• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 7, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಇಂದಿನಿಂದ ಲಾಲ್‌ಬಾಗ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆಯ 218ನೇ ಫಲಪುಷ್ಪ ಪ್ರದರ್ಶನ!

ಸಿಎಂ ಸಿದ್ದರಾಮಯ್ಯರಿಂದ ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ!

ಸಾಬಣ್ಣ ಎಚ್. ನಂದಿಹಳ್ಳಿ by ಸಾಬಣ್ಣ ಎಚ್. ನಂದಿಹಳ್ಳಿ
August 7, 2025 - 10:35 am
in Flash News, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
0 (44)

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ 218ನೇ ಫಲಪುಷ್ಪ ಪ್ರದರ್ಶನಕ್ಕೆ ಭರ್ಜರಿ ಸಿದ್ಧತೆ ನಡೆದಿದೆ. ಇಂದಿನ (ಆಗಸ್ಟ್ 7ರಿಂದ) 18ರವರೆಗೆ 11 ದಿನಗಳ ಕಾಲ ನಡೆಯಲಿರುವ ಈ ಪುಷ್ಪಮೇಳವು ಕಿತ್ತೂರು ರಾಣಿ ಚೆನ್ನಮ್ಮ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರ ಜೀವನ ಹಾಗೂ ಸಾಧನೆಯನ್ನು ಫಲಪುಷ್ಪಗಳ ಮೂಲಕ ಅನಾವರಣಗೊಳಿಸಲಿದೆ.

ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಲಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಮತ್ತು ರಾಮಲಿಂಗರೆಡ್ಡಿ ಅವರ ಉಪಸ್ಥಿತಿಯಲ್ಲಿ ಉದ್ಘಾಟನೆ ನಡೆಯಲಿದೆ.

RelatedPosts

ಕಲಬುರಗಿಯಲ್ಲಿ ಕುಡಿತದ ಚಟ ಬಿಡಿಸುವ ‘ನಾಟಿ ಔಷಧಿ’ ಸೇವಿಸಿ ಮೂವರು ಸಾ*ವು: ಒಬ್ಬರ ಸ್ಥಿತಿ ಗಂಭೀರ!

ಸರ್ಕಾರಿ ಕೆಲಸದ ಆಮಿಷ: ಸಂಸದ ಡಾ. ಕೆ. ಸುಧಾಕರ್‌ ಹೆಸರು ಬರೆದಿಟ್ಟು ಚಾಲಕ ಆತ್ಮಹ*ತ್ಯೆ!

ಶಾಲೆಯಲ್ಲಿ ಕೈಗಡಿಯಾರ ವಿಚಾರಕ್ಕೆ ಗಲಾಟೆ: ಹಲ್ಲೆಗೊಳಗಾಗಿದ್ದ 5ನೇ ತರಗತಿ ವಿದ್ಯಾರ್ಥಿ ಸಾ*ವು!

ನಟಿ ರಮ್ಯಾಗೆ ಅಶ್ಲೀಲ ಮೆಸೇಜ್: ಮತ್ತೊರ್ವ ಆರೋಪಿ ಬಂಧನ!

ADVERTISEMENT
ADVERTISEMENT
ಕಿತ್ತೂರು ಕೋಟೆಯ ಮಾದರಿಯಲ್ಲಿ ವಿಶೇಷ ವಿನ್ಯಾಸ:

