• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಗಳೂರು ಜನರು ಬ್ರ್ಯಾಂಡೆಡ್ ನರಕದಲ್ಲಿ ನರಳುತ್ತಿದ್ದಾರೆ!!

ಡಿಸಿಎಂ ಡಿಕೆಶಿ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತೀವ್ರ ವಾಗ್ದಾಳಿ, ಜನ ಸತ್ತು ಬದುಕುತ್ತಿದ್ದರೆ ಇವರಿಗೆ ಸಾಧನಾ ಸಮಾವೇಶದ ಚಿಂತೆ, ಸಾಯಿ ಬಡಾವಣೆಗೆ ಎಷ್ಟು ಸಲ ಭೇಟಿ ನೀಡಿದ್ದೀರಿ ಎಂದು ಪ್ರಶ್ನೆ, ಕೊಟ್ಟ ಕುದುರೆ ಏರದವನು ಶೂರನೂ ಅಲ್ಲ, ವೀರನೂ ಅಲ್ಲ, ಕುದುರೆ ಶೋಕಿಗಲ್ಲ ಎಂದು ಕುಟುಕು

admin by admin
May 20, 2025 - 3:01 pm
in Flash News, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Web 2025 05 20t150043.484

ಸತತ ಮಳೆಯಿಂದ ತತ್ತರಿಸುತ್ತಿರುವ ಜನರು ಡಿಸಿಎಂ ಡಿಕೆ ಶಿವಕುಮಾರ್ ಅವರ ಬ್ರ್ಯಾಂಡೆಡ್ ನರಕದಲ್ಲಿ ನರಳುತ್ತಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಸಚಿವರು, ಜನ ಸತ್ತು ಬದುಕುತ್ತಿದ್ದರೆ ರಾಜ್ಯ ಕಾಂಗ್ರೆಸ್ ನಾಯಕರಿಗೆ ಸಾಧನಾ ಸಮಾವೇಶದ ಚಿಂತೆ. ವಾರದಿಂದ ಬಣ್ಣಬಣ್ಣದ ಸರಣಿ ಗ್ಯಾರಂಟಿ ಜಾಹೀರಾತು ಬೇರೆ..! ಬೆಂಗಳೂರು ಜನ ಬ್ರ್ಯಾಂಡೆಡ್ ನರಕದಲ್ಲಿದ್ದಾರೆ. ನಗರ ನರಳುತ್ತಿದ್ದರೆ ಇವರಿಗೆ ಪ್ರಚಾರದ ಗೀಳು ಎಂದು ಕಿಡಿ ಕಾರಿದ್ದಾರೆ.

RelatedPosts

ವರ್ಷಕ್ಕೆ 3 ಸಿಲಿಂಡರ್ ಉಚಿತ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ತಮಿಳುನಾಡು ಜನರಿಗೆ ಬಂಪರ್ ಗಿಫ್ಟ್

ಜೇಬಿನಲ್ಲೇ ಪವರ್ ಬ್ಯಾಂಕ್ ಬ್ಲಾಸ್ಟ್; ಯುವಕನಿಗೆ ಸುಟ್ಟ ಗಾಯ, ಆಸ್ಪತ್ರೆಗೆ ದಾಖಲು!

