• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, May 10, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಕೊಪ್ಪಳ

ಸಿಡಿಲು ಬಡಿದು ಇಬ್ಬರು ಸಾವು

ಸಾಬಣ್ಣ ಎಚ್. ನಂದಿಹಳ್ಳಿ by ಸಾಬಣ್ಣ ಎಚ್. ನಂದಿಹಳ್ಳಿ
April 11, 2025 - 2:10 pm
in ಕೊಪ್ಪಳ, ಜಿಲ್ಲಾ ಸುದ್ದಿಗಳು
0 0
0
Siddu stalin kcr (86)

ರಾಜ್ಯದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಅನೇಕ ಅವಘಡಗಳು ಸಂಭವಿಸುತ್ತಿವೆ. ಸಿಡಿಲು ಬಡಿದು ಇಬ್ಬರು ರೈತರು ಸಾವಿಗೀಡಾದ ಘಟನೆ ಕೊಪ್ಪಳ ಜಿಲ್ಲೆಯ ಚುಕ್ಕನಕಲ್ ಬಳಿ ನಡೆದಿದೆ.

ಮೃತರನ್ನು ಮಂಜುನಾಥ ಗಾಳಿ (48) ಗೋವಿಂದಪ್ಪ ಮ್ಯಾಗಲಮನಿ (62) ಎಂದು ಗುರುತಿಸಲಾಗಿದೆ. ಇಬ್ಬರೂ ಗುರುವಾರ ಸಂಜೆ ಗ್ರಾಮದ ತೋಟದ ಮನೆಯಲ್ಲಿದ್ದರು. ಈ ವೇಳೆ ಮಳೆ ಬಂದಿದ್ದು, ತೋಟದ ಮನೆಯ ಕಿಟಕಿ ಬಾಗಿಲು ಹಾಕಲು ಹೋದಾಗ ಸಿಡಿಲು ಬಡಿದಿದೆ. ಇದರ ಪರಿಣಾಮ ಇಬ್ಬರೂ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ ಎನ್ನಲಾಗಿದೆ.

RelatedPosts

ಭಾರತ-ಪಾಕ್ ಉದ್ವಿಗ್ನತೆ: ಕೊಡಗಿನ ಹಾರಂಗಿ ಜಲಾಶಯಕ್ಕೆ ಪ್ರವಾಸಿಗರಿಗೆ ನಿರ್ಬಂಧ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್: 3 ಗಂಟೆ ಮುಂಚೆ ಬರಲು ಸೂಚನೆ!

ಕರ್ನಾಟಕದ ವಿದ್ಯಾರ್ಥಿನಿಯಿಂದ ಪಾಕ್​ ಪರ ಪೋಸ್ಟ್, ದೂರು ದಾಖಲು

ಬೆಂಗಳೂರು HALನಲ್ಲಿ ಹೈ ಅಲರ್ಟ್: ಯುದ್ಧದ ಸನ್ನಿವೇಶದಲ್ಲಿ ಸಿಬ್ಬಂದಿ ರಜೆ ರದ್ದು!

ADVERTISEMENT
ADVERTISEMENT

ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ವಿಜಯನಗರದಲ್ಲಿ ಸಿಡಿಲು ಬಡಿದು ಯುವಕ ಸಾವು

ರಾಜ್ಯದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಸಿಡಿಲು ಬಡಿದು ಯುವಕ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಬಂಡೆಬಸಾಪುರ ತಾಂಡಾದಲ್ಲಿ ನಡೆದಿದೆ.
ಬಂಡೆಬಸಾಪುರ ಗ್ರಾಮದ ಪಾಂಡುನಾಯ್ಕ್(18) ಮೃತ ಯುವಕ. ಗುರುವಾರ(ಏಪ್ರಿಲ್10) ಸಂಜೆ ಗ್ರಾಮದಲ್ಲಿ ಭಾರೀ ಮಳೆಯಾಗಿದ್ದು, ಮಳೆ ಬರುತ್ತಿದ್ದ ಸಮಯದಲ್ಲಿ ಪಾಂಡುನಾಯ್ಕ್ ಮನೆ ಬಳಿ ನಿಂತಿದ್ದ. ಈ ವೇಳೆ ಸಿಡಿಲು ಬಡಿದು ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಸಿಡಿಲಿನ ತೀವ್ರತೆಗೆ ಮನೆಯ ಗೋಡೆಗಳಿಗೆ ಹಾನಿಯಾಗಿದೆ. ಕೂಡ್ಲಿಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

  •  Tata Play-1665

  • U-Digital-ಮೈಸೂರು-160
  • Metro Cast Network-ಬೆಂಗಳೂರು-ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ-ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54
ShareSendShareTweetShare
ಸಾಬಣ್ಣ ಎಚ್. ನಂದಿಹಳ್ಳಿ

ಸಾಬಣ್ಣ ಎಚ್. ನಂದಿಹಳ್ಳಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2025ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ಸಿನಿಮಾ, ಕ್ರೀಡೆ ಸೇರಿದಂತೆ ಎಲ್ಲ ವಿಭಾಗದ ಸುದ್ದಿಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ, ಡಿಪ್ಲೋಮಾ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಆಸಕ್ತಿಯಿದೆ.