ಗಾಜಿನ ಮನೆಯಲ್ಲಿ 18 ಅಡಿ ಎತ್ತರ ಮತ್ತು 32 ಅಡಿ ಅಗಲದ ಕಿತ್ತೂರು ಕೋಟೆಯ ಮಾದರಿಯನ್ನು ಫಲಪುಷ್ಪಗಳ ಮೂಲಕ ನಿರ್ಮಿಸಲಾಗಿದೆ. ಕೋಟೆಯ ಒಳಭಾಗದಲ್ಲಿ ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣರ ಹೋರಾಟದ ಸ್ಮರಣೆಯನ್ನು ಹೂವುಗಳಿಂದ ಚಿತ್ರಿಸಲಾಗಿದೆ. ಆಂಥೋರಿಯಂ, ಗುಲಾಬಿ, ಜರ್ಬೇರಾ, ಆರ್ಕಿಡ್, ರೆಡ್ ಹಾಟ್ ಪೋಕರ್, ಆಲ್ ಸ್ಟೋರಮೇರಿಯನ್ ಲಿಲ್ಲಿ, ಪೂಷಿಯಾ ಸೇರಿದಂತೆ ವಿವಿಧ ಬಗೆಯ ಹೂವುಗಳನ್ನು ಈ ಪ್ರದರ್ಶನದಲ್ಲಿ ಬಳಸಲಾಗಿದೆ.

ಟಿಕೆಟ್ ವಿವರಗಳು ಮತ್ತು ಆನ್‌ಲೈನ್ ಬುಕಿಂಗ್

ಫಲಪುಷ್ಪ ಪ್ರದರ್ಶನಕ್ಕೆ ಆನ್‌ಲೈನ್ ಟಿಕೆಟ್ ಖರೀದಿಗೆ https://hasiru.karnataka.gov.in/floweshow/login.aspx ಮೂಲಕ ಅವಕಾಶವಿದೆ. ಆನ್‌ಲೈನ್ ಟಿಕೆಟ್‌ನ ಕ್ಯೂಆರ್ ಕೋಡ್ ತೋರಿಸಿ ಪ್ರವೇಶ ಪಡೆಯಬಹುದು. ಟಿಕೆಟ್ ದರಗಳು ಈ ಕೆಳಗಿನಂತಿವೆ:

  • ಸಾಮಾನ್ಯ ದಿನಗಳಲ್ಲಿ: ವಯಸ್ಕರಿಗೆ 80 ರೂ., ಮಕ್ಕಳಿಗೆ 30 ರೂ.

  • ರಜಾದಿನಗಳಲ್ಲಿ: ವಯಸ್ಕರಿಗೆ 100 ರೂ.

  • 1 ರಿಂದ 10ನೇ ತರಗತಿಯ ಶಾಲಾ ಸಮವಸ್ತ್ರ ಧರಿಸಿದ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶ.

11 ಲಕ್ಷ ಜನರ ಭೇಟಿಯ ನಿರೀಕ್ಷೆ

ಈ ಬಾರಿಯ ಫಲಪುಷ್ಪ ಪ್ರದರ್ಶನಕ್ಕೆ ಸುಮಾರು 11 ಲಕ್ಷ ಜನರು ಭೇಟಿ ನೀಡುವ ಸಾಧ್ಯತೆಯಿದೆ ಎಂದು ತೋಟಗಾರಿಕೆ ಇಲಾಖೆ ಅಂದಾಜಿಸಿದೆ. ಕಿತ್ತೂರು ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣರ ಸ್ವಾತಂತ್ರ್ಯ ಹೋರಾಟದ ಐತಿಹಾಸಿಕ ಕ್ಷಣಗಳನ್ನು ಫಲಪುಷ್ಪಗಳ ಮೂಲಕ ಚಿತ್ರಿಸುವ ಈ ಪ್ರದರ್ಶನವು ಎಲ್ಲರ ಗಮನ ಸೆಳೆಯಲಿದೆ.

ShareSendShareTweetShare
ಸಾಬಣ್ಣ ಎಚ್. ನಂದಿಹಳ್ಳಿ

ಸಾಬಣ್ಣ ಎಚ್. ನಂದಿಹಳ್ಳಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2025ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ಸಿನಿಮಾ, ಕ್ರೀಡೆ ಸೇರಿದಂತೆ ಎಲ್ಲ ವಿಭಾಗದ ಸುದ್ದಿಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ, ಡಿಪ್ಲೋಮಾ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಆಸಕ್ತಿಯಿದೆ.