ಕರ್ನಾಟಕದಲ್ಲಿ H1N1 ಅಬ್ಬರ: ರಾಜ್ಯದಲ್ಲಿ 4,130ಕ್ಕೂ ಹೆಚ್ಚು ಪ್ರಕರಣಗಳು ಪತ್ತೆ

ವಿಧಾನಸೌಧದ ಎದುರು BJP ಪ್ರೊಟೆಸ್ಟ್: ಬಿಜೆಪಿ ನಾಯಕರನ್ನು ವಶಕ್ಕೆ ಪಡೆದ ಪೊಲೀಸರು

ADVERTISEMENT
ADVERTISEMENT

ಕಾಂಗ್ರೆಸ್ ಸರ್ಕಾರದ ಸಾಧನೆ ಬೆಂಗಳೂರು ರಸ್ತೆಗಳಲ್ಲಿ, ಚರಂಡಿಗಳಲ್ಲಿ ಕೊಚ್ಚೆಯಾಗಿ ಕೊಚ್ಚಿ ಹೋಗುತ್ತಿದೆ. ಇವರಿಗೆ ಆತ್ಮಸಾಕ್ಷಿ ಎನ್ನುವುದು ಇದೆಯಾ? ಸತ್ತ ಸರಕಾರಕ್ಕೆ ಸಾಧನೆ ಸಮಾವೇಶ ಬೇರೆ ಕೇಡು. ಡಿಸಿಎಂ ಡಿ.ಕೆ.ಶಿವಕುಮಾರ್‌ ಮಾತಿನ ಡಬ್ಬಾ ಹೊಡೆಯುವುದು ಬಿಟ್ಟು, ಪ್ರತಿಪಕ್ಷಗಳನ್ನು ನಿಂದಿಸುವುದನ್ನು ಪಕ್ಕಕ್ಕಿಟ್ಟು ಕೆಲಸ ಮಾಡಲಿ. ವಾರ್ ರೂಂನಲ್ಲಿ ಕೂತು ಜೆಡಿಎಸ್, ಬಿಜೆಪಿ ಮೇಲೆ ಪ್ರಾಕ್ಸಿವಾರ್ ಮಾಡಿದರೆ ಪ್ರಯೋಜನವೇನು. ಕೈಲಾಗದವನಿಗೆ ಬಾಯಿ ಭದ್ರ ಇರುವುದಿಲ್ಲ. ಈ ಮನುಷ್ಯ ಆ ಪರಿಸ್ಥಿತಿಯಲ್ಲಿದ್ದಾರೆ ಎಂದು ಕುಮಾರಸ್ವಾಮಿ ಅವರು ಡಿಕೆಶಿ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಯಾವ ಪುರುಷಾರ್ಥಕ್ಕೆ ಗ್ರೇಟರ್‌ ಬೆಂಗಳೂರು? ಯಾರ ಉದ್ಧಾರಕ್ಕೆ ಬ್ರ್ಯಾಂಡ್‌ ಬೆಂಗಳೂರು? ಲೂಟಿ ಹೊಡೆಯೋದಕ್ಕೆ ಹೊಸ ಹೊಸ ಹೆಸರೇ?! ಎರಡು ವರ್ಷಗಳಿಂದ ಬ್ರ್ಯಾಂಡ್‌..ಬ್ರ್ಯಾಂಡ್‌..ಎಂದು ಭಜನೆ ಮಾಡುತ್ತಿದ್ದೀರಲ್ಲ..ಬ್ರ್ಯಾಂಡ್‌ ಎಂದರೆ ಬೆಂಗಳೂರನ್ನು ಮುಳುಗಿಸುವುದಾ? ಎಂದು ಪ್ರಶ್ನಿಸಿದ್ದಾರೆ.

ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಈ ವ್ಯಕ್ತಿ ಪಾಲಿಗೆ ಬೆಂಗಳೂರು ನಗದು ಅಭಿವೃದ್ಧಿ ಇಲಾಖೆ. ಬಯಸಿದಾಗ ನೋಟಿನ ಮಳೆ ಸುರಿಸುವ ಅಕ್ಷಯಪಾತ್ರೆ ಎರಡು ವರ್ಷಗಳಿಂದ ಸುರಿದ ನೋಟಿನ ಮಳೆ ಪ್ರಮಾಣ ಎಷ್ಟು? ಕೈ ಇಟ್ಟ ಕಡೆಯಲ್ಲಾ ದುಡ್ಡು! ಜನರ ಮೇಲೆ ತೆರಿಗೆ ಮೇಲೆ ತೆರಿಗೆ! ಎರಡು ವರ್ಷಗಳಲ್ಲಿ ಎಷ್ಟೊಂದು ಬಾರಿ ಸಾಯಿ ಬಡವಾಣೆ ಮುಳುಗಿತು? ಅಲ್ಲಿಗೆ ಡಿಸಿಎಂ ಎಷ್ಟು ಸಲ ಹೋಗಿದ್ದರು? ಈ ಹಿಂದೆ ನಗರಾಭಿವೃದ್ಧಿ ಮಂತ್ರಿ ಆಗಿದ್ದಾಗ ನಗರಕ್ಕೇನು ಮಾಡಿದ್ದರು? ಸಚಿವಗಿರಿಯನ್ನು ಸ್ವ-ನಗದು ಅಭಿವೃದ್ಧಿಗೆ ಬಳಸಿಕೊಂಡರಷ್ಟೇ ಎಂದು ಆರೋಪಿಸಿದ್ದಾರೆ.

ಮಾತೆತ್ತಿದರೆ ಬೆಂಗಳೂರಿಗೆ ಹೆಚ್.ಡಿ.ಕುಮಾರಸ್ವಾಮಿ ಏನು ಮಾಡಿದರೆಂದು ಕೇಳುತ್ತಾರೆ. 2006ರ 20 ತಿಂಗಳ ಅವಧಿಯಲ್ಲಿ 58 ರಸ್ತೆ ಅಗಲೀಕರಣ, ಮೆಟ್ರೋ ಮೊದಲ ಹಂತ ಕಾಮಗಾರಿಗೆ ಚಾಲನೆ, ಹೊಸ ಏರ್‌ʼಪೋರ್ಟ್‌ ರಸ್ತೆ, ನೆಲಮಂಗಲ ರಸ್ತೆ, ಎಲೆಕ್ಟ್ರಾನಿಕ್ ರಸ್ತೆ ಅಭಿವೃದ್ಧಿ ಸೇರಿ ಎಷ್ಟೋ ಕೆಲಸ ಮಾಡಿದ್ದೇನೆ. ಕೆರೆಯನ್ನೇ ನುಂಗಿ ಜೆಪಿ ನಗರ ಡಾಲರ್ಸ್‌ ಕಾಲೋನಿ ಮಾಡಿದ್ದರಲ್ಲ, ಆ ಮನೆಗಳಿಗೆ ಕೆರೆ ನೀರು ನುಗ್ಗುತ್ತಿದ್ದನ್ನು ತಪ್ಪಿಸಿದ್ದು ಯಾರು? ಎಂದು ಅವರು ಖಾರವಾಗಿ ಪ್ರಶ್ನಿಸಿದ್ದಾರೆ.

ನನ್ನ ಆಡಳಿತ ಅತ್ಯಲ್ಪ. ಹಿಂದೆ ಬಿಜೆಪಿ ಜತೆ 20 ತಿಂಗಳು, ಇನ್ನೊಮ್ಮೆ ನಿಮ್ಮ ಜೊತೆ 14 ತಿಂಗಳು. ನನ್ನ ಕೆಲಸಗಳಿಗೆ ದಾಖಲೆಗಳಿವೆ, ಓದಿಕೊಳ್ಳಿ ಎಂದಿರುವ ಅವರು ಕೊಟ್ಟ ಕುದುರೆ ಏರದವನು ಶೂರನೂ ಅಲ್ಲ, ವೀರನೂ ಅಲ್ಲ. ಜನ ನಿಮಗೆ ಕುದುರೆ ಕೊಟ್ಟಿದ್ದಾರೆ. ಕುದುರೆ ಶೋಕಿಗಲ್ಲ. ಪೆನ್ನು ಅಲಂಕಾರಕ್ಕಲ್ಲ. ಇನ್ನಾದರೂ ಮಾತು ನಿಲ್ಲಿಸಿ ಕೆಲಸ ಮಾಡಿ. ಇಲ್ಲವಾದರೆ ನಿಮ್ಮ ಬ್ರ್ಯಾಂಡಿಗೆ ಜನ ಅದೇ ನೀರು ಬಿಟ್ಟಾರು ಎಂದು ಎಚ್ಚರಿಕೆ ನೀಡಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಹೆಚ್ಚು (5)

