಗಳ ವಿವರಗಳನ್ನ ನೋಡುವುದಾದರೆ, ಕಡಲೆ ಹಿಟ್ಟು-25 ಕ್ವಿಂಟಾಲ್, ಹಸಿ ಮೆಣಸಿನಕಾಯಿ-22 ಕ್ವಿಂಟಾಲ್, ಎಣ್ಣೆ-12 ಬ್ಯಾರೆಲ್ (ಶುದ್ಧ ಅಡುಗೆ ಎಣ್ಣೆ), ಇಂಧನ: 60 ಗ್ಯಾಸ್ ಸಿಲಿಂಡರ್‌ಗಳು, 75 ಕೆಜಿ ಉಪ್ಪು, 25 ಕೆಜಿ ಅಜವಾನ ಹಾಗೂ 25 ಕೆಜಿ ಸೋಡಾಪುಡಿಗಳನ್ನ ಬಳಸಲಾಗಿದೆ.

ಬೆಳಿಗ್ಗೆಯಿಂದಲೇ ಆರಂಭವಾದ ಈ ಕಾರ್ಯದಲ್ಲಿ 25ಕ್ಕೂ ಹೆಚ್ಚು ಗ್ರಾಮಗಳಿಂದ ಬಂದ ನೂರಾರು ಸ್ವಯಂಸೇವಕರು ಭಕ್ತಿಯಿಂದ ಭಾಗವಹಿಸಿದ್ದರು. ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ, ಕೇವಲ ಅಜ್ಜನ ಸೇವೆಯ ಸಂಕಲ್ಪದೊಂದಿಗೆ ಕೈಜೋಡಿಸಿದ್ದು ಈ ದಾಸೋಹದ ವಿಶೇಷ.

11 ವರ್ಷಗಳ ನಿರಂತರ ಸೇವೆ

ಗವಿಮಠದ ದಾಸೋಹದಲ್ಲಿ ಮಿರ್ಚಿ ನೀಡುವ ಈ ಸಂಪ್ರದಾಯ ಇಂದಿನದಲ್ಲ. ಕಳೆದ 11 ವರ್ಷಗಳ ಹಿಂದೆ ಸಮಾನ ಮನಸ್ಕರ ಬಳಗವು ಸಣ್ಣ ಮಟ್ಟದಲ್ಲಿ ಈ ಸೇವೆಯನ್ನು ಆರಂಭಿಸಿತ್ತು. ಉತ್ತರ ಕರ್ನಾಟಕದ ಜನರಿಗೆ ‘ಮಿರ್ಚಿ-ಮಂಡಕ್ಕಿ’ ಎಂದರೆ ಪಂಚಪ್ರಾಣ. ಊಟದಲ್ಲಿ ಮಿರ್ಚಿ ಇಲ್ಲದಿದ್ದರೆ ಅದು ಅಪೂರ್ಣ ಎಂಬ ಭಾವನೆ ಜನರಲ್ಲಿದೆ. ಇದನ್ನೇ ಆಧಾರವಾಗಿಟ್ಟುಕೊಂಡು ಆರಂಭವಾದ ಈ ಸೇವೆ, ಇಂದು ಲಕ್ಷಾಂತರ ಜನರಿಗೆ ತಲುಪುತ್ತಿದೆ. ವಿಶೇಷವೆಂದರೆ, ಈ ತಂಡದ ಸದಸ್ಯರು ಯಾರಿಂದಲೂ ದೇಣಿಗೆ ಪಡೆಯದೆ ತಮ್ಮ ಸ್ವಂತ ಹಣವನ್ನು ಹಾಕಿ ಈ ದಾಸೋಹವನ್ನು ನಡೆಸಿಕೊಂಡು ಬರುತ್ತಿದ್ದಾರೆ.