Please login to join discussion

ತಾಜಾ ಸುದ್ದಿ

0 (46)

ಕಲಬುರಗಿಯಲ್ಲಿ ಕುಡಿತದ ಚಟ ಬಿಡಿಸುವ ‘ನಾಟಿ ಔಷಧಿ’ ಸೇವಿಸಿ ಮೂವರು ಸಾ*ವು: ಒಬ್ಬರ ಸ್ಥಿತಿ ಗಂಭೀರ!

by ಸಾಬಣ್ಣ ಎಚ್. ನಂದಿಹಳ್ಳಿ
August 7, 2025 - 12:45 pm
0

0 (45)

ಸರ್ಕಾರಿ ಕೆಲಸದ ಆಮಿಷ: ಸಂಸದ ಡಾ. ಕೆ. ಸುಧಾಕರ್‌ ಹೆಸರು ಬರೆದಿಟ್ಟು ಚಾಲಕ ಆತ್ಮಹ*ತ್ಯೆ!

by ಸಾಬಣ್ಣ ಎಚ್. ನಂದಿಹಳ್ಳಿ
August 7, 2025 - 11:30 am
0

222 (9)

ವರಮಹಾಲಕ್ಷ್ಮಿ ಹಬ್ಬಕ್ಕೆ ಚಿನ್ನ-ಬೆಳ್ಳಿ ದುಬಾರಿ: ಇಲ್ಲಿದೆ ಇಂದಿನ ದರಪಟ್ಟಿ!

by ಸಾಬಣ್ಣ ಎಚ್. ನಂದಿಹಳ್ಳಿ
August 7, 2025 - 10:53 am
0

0 (44)

ಇಂದಿನಿಂದ ಲಾಲ್‌ಬಾಗ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆಯ 218ನೇ ಫಲಪುಷ್ಪ ಪ್ರದರ್ಶನ!

by ಸಾಬಣ್ಣ ಎಚ್. ನಂದಿಹಳ್ಳಿ
August 7, 2025 - 10:35 am
0

ಸಂಬಂಧಿಸಿದ ಪೋಸ್ಟ್‌ಗಳು

  • 0 (46)
    ಕಲಬುರಗಿಯಲ್ಲಿ ಕುಡಿತದ ಚಟ ಬಿಡಿಸುವ ‘ನಾಟಿ ಔಷಧಿ’ ಸೇವಿಸಿ ಮೂವರು ಸಾ*ವು: ಒಬ್ಬರ ಸ್ಥಿತಿ ಗಂಭೀರ!
    August 7, 2025 | 0
  • 0 (45)
    ಸರ್ಕಾರಿ ಕೆಲಸದ ಆಮಿಷ: ಸಂಸದ ಡಾ. ಕೆ. ಸುಧಾಕರ್‌ ಹೆಸರು ಬರೆದಿಟ್ಟು ಚಾಲಕ ಆತ್ಮಹ*ತ್ಯೆ!
    August 7, 2025 | 0
  • 0 (41)
    ನಟಿ ರಮ್ಯಾಗೆ ಅಶ್ಲೀಲ ಮೆಸೇಜ್: ಮತ್ತೊರ್ವ ಆರೋಪಿ ಬಂಧನ!
    August 7, 2025 | 0
  • 0 (34)
    ಧರ್ಮಸ್ಥಳ ಶವ ಪ್ರಕರಣ: 13ನೇ ಪಾಯಿಂಟ್‌ನಲ್ಲಿ ಶೋಧಕ್ಕೆ ಬೇಕು 2 ಇಲಾಖೆಯ ಒಪ್ಪಿಗೆ!
    August 7, 2025 | 0
  • 0 (33)
    ಮಧ್ಯಪ್ರದೇಶದ ಜಬಲ್ಪುರದಲ್ಲಿ ಗೋಲ್ಡ್ ಮೈನ್ ಪತ್ತೆ!
    August 7, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version