ವರ್ಷಕ್ಕೆ 3 ಸಿಲಿಂಡರ್ ಉಚಿತ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ತಮಿಳುನಾಡು ಜನರಿಗೆ ಬಂಪರ್ ಗಿಫ್ಟ್

by ಶಾಲಿನಿ ಕೆ. ಡಿ
August 24, 2026 - 1:11 pm
0

ಹೆಚ್ಚು (3)

ಬಂಗಾರ ಖರೀದಿಸುವವರಿಗೆ ಬಿಗ್ ಶಾಕ್: ಇಂದು ಚಿನ್ನದ ಬೆಲೆ ಮತ್ತೆ ಏರಿಕೆ, ಇಲ್ಲಿದೆ ದರ ವಿವರ

by ಶಾಲಿನಿ ಕೆ. ಡಿ
August 24, 2026 - 12:41 pm
0

ChatGPT Image Aug 24, 2026, 11 37 11 AM

ಜೇಬಿನಲ್ಲೇ ಪವರ್ ಬ್ಯಾಂಕ್ ಬ್ಲಾಸ್ಟ್; ಯುವಕನಿಗೆ ಸುಟ್ಟ ಗಾಯ, ಆಸ್ಪತ್ರೆಗೆ ದಾಖಲು!

by ಶಾಲಿನಿ ಕೆ. ಡಿ
August 24, 2026 - 12:12 pm
0

ಹೆಚ್ಚು (1)

ಕರ್ನಾಟಕದಲ್ಲಿ H1N1 ಅಬ್ಬರ: ರಾಜ್ಯದಲ್ಲಿ 4,130ಕ್ಕೂ ಹೆಚ್ಚು ಪ್ರಕರಣಗಳು ಪತ್ತೆ

by ಶಾಲಿನಿ ಕೆ. ಡಿ
August 24, 2026 - 12:07 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಹೆಚ್ಚು (5)
    ವರ್ಷಕ್ಕೆ 3 ಸಿಲಿಂಡರ್ ಉಚಿತ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ತಮಿಳುನಾಡು ಜನರಿಗೆ ಬಂಪರ್ ಗಿಫ್ಟ್
    August 24, 2026 | 0
  • ಹೆಚ್ಚು (1)
    ಕರ್ನಾಟಕದಲ್ಲಿ H1N1 ಅಬ್ಬರ: ರಾಜ್ಯದಲ್ಲಿ 4,130ಕ್ಕೂ ಹೆಚ್ಚು ಪ್ರಕರಣಗಳು ಪತ್ತೆ
    August 24, 2026 | 0
  • ಮುನ್ಸೂಚನೆ (7)
    ವಿಧಾನಸೌಧದ ಎದುರು BJP ಪ್ರೊಟೆಸ್ಟ್: ಬಿಜೆಪಿ ನಾಯಕರನ್ನು ವಶಕ್ಕೆ ಪಡೆದ ಪೊಲೀಸರು
    August 24, 2026 | 0
  • ಮುನ್ಸೂಚನೆ (5)
    ನಕಲಿ ಔಷಧಿ ಮಾಫಿಯಾ ವಿರುದ್ಧ SIT ಆಪರೇಷನ್; ಮೆಡಿಕಲ್ ಶಾಪ್ ಮಾಲೀಕರಿಗೆ ನೋಟಿಸ್
    August 24, 2026 | 0
  • ಮುನ್ಸೂಚನೆ (3)
    ಕಾವೇರಿ ನೀರು ಹಂಚಿಕೆ ವಿವಾದ: ಇಂದು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ
    August 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version