• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

KRS ಡ್ಯಾಂಗೆ ಬಾಗಿನ ಅರ್ಪಿಸಿ ಹೊಸ ದಾಖಲೆ ಬರೆಯಲಿರುವ ಸಿಎಂ ಸಿದ್ದರಾಮಯ್ಯ

admin by admin
June 30, 2025 - 10:42 am
in ಜಿಲ್ಲಾ ಸುದ್ದಿಗಳು, ಮಂಡ್ಯ
0 0
0
Web 2025 06 30t104129.818

ಕೃಷ್ಣರಾಜ ಸಾಗರ (ಕೆಆರ್‌ಎಸ್) ಜಲಾಶಯವು ಜೂನ್ ತಿಂಗಳಲ್ಲಿ ಸಂಪೂರ್ಣವಾಗಿ ಭರ್ತಿಯಾಗುವ ಮೂಲಕ 93 ವರ್ಷಗಳ ಇತಿಹಾಸದಲ್ಲಿ ಹೊಸ ದಾಖಲೆ ಬರೆದಿದೆ. ಈ ಐತಿಹಾಸಿಕ ಕ್ಷಣವನ್ನು ಗುರುತಿಸಲು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ಮಾತೆಗೆ ಬಾಗಿನ ಅರ್ಪಣೆ ಮಾಡಿದರು. ಕನ್ನಂಬಾಡಿ ಕಟ್ಟೆಯನ್ನು ಹಸಿರು ತಳಿರು-ತೋರಣಗಳಿಂದ, ಕನ್ನಡ ಬಾವುಟಗಳಿಂದ ಅಲಂಕರಿಸಲಾಗಿದ್ದು, ಇದು ನೋಡುಗರ ಕಣ್ಣುಸೆಳೆಯುವಂತಿತ್ತು.

ಕೆಆರ್‌ಎಸ್ ಜಲಾಶಯವು 1932ರಲ್ಲಿ ನಿರ್ಮಾಣವಾದಾಗಿನಿಂದ ಜೂನ್ ತಿಂಗಳಲ್ಲಿ ಎಂದೂ ಸಂಪೂರ್ಣವಾಗಿ ಭರ್ತಿಯಾಗಿರಲಿಲ್ಲ. ಆದರೆ, ಈ ವರ್ಷ 124.80 ಅಡಿಗಳ ಗರಿಷ್ಠ ಮಟ್ಟವನ್ನು ತಲುಪಿ, 49.452 ಟಿಎಂಸಿ ನೀರಿನ ಸಂಗ್ರಹದೊಂದಿಗೆ ಜಲಾಶಯವು ತುಂಬಿದೆ. ಇದು ಕೆಆರ್‌ಎಸ್‌ನ ಇತಿಹಾಸದಲ್ಲಿ ಮೊಟ್ಟಮೊದಲ ಬಾರಿಗೆ ಜೂನ್ ತಿಂಗಳಲ್ಲಿ ಸಂಪೂರ್ಣ ಭರ್ತಿಯಾಗಿರುವ ಸಾಧನೆಯಾಗಿದೆ. ಜಲಾಶಯಕ್ಕೆ 28,938 ಕ್ಯೂಸೆಕ್ ಒಳಹರಿವು ಮತ್ತು 28,681 ಕ್ಯೂಸೆಕ್ ಹೊರಹರಿವು ದಾಖಲಾಗಿದೆ.