Please login to join discussion

ತಾಜಾ ಸುದ್ದಿ

Untitled design 2025 05 09t235336.616

ಪಾಕ್‌ ಡ್ರೋನ್ ದಾಳಿ: ಭಾರತದ ಮೂವರು ನಾಗರೀಕರಿಗೆ ಗಾಯ

by ಶಾಲಿನಿ ಕೆ. ಡಿ
May 9, 2025 - 11:53 pm
0

Untitled design 2025 05 09t232646.142

ದೆಹಲಿಗೆ ಬಂದಿಳಿದ ಡೆಲ್ಲಿ-ಪಂಜಾಬ್‌ ತಂಡದ ಆಟಗಾರರು

by ಶಾಲಿನಿ ಕೆ. ಡಿ
May 9, 2025 - 11:26 pm
0

Untitled design 2025 05 09t230009.257

ಪಾಕ್‌-ಭಾರತ ಉದ್ವಿಗ್ನತೆ: ಜಮ್ಮುವಿನಲ್ಲಿ ರೈಲು ಸಂಚಾರ ಸ್ಥಗಿತ

by ಶಾಲಿನಿ ಕೆ. ಡಿ
May 9, 2025 - 11:02 pm
0

Untitled design 2025 05 09t224950.422

ಭಾರತ-ಪಾಕ್‌ ಘರ್ಷಣೆ: ಅಮೃತಸರದಲ್ಲಿ ಪಾಕಿಸ್ತಾನದ 4 ಡ್ರೋನ್ ಧ್ವಂಸ!

by ಶಾಲಿನಿ ಕೆ. ಡಿ
May 9, 2025 - 10:49 pm
0

ಸಂಬಂಧಿಸಿದ ಪೋಸ್ಟ್‌ಗಳು

  • 123 2025 04 26t141133.130
    ಕನ್ನಡ ಮಾತನಾಡು ಎಂದಿದ್ದಕ್ಕೆ ಪ್ರಯಾಣಿಕನ ಮೇಲೆ ಟಿಕೆಟ್ ಕಲೆಕ್ಟರ್‌ನಿಂದ ಹಲ್ಲೆ
    April 26, 2025 | 0
  • Shn (28)
    ಕೊಪ್ಪಳ ಜಿಲ್ಲೆಯಲ್ಲಿ 12,726 ಹೆಕ್ಟೇರ್ ಬೆಳೆ ನಾಶ: ಸಚಿವ ಶಿವರಾಜ್ ತಂಗಡಗಿ
    April 13, 2025 | 0
  • Untitled 43 png 700x350xt
    ಕೊಪ್ಪಳದ ದಾರುಣ ಘಟನೆ: ಜ್ವರಕ್ಕೆ ಊದುಬತ್ತಿಯಿಂದ ಸುಟ್ಟು ಮಗು ಸಾವು, 18 ಪ್ರಕರಣ ಬೆಳಕಿಗೆ!
    April 12, 2025 | 0

Top 5 News

  • Befunky collage (45)

    ನಿವೇದಿತಾ ಗೌಡ-ಚಂದನ್ ಶೆಟ್ಟಿ ಲೇಟೆಸ್ಟ್ ಪೋಸ್ಟ್ ಮೂಲಕ ಡಿವೋರ್ಸ್ ಕಾರಣ!

    0 shares
    Share 0 Tweet 0
  • CCLನಲ್ಲಿ ಕಿಚ್ಚ- ಗಣಿ ಬಾಯ್ಸ್ ಸೋಲಿಲ್ಲದ ಸರದಾರರು..!

    0 shares
    Share 0 Tweet 0
  • ಗೃಹಲಕ್ಷ್ಮೀ ಫಲಾನುಭವಿಗಳ ಖಾತೆಗೆ ಹಣ ಜಮಾ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಘೋಷಣೆ

    0 shares
    Share 0 Tweet 0
  • ಕುಂಭಮೇಳದಿಂದ ಮರಳುತ್ತಿದ್ದ ಬೀದರ್ ಪ್ರವಾಸಿಗರು 6 ಜನ ಮೃತಪಟ್ಟಿದ್ದಾರೆ!

    0 shares
    Share 0 Tweet 0
  • ನಾಳೆ ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಮಗುವಿನ ನಾಮಕರಣ ಶಾಸ್ತ್ರ!

    0 shares
    Share 0 Tweet 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version