ಜಾತ್ರೆ ಮತ್ತು ದಾಸೋಹದ ಮಹಿಮೆ

ಗವಿಮಠದ ಜಾತ್ರೆ ಎಂದರೆ ಅದು ದಾಸೋಹಕ್ಕೆ ಮತ್ತೊಂದು ಹೆಸರು. ಜನವರಿ 1ರಿಂದಲೇ ದಾಸೋಹದ ಸಿದ್ಧತೆಗಳು ಅಧಿಕೃತವಾಗಿ ಚಾಲನೆ ಪಡೆದಿದ್ದು, ನಿರಂತರವಾಗಿ 20 ದಿನಗಳ ಕಾಲ ಇಲ್ಲಿ ಅನ್ನದಾಸೋಹ ನಡೆಯುತ್ತದೆ. ಈ ಬಾರಿ ಜಾತ್ರೆಯಲ್ಲಿ ಜನಸಾಗರವೇ ಹರಿದುಬಂದಿದ್ದು, ಪ್ರತಿಯೊಬ್ಬ ಭಕ್ತನಿಗೂ ಪ್ರಸಾದ ಸಿಗುವಂತೆ ಮಠದ ಆಡಳಿತ ಮಂಡಳಿ ಅಚ್ಚುಕಟ್ಟಾದ ವ್ಯವಸ್ಥೆ ಮಾಡಿದೆ. ಗವಿಸಿದ್ದೇಶ್ವರ ಅಜ್ಜನ ದರ್ಶನ ಪಡೆದ ಭಕ್ತರು, ಈ ಮಿರ್ಚಿಯನ್ನ ಸವಿದು ಸಂತಸ ವುಕ್ತಪಡಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (53)

ನೇಪಾಳ ಪ್ರವಾಹದ ಎಫೆಕ್ಟ್: ಬಿಹಾರ-ಯುಪಿಯಲ್ಲಿ ಹೈ ಅಲರ್ಟ್!

by ಕವಿತಾ
August 26, 2026 - 11:21 pm
0

Untitled design (52)

ಮುಂಗಾರು ಕೈಕೊಟ್ಟ ಬೆನ್ನಲ್ಲೇ ತರಕಾರಿ ಬೆಲೆ ಏರಿಕೆ; ಗ್ರಾಹಕರ ಜೇಬಿಗೆ ಬರೆ!

by ಕವಿತಾ
August 26, 2026 - 10:41 pm
0

Untitled design (51)

ರಷ್ಯಾ-ಚೀನಾ ಗ್ಯಾಸ್ ಕೆಮಿಕಲ್ ಕಾಂಪ್ಲೆಕ್ಸ್ ನಲ್ಲಿ ಸ್ಫೋಟ: 7 ಮಂದಿ ಸಾ*ವು

by ಕವಿತಾ
August 26, 2026 - 10:23 pm
0

Untitled design (49)

ನೇಪಾಳದಲ್ಲಿ ಪ್ರವಾಹದ ಆರ್ಭಟ: ಭಾರತೀಯರಿಗಾಗಿ ತುರ್ತು ಸಹಾಯವಾಣಿ ಸಂಖ್ಯೆ ಬಿಡುಗಡೆ

by ಕವಿತಾ
August 26, 2026 - 9:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 26T143832.929
    ನೇಪಾಳದಲ್ಲಿ ಭೀಕರ ಜಲಪ್ರಳಯ: 8 ಮಂದಿ ಸಾ*ವು, ಕೊಚ್ಚಿಹೋದ ವಾಹನಗಳು
    August 26, 2026 | 0
  • Untitled design 2026 08 26T140414.957
    ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಆರೋಪ: ಪರಿಶೀಲನೆ ಬಳಿಕ ಕ್ರಮ ಎಂದ ಯು.ಟಿ. ಖಾದರ್
    August 26, 2026 | 0
  • ನಿರ್ಬಂಧ! (2)
    ಅಗ್ನಿಶಾಮಕ ವಾಹನದಿಂದ ಬಿಜೆಪಿ ಶಾಸಕರ ಕಾರು ಕ್ಲೀನ್: ವಿಡಿಯೋ ವೈರಲ್
    August 26, 2026 | 0
  • ನಿರ್ಬಂಧ! (1)
    ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಪತ್ರ: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಹೈ ಅಲರ್ಟ್
    August 26, 2026 | 0
  • ನಿರ್ಬಂಧ!
    ಇರಾನ್ ತೈಲ ವಹಿವಾಟಿಗೆ ಅಮೆರಿಕ ಬ್ರೇಕ್: 4 ಭಾರತೀಯ ಕಂಪನಿಗಳು, 3 ಭಾರತೀಯರ ಮೇಲೆ ನಿರ್ಬಂಧ!
    August 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version