RelatedPosts

ಮಳೆ ಇಲ್ಲದೆ ಕಲಬುರಗಿಯಲ್ಲಿ ಬರಗಾಲದ ಛಾಯೆ..! ಬತ್ತಿ ಬರಿದಾಯ್ತು ಭೀಮಾ ನದಿ

ಕ್ರಿಪ್ಟೋ ಕರೆನ್ಸಿ ಹೆಸರಲ್ಲಿ ₹17.64 ಲಕ್ಷ ವಂಚನೆ

ಗೃಹಲಕ್ಷ್ಮಿ ಯೋಜನೆಯಲ್ಲಿ ಅಕ್ರಮ ನಡೆದಿಲ್ಲ: ಸ್ಪಷ್ಟನೆ ನೀಡಿದ ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ

ಉತ್ತರ ಕರ್ನಾಟಕದ ಕಲಾವಿದರಿಗೆ ಹೆಚ್ಚಿನ ಅವಕಾಶ ದೊರೆಯಲಿ: ಡಾ. ವಿ.ಎಸ್.ವಿ ಪ್ರಸಾದ್

ADVERTISEMENT
ADVERTISEMENT
ಬಾಗಿನ ಅರ್ಪಣೆ ಕಾರ್ಯಕ್ರಮ

ಇಂದು ಬೆಳಿಗ್ಗೆ 11:30ಕ್ಕೆ ಅಭಿಜಿತ್ ಶುಭ ಮುಹೂರ್ತದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ಮಾತೆಗೆ ಬಾಗಿನ ಅರ್ಪಣೆ ಮಾಡಲಿದ್ದಾರೆ. ವೈದಿಕ ಭಾನುಪ್ರಕಾಶ್ ಶರ್ಮ ಅವರ ನೇತೃತ್ವದಲ್ಲಿ ವಿಶೇಷ ಪೂಜಾ ಕೈಂಕರ್ಯ ನಡೆಯಲಿದೆ. ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ನಾಲ್ಕನೇ ಬಾರಿಗೆ ಬಾಗಿನ ಅರ್ಪಿಸುವ ಸೌಭಾಗ್ಯ  ದೊರಕಿದೆ. ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಸೇರಿದಂತೆ ಹಲವು ಸಚಿವರು, ಶಾಸಕರು ಮತ್ತು ಸ್ಥಳೀಯ ನಾಯಕರು ಬಾಗಿಯಾಗಲಿದ್ದಾರೆ.

ಸಿಎಂ ಸಿದ್ದರಾಮಯ್ಯರಿಂದ ಹೊಸ ದಾಖಲೆ

1979ರಲ್ಲಿ ಡಿ. ದೇವರಾಜ ಅರಸು ಅವರ ಕಾಲದಲ್ಲಿ ಬಾಗಿನ ಅರ್ಪಣೆ ಕಾರ್ಯಕ್ರಮ ಆರಂಭವಾಗಿತ್ತು. ಆದರೆ, ಜೂನ್ ತಿಂಗಳಲ್ಲಿ ಯಾವುದೇ ಮುಖ್ಯಮಂತ್ರಿಯಿಂದ ಬಾಗಿನ ಸಲ್ಲಿಕೆಯಾಗಿರಲಿಲ್ಲ. ಈ ಬಾರಿ ಸಿಎಂ ಸಿದ್ದರಾಮಯ್ಯ ಅವರು ಜೂನ್ ತಿಂಗಳಲ್ಲಿ ಕೆಆರ್‌ಎಸ್ ಜಲಾಶಯಕ್ಕೆ ಬಾಗಿನ ಅರ್ಪಿಸುವ ಮೂಲಕ ಕರ್ನಾಟಕದ ಮೊಟ್ಟಮೊದಲ ಮುಖ್ಯಮಂತ್ರಿಯಾಗಿ ಇತಿಹಾಸ ನಿರ್ಮಿಸಿದ್ದಾರೆ.

ಕೆಆರ್‌ಎಸ್ ಜಲಾಶಯದ ವಿಶೇಷತೆ

ಕೆಆರ್‌ಎಸ್ ಜಲಾಶಯವು ಕಾವೇರಿ ನದಿಯಿಂದ ರಾಜ್ಯದ ಕೃಷಿ, ಕುಡಿಯುವ ನೀರು ಮತ್ತು ಜಲವಿದ್ಯುತ್ ಉತ್ಪಾದನೆಗೆ ಪ್ರಮುಖ ಆಧಾರವಾಗಿದೆ. ಈ ಜಲಾಶಯವು ಸಂಪೂರ್ಣ ಭರ್ತಿಯಾಗಿರುವುದು ರೈತರಿಗೆ, ಸ್ಥಳೀಯ ಜನರಿಗೆ ಮತ್ತು ರಾಜ್ಯ ಸರ್ಕಾರಕ್ಕೆ ಸಂತಸದ ಸಂಗತಿಯಾಗಿದೆ. ಈ ಐತಿಹಾಸಿಕ ಕ್ಷಣವು ಕರ್ನಾಟಕದ ಜನರಿಗೆ ಹೆಮ್ಮೆಯ ಕ್ಷಣವಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Web Photo Editor (63)

ಅವಳಿ ಭೂಕಂಪಕ್ಕೆ ತತ್ತರಿಸಿದ ವೆನೆಜುವೆಲಾ: ಸಾವಿನ ಸಂಖ್ಯೆ 920ಕ್ಕೆ ಏರಿಕೆ

by ದಿಶಾ ಕೆ. ಎಸ್.
June 27, 2026 - 9:26 am
0

Web Photo Editor (64)

ಇಂದು ನಾಡಪ್ರಭು ಕೆಂಪೇಗೌಡರ 517ನೇ ಜಯಂತಿ

by ದಿಶಾ ಕೆ. ಎಸ್.
June 27, 2026 - 9:09 am
0

Web Photo Editor (62)

ಬಿಡದಿ ಟೌನ್‌ಶಿಪ್ ವಿವಾದ: ಬೈರಮಂಗಲದಲ್ಲಿ ಸಿಎಂಗೆ ಎಚ್‌ಡಿಕೆ ಬಹಿರಂಗ ಚರ್ಚೆ ಆಹ್ವಾನ

by ದಿಶಾ ಕೆ. ಎಸ್.
June 27, 2026 - 8:04 am
0

Web Photo Editor (32)

ಬಂಗಾರದ ಬೆಲೆ ಎಷ್ಟಿದೆ? ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿ ದರ ವಿವರ

by ದಿಶಾ ಕೆ. ಎಸ್.
June 27, 2026 - 7:39 am
0

ಸಂಬಂಧಿಸಿದ ಪೋಸ್ಟ್‌ಗಳು

  • 014
    ಮಳೆ ಇಲ್ಲದೆ ಕಲಬುರಗಿಯಲ್ಲಿ ಬರಗಾಲದ ಛಾಯೆ..! ಬತ್ತಿ ಬರಿದಾಯ್ತು ಭೀಮಾ ನದಿ
    June 26, 2026 | 0
  • Image (1)
    ಕ್ರಿಪ್ಟೋ ಕರೆನ್ಸಿ ಹೆಸರಲ್ಲಿ ₹17.64 ಲಕ್ಷ ವಂಚನೆ
    June 26, 2026 | 0
  • Untitled design 2026 06 25T231424.370
    ಗೃಹಲಕ್ಷ್ಮಿ ಯೋಜನೆಯಲ್ಲಿ ಅಕ್ರಮ ನಡೆದಿಲ್ಲ: ಸ್ಪಷ್ಟನೆ ನೀಡಿದ ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ
    June 25, 2026 | 0
  • Untitled design 2026 06 25T200240.688
    ಉತ್ತರ ಕರ್ನಾಟಕದ ಕಲಾವಿದರಿಗೆ ಹೆಚ್ಚಿನ ಅವಕಾಶ ದೊರೆಯಲಿ: ಡಾ. ವಿ.ಎಸ್.ವಿ ಪ್ರಸಾದ್
    June 25, 2026 | 0
  • Untitled design 2026 06 25T194615.732
    ಸಚಿವ ಸತೀಶ್ ಜಾರಕಿಹೊಳಿ ಬಾಮೈದನ ಮನೆ ಮೇಲೆ ಇಡಿ ದಾಳಿ: ₹13.3 ಕೋಟಿ ಆಸ್ತಿ ಜಪ್ತಿ
    June 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version